ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸೇರಿ ದೇಶದ 9 ರಾಜ್ಯಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ – ಪ್ರಧಾನಿಯಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 24. ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗುಜರಾತ್ ಸೇರಿದಂತೆ ಹನ್ನೊಂದು ರಾಜ್ಯಗಳಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 9 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಹಸಿರು ನಿಶಾನೆ ತೋರಿದರು. ದೇಶದಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ನ ಕ್ರೇಝ್ ಹೆಚ್ಚುತ್ತಿದೆ ಮತ್ತು ಹೊಸ ರೈಲುಗಳು ದೇಶದ ಪ್ರತಿಯೊಂದು ಭಾಗವನ್ನು ಸಂಪರ್ಕಿಸುವ ಸಮಯದ ವಿಷಯವಾಗಿದೆ ಎಂದು […]

ಕರ್ನಾಟಕ ಸೇರಿ ದೇಶದ 9 ರಾಜ್ಯಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ – ಪ್ರಧಾನಿಯಿಂದ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಷಿಯನ್ ಗೇಮ್ಸ್ 2023- ಭಾರತಕ್ಕೆ 2 ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಹಾಂಗ್‌ಝೌ, ಸೆ. 24. ಚೀನಾದ ಹಾಂಗ್‌ಝೌ ನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ ನ ಮೊದಲ ದಿನ ಭಾರತದ ಕ್ರೀಡಾಪಟುಗಳು 2 ಬೆಳ್ಳಿ ಪದಕದೊಂದಿಗೆ ಶುಭಾರಂಭ ಮಾಡಿದ್ದಾರೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತ ಒಟ್ಟು 1886 ಅಂಕಗಳೊಂದಿಗೆ ಬೆಳ್ಳಿ ಪದಕ ಪಡೆಯಿತು. ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರು 2023 ರ ಏಷ್ಯನ್ ಗೇಮ್ಸ್‌ ನಲ್ಲಿ ಭಾರತಕ್ಕೆ ಮೊದಲ ಪದಕವನ್ನು ತಂದುಕೊಟ್ಟಿದ್ದಾರೆ. ಪುರುಷರ ಲೈಟ್‌

ಏಷಿಯನ್ ಗೇಮ್ಸ್ 2023- ಭಾರತಕ್ಕೆ 2 ಬೆಳ್ಳಿ ಪದಕ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೇವರ ಆಶೀರ್ವಾದ ಇರುವುದರಿಂದ ತಮ್ಮ ಸರಕಾರ ದಿನದ 24 ಗಂಟೆಯೂ ಉಚಿತ ವಿದ್ಯುತ್ ಪೂರೈಕೆ ಮಾಡಲು ಸಾಧ್ಯವಾಗುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜ್ವಾಸನ್ ಅಸೆಂಬ್ಲಿ ವಿಭಾಗದ ಮಹಿಪಾಲ್‍ಪುರ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಎಪಿ ಆಡಳಿತವಿರುವ ದೆಹಲಿ ಮತ್ತು ಪಂಜಾಬ್ ಎರಡು ರಾಜ್ಯಗಳು ಮಾತ್ರ ಉಚಿತ ವಿದ್ಯುತ್ ನೀಡುತ್ತಿವೆ ಎಂದು ಹೇಳಿದರು. ಆದರೆ ಇತರ ರಾಜ್ಯಗಳಲ್ಲಿ ಜನರು ಹೆಚ್ಚಿನ ಬಿಲ್ ಪಾವತಿಸುತ್ತಿದ್ದಾರೆ

ದೇವರ ಆಶೀರ್ವಾದದಿಂದ ಫ್ರೀ ವಿದ್ಯುತ್ ಪೂರೈಕೆ ಸಾಧ್ಯ- ಕೇಜ್ರಿವಾಲ್ Read More »

ರಾಷ್ಟ್ರೀಯ ನ್ಯೂಸ್

ನಂ.1 ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ದುಬೈ, ಸೆ. 23. ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಜಯಗಳಿಸಿದ ನಂತರ ಭಾರತ ತಂಡ ಏಕದಿನ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನಕ್ಕೆ ಏರಿದೆ. ಶುಕ್ರವಾರದಂದು ಆಸ್ಟ್ರೇಲಿಯಾ ವಿರುದ್ಧದ ಐದು ವಿಕೆಟ್‍ಗಳ ಜಯದ ನಂತರ, ಭಾರತ (116 ರೇಟಿಂಗ್ ಪಾಯಿಂಟ್‍ಗಳು) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (115) ಕೆಳಗಿಳಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಿದೆ. ಈಗಾಗಲೇ ಟೆಸ್ಟ್ ಮತ್ತು ಟಿ -20 ಯಲ್ಲೂ ಅಗ್ರಸ್ಥಾನದಲ್ಲಿರುವ ಭಾರತ ತಂಡ ಈಗ ಎಲ್ಲಾ ಸ್ವರೂಪಗಳಲ್ಲಿ ಅಪತ್ಯ ಸಾಸಿದೆ. ಪುರುಷರ ಕ್ರಿಕೆಟ್ ಇತಿಹಾಸದಲ್ಲಿ

