ರಾಷ್ಟ್ರೀಯ ನ್ಯೂಸ್

ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..!

(ನ್ಯೂಸ್ ಕಡಬ) newskadaba.com ವಾರಣಾಸಿ, ಆ. 04. ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತನ್ನ ಸಮೀಕ್ಷೆಯನ್ನು ಶುಕ್ರವಾರದಂದು ಆರಂಭಿಸಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭಿಸಲಾಗಿದ್ದು, ಮಸೀದಿಗೆ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಂಡವು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ […]

ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..!

(ನ್ಯೂಸ್ ಕಡಬ) newskadaba.com ರಾಂಚಿ, ಆ. 04. ಚಲಿಸುತ್ತಿರುವ ಗೂಡ್ಸ್‌ ರೈಲಿನಡಿಯಲ್ಲಿ ನಾಲ್ವರು ಮಕ್ಕಳು ಅಡಗಿ, ಆಟ ಆಡುತ್ತಿದ್ದ ಘಟನೆ ಜಾರ್ಖಂಡ್‌ನ‌ ಪಶ್ಚಿಮ ಸಿಂಗ್ಭೂಮ್‌ ಜಿಲ್ಲೆಯಿಂದ ವರದಿಯಾಗಿದೆ. ಸುರಕ್ಷತೆಯನ್ನು ಲೆಕ್ಕಿಸದೇ ಮಕ್ಕಳು ಚಲಿಸುತ್ತಿರುವ ರೈಲಿನಡಿಯಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಗೂಡ್ಸ್‌ ರೈಲು ನಿಂತ ವೇಳೆ ತಪಾಸಣೆ ನಡೆಸುತ್ತಿದ್ದ ಕಾರ್ಮಿಕ ಈ ದೃಶ್ಯವನ್ನು ಗಮನಿಸಿದ್ದು, ಈ ಕುರಿತು ಆತ ವಿಡಿಯೋ ಮಾಡಿದ್ದಲ್ಲದೇ ಸಂಬಂಧಪಟ್ಟ ರೈಲು ಮತ್ತು ಗಣಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.   ಈ

ಚಲಿಸುತ್ತಿದ್ದ ರೈಲಿನಡಿಯಲ್ಲಿ ಆಟವಾಡುತ್ತಿದ್ದ ಮಕ್ಕಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಅಲಹಾಬಾದ್, ಆ. 03. ಜ್ಞಾನವಾಪಿ ಮಸೀದಿ ಆವರಣದಲ್ಲಿ ಸರ್ವೇ ನಡೆಸಲು ಅಲಹಾಬಾದ್ ಉಚ್ಛ ನ್ಯಾಯಾಲಯವು ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಅಂಜುಮನ್ ಇಂತೆ ಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವೇ ಸರ್ವೆ ಕಾರ್ಯ ನಡೆಯಲಿದೆ ಎಂದಿದೆ. ಇನ್ನು ನ್ಯಾಯದ ಹಿತಾಸಕ್ತಿಯಿಂದ ಮಸೀದಿ ಆವರಣದ ಸರ್ವೆ ನಡೆಸುವುದು ಅವಶ್ಯಕ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಒಂದಿಷ್ಟು ಷರತ್ತಿನಡಿ ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ತೀರ್ಪನ್ನು ಸ್ವಾಗತಿಸಿದ ಉತ್ತರ

ಜ್ಞಾನವಾಪಿ ಮಸೀದಿ ಸರ್ವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

13 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ಮಾನವ

(ನ್ಯೂಸ್ ಕಡಬ)newskadaba.com ಟೋಕಿಯೊ, ಆ.03. ನಮ್ಮ ಸುತ್ತಮುತ್ತ ಹಲವಾರು ವಿಸ್ಮಯಗಳು ನಡೆಯುತ್ತಿದೆ ಆದರೆ, ಜಪಾನ್ ಟೋಕೊ ಎಂಬಲ್ಲಿ ಟೋಕೊ ಎಂಬ ವ್ಯಕ್ತಿಯು ಸುಮಾರು 13 ಲಕ್ಷ ಖರ್ಚು ಮಾಡಿ ತಾನು ನಾಯಿಯಾಗಿ ಬದಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಮಂಗನಿಂದ ಮಾನವ” ಎಂಬ ಮಾತಿದೆ. ಇದೇ ಕಾರಣಕ್ಕೆ ಮನುಷ್ಯ ಕೆಲವೊಮ್ಮೆ ಮಂಗನ ಹಾಗೆ ವರ್ತಿಸುವುದು ಎಂಬ ಮಾತೂ ಇದೆ. ಆದರೆ, ಜಪಾನ್‌ನಲ್ಲಿ ಮಾನವನೊಬ್ಬ ಶ್ವಾನವಾಗಿ ಬದಲಾಗಿದ್ದಾನೆ. ಹೀಗೆ, ಮಾನವನಿಂದ ಶ್ವಾನವಾಗಿ ಬದಲಾಗಲು ಆತ 13.24

