ರಾಷ್ಟ್ರೀಯ ನ್ಯೂಸ್

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಚಂದ್ರಯಾನದ ನಂತರ ಮತ್ತೊಂದು ಮೈಲುಗಲ್ಲಿಗೆ ಇಸ್ರೋ ಸಜ್ಜಾಗಿದೆ. ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಮುಂದಾಗಿದ್ದು, ಇದರ ಪರೀಕ್ಷಾರ್ಥ ಇದೇ ತಿಂಗಳಲ್ಲಿ ಉಡಾವಣೆ ಪ್ರಕ್ರಿಯೆ ನಡೆಯಲಿರುವುದಾಗಿ ಸಂಸ್ಥೆ ಪ್ರಕಟಣೆ ತಿಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಈಗಾಗಲೇ ಚಂದ್ರಯಾನ ಹಾಗೂ ಸೂರ್ಯಯಾನ ಯೋಜನೆಗಳನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಿದೆ. ಇದೀಗ ಮತ್ತೊಂದು ಇತಿಹಾಸ ನಿರ್ಮಿಸಲು ಮುಂದಾಗಿರುವ ಇಸ್ರೋ, ಮಾನವ ಸಹಿತ ಗಗನಯಾನದ ಯೋಜನೆಗೆ ಸಿದ್ಧತೆ ಮಾಡಿದೆ. ಇದಕ್ಕೂ ಮುನ್ನ ನಡೆಯುವ ಪರೀಕ್ಷಾರ್ಥ […]

ಮತ್ತೊಂದು ಮೈಲಿಗಲ್ಲಿಗೆ ಸಜ್ಜಾದ ಇಸ್ರೋ – ಮಾನವ ಸಹಿತ ಗಗನಯಾನಕ್ಕೆ ಕ್ಷಣಗಣನೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಅತಿಯಾದ ಮೊಬೈಲ್ ಬಳಕೆ – ಪ್ರಶ್ನಿಸಿದ ತಾಯಿಯನ್ನೇ ಕೊಂದ ಮಗ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 14. ಅತಿಯಾದ ಮೊಬೈಲ್‌ ಬಳಕೆ ಮಾಡುತ್ತಿದ್ದ ಮಗನನ್ನು ಪ್ರಶ್ನಿಸಿದ ತಾಯಿಗೆ ಮಗನೇ ಭೀಕರವಾಗಿ ಹಲ್ಲೆ ನಡೆಸಿದ್ದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮೃತ‍‍ಪಟ್ಟ ಘಟನೆ ಕಾಸರಗೋಡಿನಿಂದ ವರದಿಯಾಗಿದೆ. ಮೃತರನ್ನು ಜಿಲ್ಲೆಯ ಕಣಿಚಿರ ಪ್ರದೇಶದ ರುಕ್ಮಿಣಿ ಎಂದು ಗುರುತಿಸಲಾಗಿದೆ. ಇವರು ಮಗನಿಂದ ಹಲ್ಲೆಗೆ ಒಳಗಾಗಿದ್ದ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೊಬೈಲ್ ನ ಅತಿಯಾದ ಬಳಕೆಯನ್ನು ಪ್ರಶ್ನಿಸಿದಕ್ಕೆ ಮಗ

ಅತಿಯಾದ ಮೊಬೈಲ್ ಬಳಕೆ – ಪ್ರಶ್ನಿಸಿದ ತಾಯಿಯನ್ನೇ ಕೊಂದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ಭಾರತ ದೇಶದಲ್ಲೇ ಮೊದಲ ಬಾರಿಗೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆ್ಯಕ್ಸಿಸ್ ಬ್ಯಾಂಕ್ ಬಿಡುಗಡೆ ಮಾಡಿದ್ದು, ಯಾವುದೇ CVV, ಅಂತಿಮ ದಿನಾಂಕ ಅಥವಾ ವಾರ್ಷಿಕ ಶುಲ್ಕವಿಲ್ಲದೇ ಭಾರತದ ಮೊದಲ ಸಂಖ್ಯೆ ನಂಬರ್ ಲೆಸ್ ಕ್ರೆಡಿಟ್ ಕಾರ್ಡ್ ಅನ್ನು ಆಕ್ಸಿಸ್ ಬ್ಯಾಂಕ್ ಪರಿಚಯಿಸಿದೆ. ಆಕ್ಸಿಸ್ ಬ್ಯಾಂಕ್, ದೇಶದಲ್ಲಿನ ಅತೀದೊಡ್ಡ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, ಭಾರತದ ಮೊದಲ ಸಂಖ್ಯೆಯಿಲ್ಲದ ಕ್ರೆಡಿಟ್ ಕಾರ್ಡ್ ಅನ್ನು ಪ್ರಾರಂಭಿಸಲು ಪಾಲುದಾರಿಕೆ ಹೊಂದಿದೆ. ಈ

