ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ..! – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಇರಾಕ್‌, ಆ.10. ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದ್ದು, ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆ ಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಕಂಡುಹಿಡಿದಿರುವುದಾಗಿ […]

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ..! – ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಸ್ಕೂಟರ್ ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ರಾಹುಲ್ ಗಾಂಧಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಸ್ಕೂಟರ್‌ ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಿ ರಾಹುಲ್ ಗಾಂಧಿ ಆತನ ನೆರವಿಗೆ ಧಾವಿಸಿ ಸುದ್ದಿಯಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಂಸತ್ತಿಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸ್ಕೂಟರ್‌ ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿದ್ದಾರೆ. ಕಾರಿನಿಂದ ಇಳಿದು ನೆರವಿಗೆ ಬಂದಿದ್ದಾರೆ. ಬಳಿಕ ಸವಾರನ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು “ಜನನಾಯಕ್ ” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಈ

ಸ್ಕೂಟರ್ ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ರಾಹುಲ್ ಗಾಂಧಿ – ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್

ಟೊಮೆಟೋ ಹಾರ ಹಾಕಿ ಸದನಕ್ಕೆ ಬಂದ ಎಎಪಿ ಸಂಸದ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ಗುಪ್ತಾ ಅವರು ಸದನದೊಳಗೆ ಟೊಮೆಟೊ ಹಾರ ಧರಿಸಿ ಪ್ರವೇಶಿಸಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದಿನದ ಅಧಿವೇಶನದ ಪ್ರಾರಂಭ ಮತ್ತು ಪಟ್ಟಿ ಮಾಡಲಾದ ಕಾರ್ಯ ಸೂಚಿಯ ಪ್ರಾರಂಭದ ನಂತರ, ಟೊಮೆಟೊ ಹಾರ ಹಾಕಿದ್ದ ಸುಶೀಲ್‌ ಕುಮಾರ್‌ ಗುಪ್ತಾ ಅವರ ಈ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯಸಭೆಯ ಅಧ್ಯಕ್ಷನಾಗಿ, ಗೌರವಾನ್ವಿತ ಸದಸ್ಯರಾದ ಸುಶೀಲ್ ಗುಪ್ತಾ ಅವರು ಬಂದ

ಟೊಮೆಟೋ ಹಾರ ಹಾಕಿ ಸದನಕ್ಕೆ ಬಂದ ಎಎಪಿ ಸಂಸದ..! Read More »

ರಾಷ್ಟ್ರೀಯ ನ್ಯೂಸ್

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಬದಲಾಯಿಸುವ ಯಾವುದೇ ಪ್ರಸ್ತಾಪವಿದೆಯೇ ಮತ್ತು ಹಾಗಿದ್ದರೆ ಅದರ ವಿವರಗಳನ್ನ ಸದಸ್ಯ ಶರ್ಮಿಷ್ಠ ಸೇಥಿ ಸರ್ಕಾರವನ್ನ ಕೇಳಿದರು ಎನ್ನಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸಕ್ತ ವರ್ಷದಲ್ಲಿ ನಿಯಮ 56 (ಜೆ) ಅಡಿಯಲ್ಲಿ ಕಡ್ಡಾಯ ನಿವೃತ್ತಿ ಪಡೆದ ನೌಕರರ ಸಂಖ್ಯೆಯನ್ನು ಸಹ ಸರ್ಕಾರವನ್ನು ಕೇಳಲಾಯಿತು. ಸಚಿವರು, ಕೇಂದ್ರ

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ)newskadaba.com ಕಾರವಾರ, ಆ.09. ರಾಜ್ಯದಲ್ಲಿಯೇ ಅತಿ ಹೆಚ್ಚು ಅರಣ್ಯ ಪ್ರದೇಶವಿರುವ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರಿಗೆ ಪರಿಹಾರ ನೀಡಿ ಸ್ಥಳಾಂತರ ಮಾಡುವ ಕಾರ್ಯ ಒಂದೆಡೆ ನಡೆಯುತ್ತಲೇ ಇದೆ. ಇನ್ನೊಂದೆಡೆ ಸ್ಥಳಾಂತರ ಮಾಡಿದ ಕುಟುಂಬಗಳು ಬೆಳೆದ ತೋಟಗಾರಿಕಾ ಬೆಳೆಗಳನ್ನು ಅರಣ್ಯ ಇಲಾಖೆಯವರೇ ನಾಶ ಮಾಡುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಸ್ಥಳಾಂತರಗೊಂಡ ಕುಟುಂಬಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಜೋಪಾನ ಮಾಡಿರುವ ಅಡಕೆ ಹಾಗೂ ಇತ್ಯಾದಿ

