ರಾಷ್ಟ್ರೀಯ ನ್ಯೂಸ್

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..!

(ನ್ಯೂಸ್ ಕಡಬ) newskadaba.com ಔರಂಗಾಬಾದ್, ಆ. 08. ಭಾರೀ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿರುವ ಹಿನ್ನಲೆ ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊವನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ತಮ್ಮ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ ಕುರಿತು ವರದಿಯಾಗಿದೆ. ದೇಶದಾದ್ಯಂತ ಟೊಮೆಟೊ 100 ರಿಂದ 200 ರೂ. ರವರೆಗೆ ಮಾರಾಟವಾಗುತ್ತಿದೆ. ಔರಂಗಾಬಾದ್ ನಿಂದ ಸುಮಾರು 20 ಕಿಮೀ ದೂರದಲ್ಲಿರುವ ಶಹಪುರ್ ಬಂಜಾರ್ ನಲ್ಲಿ ‘ಟೊಮೆಟೊ ಕಳ್ಳರು ನನ್ನ ಹೊಲಕ್ಕೆ ಬಂದು 25-25 ಕೆಜಿ ಟೊಮೊಟೊ ಕದ್ದುಕೊಂಡ ಹೋದ ನಂತರ ನನ್ನ ಜಮೀನಿಗೆ 22,000 […]

ಟೊಮೆಟೊ ರಕ್ಷಣೆಗೆ ಗದ್ದೆಯಲ್ಲಿ ಸಿಸಿಟಿವಿ ಅಳವಡಿಸಿದ ರೈತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 08. ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿ ಸೇರಿದಂತೆ ಹಲವು ವಾಹನಗಳಿಂದ ಬ್ಯಾಟರಿ ಕಳವುಗೈಯ್ಯುತ್ತಿದ್ದ ಇಬ್ಬರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಯಮ್ಮರ ಮೂಲೆಯ ಎನ್. ಎ. ಮಿರ್ಷಾದ್ ಅಲಿ ಮತ್ತು ಮುಹಮ್ಮದ್ ಜಶೀರ್ ಟಿ. ಎ. ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ವಿದ್ಯಾನಗರ ಪರಿಸರದಲ್ಲಿ ನಿಲ್ಲಿಸಲಾಗಿದ್ದ ಲಾರಿಗಳಿಂದ ಬ್ಯಾಟರಿ ಕಳವುಗೈದ ಬಗ್ಗೆ ಪೊಲೀಸರಿಗೆ ಬಂದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಂಡದಲ್ಲಿ ಇನ್ನಷ್ಟು

ನಿಲ್ಲಿಸಿದ್ದ ಲಾರಿಗಳ ಬ್ಯಾಟರಿ ಕಳವು – ಇಬ್ಬರು ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 07. ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ ಮೇಲ್ವಿಚಾರಕ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಅನಂತಪುರದಲ್ಲಿ ಸೋಮವಾರದಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಪಯ್ಯನ್ನೂರ್ ಕೇಲೊತ್ ನ ರೌಪ್ (60) ಎಮದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಈ ಫ್ಯಾಕ್ಟರಿಯ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಅದರಂತೆ ನಿರ್ಮಿಸಲಾದ ಸ್ಲಾಬ್ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ. ಸ್ಲಾಬ್ ಅಡಿಗೆ ಬಿದ್ದ ರೌಫ್ ರವರನ್ನು ಹೊರತೆಗೆದು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಅವರು

ಫ್ಲೈವುಡ್ ಫ್ಯಾಕ್ಟರಿಯ ಸ್ಲಾಬ್ ಕುಸಿತ- ಮೇಲ್ವಿಚಾರಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..!

(ನ್ಯೂಸ್ ಕಡಬ)newskadaba.com ಅಸ್ಸಾಂ, ಆ. 07. ಯುವತಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅತ್ಯಾಚಾರದಿಂದ ಮನನೊಂದು ಯುವತಿಯರು ಸಾವಿಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. 19 ವರ್ಷ ಹಾಗೂ 17 ವರ್ಷದ ಯುವತಿಯರ ಮೃತದೇಹಗಳು ಏಕಕಾಲಕ್ಕೆ ಪತ್ತೆಯಾಗಿದ್ದು, ಪ್ರತ್ಯೇಕ ಸ್ಥಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಂತಿದ್ದ ಶವಗಳನ್ನು ಸ್ಥಳೀಯರು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯರು ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ ಆಗಮಿಸಿರುವ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ – ಅತ್ಯಾಚಾರ ಶಂಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಲಕ್ನೋ, ಆ.07. ಅತ್ತೆ-ಮಾವ ತವರು ಮನೆಗೆ ಹೋಗಲು ಬಿಡಲಿಲ್ಲವೆಂದು ಬೇಸರಗೊಂಡು ನವ ವಿವಾಹಿತೆಯೊಬ್ಬಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಮೃತ ನಿಶಾ ಅವರ ಪತಿ ನೌಕಾಪಡೆಯ ಉದ್ಯೋಗಿಯಾಗಿದ್ದರು. ಅವರು ಕರ್ತವ್ಯಕ್ಕೆ ಸೇರಲು ಹೋದ ನಂತರ ನಿಶಾ ತವರು ಮನೆಗೆ ಹೋಗಲು ಬಯಸಿದ್ದಳು. ಆದರೆ ಅತ್ತೆ ಮಾವ ನಿರಾಕಸಿದರು ಎಂದು ವರದಿ ತಿಳಿಸಿದೆ.

