ರಾಷ್ಟ್ರೀಯ ನ್ಯೂಸ್

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತ ಅಧಿಕಾರಿಯನ್ನು ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಎಂದು ಗುರುತಿಸಲಾಗಿದೆ. ಈ ಕುರಿತು ಉನ್ನತ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಶೇಖ್ ಆದಿಲ್ ಮುಷ್ತಾಕ್ ಅವರನ್ನು […]

ಉಗ್ರರ ಜೊತೆ ನಂಟು ಆರೋಪ – ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಇತ್ತೀಚೆಗೆ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪುಟ್ಬಾಲ್ ತಂಡವು ಬಾಂಗ್ಲಾದೇಶದ ವಿರುದ್ಧದ ಎರಡನೇ ಫುಟ್ಬಾಲ್ ಪಂದ್ಯದಲ್ಲಿ ಭಾರತ 1-0 ಗೋಲುಗಳಿಂದ ಬಾಂಗ್ಲಾವನ್ನು ಮಣಿಸಿದೆ ಗೆಲುವು ತನ್ನದಾಗಿಸಿಕೊಂಡಿದೆ. ಸುನಿಲ್ ಛೆಟ್ರಿ ಪಂದ್ಯದ ಕೊನೆಯ ನಿಮಿಷಗಳಲ್ಲಿ ಗೋಲು ಗಳಿಸಿ ಭಾರತದ ವಿಜಯಕ್ಕೆ ಕಾರಣರಾದರು. ಇಂಟರ್‍ ಕಾಂಟಿನೆಂಟಲ್ ಕಪ್ ಮತ್ತು ಎಸ್‍ಎಎಫ್‍ಎಫ್ ಗೇಮ್ಸ್‍ ನಲ್ಲಿ ಗೆಲುವು ತಮ್ಮದಾಗಿಸಿಕೊಂಡ ಬೆನ್ನಲ್ಲೇ ಭಾರತ ಏಷ್ಯಾ ಗೇಮ್ಸ್ ಗೆ ಬಂದಿತ್ತು. ಭಾರತ ತಂಡ ಕಿಂಗ್ಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ವಾಯುಸೇನೆಗೆ ಸೇರಲಿದೆ 6 ಹೊಸ ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಭಾರತೀಯ ವಾಯುಸೇನೆಯು 6 ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನಗಳನ್ನು ಖರೀದಿಸಲು ಸಿದ್ಧವಾಗಿದೆ ಎಂದು ಸೇನೆ ಹೇಳಿರುವುದಾಗಿ ವರದಿಯೊಂದು ತಿಳಿಸಿದೆ. ಈಗಾಗಲೇ ಭಾರತೀಯ ವಾಯುಪಡೆಯು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿದ ಎರಡು ನೇತ್ರಾ-I ವಿಮಾನಗಳನ್ನು ಹೊಂದಿದ್ದು, ಇನ್ನು 6 ಹೊಸ ನೇತ್ರಾ-I ವಿಮಾನಗಳನ್ನು ಸೇನೆ ಸೇರಿಸಿಕೊಳ್ಳಲಿದ್ದು, ಯೋಜನೆ ಪ್ರಕಾರ ಈ ವಿಮಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಲಿದೆ. ಈ ಯೋಜನೆಗಾಗಿ ವಾಯುಪಡೆಗೆ 8,000 ಕೋಟಿ

ಭಾರತೀಯ ವಾಯುಸೇನೆಗೆ ಸೇರಲಿದೆ 6 ಹೊಸ ಸ್ವದೇಶಿ ನೇತ್ರಾ-I ಕಣ್ಗಾವಲು ವಿಮಾನ..! Read More »

ರಾಷ್ಟ್ರೀಯ ನ್ಯೂಸ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿತೀಯ ಪಿಯು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಸೆ. 20. ಹದಿನಾರು 16 ವರ್ಷದ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಕೋಟ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಿಂದ ವರದಿಯಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಆಕೆಯ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಉತ್ತರ ಪ್ರದೇಶದ ಮವು ನಿವಾಸಿ 12 ಪ್ರಿಯಾಸ್ ಸಿಂಗ್ ಎಂದು ಗುರುತಿಸಲಾಗಿದೆ. ಈಕೆ ಕೋಟಾದ ಕೋಚಿಂಗ್