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ, ಆ.09. ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ ” ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೊಬೈಲ್ ಚಾರ್ಜ್

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ)newskadaba.com ಜೈಪುರ, ಆ.09. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಕಡಿವಾಣ ಬೀಳುತ್ತಿಲ್ಲ. ಇದೀಗ ಮತ್ತೊಂದು ಘನ ಘೋರ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ವಿಚಾರ ಬಾಯ್ಬಿಟ್ಟರೆ ಇಡೀ ಕುಟುಂಬವನ್ನೇ ಹತ್ಯೆ ಮಾಡೋದಾಗಿ ಬೆದರಿಸಿದ್ದಾರೆ. ಹೀಗಾಗಿ ರೇಪ್ ವಿಚಾರ ರಹಸ್ಯವಾಗಿಟ್ಟ ಬಾಲಕಿ ಗರ್ಭಿಣಿಯಾಗಿದ್ದಾಳೆ. ತೀವ್ರ ಹೊಟ್ಟೆ ನೋವಿನ ಕಾರಣ ಪೋಷಕರು ಆಸ್ಪತ್ರೆ ದಾಖಲಿಸಿದ ಬೆನ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಮಗುವಿಗೆ ಜನ್ಮ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3; ಇತಿಹಾಸ ನಿರ್ಮಿಸಲಿದೆ ʻಭಾರತʼ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.09. ಭಾರತದ ಬಾಹ್ಯಾಕಾಶ ನೌಕೆ ಚಂದ್ರಯಾನ-3(Chandrayaan-3) ಈ ತಿಂಗಳು ಚಂದ್ರನ ಅಂಗಳದಲ್ಲಿ ಲ್ಯಾಂಡ್‌ ಆಗಲಿದ್ದು, ತನ್ನ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಿದೆ. ಚಂದ್ರಯಾನ-3 ರ ಯಶಸ್ಸಿಗೆ, 10 ನಿಮಿಷಗಳ ಸಮಯವು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಲಾಗುತ್ತದೆ. ಈ 10 ನಿಮಿಷಗಳಲ್ಲಿ ಯಾವುದೇ ಅಡಚಣೆ ಉಂಟಾದರೆ ಇಡೀ ಕಾರ್ಯಾಚರಣೆ ವಿಫಲವಾಗಬಹುದು. ಚಂದ್ರಯಾನ-3 ಸುರಕ್ಷಿತ ಲ್ಯಾಂಡಿಂಗ್‌ಗೆ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಾಸ್ತವವಾಗಿ, ಚಂದ್ರಯಾನ-2 ರ ಅಡಚಣೆ ಮತ್ತು ಮಿಷನ್ ವಿಫಲವಾದ ನಂತರ, ಎಲ್ಲರ ಕಣ್ಣುಗಳು

ಚಂದ್ರಯಾನ-3; ಇತಿಹಾಸ ನಿರ್ಮಿಸಲಿದೆ ʻಭಾರತʼ Read More »

ರಾಷ್ಟ್ರೀಯ ನ್ಯೂಸ್

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ರಾಂಚಿ, ಆ. 08. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊರ್ವಳನ್ನು ಅಪಹರಿಸಿದ ನಾಲ್ವರು ಕಾಮುಕರು ಬಲವಂತವಾಗಿ ಹತ್ತಿಸಿಕೊಂಡು ಚಲಿಸುತ್ತಿದ್ದ ಟ್ರಕ್‍ ನಲ್ಲೇ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಜಾರ್ಖಂಡ್‍ನ ಗುಮ್ಲಾದ ಸದರ್ ಪೊಲೀಸ್ ಠಾಣೆಯ ಬೈಪಾಸ್‍ನಲ್ಲಿ ವಾಹನದಿಂದಿಳಿಸಿ ಪರಾರಿಯಾದ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಘಟನೆಯಿಂದ ಯುವತಿಯು ಭಯಭೀತಳಾಗಿದ್ದು, ಮೈಮೇಲೆ ಹಲವು ಗಾಯಗಳ ಗುರುತುಗಳಿವೆ. ಆಕೆ ಒರಿಯಾ ಭಾಷೆಯಲ್ಲಿ ಮಾತನಾಡುತ್ತಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂತ್ರಸ್ತೆಯನ್ನು ವಿಚಾರಣೆ

ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬಗ್ದಾದ್, ಆ. 08. ಇರಾಕ್‌ನಲ್ಲಿ ಮಾರಾಟವಾಗಿರುವ ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದೆ. ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top