ರಾಷ್ಟ್ರೀಯ ನ್ಯೂಸ್

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಸೂರತ್‌ ನ್ಯಾಯಾಲಯವು ಕಾಂಗ್ರೆಸ್‌ ಮುಖಂಡ ರಾಹುಲ್‌ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂ ಕೋರ್ಟ್‌ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಸಂಸತ್ತ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃ ಸ್ಥಾಪಿಸಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಶಿಕ್ಷೆ ವಿಧಿಸಲು ಅಧೀನ […]

ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ..! –  ಇಂದಿನ ಕಲಾಪದಲ್ಲಿ ರಾಹುಲ್ ಗಾಂಧಿ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 07.  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಕಾರಣಕ್ಕೆ ವಾಟ್ಸಾಪ್ ಗ್ರೂಪ್ ಅಡ್ಮಿನ್ ನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯನ್ನು ಸಹಾಬುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದೆ. ಆಗಸ್ಟ್ 04 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವಾದ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಕಮೆಂಟ್ ಪೋಸ್ಟ್ ಮಾಡಿದ ವ್ಯಕ್ತಿ ಮುಸ್ಲಿಂ ಅನ್ಸಾರಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಕಮೆಂಟ್‌ – ವಾಟ್ಸಾಪ್‌ ಅಡ್ಮಿನ್‌ ಅರೆಸ್ಟ್‌ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಕಾಶ್ಮೀರ, ಆ. 07. ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆತಿಂದ ವರದಿಯಾಗಿದೆ. ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ನೀಡಿದ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆನ್ನಲಾಗಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗಡಿ ರೇಖೆಯೊಳಗೆ ನುಸುಳುತ್ತಿದ್ದ

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ಚಂದ್ರಯಾನ-3 ಚಂದ್ರನ ಕಕ್ಷೆ ಪ್ರವೇಶಿಸಿರುವ ಬಾಹ್ಯಾಕಾಶ ನೌಕೆ ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬಿಡುಗಡೆಗೊಳಿಸಿದೆ ಎಂದು ವರದಿ ತಿಳಿಸಿದೆ. ಇಸ್ರೋ ಚಂದ್ರನ ಫೋಟೋವನ್ನು ಎಕ್ಸ್‌(ಟ್ವಿಟರ್‌)ನಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆ. 05ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ ಅಧಿಕೃತ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ..! –  ಸೆರೆ ಹಿಡಿದ ಮೊದಲ ಚಿತ್ರ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಚಂದ್ರನ ಕಕ್ಷೆ ಪ್ರವೇಶಿಸಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆಗೊಳಿಸಿದೆ. ಇಸ್ರೋ ಸಂಸ್ಥೆಯು ಚಂದ್ರನ ಫೋಟೋವನ್ನು ತನ್ನ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆಗಸ್ಟ್ 5ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 07. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 16 ತಿಂಗಳಲ್ಲಿ 60ಕ್ಕೂ ಹೆಚ್ಚು ಗರ್ಭಿಣಿಯರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. ಮೀರತ್ ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಎ.ಆರ್.ಟಿ. ಕೇಂದ್ರದ ವರದಿಯ ನಂತರ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೆರಿಗೆಗಾಗಿ ಬಂದ 81 ಗರ್ಭಿಣಿ ಮಹಿಳೆಯರಲ್ಲಿ ಎಚ್‌ಐವಿ ದೃಢಪಟ್ಟಿದ್ದು,

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..! Read More »

ರಾಷ್ಟ್ರೀಯ ನ್ಯೂಸ್

ಬ್ರಿಟನ್‌ ನಲ್ಲಿ ಆತಂಕ ಸೃಷ್ಟಿಸಿದ ಕೊರೊನಾ ರೂಪಾಂತರಿ..!

