ರಾಷ್ಟ್ರೀಯ ನ್ಯೂಸ್

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

(ನ್ಯೂಸ್‌ ಕಡಬ) newskadaba.com ಫೆ.19 : 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ […]

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ

(ನ್ಯೂಸ್‌ ಕಡಬ) newskadaba.com ಫೆ.19 : ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ನಗರದ ಸಮೀಪದ ಕೊರಿಯೊ ಪ್ರದೇಶದಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17ರ ತಡರಾತ್ರಿ ಜಿಮ್‌ನಲ್ಲಿ ವ್ಯಾಯಾಮ ಮುಗಿಸಿ ಹೊರಬರುತ್ತಿದ್ದ ವೇಳೆ ಮೂವರು ವ್ಯಕ್ತಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಬಿಳಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಹರ್ಮನ್ ಅವರನ್ನು

ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೆಕ್ಕಿ ಮಾಜಿ ಹೆಂಡತಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com ಫೆ.19: ವ್ಯಕ್ತಿಯೊಬ್ಬ ಟೆಕ್ಕಿಯಾಗಿದ್ದ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ… ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಮಹಿಳೆಯೇ ಕಾರಣ ಎಂದು ವ್ಯಕ್ತಿ ಆರೋಪಿಸಿದ್ದಾನೆ. ಮಹಿಳೆಯ 2ನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 30 ರ ಹರೆಯದ ಕೊಲೆ ಆರೋಪಿ 2022 ರಲ್ಲಿ ಆ ಮಹಿಳೆಯನ್ನು

ಟೆಕ್ಕಿ ಮಾಜಿ ಹೆಂಡತಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಫೆ.14:  ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೊರಾನ್‌ನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ (ELF) ಐತಿಹಾಸಿಕ ಲ್ಯಾಂಡಿಂಗ್ ಮಾಡಿದ್ದಾರೆ. ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳು ಟೇಕ್ ಆಫ್ ಮತ್ತು ಲ್ಯಾಂಡ್ ಆಗಲು ಸಾಧ್ಯವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗಿದೆ. 4.2 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಮೊದಲ ಲ್ಯಾಂಡಿಂಗ್ ಮಾಡುವ ಮೂಲಕ ಪ್ರಧಾನಿಯವರು ಈ ಸೌಲಭ್ಯವನ್ನು ಉದ್ಘಾಟನೆ ಮಾಡಿದ್ದರು. ಈ ಕುರಿತು ಎಕ್ಸ್‌ನಲ್ಲಿ

ತುರ್ತು ಲ್ಯಾಂಡಿಂಗ್‌ ಹೆದ್ದಾರಿಯಲ್ಲಿ ಮೋದಿ ಐತಿಹಾಸಿಕ ಭೂ ಸ್ಪರ್ಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ

(ನ್ಯೂಸ್‌ ಕಡಬ) newskadaba.com,  ಫೆ.14: ಮಧ್ಯಪ್ರದೇಶದ ಭೋಪಾಲ್‌ನ ನಿಶಾತ್‌ಪುರ ಪ್ರದೇಶದ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಗುರುವಾರ (ಫೆ.12) ಸಂಜೆ 33 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾಗಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೊನೆಗೊಂಡ ಪ್ರೀತಿ, ದ್ರೋಹ, ಬ್ಲ್ಯಾಕ್‌ಮೇಲ್ ಮತ್ತು ಕೊಲೆಯಲ್ಲಿ ಅಂತ್ಯವಾದ ಪ್ರಕರಣವನ್ನು ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ ಕೊಲೆಯಾದ ದುರ್ದೈವಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ (ಫೆ.9) ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ

ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಯುವತಿಯನ್ನು ಕೊಂದ ಎರಡು ಮಕ್ಕಳ ತಂದೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಫೆ.12 ​  ಮುಂಬೈನಲ್ಲಿ ದೇಶದ ಮೊದಲ ಮ್ಯೂಸಿಕಲ್ ರಸ್ತೆ ನಿರ್ಮಿಸಲಾಗಿದ್ದು, ಈ ರಸ್ತೆ ಮೇಲೆ ವಾಹನಗಳು ಚಲಿಸಿದಾಗ ‘ಜೈ ಹೋ’ ಹಾಡು ಕೇಳಿಸುತ್ತದೆ. ಮುಂಬೈ ಕರಾವಳಿ ರಸ್ತೆಯಲ್ಲಿ ಸ್ಥಾಪಿತವಾದ ಈ ವಿಶೇಷ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮೊದಲು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಸಾಗುವಾಗ ಮಾತ್ರ ಈ ಹಾಡು ಕೇಳಿಸಲಿದೆ. ನಾರಿಮನ್ ಪಾಯಿಂಟ್‌ನಿಂದ ವರ್ಲಿಗೆ

ಮುಂಬೈನಲ್ಲಿ ಭಾರತದ ಮೊದಲ ಮ್ಯೂಸಿಕಲ್ ರಸ್ತೆ ಉದ್ಘಾಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತುರ್ತು ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿದ ವಿಮಾನ ಜನರ ಜೀವ ಉಳಿಸಿದ ಪೈಲಟ್ ಸಮಯಪ್ರಜ್ಞೆ

