ರಾಷ್ಟ್ರೀಯ ನ್ಯೂಸ್

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 01. ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆಯು ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಂತಸದ ಸುದ್ದಿಯನ್ನು ನೀಡಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ […]

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

Viral Video – ತಮ್ಮ ಮದುವೆಯ ಫರ್ಸ್ಟ್ ನೈಟ್ ವೀಡಿಯೋವನ್ನೇ ಹಂಚಿಕೊಂಡ ದಂಪತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.17. ಮದುವೆ ಅನ್ನುವುದು ಜೀವನದ ಪ್ರಮುಖ ಘಟ್ಟವಾಗಿದ್ದು, ಕೆಲವು ಕ್ಷಣಗಳು ಖಾಸಗಿಯಾಗಿ ಉಳಿಯಬೇಕಾಗಿ ಇರುವಂತಹದ್ದು. ಆದರೆ ಇತ್ತೀಚಿನ ದಿನಗಳಲ್ಲಿ ಜೀವನದ ಪ್ರತೀ ಆಗುಹೋಗುಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತಿರುವವರು ಕೆಲವರಿದ್ದಾರೆ. ಅಂತಹದೇ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೋರ್ವ ತನ್ನ ಫರ್ಸ್ ನೈಟ್ ದೃಶ್ಯಗಳನ್ನು ತಾನೇ ವೀಡಿಯೋ ಮಾಡಿ ಹಂಚಿಕೊಂಡಿದ್ದಾನೆ. ನವದಂಪತಿಯು ಖಾಸಗಿಯಾಗಿ ಇರಬೇಕಾಗಿದ್ದ ಪ್ರೀತಿಯ ಕ್ಷಣಗಳನ್ನು ಯಾವುದೇ ಮುಚ್ಚುಮರೆ ಇಲ್ಲದೆ ಕ್ಯಾಮರಾ ಮುಂದೆ ಪ್ರಸ್ತುತಪಡಿಸಿದ್ದಾರೆ. ತಬ್ಬಿಕೊಂಡು ಮುದ್ದಾಡಿದ

Viral Video – ತಮ್ಮ ಮದುವೆಯ ಫರ್ಸ್ಟ್ ನೈಟ್ ವೀಡಿಯೋವನ್ನೇ ಹಂಚಿಕೊಂಡ ದಂಪತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ

(ನ್ಯೂಸ್ ಕಡಬ) newskadaba.com ತಿರುಪತಿ, ನ. 25. ಪ್ರಧಾನಿ ನರೇಂದ್ರ ಮೋದಿಯವರು ನ. 27 ರಂದು ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿಯವರು ನ. 26ರ ರಾತ್ರಿ ತಿರುಪತಿಯಲ್ಲಿ ವಾಸ್ತವ್ಯ ಹೂಡಲಿದ್ದು, ನ.27 ರಂದು ಬೆಳಗ್ಗೆ 8 ಗಂಟೆಗೆ ತಿರುಪತಿಯ ಭಗವಾನ್‌ ಬಾಲಾಜಿಯ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಪ್ರಧಾನಿ ಜೊತೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮತ್ತು ರಾಜ್ಯ ಸಚಿವರು ಹಾಗೂ ಸಂಸದರು ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಿಸಬೇಕೆನ್ನುವ ಕಾತರದಿಂದ ಇದ್ದವರಿಗೆ ಗುಡ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬರೋಬ್ಬರಿ 5,280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಸಕ್ತ ಪದವೀಧರರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್‌ 22ರಿಂದ ಡಿಸೆಂಬರ್‌ 12ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಹತೆ- ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳು – ಎಸ್.ಬಿಐ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಉದ್ಯೋಗ ಹುಡುಕುತ್ತಿರುವವರಿಗೆ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಸಂಸ್ಥೆಯು ಬರೋಬ್ಬರಿ 75,768 ಹುದ್ದೆಗಳನ್ನು ಘೋಷಿಸಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಈ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇಂದಿನಿಂದ (ನವೆಂಬರ್‌ 24) ನೋಂದಣಿ ನಡೆಯಲಿದೆ. ಡಿಸೆಂಬರ್‌ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF)- ಪುರುಷರು: 24,806, ಮಹಿಳೆಯರು: 3,069 ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌- 7877 ಪುರುಷರು

