ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 20. ದೇಶದ ಮಹತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ 3 ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಕ್ರಮ್ ಲ್ಯಾಂಡರ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ವಿಕ್ರಮ್ ಲ್ಯಾಂಡರ್, ಈಗಾಗಲೇ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿ.ಮೀ ಮತ್ತು ಚಂದ್ರನಿಂದ 134 ಕಿ.ಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತಿದೆ […]

ಚಂದ್ರಯಾನ-3 ಕೊನೆಯ ಹಂತದ ಡೀಬೂಸ್ಟಿಂಗ್ ಯಶಸ್ವಿ – ಆ. 23ರಂದು ಲ್ಯಾಂಡಿಂಗ್ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 20. ಸಂಭೋಗಕ್ಕೆ ಒಪ್ಪದ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವ ಸ್ಕ್ರೂ ಡ್ರೈವರ್‌ನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್‌ ಎಂಬಾತ ಗುರುಗ್ರಾಮದಲ್ಲಿ ವಾಸಿಸುತ್ತಿದ್ದು, ಈತ ತನ್ನ ಲಿವ್‌ ಇನ್‌ ರಿಲೇಷನ್‌ ಶಿಪ್‌ ಮಹಿಳೆಯ ಜೊತೆ ಸಂಭೋಗ ನಡೆಸಲು ಯತ್ನಿಸಿದ್ದಾನೆ. ಆದರೆ ಆಕೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟುಗೊಂಡ ವ್ಯಕ್ತಿ ಆಕೆಯ ಕುತ್ತಿಗೆಯನ್ನು ಹಿಸುಕಿ, ಸ್ಕ್ರೂಡ್ರೈವರ್‌

ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ

(ನ್ಯೂಸ್ ಕಡಬ) newskadaba.com ನೀಲೇಶ್ವರಂ, ಆ. 18. ಮಹಿಳೆಯೋರ್ವರಿಗೆ ದೈಹಿಕವಾಗಿ ಹಲ್ಲೆ ನಡೆಸಿ ನಗ್ನ ವೀಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಆರೋಪದಡಿ ಮಹಿಳೆಯೊಬ್ಬರು ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕುರಿತು ನೀಲೇಶ್ವರಂ ನಿಂದ ವರದಿಯಾಗಿದೆ. ಮಹಿಳೆಯ ದೂರಿನ ಪ್ರಕಾರ, ವ್ಯಕ್ತಿಯು ಕೆಲವು ವ್ಯಕ್ತಿಗಳಿಂದ ಹಣ ಪಡೆದು ಮಹಿಳೆಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೊ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಲ್ಲದೇ ಇದೇ ಕಾರಣಕ್ಕೆ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿತ್ತು. ಈ ಕುರಿತು ನೀಲೇಶ್ವರಂ

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ತಮಿಳುನಾಡಿನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ಹಾಲಿ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್‌.ಅಳಗಿರಿ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಆದರೆ ಅವರ ಕರ್ತವ್ಯ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್‌ ನಿರ್ಧರಿಸಿದೆ. ಈಗಾಗಲೇ ತಮಿಳುನಾಡು ಕಾಂಗ್ರೆಸ್ ಸಮಿತಿಯು ಮೂರು ವಿಭಾಗಳಾಗಿ ವಿಭಜಿಸಲ್ಪಟ್ಟಿದ್ದು, ಇದು

