ರಾಷ್ಟ್ರೀಯ ನ್ಯೂಸ್

ವಿಶೇಷ ಪೊಲೀಸ್ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 26. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹವು ಕಾಂಕೋಟೆ ಗ್ರಾಮದ ಬಳಿಯ ಮುಖ್ಯ ರಸ್ತೆಯಿಂದ 10 ಅಡಿ ಕೆಳಗೆ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತರನ್ನು ಎಸ್‍ಪಿಒ ಖಾಲಿಕ್ ಹುಸೇನ್ ಎಂದು ಗುರುತಿಸಲಾಗಿದೆ. ಪೂಂಚ್ ಜಿಲ್ಲಾ ಪೊಲೀಸ್ ಲೈನ್ಸ್‍ನಲ್ಲಿ ನಿಯೋಜಿಸಲಾಗಿದ್ದ ಹುಸೇನ್ ಅವರ ತಲೆಗೆ ಗಾಯಗಳಾಗಿದ್ದು, ಪ್ರಾಥಮಿಕ ತನಿಖೆಯಿಂದ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ವಿಶೇಷ ಪೊಲೀಸ್ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಭಾರತೀಯ ರಿಸರ್ವ್ ಬ್ಯಾಂಕ್ ನ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ. ಅಕ್ಟೋಬರ್ 9, 2023 ರಿಂದ ಜಾರಿಗೆ ಬರುವಂತೆ ಆರ್.ಬಿಐ ಡೆಪ್ಯುಟಿ ಗವರ್ನರ್ ಎಂ ರಾಜೇಶ್ವರ್ ರಾವ್ ಅವರನ್ನು ಒಂದು ವರ್ಷದ ಅವಧಿಗೆ ಮರು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಅವರನ್ನು ಮೂರು ವರ್ಷಗಳ ಅವಧಿಗೆ ಅಕ್ಟೋಬರ್ 2020 ರಲ್ಲಿ RBI

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ಒಂದು ವರ್ಷಕ್ಕೆ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 26. 16 ವರ್ಷದ ಬಾಲಕಿಯನ್ನು ಅಪಹರಿಸಿ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ತಲೆಮರೆಸಿಕೊಂಡಿದ್ದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ಗೋಶಾಲೆಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದು ನಂತರ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿತ್ತು. ಸಂತ್ರಸ್ಥೆಗೆ ಮೊದಲು ನೆರೆಮನೆಯಾತ ಅತ್ಯಾಚಾರ ನಡೆಸಿ ನಂತರ ಆತನ ಇಬ್ಬರು ಸಹಚರರು ಆಕೆಯನ್ನು ಅಪಹರಿಸಿ, ಚಲಿಸುವ ವಾಹನದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ, ನಂತರ

ಬಾಲಕಿಯ ಅಪಹರಿಸಿ ಚಲಿಸುವ ವಾಹನದಲ್ಲಿ ಗ್ಯಾಂಗ್ ರೇಪ್- ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಮುಂಬರುವ ಜನವರಿಯಲ್ಲಿ ಲೋಕಾರ್ಪಣೆಗೊಳ್ಳುವುದು ಬಹುತೇಕ ಖಚಿತ ಎಂದು ಟ್ರಸ್ಟ್ ಹೇಳಿರುವುದಾಗಿ ವರದಿಯೊಂದು ಪ್ರಕಟಿಸಿದೆ. ಮಂದಿರದ ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ ಶೇ.50ರಷ್ಟು ಪಿಲ್ಲರ್ ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಟ್ರಸ್ಟ್ ಹೊಂದಿದ್ದು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ. ರಾಮ ಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭವು

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..! Read More »

ರಾಷ್ಟ್ರೀಯ ನ್ಯೂಸ್

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿನಲ್ಲಿ ವಂಚಿಸಿದ ಆರೋಪದಡಿಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ, ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಅವರು ಜಯನಗರ ಠಾಣೆಗೆ ನೀಡಿದ್ದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಅವರ ಆಪ್ತ

