ರಾಷ್ಟ್ರೀಯ ನ್ಯೂಸ್

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು, ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು. ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ […]

ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ಜುಲೈ ತಿಂಗಳಲ್ಲಿ ಉಡಾವಣೆಗೊಂಡಿದ್ದ ಚಂದ್ರಯಾನ- 3 ಪ್ರಕ್ರಿಯೆಯಲ್ಲಿ ಇಸ್ರೋ ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಪ್ರಕಟಣೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಇಂದು ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗಿದೆ. ಜುಲೈ 14ರಂದು

ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾನು ಸಲಿಂಗಕಾಮಿ ಅಲ್ಲ ಎನ್ನುತ್ತಲೇ ಕಟ್ಟಡದಿಂದ ಹಾರಿದ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com ಕಲ್ಕತ್ತಾ, ಆ.12. 18 ವರ್ಷದ ಜಾಧವ್‍ ಪುರ್ ವಿಶ್ವ ವಿದ್ಯಾಲಯದ ಮೊದಲ ವರ್ಷದ ವಿದ್ಯಾರ್ಥಿ ಸ್ವಾಪ್ನೋದೀಪ್ ಕುಂಡು, ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಹಾರುವ ಮುನ್ನ ‘ನಾನು ಸಲಿಂಗಕಾಮಿ ಅಲ್ಲ’ ಎಂದು ಪದೇ ಪದೇ ಹೇಳುತ್ತಾ ಹೇಳಿದ್ದು ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಕಟ್ಟಡದಿಂದ ಹಾರುವ ಮೊದಲು, ಸ್ವಾಪ್ಲೋದೀಪ್ ತನ್ನ ಸಹ ವಿದ್ಯಾರ್ಥಿಗಳಿಗೆ ‘ನಾನು ಸಲಿಂಗಕಾಮಿ ಅಲ್ಲ’ ಎಂದು ಹೇಳಿದ್ದು ಬಾಲ್ಕನಿಯಿಂದ ಹಾರಿದ್ದ ಯುವಕನ ದೇಹವು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು

ನಾನು ಸಲಿಂಗಕಾಮಿ ಅಲ್ಲ ಎನ್ನುತ್ತಲೇ ಕಟ್ಟಡದಿಂದ ಹಾರಿದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್

ಕಾಲೇಜಿನಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಕರೀಂನಗರ, ಆ.10. ಫ್ರೆಶರ್ಸ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರದೀಪ್ತಿ ಮೃತ ದುರ್ದೈವಿಯಾಗಿದ್ದು, ಬಾಲಕಿ ಗಂಗಾಧರದ ಮಾದರಿ ಶಾಲೆಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಫ್ರೆಶರ್ಸ್ ಡೇ ಹಿನ್ನೆಲೆಯಲ್ಲಿ ಡ್ಯಾನ್ಸ್​ ನ್ನು ಆಯೋಜಿಸಲಾಗಿದ್ದು, ಪ್ರದೀಪ್ತಿ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಗೆ ಶಿಕ್ಷಕರು ಸಿಪಿಆರ್‌ ನೀಡಿದ್ದು, ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಕೆ ಮಾರ್ಗ ಮಧ್ಯದಲ್ಲಿ

ಕಾಲೇಜಿನಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತ – ಬಾಲಕಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಆ.13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಭಾರತೀಯರು ತಮ್ಮ ಛಾಯಾ ಚಿತ್ರಗಳನ್ನು ‘ಹರ್ ಘರ್ ತಿರಂಗಾ’ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ಒತ್ತಾಯಿಸಿದರು. “ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ Read More »

ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಪೌಷ್ಠಿಕಾಂಶ ಮತ್ತು ಆರಂಭಿಕ ಮಕ್ಕಳ ಆರೈಕೆ ಮತ್ತು ಶಿಕ್ಷಣ ಸೇವೆಗಳ ಸುಧಾರಿತ ವಿತರಣೆಗಾಗಿ ಮಿಷನ್ ಪೋಷಣ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ Read More »

