ರಾಷ್ಟ್ರೀಯ ನ್ಯೂಸ್

ಯುಎಇಯಲ್ಲಿ 45ಕೋಟಿ ಬಹುಮಾನ ಗೆದ್ದ ಭಾರತೀಯ..!

(ನ್ಯೂಸ್ ಕಡಬ)newskadaba.com ಮುಂಬೈ, ಆ.03. ಯುಎಇ ನಲ್ಲಿ ಮುಂಬೈ ಮೂಲದ ವ್ಯಕ್ತಿಯೋರ್ವ ಬರೊಬ್ಬರಿ 45 ಕೋಟಿ ರೂ.ಬಹುಮಾನ ಗೆದ್ದಿದ್ದು, ಅದೃಷ್ಟವೇ ಬದಲಾಗಿದೆ ಎಂದು ವರದಿಯಾಗಿದೆ. ಸಚಿನ್‌ (47) ಎಂಬುವವರು 25 ವರ್ಷದಿಂದ ದುಬೈನಲ್ಲಿ ನೆಲೆಸಿದ್ದು, ಸಚಿನ್‌ ಸಿಎಡಿ ತಂತ್ರಜ್ಞರಾಗಿದ್ದು 139ನೇ ಮಾಜೂಜ್‌ ಡ್ರಾ ಬಹುಮಾನ ಗೆದ್ದಿದ್ದಾರೆ ಎನ್ನಲಾಗಿದೆ. 45 ಕೋಟಿ ಬಹುಮಾನ ಗೆದ್ದ ಬಳಿಕ ಮಾತನಾಡಿದ ಸಚಿನ್, ಪ್ರತಿ ವಾರ ಮಜೂಜ್‌ನಲ್ಲಿ ಭಾಗವಹಿಸುತ್ತಿದ್ದೆ. ಒಂದು ದಿನ ಗೆಲುವಿನ ನಿರೀಕ್ಷೆ ಇತ್ತು. ಈ ಗೆಲುವು ನನ್ನ ಕುಟುಂಬದ ಜೀವನವನ್ನು […]

ಯುಎಇಯಲ್ಲಿ 45ಕೋಟಿ ಬಹುಮಾನ ಗೆದ್ದ ಭಾರತೀಯ..! Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಒಡಿಶಾ ರೈಲು ದುರಂತ….! – ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು

(ನ್ಯೂಸ್ ಕಡಬ)newskadaba.com ಒಡಿಶಾ, ಆ.02. ಒಡಿಶಾದ ಬಾಲಸೋರ್‌ನಲ್ಲಿ ರೈಲು ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದೆ. ಆದರೂ ಭುವನೇಶ್ವರದ ಏಮ್ಸ್‌ ಆಸ್ಪತ್ರೆಯಲ್ಲಿ ಇರಿಸಲಾದ 29 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಎಐಐಎಂಎಸ್‍ನ‌ ವೈದ್ಯಕೀಯ ಅಧೀಕ್ಷಕ ದಿಲೀಪ್ ಕುಮಾರ್ ಪರಿದಾ ಹೇಳಿದ್ದಾರೆ. ಆಸ್ಪತ್ರೆಯಲ್ಲಿ 162 ದೇಹಗಳನ್ನು ಇರಿಸಲಾಗಿತ್ತು. ಆದರಲ್ಲಿ 113 ಮೃತದೇಹಗಳ ಗುರುತು ಪತ್ತೆಯಾಗಿದ್ದು ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಉಳಿದ ಮೃತ ದೇಹಗಳಿಗಾಗಿ ಡಿಎನ್‍ಎ ಪರೀಕ್ಷೆ ನಡೆಸಲಾಗಿದೆ. ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಖಚಿತ ವರದಿಯ

ಒಡಿಶಾ ರೈಲು ದುರಂತ….! – ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು Read More »

ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಈ ಘಟನೆ ನಡೆದಿದೆ. ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದ್ದು, ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ

ರೈಲಿನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ – ಆರೋಪಿ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಆ.02. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿದ್ದು, ಇದೀಗ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪ್ರಾಜೆಕ್ಟ್ ಚೀತಾ ಎಂದು ಕರೆಯಲ್ಪಡುವ ಮಹತ್ವಾಕಾಂಕ್ಷೆಯ ಉಪಕ್ರಮದ ಭಾಗವಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ಆಮದು ಮಾಡಿಕೊಳ್ಳಲಾದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯ ಸಾವಿನ ಸರಣಿಯಲ್ಲಿ ಇದು ಕೂಡ ಒಂದು. ಸುಮಾರು ಏಳು ದಶಕಗಳ ಹಿಂದೆ ದೇಶದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ. ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.02. ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆಯನ್ನು ನವೀಕರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಗಳ ದರ ಇಳಿಕೆ‌ ಮಾಡಲಾಗಿದ್ದು, ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು 100 ರೂ.ಗೆ ಇಳಿಸಲಾಗಿದೆ ಎನ್ನಲಾಗಿದೆ. ದೇಶದ ರಾಜಧಾನಿ ನವದೆಹಲಿಯಲ್ಲಿ LPG ಸಿಲಿಂಡರ್ ಬೆಲೆ 1680 ರೂ.ಗೆ ಇಳಿದಿದ್ದು, ಜುಲೈನಲ್ಲಿ ಸಿಲಿಂಡರ್ ಬೆಲೆ ಏರಿಕೆಯಾದ ನಂತರ ಮೊದಲ ಬಾರಿಗೆ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 100 ರೂ. ಇಳಿಸಿದೆ. ಇದಕ್ಕೂ ಮೊದಲು

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 100ರೂ.ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತಾಷ್ಕೆಂಟ್, ಆ.02. ಬಹುಮಹಡಿ ಕಟ್ಟಡದ ಲಿಪ್ಟ್ ನೊಳಗೆ 3 ದಿನ ಸಿಲುಕಿದ್ದ ಮಹಿಳೆಯೊಬ್ಬರು ಉಸಿರು ಕಟ್ಟಿ ಮೃತಪಟ್ಟ ಘಟನೆ ವರದಿಯಾಗಿದೆ. ಮಹಿಳೆ ಕಟ್ಟಡದ 9ನೇ ಮಹಡಿಗೆ ಲಿಫ್ಟ್ ಮೂಲಕ ತೆರಳಿದ್ದಾಗ ಲಿಫ್ಟ್ ಹಾಳಾಗಿ ಅದರೊಳಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಡಿತಗೊಂಡ ಕಾರಣ ಲಿಪ್ಟ್ ನಲ್ಲಿನ ಫ್ಯಾನ್ ಕೂಡಾ ಸ್ಥಗಿತಗೊಂಡಿದ್ದು, ಮಹಿಳೆ ಸಹಾಯಕ್ಕಾಗಿ ಎಷ್ಟು ಕಿರುಚಿದರೂ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ವರದಿ ತಿಳಿಸಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಕೆಟ್ಟುನಿಂತ ಲಿಫ್ಟ್ ನಲ್ಲಿ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ Read More »

ರಾಷ್ಟ್ರೀಯ ನ್ಯೂಸ್

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3

(ನ್ಯೂಸ್ ಕಡಬ) newskadaba.com ಇಸ್ರೋ, ಆ. 01. ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3ರ ಬಾಹ್ಯಾಕಾಶ ನೌಕೆ ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಯತ್ತ ಪಯಣ ಮುಂದುವರಿಸಿದೆ. ಈಗಾಗಲೇ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ ಲೂನಾರ್ ಕಕ್ಷೆಗೆ ಸೇರಿಸಿದ್ದು, ಇನ್ನೇನು ನೌಕೆ ಚಂದ್ರನ ಕಡೆಗೆ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ. ಇಸ್ರೋ ಟೆಲಿಮಿಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್‌ ವರ್ಕ್‌ನಲ್ಲಿ ಯಶಸ್ವಿ ಪೆರಿಜಿ-ಫೈರಿಂಗ್ ಪೂರೈಸಿದೆ. ಇನ್ನು ನೌಕೆಯ ಸ್ಟಾಪ್ ಚಂದ್ರನ ಅಂಗಳವಾಗಿದೆ. ಚಂದ್ರನ ಬಳಿಗೆ ತಲುಪಿದ ನಾಲ್ಕು ದಿನದಲ್ಲಿ ಲೂನಾರ್-ಆರ್ಬಿಟ್ ಅಳವಡಿಕೆ

ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಸಾಗಿದ ಚಂದ್ರಯಾನ- 3 Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top