ಸುಧಾಮೂರ್ತಿ ಹೆಸರಿನಲ್ಲಿ ವಂಚನೆ ಪ್ರಕರಣ- ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಷ್ಯನ್ ಗೇಮ್ಸ್- ಮೊದಲ ದಿನವೇ ಭಾರತಕ್ಕೆ ಚಿನ್ನದ ಪದಕ ತಂದ ಶೂಟಿಂಗ್ ತಂಡ

(ನ್ಯೂಸ್ ಕಡಬ) newskadaba.com ಹಾಂಗ್ ಝೌ, ಸೆ. 25. ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ ಮೊದಲ ದಿನವೇ ಬೆಳ್ಳಿ ಪದಕದ ಜೊತೆಗೆ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿದ್ದ ಭಾರತದ ಏರ್ ರೈಫಲ್ ಶೂಟಿಂಗ್ ತಂಡಕ್ಕೆ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಚಿನ್ನದ ಪದಕ ಬಂದಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ರುದ್ರಾಂಕ್ಷ್ ಪಾಟೀಲ್, ಐಶ್ವರಿ ತೋಮರ್ ಮತ್ತು ದಿವ್ಯಾಂಶ್ ಪನ್ವಾರ್ ತಂಡವು

ಏಷ್ಯನ್ ಗೇಮ್ಸ್- ಮೊದಲ ದಿನವೇ ಭಾರತಕ್ಕೆ ಚಿನ್ನದ ಪದಕ ತಂದ ಶೂಟಿಂಗ್ ತಂಡ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಈ ಹಬ್ಬಗಳ ಸೀಸನ್ ಸಂದರ್ಭದಲ್ಲಿ ಟಿಕೆಟ್ ಕನ್ಫರ್ಮ್ ಆಗೋದು ತುಂಬಾನೆ ಕಷ್ಟ. ಹೀಗಾಗಿ ಪ್ರಯಾಣಿಕರು ತಮ್ಮ ಊರುಗಳಿಗೆ ಪ್ರಯಾಣಿಸಲು ರೈಲು ಟಿಕೆಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಲು ಪ್ರಾರಂಭಿಸುತ್ತಾರೆ. ಇದಕ್ಕಾಗಿ ಅವರು ತತ್ಕಾಲ್‌ಗೂ ಮುಂದಾಗುತ್ತಾರೆ. ಈ ಸಮಸ್ಯೆಯನ್ನು ಪರಿಹರಿಸಲು ಮತ್ತು ಉತ್ತಮ ಸೇವೆಗಳನ್ನು ನೀಡಲು, ಭಾರತೀಯ ರೈಲ್ವೆಯು ತತ್ಕಾಲ್ ಟಿಕೆಟ್‌ಗಳನ್ನು ಸುಲಭವಾಗಿ ಬುಕ್ ಮಾಡಲು ಪ್ರಯಾಣಿಕರಿಗೆ ಹೊಸ ಅವಕಾಶವನ್ನು ಪರಿಚಯಿಸಿದೆ. IRCTC ತತ್ಕಾಲ್ ಆಟೋಮೇಷನ್ ಟೂಲ್ ನ್ನು ಸರಳ ಪದಗಳಲ್ಲಿ ಹೇಳೋದಾದರೆ