(ನ್ಯೂಸ್‌ ಕಡಬ) newskadaba.com,  ಫೆ.11: ವಿಮಾನವು ಮೊಗದಿಶುನಿಂದ ಗಾಲ್ಕಾಯೋ ನಗರಕ್ಕೆ ಹೊರಟಿತ್ತು. ಟೇಕ್ ಆಫ್ ಆದ ಸುಮಾರು 15 ನಿಮಿಷಗಳಲ್ಲೇ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ತುರ್ತು ಲ್ಯಾಂಡಿಂಗ್‌ಗಾಗಿ ವಾಪಸ್ ಬಂದಿದ್ದರು. ರನ್‌ವೇ ಮೇಲೆ ಲ್ಯಾಂಡ್ ಆಗುವ ಸಮಯದಲ್ಲಿ ವಿಮಾನದ ವೇಗ ನಿಯಂತ್ರಿಸಲಾಗದೆ, ಅದು ರನ್‌ವೇಯಿಂದ ಜಾರಿ ಪಕ್ಕದಲ್ಲೇ ಇದ್ದ ಹಿಂದೂ ಮಹಾಸಾಗರದ ಬೀಚ್‌ಗೆ ನುಗ್ಗಿದೆ. ​ ವಿಮಾನವು ಸಮುದ್ರದ ಆಳವಿಲ್ಲದ ನೀರಿನ ಭಾಗಕ್ಕೆ ಬಿದ್ದರೂ, ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ 55 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುರ್ತು ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿದ ವಿಮಾನ ಜನರ ಜೀವ ಉಳಿಸಿದ ಪೈಲಟ್ ಸಮಯಪ್ರಜ್ಞೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಗ್ಲಾದೇಶಕ್ಕೆ ಅಮೇರಿಕಾದ ಸುಂಕ ರಿಯಾಯಿತಿ – ಹೊಸ ವ್ಯಾಪಾರ ಒಪ್ಪಂದಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,  ಫೆ.11: ಅಮೇರಿಕಾ ಮತ್ತು ಬಾಂಗ್ಲಾದೇಶ ನಡುವೆ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ಅನ್ವಯ, ಬಾಂಗ್ಲಾದೇಶಕ್ಕೆ ವಿಧಿಸಲಾಗುತ್ತಿದ್ದ ಟ್ಯಾರಿಫ್ ದರವನ್ನು ಅಮೇರಿಕಾ ಶೇ. 19ಕ್ಕೆ ಇಳಿಸಲು ಒಪ್ಪಿದೆ. ಅಲ್ಲದೆ, ಅಮೆರಿಕ ಮೂಲದ ಕೆಲ ಜವಳಿ ಮತ್ತು ಉಡುಪು ಉತ್ಪನ್ನಗಳಿಗೆ ಪೂರ್ಣ ಟ್ಯಾರಿಫ್ ವಿನಾಯಿತಿ ನೀಡಲಾಗುತ್ತದೆ. ಇದಕ್ಕೆ ಪ್ರತಿಯಾಗಿ, ಅಮೆರಿಕದ ಹಲವಾರು ಕೃಷಿ ಮತ್ತು ಕೈಗಾರಿಕಾ ಉತ್ಪನ್ನಗಳಿಗೆ ಬಾಂಗ್ಲಾದೇಶ ತನ್ನ ಮಾರುಕಟ್ಟೆಯನ್ನು ಹೆಚ್ಚಿನ ಮಟ್ಟದಲ್ಲಿ ತೆರೆಯಲು ಒಪ್ಪಿದೆ. ಸೋಯಾ ಮತ್ತು ಡೈರಿ ಉತ್ಪನ್ನಗಳು,

ಬಾಂಗ್ಲಾದೇಶಕ್ಕೆ ಅಮೇರಿಕಾದ ಸುಂಕ ರಿಯಾಯಿತಿ – ಹೊಸ ವ್ಯಾಪಾರ ಒಪ್ಪಂದಕ್ಕೆ ಸಹಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಪಿಎಫ್‌ಒ ಮತ್ತು ಇಎಸ್‌ಐಸಿ ವೇತನ ಮಿತಿ 15,000 ರಿಂದ 25,000ಕ್ಕೆ ಏರಿಕೆ!

(ನ್ಯೂಸ್‌ ಕಡಬ) newskadaba.com,  ಫೆ.11: ಕೇಂದ್ರ ಸರ್ಕಾರವು EPFO ​​ಮತ್ತು ESIC ವ್ಯಾಪ್ತಿಗೆ ವೇತನ ಮಿತಿಯನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ, ಇದು ಲಕ್ಷಾಂತರ ಹೆಚ್ಚುವರಿ ಕಾರ್ಮಿಕರನ್ನು ಭಾರತದ ಸಾಮಾಜಿಕ ಭದ್ರತಾ ಚೌಕಟ್ಟಿನ ಅಡಿಯಲ್ಲಿ ತರಬಹುದು. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸ್ತುತ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ, ಆದರೆ ಇನ್ನೂ ಯಾವುದೇ ಅಂತಿಮ ನಿರ್ಧಾರವನ್ನು ಘೋಷಿಸಲಾಗಿಲ್ಲ. ಈ ಚರ್ಚೆಯು ಕನಿಷ್ಠ ಪಿಂಚಣಿ ಪರಿಷ್ಕರಣೆ ಮತ್ತು ರಾಷ್ಟ್ರೀಯ ಮಹಡಿ ವೇತನ ಬದಲಾವಣೆಗಳನ್ನು ಒಳಗೊಂಡಿರುವ ವಿಶಾಲ ಕಾರ್ಮಿಕ-ನೀತಿ ಸುಧಾರಣೆಗಳ ಭಾಗವಾಗಿದೆ. ಪ್ರಸ್ತುತ,

ಇಪಿಎಫ್‌ಒ ಮತ್ತು ಇಎಸ್‌ಐಸಿ ವೇತನ ಮಿತಿ 15,000 ರಿಂದ 25,000ಕ್ಕೆ ಏರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಕಳವು

(ನ್ಯೂಸ್‌ ಕಡಬ) newskadaba.com,  ಫೆ.10 : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಬ್ಯಾಗ್ ಕಳವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top