ರಾಷ್ಟ್ರೀಯ ನ್ಯೂಸ್

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯಸಭೆಗೆ ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಗೆ ಇಂದಿಗೆ 5 ವರ್ಷ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 14. ಭಾರತದ ಇತಿಹಾಸದಲ್ಲಿಯೇ 2019ರ ಫೆಬ್ರವರಿ 14 ಅತ್ಯಂತ ಕರಾಳ ದಿನ. 5 ವರ್ಷಗಳ ಹಿಂದೆ ಫೆ. 14ರಂದು ಜಮ್ಮು- ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಭದ್ರತಾ ಪಡೆಗಳು ಪ್ರಯಾಣಿಸುತ್ತಿದ್ದ 2 ಬಸ್‌ಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (ಸಿಆರ್‌‌ಪಿಎಫ್‌) ಯೋಧರು ಹುತಾತ್ಮರಾಗಿದ್ದರು. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಭಯೋತ್ಪಾದಕರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ 40 ಯೋಧರು ಹುತಾತ್ಮರಾಗಿದ್ದು, ಈ ಕರಾಳ ಘಟನೆಯ ಬಗ್ಗೆ BlackDay ಹೆಸರಿನಲ್ಲಿ

ಪುಲ್ವಾಮಾ ದಾಳಿಗೆ ಇಂದಿಗೆ 5 ವರ್ಷ Read More »

ರಾಷ್ಟ್ರೀಯ ನ್ಯೂಸ್

‘ದಿಲ್ಲಿ ಚಲೋ ಪ್ರತಿಭಟನೆ’- ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 13. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ರೈತರು ರಾಷ್ಟ್ರ ರಾಜಧಾನಿ ದೆಹಲಿಯತ್ತ ಹೊರಟಿದ್ದು, ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಒಂದು ಸೇರುತ್ತಿದ್ದಂತೆಯೇ ಪ್ರತಿಭಟನಾ ನಿರತ ರೈತರ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ಘಟನೆ ವರದಿಯಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ರೈತರು ಬೃಹತ್‌ ದಿಲ್ಲಿ ಚಲೋ ಯಾತ್ರೆ ಕೈಗೊಂಡಿದ್ದು, ಅದನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು ದಿಲ್ಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು

‘ದಿಲ್ಲಿ ಚಲೋ ಪ್ರತಿಭಟನೆ’- ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಯು- ಇಲಿಗೆ ಆಟ, ರೋಗಿಗೆ ಪ್ರಾಣಸಂಕಟ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 12. ಇಲ್ಲಿನ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯತ್ತಿದ್ದ ರೋಗಿಯೋರ್ವರಿಗೆ ಇಲಿ ಕಚ್ಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ರೋಗಿಯ ಬಲಗೈ ಬೆರಳುಗಳು ಹಾಗೂ ಹಿಮ್ಮಡಿಗಳನ್ನು ಇಲಿ ಕಚ್ಚಿರುವುದಾಗಿ ಮೂಲಗಳು ತಿಳಿಸಿವೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಈ ರೋಗಿಯನ್ನು ಬಳಿಕ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಹಿರಿಯ ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ರೋಗಿಯನ್ನು ವಿಚಾರಿಸಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಲೋಪಗಳಿಗೆ

ಐಸಿಯು- ಇಲಿಗೆ ಆಟ, ರೋಗಿಗೆ ಪ್ರಾಣಸಂಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 07. ಕೇಂದ್ರ ಸರ್ಕಾರದ ವಿರುದ್ದ ದೆಹಲಿಯ ಜಂತರ್‌ ಮಂತರ್‌‌ನಲ್ಲಿ ಹಮ್ಮಿಕೊಂಡಿರುವ “ನನ್ನ ತೆರಿಗೆ ನನ್ನ ಹಕ್ಕು ಚಲೋ ದೆಹಲಿ” ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ಥರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರದಂದು ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಕನ್ನಡಿಗರ ನ್ಯಾಯಯುತ ತೆರಿಗೆಯ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಧೋರಣೆಯ ವಿರುದ್ಧ ಧ್ವನಿಯೆತ್ತೋಣ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ

ಚಲೋ ದೆಹಲಿ ಪ್ರತಿಭಟನೆ- ರಾಷ್ಟ್ರ ರಾಜಧಾನಿ ತಲುಪಿದ ಸಿಎಂ, ಡಿಸಿಎಂ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ – ಬಿಜೆಪಿಯ ಕೈ ಹಿಡಿದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆದ ಜಗದೀಶ್ ಶೆಟ್ಟರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.25. ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರದಂದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆಗಿದ್ದಾರೆ. ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹದ ನಡುವೆ ಇಂದು ಹಠಾತ್ ನವದೆಹಲಿಯ ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ನಾಯಕರನ್ನು ಚಿಂತಾಕ್ರಾಂತರನ್ನಾಗಿಸಿದೆ. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಜಗದೀಶ್ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆನ್ನುವುದು ನನ್ನ ಅಸೆಯಾಗಿದ್ದು,

ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ – ಬಿಜೆಪಿಯ ಕೈ ಹಿಡಿದು ಮಾತೃ ಪಕ್ಷಕ್ಕೆ ಘರ್ ವಾಪ್ಸಿ ಆದ ಜಗದೀಶ್ ಶೆಟ್ಟರ್ Read More »

ರಾಷ್ಟ್ರೀಯ ನ್ಯೂಸ್

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ – ದೇಶಾದ್ಯಂತ ವಿಶೇಷ ಪೂಜೆ, ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, ಜ.22. ಇಂದು ದೇಶದಲ್ಲಿ ಐತಿಹಾಸಿಕ ಸಂಭ್ರಮವು ಏರ್ಪಟ್ಟಿದ್ದು, ಅಯೋಧ್ಯೆಯ ಶ್ರೀರಾಮ ನಗರಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ಇಡೀ ದೇಶಾದ್ಯಂತ ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರವು 380 ಅಡಿ ಉದ್ದ, 250 ಅಡಿ ಅಗಲ ಮತ್ತು 161 ಅಡಿ ಎತ್ತರದ ಆಯಾಮಗಳೊಂದಿಗೆ ಭವ್ಯವಾದ ವಾಸ್ತುಶಿಲ್ಪಗಳನ್ನು ಹೊಂದಿದ್ದು, 392 ಕಂಬಗಳೊಂದಿಗೆ 44

ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ – ದೇಶಾದ್ಯಂತ ವಿಶೇಷ ಪೂಜೆ, ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 13. ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ 92 ವರ್ಷದ ಪ್ರಭಾ ಅತ್ರೆ ಅವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುಣೆಯಲ್ಲಿ ನೆಲೆಸಿದ್ದ ಪ್ರಭಾ ಅತ್ರೆ ಅವರಿಗೆ ಇಂದು ಮನೆಯಲ್ಲಿ ಇರುವ ವೇಳೆ ಹೃದಯಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನೂನು ಪದವೀಧರರಾಗಿದ್ದ ಅತ್ರೆ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ,

ಹಿಂದೂಸ್ತಾನಿ ಸಂಗೀತದ ಖ್ಯಾತ ಗಾಯಕಿ ಪ್ರಭಾ ಅತ್ರೆ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 13. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಜನವರಿ 22ರಂದು ನಡೆಯಲಿದ್ದು, ಈ ಹಿನ್ನಲೆ ಭದ್ರತಾ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಂದರ್ಭ, ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಡಿಜಿ ಪ್ರಶಾಂತ್ ಕುಮಾರ್

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜ 13: ದೂರದರ್ಶನದಲ್ಲಿ ಲೈವ್ ಟೆಲಿಕಾಸ್ಟ್ ಮೂಲಕ  ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂದರ್ಭ ಕೃಷಿ ತಜ್ಞರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಕೃಷಿ ತಜ್ಞರನ್ನು ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಎಂದು ಗುರುತಿಸಲಾಗಿದೆ. ಇವರು ಕೃಷಿಗೆ ಸಂಬಂಧಿಸಿದ ಮಾಹಿತಿ ನೀಡಲು ದೂರದರ್ಶನದಲ್ಲಿ ನಡೆಯುತ್ತಿದ್ದ ಚರ್ಚಾ ಕಾರ್ಯಕ್ರಮಗಳಲ್ಲಿ ಆಗಾಗ ಭಾಗಿಯಾಗುತ್ತಿದ್ದು ಶುಕ್ರವಾರ ಕೂಡ ಎಂದಿನಂತೆ ನಡೆದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹೃದಯ

ಟಿವಿ ಕಾರ್ಯಕ್ರಮ ನೀಡುತ್ತಿದ್ದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top