ರಾಷ್ಟ್ರೀಯ ನ್ಯೂಸ್

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಕಳೆದ ಫೆಬ್ರವರಿ 17 ರಂದು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟಿದ್ದ ಕಡಬದ ಯುವಕನ ಮೃತದೇಹವು ಶನಿವಾರದಂದು ಹುಟ್ಟೂರಿಗೆ ಆಗಮಿಸಲಿದೆ. ಐರ್ಲೆಂಡ್‌ನ ದುಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು ಕಡಬ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸುನಿಲ್‌ ಎಂಬವರ ಪುತ್ರ ಸಾಂಜೋ ಸುನಿಲ್(31) ನಿಗೂಢವಾಗಿ ಮೃತಪಟ್ಟಿದ್ದರು. ಸ್ಯಾಂಜೋರವರ ಪತ್ನಿ ಕಳೆದ ಎರಡು ವರ್ಷಗಳಿಂದ ಐರ್ಲೆಂಡ್ ನ ದುಬ್ಲಿನ್ ನಲ್ಲಿ ಶುಶ್ರೂಷಕಿಯಾಗಿ ಕೆಲಸದಲ್ಲಿದ್ದು, ತಿಂಗಳ […]

ಐರ್ಲೆಂಡ್‌ನಲ್ಲಿ ಮೃತಪಟ್ಟ ಸಾಂಜೋ ಸುನಿಲ್ ಮೃತದೇಹ ಇಂದು ಹುಟ್ಟೂರಿಗೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು

(ನ್ಯೂಸ್‌ ಕಡಬ) newskadaba.com,  ಮಾ.05: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನ ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್ ಮೂಲದ ವಿಶ್ವಪ್ರಸಾದ್ ರೆಡ್ಡಿ, ಕುಮಾರ್ ಎಂಬಾತನೊಂದಿಗೆ ವ್ಯವಹಾರ ಮಾಡಿದ್ದರು. ಕುಮಾರ್ ತನ್ನ ಬಳಿ ನಾಲ್ಕು ಕೆಜಿ ಚಿನ್ನದ ನಾಣ್ಯಗಳಿದ್ದು, ಕೇವಲ 20 ಲಕ್ಷಕ್ಕೆ ಒಂದು ಕೆಜಿ

ಚಿನ್ನದ ಆಸೆಯೇ ಮುಳುವಾಯ್ತು ಉದ್ಯಮಿಯನ್ನು ನಂಬಿಸಿ ಲಕ್ಷಾಂತರ ಹಣ ಲೂಟಿ ಮಾಡಿದ ಕಿರಾತಕರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

(ನ್ಯೂಸ್‌ ಕಡಬ) newskadaba.com,  ಮಾ.04 : ಆರಂಭಿಕ ವಹಿವಾಟಿನಲ್ಲೇ ರೂಪಾಯಿ ಮೌಲ್ಯ ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತಗೊಂಡಿದೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ನಡೆಸುತ್ತಿರುವ ಪರಿಣಾಮ ಈಗ ಜಾಗತಿಕ ಮಾರುಕಟ್ಟೆಯಲ್ಲಿ ಗೋಚರವಾಗತೊಡಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 92.17ಕ್ಕೆ ತಲುಪಿದ್ದು, ಆರಂಭಿಕ ವಹಿವಾಟಿನಲ್ಲಿ 68 ಪೈಸೆ ಕುಸಿತಗೊಂಡಿತ್ತು. ಈ ಹಿಂದೆ ಜನವರಿ ಅಂತ್ಯದಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು 91.9875 ಗೆ ಕುಸಿತವಾಗಿತ್ತು. ಇದು ಈ

ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಕ್ನೋ ನಗರದ ಬಿರಿಯಾನಿ ಅಂಗಡಿಯೊಂದರಲ್ಲಿ ಫ್ರೀಜರ್‌ನಲ್ಲಿ ಶವ ಪತ್ತೆ

