ರಾಷ್ಟ್ರೀಯ ನ್ಯೂಸ್

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು […]

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

(ನ್ಯೂಸ್ ಕಡಬ) newskadaba.com ಲಕ್ನೋ ಫೆ. 24: ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಪೊಲೀಸರು ಉಸಿರುಗಟ್ಟಿಸಿ ಸಾಯಿಸಿರೋ ಘಟನೆ ಸಂಭಾಲ್‌ನಲ್ಲಿ ನಡೆದಿದೆ. ಸಂಭಾಲ್‌ನ ರಸುಲ್‌ಪುರ ಧಾತ್ರಾ ಗ್ರಾಮದ ಮನೆಯೊಂದಕ್ಕೆ ಚಿರತೆ ನುಗ್ಗಿದೆ. ಆ ವೇಳೆ ಮನೆಯಲ್ಲಿದ್ದವರು ಕೂಡಲೇ ಅಡಗಿ ಕುಳಿತು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದೌಡಾಯಿಸಿ ಚಿರತೆಯಿದ್ದ ಜಾಗದ ಸುತ್ತ ಮುತ್ತ ಕಾರ್ಯಾಚರಣೆ ನಡೆಸಿದ್ದರು. ಆಗ ಚಿರತೆ ಕುಳಿತುಕೊಂಡಿದ್ದ ಮಂಚವನ್ನು ಪಲ್ಟಿ ಮಾಡಿದ್ದು ಅದನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು Read More »

ರಾಷ್ಟ್ರೀಯ ನ್ಯೂಸ್

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

(ನ್ಯೂಸ್ ಕಡಬ) newskadaba.com ಹೈದರಾಬಾದ್‌ ಫೆ. 23: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ ನಲ್ಲಿ ಅಪ್ರೆಂಟಿಸ್‌ ಗಳಾಗಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 21ರಿಂದ ಪ್ರಾರಂಭವಾಗಿದ್ದು, ಮಾರ್ಚ್‌ 6 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.nats.education.gov.in ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಈ ವರ್ಷ ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪರೀಕ್ಷೆಯನ್ನು ನಡೆಸಲಿದೆ. ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳು- ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಯ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್ ಮೇಲೆ ಕೇಂದ್ರದ ಕಣ್ಣು – ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ನಲ್ವತ್ತು ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿರುವುದೇ ಬಿಜೆಪಿ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರಿಗೆ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪುಲ್ವಾಮ ದುರಂತ ನಡೆದ ಸಂದರ್ಭ ಸತ್ಯಪಾಲ್ ಅವರು ಜಮ್ಮು- ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ

ಪುಲ್ವಾಮಾ ದಾಳಿಯ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್ ಮೇಲೆ ಕೇಂದ್ರದ ಕಣ್ಣು – ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ರೈಲ್ವೇ ಪ್ರಯಾಣಿಕರಿಗೆ ಕಾಡುತ್ತಿದ್ದ ಆಹಾರ ಸಮಸ್ಯೆಯನ್ನು ನಿವಾರಿಸಲು ಇದೀಗ IRCTC ಸಿಹಿ ಸುದ್ದಿಯೊಂದನ್ನು ನೀಡಿದೆ. ಇದಕ್ಕಾಗಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪ್ರಯಾಣಿಕರಿಗೆ ಮೊದಲೇ ಆರ್ಡರ್ ಮಾಡಿದ ಆಹಾರವನ್ನು ತಲುಪಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಸ್ವಿಗ್ಗಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. IRCTCಯ ಈ ವಿಧಾನದಿಂದ ರೈಲ್ವೇ ಪ್ರಯಾಣಿಕರು ತಮ್ಮ ನೆಚ್ಚಿನ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ. ಸದ್ಯಕ್ಕೆ ಈ ಸೇವೆಗಳನ್ನು ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಪ್ರಕಟಿಸಿದೆ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ ಮೂಲಕ ಸರಬರಾಜು ಮಾಡಲಾಗುತ್ತದೆ.

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ!

(ನ್ಯೂಸ್ ಕಡಬ) newskadaba.com ಕೋಝಿಕ್ಕೋಡ್, ಫೆ. 23. ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸಿಪಿಎಂ ನಾಯಕರೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪೆರುವತ್ತೂರ್‌ ನ ಚೆರಿಯಾಪುರಂ ದೇವಾಲಯದ ಆವರಣದಲ್ಲಿ ಗುರುವಾರದಂದು ರಾತ್ರಿ ನಡೆದಿದೆ. ಕೊಲೆಯಾದವರನ್ನು ಕೊಯಿಲಾಂಡಿ ಸಿಪಿಎಂ ಕೇಂದ್ರೀಯ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಪಿ.ವಿ.ಸತ್ಯನಾಥನ್ (62) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಗುರುವಾರದಂದು ರಾತ್ರಿ 10 ಗಂಟೆಗೆ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸತ್ಯನಾಥನ್ ಮೇಲೆ ಈ ದಾಳಿ ನಡೆದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಕೇರಳದಲ್ಲಿ ಸಿಪಿಎಂ ನಾಯಕನ ಬರ್ಬರ ಹತ್ಯೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು!

(ನ್ಯೂಸ್ ಕಡಬ) newskadaba.com ಚಂಡೀಗಢ, ಫೆ. 22. ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಮೃತಪಟ್ಟಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ. ಮೃತ ರೈತನನ್ನು 23 ವರ್ಷದ ಶುಭಕರಣ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ. ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ

ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮೃತ್ಯು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯಸಭಾ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಸಭಾ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top