13 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ಮಾನವ Read More »

ರಾಷ್ಟ್ರೀಯ ನ್ಯೂಸ್

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ದೇಶದಲ್ಲಿ ಈಗಾಗಾಲೇ ವಂದೇ ಭಾರತ್ ರೈಲು ತನ್ನ ಪ್ರಯಾಣವನ್ನು ಮುಂದುವರಿಸಿದ್ದು, ಹೆಚ್ಚಿನ ಪ್ರಯಾಣಿಕರು ಇದರಲ್ಲಿಯೇ ಪ್ರಯಾಣವನ್ನು ಮಾಡುತ್ತಿದ್ದಾರೆ. ಇದೀಗ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡಿರುವ ರೈಲ್ವೇ ಸಚಿವಾಲಯವು ವಂದೇ ಭಾರತ್ ರೈಲುಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ. ಅದರಂತೆ ಶೀಘ್ರದಲ್ಲೇ ಬೆಂಗಳೂರಿನಿಂದ ಹೈದ್ರಾಬಾದ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚರಿಸಲಿದೆ.    ರೈಲ್ವೇ ಸಚಿವಾಲಯದ ಪ್ರಕಾರ, ಇನ್ನು ಮೂರು ಹೊಸ ವಂದೇ ಭಾರತ್ ರೈಲುಗಳು ಆಗಸ್ಟ್ 15 ರ ಮೊದಲು ಕಾರ್ಯಾಚರಣೆಯನ್ನು

“ವಂದೇ ಭಾರತ್ ಎಕ್ಸ್‌ ಪ್ರೆಸ್”- ಶೀಘ್ರದಲ್ಲೇ ಬೆಂಗಳೂರಿನಿಂದ ಹೈದರಾಬಾದ್‌ಗೆ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಮೃತಪಟ್ಟ ಹಿನ್ನೆಲೆ- ಕೆಮ್ಮು ಔಷಧ ಉತ್ಪಾದನೆಗೆ ನಿಷೇಧ ಹೇರಿದ ಸರಕಾರ

(ನ್ಯೂಸ್ ಕಡಬ) newskadaba.com ಕ್ಯಾಮರೂನ್, ಆ. 03. ನಗರದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್ ತಯಾರಿಕೆಗೆ ಸರ್ಕಾರ ನಿರ್ಬಂಧ ಹಾಕಿದೆ. ಮಕ್ಕಳ ಸಾವಿಗೆ ಕಾರಣವಾದ ಕೆಮ್ಮು ಸಿರಪ್ ನ ತಯಾರಿಕೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್, ಮಧ್ಯಪ್ರದೇಶ ರಾಜ್ಯ ಡ್ರಗ್ ಕಂಟ್ರೋಲರ್ ರೀಮನ್ ಲ್ಯಾಬ್ಸ್‌ ಗೆ ಆದೇಶಿಸಿರುವುದಾಗಿ ವರದಿಯೊಂದು ತಿಳಿಸಿದೆ.   ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಮೃತಪಟ್ಟ ನಂತರ ಅಧಿಕಾರಿಗಳು ಇಂದೋರ್‌ನ ಎಂಎಸ್ ರೈಮನ್ ಲ್ಯಾಬ್ಸ್‌ನಲ್ಲಿ ತಪಾಸಣೆ ನಡೆಸಿದರು.

