ರಾಷ್ಟ್ರೀಯ ನ್ಯೂಸ್

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..!

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 13. ಜಮ್ಮು-ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಉಗ್ರಗಾಮಿಗಳು ಸಿಎಒ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಸೇನಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸೇನಾಪಡೆ ಟ್ವೀಟ್ ಮಾಡಿರುವ ಮಾಹಿತಿ ಪ್ರಕಾರ, ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಉಗ್ರರು ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಸೈನಿಕರು ಪ್ರತಿದಾಳಿ ನಡೆಸಿದ್ದಾರೆ. ಇನ್ನು ಪ್ರತಿದಾಳಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ […]

ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com. 12. ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಆತ್ಮಹತ್ಯೆ ಮಡಿಕೊಂಡವರನ್ನು ಕೊಲ್ಲಂ ಪಟ್ಟಣಂ ಚೆಂಬಕಶ್ಸೆರಿಯ ಜವಾಹರನಗರದಲ್ಲಿನ ನಿವಾಸಿ ಜೋಸ್ ಪ್ರಮೋದ್ (41) ಎಂದು ಗುರುತಿಸಲಾಗಿದೆ. ದೇವನಾರಾಯಣನ್ (9) ಮತ್ತು ಪುತ್ರಿ ದೇವಾನಂದ (4)  ಮೃತಪಟ್ಟ ಮಕ್ಕಳು. ಪ್ರಾಥಮಿಕ ಮಾಹಿತಿ ಪ್ರಕಾರ ಪ್ರಮೋದ್ ತನ್ನ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಘಟನೆ ವೇಳೆ ಮನೆಯಲ್ಲಿ ಪ್ರಮೋದ್ ಮತ್ತು ಅವರ ಮಕ್ಕಳು ಮಾತ್ರ

ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮುಂಬೈ, ಜ. 12. ಭಾರತದ ಅತೀ ಉದ್ದನೆಯ ಸಾಗರ ಸೇತುವೆಯನ್ನು ಪ್ರದಾನಿ ನರೇಂದ್ರ ಮೋದಿ ಅವರು ಜನವರಿ 12ರಂದು ಉದ್ಘಾಟಿಸಲಿದ್ದಾರೆ. ಈ ಸೇತುವೆಯನ್ನು ದಕ್ಷಿಣ ಮುಂಬೈನಿಂದ ನವ ಮುಂಬೈವರೆಗೆ ಸಮುದ್ರದಲ್ಲಿ ನಿರ್ಮಿಸಲಾಗಿದ್ದು, ಇದು ಬರೋಬ್ಬರಿ 21.8 ಕಿಲೋ ಮೀಟರ್‌ ಉದ್ದದ ಸೇತುವೆಯಾಗಿದೆ. ಇದರಿಂದಾಗಿ ದಕ್ಷಿಣ ಮುಂಬೈನಿಂದ ನವ ಮುಂಬೈವರೆಗಿನ ಎರಡು ಗಂಟೆಗಳ ಪ್ರಯಾಣವನ್ನು ಇನ್ನು ಕೇವಲ 15-20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹೊಸ ಸೇತುವೆ ನಿರ್ಮಾಣದಿಂದಾಗಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ

ಭಾರತದ ಅತೀ ಉದ್ದದ ಸಮುದ್ರ ಸೇತುವೆ ಜ. 12ರಂದು ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 11. ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮೂಲಕ ಭಾರತೀಯರ ಅನೇಕ ವರ್ಷದ ಕನಸು ಹಾಗೂ ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ದಿನ ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಅವಿಸ್ಮರಣೀಯವಾಗಿದೆ. ಮಹತ್ಕಾರ್ಯದ ನೇತೃತ್ವ ವಹಿಸಿದ ದೇಶದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 11. ಕಾಂಗ್ರೆಸ್ ಪಕ್ಷವು ಜ. 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದಾಗಿ ಬುಧವಾರದಂದು ತಿಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ಮಂದಿರದ ಉದ್ಘಾಟನೆಯನ್ನು ಮಾಡಲಾಗುತ್ತಿದೆ. 2019ರ ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಆರಾಧಿಸುವ ಕೋಟ್ಯಂತರ ಜನರ ಭಾವನೆಗಳನ್ನು ಗೌರವಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ

ರಾಮಮಂದಿರ ಉದ್ಘಾಟನೆಗೆ ಪಾಲ್ಗೊಳ್ಳುವುದಿಲ್ಲ- ಕಾಂಗ್ರೆಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಮಮಂದಿರ ಉದ್ಘಾಟನೆ- ಜ. 22ರಂದು ಸರಕಾರಿ ರಜೆ

(ನ್ಯೂಸ್ ಕಡಬ) newskadaba.com ಪಣಜಿ, ಜ. 11. ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ದಿನದ ಅಂಗವಾಗಿ ಗೋವಾ ರಾಜ್ಯ ಸರ್ಕಾರವು ಸರ್ಕಾರಿ ರಜೆ ಎಂದು ಘೋಷಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಪರ್ವರಿಯ ಸಚಿವಾಲಯದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಾವಂತ್ ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ದಿನ ಜ. 22 ರಂದು ಸರ್ಕಾರಿ ರಜೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ- ಜ. 22ರಂದು ಸರಕಾರಿ ರಜೆ Read More »

ರಾಷ್ಟ್ರೀಯ ನ್ಯೂಸ್

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..!

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 10. ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ತನ್ನ ಮಗುವನ್ನೇ ಕೊಂದಿರುವ ಪ್ರಕರಣಕ್ಕೆ ಸಂಬಂಧಿಸಿ, ಒಂದೊಂದೇ ಸತ್ಯಾಂಶ ಹೊರಬೀಳುತ್ತಿದ್ದು, ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡು, ಹತ್ಯೆ ನಡೆಸಿರುವ ಭೀಕರತೆಯನ್ನು ವೈದ್ಯಾಧಿಕಾರಿ ಬಿಚ್ಚಿಟ್ಟಿದ್ದಾರೆ. ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು ನಡೆಸಿರುವ ಹಿರಿಯೂರು ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಮಾತನಾಡಿ, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ಬದಲಾಗಿ ತಲೆ

ಸುಚನಾ ಸೇಠ್ ಪ್ರಕರಣ- ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 10. ರಾಮಮಂದಿರ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿಯಿದ್ದು, ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಆಯೋಧ್ಯೆಯು ಬಣ್ಣಬಣ್ಣಗಳಿಂದ ಸಿಂಗಾರಗೊಳ್ಳುತ್ತಿದೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಜೆ ಘೋಷಿಸಿದ್ದಾರೆ. ಈಗಾಗಲೇ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ

ಜ. 22ರಂದು ರಾಮಮಂದಿರ ಉದ್ಘಾಟನೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂಬಳೆ, ಜ. 10. ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಮಗುವೊಂದು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೃತ ಮಗುವನ್ನು ಮೂಲತಃ ಈಶ್ವರಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್ ಹಾಗೂ ಖದೀಜಾ ದಂಪತಿಯ ಪುತ್ರಿ, ಮೂರು ತಿಂಗಳ ಅಯಿಶಾ ಮೆಹ್ರಾ ಎಂದು ಗುರುತಿಸಲಾಗಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟೇ ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೋಗಿದ್ದು ,

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top