(ನ್ಯೂಸ್ ಕಡಬ)newskadaba.com ಬ್ರಿಟನ್, ಆ.05. ಬ್ರಿಟನ್‌ ನಲ್ಲಿ ಕೊರೊನಾ ಹೊಸ ರೂಪಾಂತರ ಜನರಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದ್ದು, ಯುಕೆ ಹೆಲ್ತ್ ಸೆಕ್ಯುರಿಟಿ ಏಜೆನ್ಸಿ (ಯುಕೆಎಚ್‌ಎಸ್‌ಎ) ಪ್ರಕಾರ, ಇಲ್ಲಿ ಪ್ರತಿ 7 ರೋಗಿಗಳಲ್ಲಿ ಒಬ್ಬರು ಈ ಹೊಸ ರೂಪಾಂತರಿ ಸೋಂಕಿಗೆ ಒಳಗಾಗಿದ್ದಾರೆ. ಇದು EG.5.1 ಎಂದು ಹೆಸರಿಸಲಾದ ಒಮಿಕ್ರಾನ್ ನಿಂದ ಪಡೆದ ರೂಪಾಂತರಿಯಾಗಿದೆ. ಏಜೆನ್ಸಿಯ ಪ್ರಕಾರ, ಈ ಹೊಸ ರೂಪಾಂತರದ ಹೆಚ್ಚಿನ ಪ್ರಕರಣಗಳು ಏಷ್ಯಾದಲ್ಲಿ ಕಂಡುಬರುತ್ತಿವೆ. ಇದು ಇಲ್ಲಿವರೆಗೆ ಕಾಣಿಸಿರುವ ಕೊರೊನಾದ 2ನೇ ಅತ್ಯಂತ ಅಪಾಯಕಾರಿ ರೂಪಾಂತರಿಯಾಗಿದೆ ಎಂದು

ಬ್ರಿಟನ್‌ ನಲ್ಲಿ ಆತಂಕ ಸೃಷ್ಟಿಸಿದ ಕೊರೊನಾ ರೂಪಾಂತರಿ..! Read More »

ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲು..!

(ನ್ಯೂಸ್ ಕಡಬ)newskadaba.com ಲಾಹೋರ್, ಆ.05. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ, ಇಸ್ಲಾಮಾಬಾದ್ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಖಾಸಗಿ ಮಾಧ್ಯಮ ವರದಿ ಮಾಡಿದೆ. ಇಮ್ರಾನ್‌ ಖಾನ್‌ ಗೆ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ಐದು ವರ್ಷಗಳ ಕಾಲ ಸಕ್ರಿಯ ರಾಜಕೀಯದಲ್ಲಿ ಭಾಗವಹಿಸದಂತೆ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯ ನಿರ್ಬಂಧಿಸಿದೆ. ಪಾಕಿಸ್ತಾನದ ಹೈಕೋರ್ಟ್ ಕೆಲ ನ್ಯಾಯಾಲಯದ ತೀರ್ಪ ನ್ನು ತಳ್ಳಿ ಹಾಕಿ ಇಮ್ರಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 3 ವರ್ಷ ಜೈಲು..! Read More »

ರಾಷ್ಟ್ರೀಯ ನ್ಯೂಸ್

ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಮಧುರೈ, ಆ.05. 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಮೃತನಾಗಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ವರದಿಗಳ ಪ್ರಕಾರ, 60 ವರ್ಷದ ನಟ ಮೋಹನ್ ಅವರು ತೀವ್ರ ಬಡತನಕ್ಕೆ ತುತ್ತಾಗಿದ್ದರು ಹಾಗೂ ಕೆಲಸ ಗಿಟ್ಟಿಸಲು ತೀವ್ರ ಒದ್ದಾಟ ಪಡುತ್ತಿದ್ದರು ಎಂದು ಹೇಳಲಾಗಿದೆ. ಅವರ ಪತ್ನಿಯು 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು. ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ

ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.05. ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ. ಮಹೀಂದ್ರಾ ಆ್ಯಂಡ್ ಮಹೀಂದ್ರಾ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ್ದು, ಕೋವಿಡ್ ನಂತರದ ಪೂರೈಕೆ ಸರಪಳಿ ಅಡೆತಡೆಗಳು ದೇಶದ ಪರವಾಗಿ ಕೆಲಸ ಮಾಡಿದೆ. ಭಾರತ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದರು. ಯಶಸ್ವಿ ಜಿಗಿತವನ್ನು ಮಾಡಲು, ಅನೇಕ ವಿಷಯಗಳನ್ನು ಒಟ್ಟಿಗೆ

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ Read More »

ರಾಷ್ಟ್ರೀಯ ನ್ಯೂಸ್
Scroll to Top