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

(ನ್ಯೂಸ್ ಕಡಬ) newskadaba.com ರಾಂಚಿ, ಆ.‌ 20. 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವ ಕುರಿತು ಜಾರ್ಖಂಡ್ ನಿಂದ ವರದಿಯಾಗಿದೆ. ಜಾರ್ಖಂಡ್‌ನ ರಾಮಗಢ ಜಿಲ್ಲೆಯೊಂದರ ಒಂಬತ್ತು ತಿಂಗಳ ಮಗುವಿಗೆ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಗುವಿನ ಮೂಗಿನ ದ್ರವವನ್ನು ಲ್ಯಾಬ್‌ಗೆ ಕಳುಹಿಸಿದ್ದು, ಈ ವೇಳೆ ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ವೈದ್ಯ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.‌ 20. ನಟಿ ನೇಹಾ ಶೆಟ್ಟಿ ಅವರು ವೇದಿಕೆಯ ಮೇಲೆ ಸೀರೆ ಸೆರಗು ಬಿಚ್ಚುವ ಮೂಲಕ ಟ್ರೋಲ್ ಆಗಿದ್ದು, ನೇಹಾ ಅವರ ನಡೆಗೆ ನೆಟ್ಟಿಗರು ಗರಂ ಆಗಿದ್ದಾರೆ. ನಟ ವಿಶ್ವಕ್ ಸೇನ್- ನೇಹಾ ಶೆಟ್ಟಿ ‘ಗ್ಯಾಂಗ್ಸ್ ಆಫ್ ಗೋದಾವರಿ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಇದರ ಪ್ರಚಾರದ ವೇಳೆ ಇಬ್ಬರೂ ಮಿತಿ ಮೀರಿ ನಡೆದುಕೊಂಡಿದ್ದಾರೆ. ಈ ಸಿನಿಮಾದ ಹಾಡಿಗೆ ಹುಕ್ ಸ್ಟೆಪ್ಸ್ ಸಹ ಇದ್ದು, ಇದಕ್ಕೆ ನೇಹಾ ಮತ್ತು ವಿಶ್ವಕ್ ವೇದಿಕೆ ಮೇಲೆಯೇ

ವೇದಿಕೆ ಮೇಲೆ ಸೆರಗು ಬಿಚ್ಚಿದ ನಟಿ ನೇಹಾ ಶೆಟ್ಟಿ- ತರಾಟೆಗೆತ್ತಿಕೊಂಡ ನೆಟ್ಟಿಗರು Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ಬಿಕಿನಿ ತೊಟ್ಟು ಸಮುದ್ರ ಮಧ್ಯೆ ಬೋಲ್ಡ್ ಆಗಿ ಕಾಣಿಸಿಕೊಂಡ ಕುಬ್ರಾ ಸೇಠ್

(ನ್ಯೂಸ್ ಕಡಬ) newskadaba.com ಮುಂಬೈ, ಆ. 20. ಸಿನಿಮಾ ರಂಗದಲ್ಲಿ ಸಖತ್ ಬೇಟಡಿಕೆಯಿರುವ ನಟಿ ಕುಬ್ರಾ ಸೇಠ್, ಸಿನಿಮಾ ಮಾತ್ರವಲ್ಲದೇ ವೆಬ್ ಸೀರಿಸ್​ ಲೋಕದಲ್ಲೂ ಕೂಡಾ ತನ್ನ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರುವ ಕುಬ್ರಾ ಸೇಠ್, ತನ್ನ ಅಭಿಮಾನಿಗಳಿಗೆ ಆಗಾಗ ಹಲವು ಫೋಟೋಗಳನ್ನು ಶೇರ್‌ ಮಾಡುತ್ತಿರುತ್ತಾರೆ. ಇದೀಗ ಆಸ್ಟ್ರೇಲಿಯಾ ಟ್ರಿಪ್‌ ತೆರಳಿರುವ ಕುಬ್ರಾ, ತನ್ನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸಖತ್ ಹಾಟ್ ಅಂಡ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ

ಬಿಕಿನಿ ತೊಟ್ಟು ಸಮುದ್ರ ಮಧ್ಯೆ ಬೋಲ್ಡ್ ಆಗಿ ಕಾಣಿಸಿಕೊಂಡ ಕುಬ್ರಾ ಸೇಠ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ಸಿನಿಮಾ