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ – 75,768 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 24. ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿರುವಂತಹ, ಭಾರತದ ಎರಡನೇ ಅತೀ ದೊಡ್ಡ ಯುಪಿಐ ಪಾವತಿ ಅಪ್ಲಿಕೇಶನ್ ಆಗಿರುವ ಗೂಗಲ್‌ ಪೇಯು ತನ್ನ ಬಳಕೆದಾರರಿಗೆ ಬಿಗ್‌ ಶಾಕ್‌ ನೀಡಿದೆ. ಈ ಹಿಂದೆ ಮೊಬೈಲ್ ರೀಚಾರ್ಜ್ ಮಾಡಬೇಕಿದ್ದಲ್ಲಿ ಫೋನ್ ಪೇ ಮತ್ತು ಪೇಟಿಎಂ ಅಪ್ಲಿಕೇಶನ್ ಗಳು ಪ್ರತೀ ರೀಚಾರ್ಜ್ ಗೆ 2 ರೂ. ಹೆಚ್ಚುವರಿ ಶುಲ್ಕವನ್ನು ವಿಧಿಸುತ್ತಿತ್ತು. ಆ ಸಮಯದಲ್ಲಿ ಗೂಗಲ್ ಪೇ ತನ್ನ ಗ್ರಾಹಕರನ್ನು ಸೆಳೆದಿಟ್ಟುಕೊಳ್ಳುವ ಹಿನ್ನೆಲೆಯಲ್ಲಿ ಮೊಬೈಲ್ ರೀಚಾರ್ಜ್

ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ರವರು ಶಿಮ್ಲಾದಲ್ಲಿ ಗುರುವಾರದಂದು ಹಿಮಾಚಲ ಪ್ರದೇಶದ ವಿಧಾನ ಸಭಾಧ್ಯಕ್ಷ ಕುಲದೀಪ್ ಸಿಂಗ್ ಪತಾನಿಯಾ ಅವರನ್ನು ಭೇಟಿಯಾಗಿ ವಿಧಾನ ಸಭೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ವಿಶಾಖಪಟ್ಟಣ, ನ. 23. ಇಲ್ಲಿನ ಡಾ.ವೈ.ಎಸ್ ರಾಜಶೇಖರ ರೆಡ್ಡಿ ಎಸಿಎ – ವಿಡಿಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ವಿಶ್ವಕಪ್ ಟೂರ್ನಿಯ ಬಳಿಕ ಆಸೀಸ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದ ಬಗ್ಗೆ ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಸೂರ್ಯ ಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು ಎದರಿಸುತ್ತಿದೆ.

ಟಿ 20 ಸರಣಿ- ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಸುಪ್ರೀಂ ಕೋರ್ಟ್‌ನ ಮೊದಲ ನ್ಯಾಯಾಧೀಶೆ ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲರಾಗಿದ್ದ ಫಾತಿಮಾ ಬೀವಿ(96) ಅವರು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರದಂದು ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದಾರೆ. ಫಾತಿಮಾ ಬೀವಿ ನಿಧನಕ್ಕೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಫಾತಿಮಾ ಬೀವಿ ಅವರು ಧೈರ್ಯಶಾಲಿ ಮಹಿಳೆಯಾಗಿದ್ದು, ಅವರ ಹೆಸರಿನಲ್ಲಿ ಅನೇಕ ದಾಖಲೆಗಳಿವೆ. ಇಚ್ಛಾಶಕ್ತಿ ಮತ್ತು ಆತ್ಮವಿಶ್ವಾಸ ಗಟ್ಟಿಯಾಗಿದ್ದರೆ ಯಾವುದೇ ಪ್ರತಿಕೂಲತೆಯನ್ನು ಜಯಿಸಬಹುದು ಎಂಬುದಕ್ಕೆ ಫಾತಿಮಾ ಬೀವಿ ಸಾಕ್ಷಿ

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top