ಮಕ್ಕಳ ಮೃತಪಟ್ಟ ಹಿನ್ನೆಲೆ- ಕೆಮ್ಮು ಔಷಧ ಉತ್ಪಾದನೆಗೆ ನಿಷೇಧ ಹೇರಿದ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03. ಇತ್ತೀಚೆಗೆ ನಡೆದ 24ನೇ ಕಾರ್ಗಿಲ್ ವಿಜಯ ದಿವಸದಂದು ದೇಶದ ವಿವಿಧೆಡೆ ಕಾರ್ಗಿಲ್ ಯೋಧರಿಗೆ ಗೌರವ ಸಮರ್ಪಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ಈ ಗೌರವಾರ್ಪಣೆಯನ್ನು ವಿಶಿಷ್ಟಗೊಳಿಸಿದ್ದಾರೆ. ಬೆಂಗಳೂರಿನಿಂದ ಕಾರ್ಗಿಲ್ ವರೆಗೆ ಬರೋಬ್ಬರಿ 3,200 ಕಿ.ಮೀ ಗಳ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಕಾರ್ಗಿಲ್ ವೀರ ಕಲಿಗಳಿಗೆ ನಮಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿದ್ಯಾರ್ಥಿಗಳಿಂದ ಸೈಕಲ್ ನಲ್ಲಿ ಕಾರ್ಗಿಲ್ ಯಾತ್ರೆ.! Read More »

ರಾಷ್ಟ್ರೀಯ ನ್ಯೂಸ್

ಭಾರತಕ್ಕೆ ಬಂದ ಪಾಕ್ ಸೀಮಾಗೆ ಸಿನಿಮಾದಲ್ಲಿ ನಟಿಸುವ ಬಂಪರ್ ಆಫರ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 03. ಪಬ್‌ಜಿ ಗೇಮ್ ಮೂಲಕ ಪರಿಚಯವಾದ ಪ್ರಿಯಕರನಿಗೋಸ್ಕರ ಪಾಕಿಸ್ತಾನದಿಂದ ಮಕ್ಕಳ ಸಮೇತ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಸಿನಿಮಾದಲ್ಲಿ ನಟಿಸುವ ಭರ್ಜರಿ ಆಫ‌ರ್ ದೊರಕಿದೆ. ಬಾಲಿವುಡ್ ನಿರ್ದೇಶಕರೊಬ್ಬರು ಸೀಮಾಗೆ ಸಿನಿಮಾದಲ್ಲಿ ಅವಕಾಶ ನೀಡಲು ಮುಂದಾಗಿದ್ದಾರೆ. ಅಲ್ಲದೇ, ಸೀಮಾ ಪತಿಗೆ ಬೆಂಬಲವಾಗಿ ಗುಜರಾತ್‌ನ ಕಂಪನಿಯೊಂದು ಕೆಲಸದ ಆಫರ್ ಕೊಟ್ಟಿದೆ ಎನ್ನಲಾಗಿದೆ. ತಮ್ಮ ಕುಟುಂಬದ ಆರ್ಥಿಕ ಸಂಕಷ್ಟದ ಬಗ್ಗೆ ಹೇಳಿಕೊಂಡ ಸೀಮಾಳ ವಿಡಿಯೊವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಸೀಮಾ ಪ್ರಿಯಕರ ಸಚಿನ್‌ ಅವರ

ಭಾರತಕ್ಕೆ ಬಂದ ಪಾಕ್ ಸೀಮಾಗೆ ಸಿನಿಮಾದಲ್ಲಿ ನಟಿಸುವ ಬಂಪರ್ ಆಫರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 03. ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಸೇರಿ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಡಿಯಲ್ಲಿ ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಇನ್ಸ್‌ ಪೆಕ್ಟರ್ ಶಿವಪ್ರಕಾಶ್, ಸಿಬ್ಬಂದಿಗಳಾದ ವಿಜಯ್‌ಕುಮಾರ್ ಎ ಎಚ್‌ಸಿ, ಶಿವನಿ ಎಚ್‌ಸಿ ಮತ್ತು ಸಂದೇಶ್ ಬಂಧಿತ ಅಧಿಕಾರಿಗಳು ಎಂದು ತಿಳಿದು ಬಂದಿದೆ. ಬಂಧಿತರಾಗಿರುವ ವೈಟ್ ಫೀಲ್ಡ್ ಪೊಲೀಸರು ಕೊಚ್ಚಿಯ ಕುಂಬಲಂಗಿಯಿಂದ

ಲಂಚ ಸ್ವೀಕಾರ ಆರೋಪ – ಕರ್ನಾಟಕದ ಪೊಲೀಸರು ಕೇರಳದಲ್ಲಿ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top