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಅಲಹಾಬಾದ್‌, ಆ. 07. ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿ ನಂತರ ಆತನನ್ನೇ ಮದ್ವೆಯಾದ ಯುವತಿಗೆ ಅಲಾಹಾಬಾದ್ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದ ಘಟನೆ ವರದಿಯಾಗಿದೆ. ಮಹಿಳೆಯೊಬ್ಬರು ದಾಖಲಿಸಿದ ಎಫ್‌ಐಆರ್ ಸುಳ್ಳು ಹಾಗೂ ಅದರಲ್ಲಿರುವ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಪರಸ್ಪರ ಮದ್ವೆಯಾಗಿ ಸಂತೋಷದ ಜೀವನವನ್ನು ನಡೆಸುತ್ತಿದ್ದಾರೆ ಎಂಬುದನ್ನು ಗಮನಿಸಿದ ಕೋರ್ಟ್, ಆರೋಪಿತ ವ್ಯಕ್ತಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ. ಅಲ್ಲದೇ ಈ ವೇಳೆ ನ್ಯಾಯಾಧೀಶರು, ಸುಳ್ಳು

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..! Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್‌ನಿಂದ ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿದುಬಂದಿದೆ. ಮಧ್ಯಾಹ್ನ 11.45ಕ್ಕೆ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಆರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. ಎಂಡೋಸ್ಕೋಪಿ ನಡೆಸುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಎಮರ್ಜೆನ್ಸಿ ವಾರ್ಡ್ ಸಮೀಪದಲ್ಲೇ ಇತ್ತು. ಹೀಗಾಗಿ ಭಾರಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಯಿತು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ Read More »

ರಾಷ್ಟ್ರೀಯ ನ್ಯೂಸ್

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್

(ನ್ಯೂಸ್ ಕಡಬ)newskadaba.com ಪಾಟ್ನಾ, ಆ.07. 26 ಪಕ್ಷಗಳ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಚಾಲಕರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಮೈತ್ರಿಕೂಟದ 11 ಸದಸ್ಯರ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರಲಿದ್ದು, ನಿತೀಶ್ ಕುಮಾರ್ ಅವರನ್ನು ಸಂಚಾಲಕರಾಗಿ ಆಯ್ಕೆ

‘ಇಂಡಿಯಾ’ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್ Read More »

ರಾಷ್ಟ್ರೀಯ ನ್ಯೂಸ್

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ಜಯಗಳಿಸಿದೆ. ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ತನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಎದುರಾಳಿ ಮಲೇಷ್ಯಾ ತಂಡವನ್ನು 5-0 ಗೋಲುಗಳಿಂದ ಮಣಿಸಿದೆ. ಇನ್ನು ಈ ಪಂದ್ಯಾವಳಿಯ ತನ್ನ ಮೊದಲ ಪಂದ್ಯದಲ್ಲಿ ಚೀನಾ ವಿರುದ್ಧ 7-2 ಅಂತರದಿಂದ ಜಯ ಸಾಧಿಸಿದ್ದ ಭಾರತ, ಬಳಿಕ ನಡೆದ ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲುಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು.

ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ – ಭಾರತಕ್ಕೆ ಜಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07. ವಂದೇ ಭಾರತ್ ರೈಲಿಗೆ ಯಾರೊ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಕೋಚ್‌ನ ಗಾಜು ಪುಡಿಯಾಗಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ರೈಲು ಗೋರಖ್‌ ಪುರದಿಂದ ಲಖನೌಗೆ ತೆರಳುತ್ತಿದ್ದ ವೇಳೆ ಬಾರಾಬಂಕಿಯ ಸಫೇದಾಬಾದ್ ರೈಲು ನಿಲ್ದಾಣದ ಬಳಿ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ ಬೆಂಗಾವಲು ತಂಡ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಆರ್‌ಎಫ್‌ಪಿ ಇನ್ಸ್‌ಪೆಕ್ಟರ್‌ ಘಟನಾ ಸ್ಥಳಕ್ಕೆ

ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳಿಂದ ಮತ್ತೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top