(ನ್ಯೂಸ್‌ ಕಡಬ) newskadaba.com,  ಮಾ.04 : ಉತ್ತರ ಪ್ರದೇಶದ ಲಕ್ನೋ ನಗರದಲ್ಲಿ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಗಡಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ವಿಜಯ್ ಪಾಲ್ ಎಂದು ಗುರುತಿಸಲಾಗಿದ್ದು, ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್‌ಪುರ್ ಮಾಜ್ರಾ ನಿವಾಸಿಯಾಗಿದ್ದರು. ಅಂಗಡಿ ಮಾಲೀಕರಾದ ಶನಿ ರಾವತ್ ಅವರ ತಂದೆ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅಂಗಡಿ ಕಳೆದ ನಾಲ್ಕು ದಿನಗಳಿಂದ

ಲಕ್ನೋ ನಗರದ ಬಿರಿಯಾನಿ ಅಂಗಡಿಯೊಂದರಲ್ಲಿ ಫ್ರೀಜರ್‌ನಲ್ಲಿ ಶವ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧ್ಯಪ್ರಾಚ್ಯ ಸಂಘರ್ಷ ತೀವ್ರ – ಮಾತುಕತೆಗೆ ಸಿದ್ಧ ಎಂದ ಡೊನಾಲ್ಡ್ ಟ್ರಂಪ್

(ನ್ಯೂಸ್‌ ಕಡಬ) newskadaba.com,ಮಾ.02: ಅಮೇರಿಕಾ – ಇಸ್ರೇಲ್ ಮೈತ್ರಿಕೂಟ ಮತ್ತು ಟೆಹ್ರಾನ್ ನಡುವಿನ ಸಂಘರ್ಷ ಮಧ್ಯಪ್ರಾಚ್ಯದಾದ್ಯಂತ ತೀವ್ರಗೊಳ್ಳುತ್ತಿದ್ದರೂ, ಇರಾನ್‌ನೊಂದಿಗೆ ಮಾತುಕತೆಗೆ ತಾನು ಮುಕ್ತನಾಗಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ವರದಿಯಾಗಿದೆ. ಇರಾನ್ ನಗರಗಳ ಮೇಲೆ ಎರಡು ದಿನಗಳ ಕಾಲ ನಡೆದ ತೀವ್ರ ವೈಮಾನಿಕ ದಾಳಿಗಳು ಹಾಗೂ ಅದರ ಪ್ರತಿಯಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ

ಮಧ್ಯಪ್ರಾಚ್ಯ ಸಂಘರ್ಷ ತೀವ್ರ – ಮಾತುಕತೆಗೆ ಸಿದ್ಧ ಎಂದ ಡೊನಾಲ್ಡ್ ಟ್ರಂಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com,ಮಾ.02: ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೆ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಜ್ಜಾಗಿದೆ ಎಂದು ತಂಡದ ಮುಖ್ಯ ಕೋಚ್ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಮಾರ್ಚ್ 1ರಂದು ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ ಪ್ರವೇಶಿಸಲಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಯಾಮಿ, “ಟೀಮ್ ಇಂಡಿಯಾವನ್ನು ಎದುರಿಸಲು ನನ್ನ ಪಡೆ ಸಂಪೂರ್ಣ ಸಿದ್ಧವಾಗಿದೆ. ಯಾವುದೇ ಸವಾಲನ್ನೂ ಎದುರಿಸಲು ನಾವು ತಯಾರಾಗಿದ್ದೇವೆ. ಈ ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಜ್ಜಾಗಿದ್ದಾರೆ” ಎಂದು

‘ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧ’ – ಭಾರತ ತಂಡಕ್ಕೆ ಸ್ಯಾಮಿ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ

(ನ್ಯೂಸ್‌ ಕಡಬ) newskadaba.com,ಫೆ.27 : ಪಾಕಿಸ್ತಾನದ ವಾಯುದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ನಡೆಸಿದ ಮಿಲಿಟರಿ ದಾಳಿಯಲ್ಲಿ 55 ಪಾಕಿಸ್ತಾನಿ ಸೈನಿಕರು ಹತ್ಯೆಗೀಡಾಗಿದ್ದು, 23 ಮಂದಿ ಜೀವಂತವಾಗಿ ಸೆರೆಹಿಡಿಯಲ್ಪಟ್ಟಿದ್ದಾರೆ. ಈ ದಾಳಿಗೆ ತಕ್ಷಣವೇ ಪಾಕಿಸ್ತಾನವು ಪ್ರತೀಕಾರ ವಾಯುದಾಳಿ ನಡೆಸಿದೆ. ಶುಕ್ರವಾರ ಬೆಳಗ್ಗೆ ಕಾಬೂಲ್, ಕಂದಹಾರ್ ಮತ್ತು ಪಕ್ತಿಯಾ ಪ್ರಾಂತ್ಯಗಳ ಮೇಲೆ ನಡೆದ ಬಾಂಬ್ ದಾಳಿಗಳಲ್ಲಿ ಸಂಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ಡುರಾಂಡ್ ರೇಖೆಯ 2,611 ಕೀಮೀ ಉದ್ದದ ಗಡಿ ಮತ್ತು ಟೋರ್ಖಾಮ್ ಭಾಗದಲ್ಲಿ ಉಭಯ ದೇಶಗಳ ನಡುವೆ ಭಾರೀ ಗುಂಡಿನ ಚಕಮಕಿ

ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಉದ್ವಿಗ್ನತೆ – ಮಿಲಿಟರಿ ದಾಳಿಗಳಲ್ಲಿ 55 ಪಾಕ್ ಸೈನಿಕರ ಹತ್ಯೆ, 23 ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

​ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ.

(ನ್ಯೂಸ್‌ ಕಡಬ) newskadaba.com,ಫೆ.27 : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯದಿಂದ ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮಾತನಾಡುತ್ತಿರುವಾಗಲೇ ಭೂಮಿ

​ಕೋಲ್ಕತ್ತಾದಲ್ಲಿ ಭೂಕಂಪದ ಭೀತಿ: ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು; ಜನರಲ್ಲಿ ಆವರಿಸಿದ ಆತಂಕ. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,ಫೆ.24: ಫೆ.26ಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಆಗಮಿಸಲಿದ್ದಾರೆ. ಫೆ.26ರಿಂದ ಮಾ.7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣ ಬೆಳೆಸಲಿರುವ ಮಾರ್ಕ್ ಕಾರ್ನಿ ಅವರು ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ. ನಂತರ ದೆಹಲಿಗೆ ಭೇಟಿ ನೀಡಿ, ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.. ಭೇಟಿ ವೇಳೆ, ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಸಂಸ್ಕೃತಿ ಮತ್ತು ರಕ್ಷಣೆಯಲ್ಲಿ ಮಹತ್ವಾಕಾಂಕ್ಷೆಯ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆತ್ಮ ಸಂವಹನ ಕುರಿತು ಗೂಗಲ್‌ನಲ್ಲಿ ಶೋಧನೆ – ಕ್ರೂರ ಅತ್ಯಾಚಾರ ಆರೋಪಿ ಅಂದರ್‌

(ನ್ಯೂಸ್‌ ಕಡಬ) newskadaba.com ಫೆ.19 : ಇಂದೋರ್‌ನಲ್ಲಿನ ಭೀಕರ ಹತ್ಯೆ ಪ್ರಕರಣದಲ್ಲಿ ಎಂಬಿಎ ವಿದ್ಯಾರ್ಥಿನಿಯ ಹತ್ಯೆಗೆ ಸಂಬಂಧಿಸಿದಂತೆ ಆಕೆಯ ಗೆಳೆಯ ಪಿಯೂಷ್ ಧಮ್ನೋಡಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ಭೀಕರತೆಯ ರೂಪ ಇದೀಗ ತನಿಖೆಯಲ್ಲಿ ಹೊರಬಂದಿದೆ.ತನಿಖೆಯಲ್ಲಿ ಹೊರಬಂದಂತೆ, ಪಿಯೂಷ್ ಫೆಬ್ರವರಿ 10ರಂದು ಯುವತಿಯನ್ನು ಅಪಹರಿಸಿ ತನ್ನ ಕೋಣೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿನ ಘಟನೆಗಳಲ್ಲಿ ಪಿಯೂಷ್ ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾಗ, ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಳು. ಇದಕ್ಕೆ ಪ್ರತಿಯಾಗಿ ಪಿಯೂಷ್ ಆಕೆಯ ಮೇಲೆ ಹಲ್ಲೆ ಮಾಡಿದ್ದು, ಕೊನೆಗೆ ಕತ್ತು ಹಿಸುಕಿ

ಆತ್ಮ ಸಂವಹನ ಕುರಿತು ಗೂಗಲ್‌ನಲ್ಲಿ ಶೋಧನೆ – ಕ್ರೂರ ಅತ್ಯಾಚಾರ ಆರೋಪಿ ಅಂದರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top