IRCTC- ತತ್ಕಾಲ್ ಟಿಕೆಟ್ ತಕ್ಷಣವೇ ಬುಕಿಂಗ್ ಮಾಡೋದು ಹೇಗೆ – ಇಲ್ಲಿದೆ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಇನ್ನು ಮುಂದೆ ಗೂಗಲ್, ಆಂಡ್ರಾಯ್ಡ್​​ ಫೋನ್ ಗಳಲ್ಲಿ ಜಿಮೇಲ್​’ಗೆ “Select all” ಬಟನ್ ಅನ್ನು ಸೇರಿಸುತ್ತಿದ್ದು, ಸದ್ಯ ಕೊನೆಗೂ ಈ ಆಪ್ಷನ್ ಜಿಮೇಲ್​ನಲ್ಲಿ ಲಭ್ಯವಾಗಲಿದೆ. ಈ Select all ಆಪ್ಷನ್ ಮೂಲಕ ಮೇಲ್ ನ ಇನ್​ಬಾಕ್ಸ್​​ನಲ್ಲಿರುವ 50 ಮೇಲ್​ಗಳನ್ನು ಏಕಕಾಲಕ್ಕೆ ಸೆಲೆಕ್ಟ್​ ಮಾಡಿ ಎಲ್ಲವನ್ನೂ ಒಮ್ಮೆಲೇ ಡಿಲೀಟ್ ಮಾಡಬಹುದು. ಕಳೆದ ಹಲವು ವರ್ಷಗಳಿಂದ ಈ ಆವೃತ್ತಿ ವೆಬ್ ವರ್ಷನ್​​ನಲ್ಲಿ ಲಭ್ಯವಿದ್ದು, ಆದರೆ ಆಂಡ್ರಾಯ್ಡ್​ ನಲ್ಲಿ ಇರಲಿಲ್ಲ. ಆಂಡ್ರಾಯ್ಡ್​ ಡಿವೈಸ್​

ಇನ್ನುಮುಂದೆ ಜಿಮೇಲ್’ನಲ್ಲಿ ಏಕಕಾಲಕ್ಕೆ 50 ಮೇಲ್ ಡಿಲೀಟ್..! ಆಂಡ್ರಾಯ್ಡ್ ಜಿಮೇಲ್’ನಲ್ಲಿ “ಸೆಲೆಕ್ಟ್ ಆಲ್” ಸೇರ್ಪಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಸಾಂಪ್ರದಾಯಿಕವಾಗಿ ತನ್ನ ವೈವಿಧ್ಯ ಹಾಗೂ ಪರಂಪರಾಗತ ರುಚಿಗಾಗಿ ‘ಇಂದ್ರಿ’ ಎಂಬ ಹೆಸರಿನ ಭಾರತೀಯ ವಿಸ್ಕಿಯು ಇತ್ತೀಚಿಗೆ ವಿಶ್ವದ ಅತ್ಯುತ್ತಮ ವಿಸ್ಕಿ ಎಂಬ ಹೊಸ ದಾಖಲೆಗೆ ಹೆಸರುವಾಸಿಯಾಗಿದೆ. ‘ಇಂದ್ರಿ’ ಇತ್ತೀಚೆಗೆ ದೀಪಾವಳಿ ವಿಶೇಷ ಕಲೆಕ್ಟರ್ಸ್​ 2023ನೇ ಆವೃತ್ತಿಯಲ್ಲಿ ಪ್ರತಿಷ್ಠಿತ ‘ವಿಸ್ಕಿಸ್​ ಆಫ್​ ಧಿ ವರ್ಲ್ಡ್​​’ ಅವಾರ್ಡ್ಸ್‌ನಲ್ಲಿ ಉನ್ನತ ಗೌರವ ಪಡೆದುಕೊಂಡಿದೆ. ವಿಸ್ಕಿಸ್​​ ಆಫ್​ ದಿ ವರ್ಲ್ಡ್​​ ಅವಾರ್ಡ್ಸ್ ನಲ್ಲಿ ಬೆಸ್ಟ್​ ಇನ್​ ಶೋ ಡಬಲ್​ ಗೋಲ್ಡ್​ ಪ್ರಶಸ್ತಿಯನ್ನೂ ಪಡೆದುಕೊಂಡಿದೆ. 2021

ಜಗತ್ತಿನ ‘ದಿ ಬೆಸ್ಟ್ ವಿಸ್ಕಿ’ ಬ್ರಾಂಡ್ ಗೆ ಆಯ್ಕೆಯಾದ ಭಾರತೀಯ “ಇಂದ್ರಿ”..! Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್
Scroll to Top