ದೇಶದ ಮೊದಲ “ನಂಬರ್ ಲೆಸ್ ಕ್ರೆಡಿಟ್ ಕಾರ್ಡ್” ಪರಿಚಯಿಸಿದ AXIS ಬ್ಯಾಂಕ್…! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ನಾಳೆ(ಅ. 14) ಆಕಾಶದಲ್ಲಿ ಈ ವರ್ಷದ ಕೊನೆಯ ಸೂರ್ಯ ಗ್ರಹಣ ಸಂಭವಿಸಲಿದೆ. ಈ ಕುರಿತು ನಾಸಾ ಮಾಹಿತಿ ನೀಡಿದ್ದು, ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಲಿದೆ. 2012 ರ ನಂತರ ನೀವು ಇಂತಹ ಸೂರ್ಯಗ್ರಹಣವನ್ನು ನೋಡುತ್ತೀರಿ ಎಂದು ಹೇಳಿಕೊಂಡಿದೆ. ಇನ್ನೊಂದು ವರದಿ ಪ್ರಕಾರ, ಈ ದಿನದಂದು ಚಂದ್ರನು ಸೂರ್ಯನ ಮುಂದೆ ಇರುತ್ತಾನೆ, ಇದು ಸೂರ್ಯನ ಹೆಚ್ಚಿನ ಭಾಗವನ್ನು ಮರೆ ಮಾಡುತ್ತದೆ ಮತ್ತು ಭವ್ಯವಾದ ಉಂಗುರದಂತಹ ಅಪರೂಪದ ನೋಟವು ಆಕಾಶದಲ್ಲಿ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯ ಗ್ರಹಣ- ‘ರಿಂಗ್ ಆಫ್ ಪೈರ್’ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ, ಅ. 12. ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಖ್ಯಾತ ಮಲಯಾಳಂ ಹಾಸ್ಯನಟರೋರ್ವನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮಲಯಾಳಂ ಖ್ಯಾತ ಹಾಸ್ಯನಟ ಬಿನು ಬಿ ಕಮಲ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಕೆಎಸ್‌ಆರ್ ಟಿಸಿ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 21 ವರ್ಷದ ಮಹಿಳೆಯೋರ್ವರು ನೀಡಿದ ದೂರಿನಂತೆ ನಟನನ್ನು ವಟ್ಟಪಾರಾ ಪೊಲೀಸರು ಬಂಧಿಸಿದ್ದಾರೆ. ನಟ ಬಿನು ಬಸ್ ನಲ್ಲಿ ಸಂತ್ರಸ್ತೆಯ ಪಕ್ಕದಲ್ಲಿ ಕುಳಿತು ಅವಳೊಂದಿಗೆ ಅಸಭ್ಯವಾಗಿ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಖ್ಯಾತ ಹಾಸ್ಯನಟ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.comಉತ್ತರಾಖಂಡ, ಅ. 09. ಬಸ್ಸೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಮೃತಪಟ್ಟು, 28 ಮಂದಿ ಗಾಯಗೊಂಡಿರುವ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಹರಿಯಾಣದಿಂದ ಬರುತ್ತಿದ್ದ ಬಸ್ಸೊಂದು ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು, ಓರ್ವ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದುವರೆಗೆ 28 ​​ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ

ಕಂದಕಕ್ಕೆ ಉರುಳಿ ಬಿದ್ದ ಬಸ್- 7 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ  ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಪ್ರತೀ ತಿಂಗಳುಗಳು ಪ್ರಾರಂಭವಾಗುವ ಮುನ್ನ ಆಯಾ ತಿಂಗಳ ಬ್ಯಾಂಕ್ ಗಳ ರಜೆಗೆ ಸಂಬಂಧಿಸಿದಂತೆ ಆರ್.ಬಿಐ ರಜಾ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಅಕ್ಟೋಬರ್ ತಿಂಗಳ ರಜಾಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಅಕ್ಟೋಬರ್‌ ತಿಂಗಳಲ್ಲಿ ಸಾಲು ಸಾಲು ಹಬ್ಬಗಳದ್ದೇ ಮಾತು. ಅದರಂತೆ ದಸರಾ ಹಬ್ಬ ಇದೇ ತಿಂಗಳಲ್ಲಿ ನಡೆಯಲಿರುವ ಕಾರಣ ದೇಶದಾದ್ಯಂತ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿರುತ್ತವೆ. ಅಕ್ಟೋಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ ಈ ಕೆಳಗಿನಂತಿವೆ:- ಅ.

ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 01. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಣದುಬ್ಬರದ ಆಘಾತ ಎದುರಾಗಿದ್ದು, ಎಲ್.ಪಿಜಿ ಸಿಲಿಂಡರ್‌ ಬೆಲೆಯು ಇಂದಿನಿಂದ(ಅ. 01) ಹೆಚ್ಚಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಇದರಡಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆ ಕಂಡಿದೆ. 209 ರೂಪಾಯಿಗಳ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ ಆಗಲಿದೆ ಎಂದು ಹೇಳಲಾಗಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಂದ್ರ ಸರಕಾರದಿಂದ ಸಿಹಿಸುದ್ದಿ- ಯಾವುದೇ ಮೇಲಾಧಾರವಿಲ್ಲದೇ 10 ಲಕ್ಷ ರೂ. ವರೆಗೆ ಸಾಲ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29. ಕೇಂದ್ರ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ರೂಪಿಸುತ್ತಲೇ ಇದೆ. ಅದರಂತೆ ಇದೀಗ ಕೇಂದ್ರ ಸರಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ಜನತೆಗೆ ನೀಡಿದ್ದು, ದೇಶದಲ್ಲಿ ವ್ಯವಹಾರವನ್ನು ಉತ್ತೇಜಿಸಲು ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ, ನೀವು ಯಾವುದೇ ಗ್ಯಾರಂಟಿ ಇಲ್ಲದೆ 10 ಲಕ್ಷ ರೂ.ಗಳವರೆಗೆ ಸಾಲವನ್ನು ಪಡೆಯಬಹುದು. ನೀವು ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯನ್ನು

ಕೆಂದ್ರ ಸರಕಾರದಿಂದ ಸಿಹಿಸುದ್ದಿ- ಯಾವುದೇ ಮೇಲಾಧಾರವಿಲ್ಲದೇ 10 ಲಕ್ಷ ರೂ. ವರೆಗೆ ಸಾಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top