ನಂ.1 ಸ್ಥಾನಕ್ಕೇರಿದ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಟರ್ ಆಂಡ್ ರೂರಲ್ ಡೆವಲಪ್‌ಮೆಂಟ್ (NABARD) ನಲ್ಲಿ ಖಾಲಿ ಇರುವ 150 ಸಹಾಯಕ ವ್ಯವಸ್ಥಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆ. 23ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹೊಂದಿರಬೇಕು. ಮಾಸಿಕ 744,500 ದಿಂದ 789,150 ವೇತನ ಸಿಗಲಿದೆ. ಹುದ್ದೆಗೆ ಸಂಬಂಧಿಸಿ, ವಯಸ್ಸು, ಆಯ್ಕೆಯ ಪ್ರಕ್ರಿಯೆ ಹೆಚ್ಚಿನ ಮಾಹಿತಿಗೆ NABARD ವೆಬ್ ಗೆ ಲಾಗೀನ್

NABARD ನಲ್ಲಿ ಹಲವು ಉದ್ಯೋಗಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ

(ನ್ಯೂಸ್ ಕಡಬ) newskadaba.com ಕೋಲ್ಕತಾ, ಸೆ. 22. ಪಶ್ಚಿಮಬಂಗಾಳದ ದಕ್ಷಿಣ ದಿನಜ್‌ಪುರ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್ ಅಧಿಕಾರಿಗಳು ಟ್ರಕ್ ನಲ್ಲಿದ್ದ 12 ಕೋ. ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಕುರಿತು ವರದಿಯಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಗಡಿ ಭದ್ರತಾ ಪಡೆಯ ಬೆಟಾಲಿಯನ್‌ಗಳು ಹಾಗೂ ಕಸ್ಟಮ್ ಅಧಿಕಾರಿಗಳು ಜಂಟಿಯಾಗಿ, ನಿಲ್ಲಿಸಿದ್ದ ಟ್ರಕ್‌ ನಲ್ಲಿ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆಯ ವೇಳೆ ಟ್ರಕ್ ಚಾಲಕನ ಕ್ಯಾಬಿನ್‌ನಲ್ಲಿ ಪ್ಲಾಸ್ಟಿಕ್ ನ ಕಪ್ಪು ಕೈ ಚೀಲವೊಂದು ಪತ್ತೆಯಾಗಿದ್ದು, ಈ

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಇಂದು U19 ವಿಶ್ವಕಪ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಐಸಿಸಿ ಮಾಹಿತಿ ನೀಡಿದೆ. ಜನವರಿ 13 ರಿಂದ ಫೆಬ್ರವರಿ 4ರ ವರೆಗೆ ಶ್ರೀಲಂಕಾದಲ್ಲಿ ಪಂದ್ಯಾವಳಿ ನಡೆಯಲಿದ್ದು, ಐಸಿಸಿ ಅಂಡರ್ 19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ. ಸ್ಪರ್ಧೆಯ 15 ನೇ ಆವೃತ್ತಿಯಲ್ಲಿ ಹದಿನಾರು ತಂಡಗಳು ಭಾಗವಹಿಸಲಿದ್ದು, ಕೆಲವು ಬದಲಾವಣೆಗಳೊಂದಿಗೆ 2006ರ ಬಳಿಕ ಇದೇ ಮೊದಲ ಬಾರಿಗೆ

ICC’ಯಿಂದ U19 ವಿಶ್ವಕಪ್ 2024ರ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 22.  2022ರ ಫೆ. 15ರಂದು ತನ್ನ ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯೋರ್ವಳು ಹೊಟ್ಟೆಯ ಮೇಲಿನ ಹೊಲಿಗೆಗಳು ಪ್ರೀತಿಯ ಸಂಕೇತ ಎಂದು ಸಾಕ್ಷಿ ಸಂತಸ ವ್ಯಕ್ತಪಡಿಸಿದ್ದಾಳೆ. “ನನ್ನ ತಂದೆಗೆ 2022ರಲ್ಲಿ ಲಿವರ್ ಸಿರೋಸಿಸ್ ಕೊನೆಯ ಹಂತದಲ್ಲಿತ್ತು. ಆಗ ಲಿವರ್ ಟ್ರಾನ್ಸ್​ಪ್ಲಾಂಟ್​ ಮಾಡದಿದ್ದರೆ ತಂದೆಯ ಜೀವಕ್ಕೆ ಅಪಾಯ ಎಂದು ವೈದ್ಯರು ಹೇಳಿದ್ದರು. ಆಗ ನನ್ನ ಅಪ್ಪನೇ ನನ್ನ ಭವಿಷ್ಯ, ಅವರಿಗಾಗಿ ನಾನು ಏನು ಮಾಡಲೂ ಸಿದ್ಧ ಎಂದು ಲಿವರ್​ ದಾನ ಮಾಡಲು

“ನನ್ನ ಹೊಟ್ಟೆಯ ಸರ್ಜರಿಯ ಗುರುತು ಪ್ರೀತಿಯ ಸಂಕೇತ” – ತಂದೆಗೆ ಲಿವರ್ ದಾನ ಮಾಡಿದ ಪುತ್ರಿಯಿಂದ ಪೋಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ.

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

(ನ್ಯೂಸ್ ಕಡಬ) newskadaba.com ಮೊಹಾಲಿ, ಸೆ. 22. ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ. ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ

ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top