ರಾಷ್ಟ್ರೀಯ ನ್ಯೂಸ್

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಆಂದ್ರಪ್ರದೇಶ, ಆ.12. ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕುಟುಂಬವೊಂದು ದೇವರ ದರ್ಶನ ಪಡೆಯಲು ತಿರುಮಲಕ್ಕೆ ತೆರಳಿತ್ತು. ತಿರುಪತಿ ತಲುಪಿ ಬಳಿಕ ಅಲಿಪಿರಿ ಕಾಲುದಾರಿ ಮೂಲಕ ರಾತ್ರಿ 11 ಗಂಟೆ ವೇಳೆಗೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತಿ ಹೋಗುತ್ತಿದ್ದ ಕುಟುಂಬಸ್ಥರ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮುಂದೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಲಕ್ಷಿತಾ ಎಂಬ ಬಾಲಕಿಯ ಮೇಲೆ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ರಾಹುಲ್ ಗಾಂಧಿ ವಯನಾಡ್ ಗೆ ಭೇಟಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡ್‌ ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ನಂತರ ಲೋಕಸಭೆಯಲ್ಲಿ ಸಂಸತ್ತಿನ ಸದಸ್ಯರಾಗಿ ಮರು ಸೇರ್ಪಡೆಯಾದ ನಂತರ ತಮ್ಮ ಸಂಸದೀಯ ಕ್ಷೇತ್ರ ಇದು ಅವರ ಮೊದಲ ಭೇಟಿಯಾಗಿದೆ. ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು,

ಇಂದು ರಾಹುಲ್ ಗಾಂಧಿ ವಯನಾಡ್ ಗೆ ಭೇಟಿ..! Read More »

ರಾಷ್ಟ್ರೀಯ ನ್ಯೂಸ್

‘ಹರ್ ಘರ್ ತಿರಂಗ’ ಅಭಿಯಾನ 2.0 ಆರಂಭ – ಅಂಚೆ ಕಚೇರಿಗಳಲ್ಲಿ 25 ರೂ.ಗೆ ರಾಷ್ಟ್ರಧ್ವಜ ಲಭ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ವರ್ಷ ಪ್ರಧಾನಿ ಮೋದಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ‘ಹರ್ ಘರ್ ತಿರಂಗ’ ಅಭಿಯಾನ ಯಶಸ್ವಿಯಾದ ಹಿನ್ನಲೆಯಲ್ಲಿ ಸರ್ಕಾರ ಹರ್ ಘರ್ ತಿರಂಗನ್ ಅಭಿಯಾನ 2.0 ಆರಂಭಿಸಿದೆ. ಹರ್ ಘರ್ ತಿರಂಗನ್ ಅಭಿಯಾನ 2.0 ರ ಭಾಗವಾಗಿ, ನಾಗರಿಕರು ತಮ್ಮ ಹತ್ತಿರದ ಅಂಚೆ ಕಛೇರಿಯಿಂದ ಕಳೆದ ವರ್ಷದಂತೆ ಕೇವಲ ರೂ. 25 ವೆಚ್ಚದಲ್ಲಿ ರಾಷ್ಟ್ರಧ್ವಜವನ್ನು ಖರೀದಿಸಬಹುದು ಎಂದು ಸರ್ಕಾರ ಘೋಷಿಸಿದೆ. 13

‘ಹರ್ ಘರ್ ತಿರಂಗ’ ಅಭಿಯಾನ 2.0 ಆರಂಭ – ಅಂಚೆ ಕಚೇರಿಗಳಲ್ಲಿ 25 ರೂ.ಗೆ ರಾಷ್ಟ್ರಧ್ವಜ ಲಭ್ಯ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ‘ಗಲ್ಲು ಶಿಕ್ಷೆ’ – ಗೃಹ ಸಚಿವ ಅಮಿತ್‌ ಶಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಭಾರತೀಯ ನ್ಯಾಯ ಸಂಹಿತಾ ಮಸೂದೆ, 2023 ರ ಬಗ್ಗೆ ಮಾತನಾಡುತ್ತಾ ಲೋಕಸಭೆಯಲ್ಲಿ ಭಾರತೀಯ ಸಾಕ್ಷರತಾ ಮಸೂದೆ, 2023 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮಸೂದೆ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ಗಲ್ಲು ಶಿಕ್ಷೆ ನೀಡುವ ಮಸೂದೆ ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಈ ಮಸೂದೆಯ ಅಡಿಯಲ್ಲಿ, ಶಿಕ್ಷೆಯ ಅನುಪಾತವನ್ನು 90% ಕ್ಕಿಂತ ಹೆಚ್ಚು ತೆಗೆದುಕೊಳ್ಳಬೇಕು ಎಂಬ ಗುರಿಯನ್ನು ನಾವು ನಿಗದಿಪಡಿಸಿದ್ದು, 7

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ ‘ಗಲ್ಲು ಶಿಕ್ಷೆ’ – ಗೃಹ ಸಚಿವ ಅಮಿತ್‌ ಶಾ Read More »

ರಾಷ್ಟ್ರೀಯ ನ್ಯೂಸ್
Scroll to Top