ದ್ವಿತೀಯ ಪಿಯು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. 5 ದಿನಗಳ ಕಾಲ ನಡೆಯಲಿರುವ ಸಂಸತ್ ನ ವಿಶೇಷ ಅಧಿವೇಶನ ಸೆ. 18ರಿಂದ ಆರಂಭಗೊಂಡಿದೆ. ಸಂಸತ್‌ನ, ಮೊದಲ ದಿನವಾದ ನಿನ್ನೆ (ಸೋಮವಾರ) ಹಳೇ ಸಂಸತ್​​​​ ಭವನದಲ್ಲಿ ಅಧಿವೇಶನ ಆರಂಭಗೊಂಡು, ಇಂದು ಹೊಸ ಸಂಸತ್ ಭವನಕ್ಕೆ ವರ್ಗಾವಣೆಯಾಗಿ ಅಧಿಕೃತ ಕಲಾಪ ಆರಂಭವಾಗಲಿದೆ.   ಇಂದು ಪ್ರಧಾನಿ ಮೋದಿ ಕಾಲ್ನಡಿಗೆಯಲ್ಲಿ ಸಂವಿಧಾನದ ಪ್ರತಿಯೊಂದಿಗೆ ಹೊಸ ಸಂಸತ್​​ಗೆ​ ಆಗಮಿಸಲಿದ್ದಾರೆ. ಹೊಸ ಸಂಸತ್ ಭವನದಲ್ಲಿ ಇಂದು ಮಧ್ಯಾಹ್ನ ಕಲಾಪ ಆರಂಭವಾಗಲಿದ್ದು, ಲೋಕಸಭೆಯಲ್ಲಿ ಮಧ್ಯಾಹ್ನ 1.15ಕ್ಕೆ

ಇಂದಿನಿಂದ ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭ Read More »

ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಭಾರತೀಯ ಸೇನೆಯಲ್ಲಿ ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಇಂದಿನಿಂದ (ಸೆ.18) ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 8ರಂದು ಕೊನೆಯ ದಿನವಾಗಿದೆ. ಅರ್ಜಿಯನ್ನು ಅಧಿಕೃತ ವೆಬ್ಸೈಟ್ www.hqscrecruitment.in ನಲ್ಲಿ ಅರ್ಜಿ ಸಲ್ಲಿಸಬೇಕು. ಸೇನೆಯ ಸದರ್ನ್ ಕಮಾಂಡ್ ಪ್ರಧಾನ ಕಚೇರಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, 13 ಎಂಟಿಎಸ್ (ಮೆಸೆಂಜರ್), 3 ಎಂಟಿಎಸ್ (ಕಚೇರಿ), 2 ಕುಕ್ ಹುದ್ದೆಗಳು, 2 ಬಟ್ಟೆ ಒಗೆಯುವವರು, 3 ಕಾರ್ಮಿಕರು ಮತ್ತು 1 ತೋಟಗಾರ ಹುದ್ದೆಗಳು

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರಿಗೆ JOB OFFER..! ಭಾರತೀಯ ಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಭಾರತೀಯ ಯೋಧನ ಅಪಹರಿಸಿ ಹತ್ಯೆ..!

(ನ್ಯೂಸ್ ಕಡಬ) newskadaba.com ಮಣಿಪುರ, ಸೆ. 18. ದುಷ್ಕರ್ಮಿಗಳು ಭಾರತೀಯ ಸೇನಾ ಯೋಧನನ್ನು ಅಪಹರಿಸಿ ಹತ್ಯೆಗೈದ ಘಟನೆ ಮಣಿಪುರ ರಾಜಧಾನಿ ಇಂಫಾಲ್​ನಿಂದ ವರದಿಯಾಗಿದೆ. ಹುತಾತ್ಮ ಯೋಧನನ್ನು ಇಂಫಾಲ್ ಪಶ್ಚಿಮದ ತರುಂಗ್​ ಮೂಲದ ಸೆರ್ಟೊ ತಂಗ್‌ಥಾಂಗ್ ಕೋಮ್ ಎಂದು ಗುರುತಿಸಲಾಗಿದೆ. ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್‌ನ ಯೋಧ ಕೋಮ್​ರನ್ನು ಕಾಂಗ್‌ಪೋಕ್ಪಿ ಜಿಲ್ಲೆಯ ಲೆಮಾಖೋಂಗ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಧಿಕಾರಿಗಳ ಮಾಹಿತಿ ಪ್ರಕಾರ, ಕೋಮ್ ರಜೆ ಮೇಲೆ ತಮ್ಮ ಮನೆಗೆ ಹೋಗಿದ್ದರು. ಶನಿವಾರದಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು

ಭಾರತೀಯ ಯೋಧನ ಅಪಹರಿಸಿ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಇನ್ನುಮುಂದೆ ಹಳೆಯ ಅಂದರೆ ಏಪ್ರಿಲ್ 2019ರ ಮೊದಲ ನೋಂದಣಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್​​ ಪ್ಲೇಟ್ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನವೆಂಬರ್ 17ರಂದು HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ನಿಯಮದ ಪ್ರಕಾರ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್ ಹಾಗೂ ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ

ಇನ್ಮುಂದೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ…? – ಅರ್ಜಿ ಸಲ್ಲಿಕೆಗೆ ನ. 17ರಂದು ಕೊನೆಯ ದಿನಾಂಕ..! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್
Scroll to Top