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಬಿಹಾರ, ಆ. 19. ಇಲ್ಲಿನ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವ ಹಿನ್ನೆಲೆ ದೇವಳದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹನುಮಾನ್ ದೇಗುಲದಲ್ಲಿ ಗೋಮಾಂಸ ಇರಿಸಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ದೇವಸ್ಥಾನದ ಅವರಣದಲ್ಲಿದ್ದ ಗೋಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು

ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲೇ ಪತ್ರಕರ್ತನ ಗುಂಡಿಕ್ಕಿ ಹತ್ಯೆ – ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬಿಹಾರ, ಆ. 19. ಪತ್ರಕರ್ತನೋರ್ವನನ್ನು ಮನೆಯಲ್ಲೇ ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಬಿಹಾರ ಪೊಲೀಸರು ತಿಳಿಸಿದ್ದಾರೆ. ದೈನಿಕ್ ಜಾಗರಣ್ ಎಂಬ ಪತ್ರಿಕೆಯ ಪತ್ರಕರ್ತರಾಗಿದ್ದ ವಿಮಲ್ ಯಾದವ್ ಎಂಬವರನ್ನು ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಅವರ ಎದೆಗೆ ಗುಂಡಿಕ್ಕಿ ಶುಕ್ರವಾರದಂದು ಹತ್ಯಗೈದಿದ್ದರು. ಈ ಕುರಿತು ಮಾತನಾಡಿದ ಹಿರಿಯ ಫಿಲೊಸ್ ಅಧಿಕಾರಿ ವಿಮಲ್ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಎಂಟು ಮಂದಿ ಕೊಲೆ ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ

ಮನೆಯಲ್ಲೇ ಪತ್ರಕರ್ತನ ಗುಂಡಿಕ್ಕಿ ಹತ್ಯೆ – ನಾಲ್ವರು ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆತ್ತಲೆ ಕಾಣೋ ಕನ್ನಡಿಯಲ್ಲಿ ಹುಡುಗಿಯನ್ನು ಕಾಣುವ ಆಸೆ – 9 ಲಕ್ಷ ರೂ. ಕಳೆದುಕೊಂಡ ವೃದ್ದ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 18. ವೃದ್ಧನೋರ್ವ ಬೆತ್ತಲೆ ಕನ್ನಡಿಯಲ್ಲಿ ಹುಡುಗಿಯರನ್ನು ಕಾಣುವ ಆಸೆಗೆ ಬರೋಬ್ಬರಿ 9 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅವಿನಾಶ್‌ ಕುಮಾರ್‌ ಶುಕ್ಲಾ ಎಂಬಾತ ಹಣ ಕಳೆದುಕೊಂಡ ವೃದ್ದ. ಈತನಿಗೆ ಪಶ್ಚಿಮ ಬಂಗಾಳದ ಮೂವರು ವ್ಯಕ್ತಿಗಳು ಕನ್ನಡಿ ಕೊಟ್ಟು, ಇದರಲ್ಲಿ ಎಲ್ಲರೂ ಬೆತ್ತಲಾಗಿ ಕಾಣುತ್ತಾರೆ. ಇದು ಭವಿಷ್ಯವನ್ನು ತೋರಿಸುತ್ತದೆ. ಇದನ್ನು ನಾಸಾ ವಿಜ್ಞಾನಿಗಳು ಬಳಸಿದ್ದಾರೆ ಎಂದು ಸುಳ್ಳು ಹೇಳಿ ಕನ್ನಡಿ ಕೊಳ್ಳುವಂತೆ ಮಾಡಿದ್ದರು. ಇದನ್ನು ನಂಬಿದ

ಬೆತ್ತಲೆ ಕಾಣೋ ಕನ್ನಡಿಯಲ್ಲಿ ಹುಡುಗಿಯನ್ನು ಕಾಣುವ ಆಸೆ – 9 ಲಕ್ಷ ರೂ. ಕಳೆದುಕೊಂಡ ವೃದ್ದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top