ರಾಷ್ಟ್ರೀಯ ನ್ಯೂಸ್

Crime

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು

(ನ್ಯೂಸ್ ಕಡಬ)newskadaba.com ಪಶ್ಚಿಮಬಂಗಾಳ, ಜು.28. ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಈ ದಂಪತಿ ಇನ್‌ ಸ್ಟಾಗ್ರಾಮ್ ರೀಲ್‌ಗಳನ್ನು ಮಾಡಲು ಐಫೋನ್ ಖರೀದಿಸಲು ಬಯಸಿದ್ದು, ಆದರೆ ಫೋನ್ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ದಂಪತಿಗಳಲ್ಲಿ ಬಹಳಷ್ಟು ಬದಲಾವಣೆಗಳು ಕಂಡು ಬಂದಿತ್ತು. ಜೊತೆಗೆ ದಂಪತಿಗಳಿಗೆ ಎಂಟು ತಿಂಗಳ ಹೆಣ್ಣು ಮಗು ಕೂಡಾ ಮನೆಯಲ್ಲಿ ಕಾಣುತ್ತಿರಲಿಲ್ಲ ಈ ನಡುವೆ […]

ಐಫೋನ್ ಖರೀದಿಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ಪಾಪಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.28. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಬಾವಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.28. ಆವರಣ ಇಲ್ಲದ ಬಾವಿಗೆ ಬಿದ್ದು ಪಾಕತಜ್ಞರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಕಾಟುಕುಕ್ಕೆ ಕುಡ್ತಡ್ಕದಲ್ಲಿ ನಡೆದಿದೆ. ಮೃತಪಟ್ಟವರನ್ನು ಜನಾರ್ಧನ ನಾಯಕ್(42 ) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಬಾವಿಗೆ ಬಿದ್ದು ಈ ದುರ್ಘಟನೆ ನಡೆದಿದ್ದು, ನೀರು ಸೇದಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಆಕಸ್ಮಿಕ ವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ತವರು ಮನೆಗೆ ತೆರಳಿದ್ದ ಪತ್ನಿ ಮತ್ತು ಮಗು ಸಂಜೆ ಮನೆಗೆ ಬಂದಾಗ ಜನಾರ್ಧನ ನಾಪತ್ತೆಯಾಗಿದ್ದು, ಪರಿಸರ ವಾಸಿಗಳಿಗೆ ಮಾಹಿತಿ ನೀಡಿದ್ದರು. ಗಮನಿಸಿದಾಗ

ಆಕಸ್ಮಿಕವಾಗಿ ಬಾವಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

(ನ್ಯೂಸ್ ಕಡಬ)newskadaba.com ಕೇರಳ, ಜು.28. 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದಿದ್ದು, ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ,

10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು Read More »

ರಾಷ್ಟ್ರೀಯ ನ್ಯೂಸ್

ಆಗಸ್ಟ್ 24ರಂದು ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ವಿವಾಹ

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಜು. 27. ಟಾಲಿವುಡ್ ನಟ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ಬರುವ ಆಗಸ್ಟ್ 24ರಂದು ಇಟಲಿಯಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಇತ್ತೀಚೆಗೆ ಕುಟುಂಬಿಕರ ಸಮ್ಮುಖದಲ್ಲಿ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಸದ್ಯ ಈ ಜೋಡಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು, ನಟ ವರುಣ್ ಭಾವೀ ಪತ್ನಿ ಲಾವಣ್ಯ ತ್ರಿಪಾಠಿ ಜೊತೆ ಕಾಫಿ ಡೇಟ್ ಮಾಡುತ್ತಿರುವ ಫೋಟೋ ಭಾರೀ ಸದ್ದು ಮಾಡುತ್ತಿದೆ. 2017ರಲ್ಲಿ ತೆರೆಕಂಡಿದ್ದ ಮಿಸ್ಟರ್ ಸಿನೆಮಾದಲ್ಲಿ

ಆಗಸ್ಟ್ 24ರಂದು ನಟ ವರುಣ್ ತೇಜ್ ಹಾಗೂ ನಟಿ ಲಾವಣ್ಯ ತ್ರಿಪಾಠಿ ವಿವಾಹ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಸರಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ

(ನ್ಯೂಸ್ ಕಡಬ) newskadaba.com  ಸಿಕ್ಕಿಂ, ಜು. 27. ಸಿಕ್ಕಿಂ ರಾಜ್ಯದಲ್ಲಿ ಸರಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಂಗ್ ಹೇಳಿದ್ದಾರೆ. ನಾಗರೀಕ ಸೇವಾ ಅಧಿಕಾರಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು, ಜೊತೆಗೆ ಪುರುಷರಿಗೂ ಒಂದು ತಿಂಗಳು ಪಿತೃತ್ವ ರಜೆ ನೀಡಲಾಗುವುದು ಎಂದರು. ಈ ಯೋಜನೆಯಿಂದ ಸರಕಾರಿ ನೌಕರರು ತಮ್ಮ ಮಕ್ಕಳು ಹಾಗೂ

ಸರಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಬ್ರಾ’ ಏಕವಚನ, ‘ಪ್ಯಾಂಟೀಸ್’ ಏಕೆ ಬಹುವಚನ – ಟ್ರೋಲ್ ಆದ ಅಮಿತಾಭ್ ಬಚ್ಚನ್ ಟ್ವೀಟ್

(ನ್ಯೂಸ್ ಕಡಬ) newskadaba.com ಮುಂಬೈ, ಜು. 27. ಅಮಿತಾಭ್‌ ಬಚ್ಚನ್‌ ಅವರು 2010ರಲ್ಲಿ ಬ್ರಾ ಏಕೆ ಏಕವಚನ, ಪ್ಯಾಂಟೀಸ್‌ ಏಕೆ ಬಹುವಚನ’ ಎಂದು ತಮಾಷೆಯಾಗಿ ಟ್ವೀಟ್‌ ಮಾಡಿದ್ದರು. ಪದಗಳ ಸಂಬೋಧನೆ ಕುರಿತು ಸಿಲ್ಲಿ ಪ್ರಶ್ನೆ ಕೇಳಿದ್ದರು. ಇದು ಈಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಅರ್ಥೈಸಿಕೊಂಡು ಅಮಿತಾಭ್‌ ಬಚ್ಚನ್‌ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ. ಓರ್ವ ವ್ಯಕ್ತಿ “ಕೊನೆಗೂ ಒಬ್ಬರಾದರೂ ತುಂಬ ಪ್ರಮುಖ ಪ್ರಶ್ನೆ ಕೇಳಿದರು” ಎಂದು ವ್ಯಂಗ್ಯವಾಡಿದ್ದರೆ “ತುಂಬ ಒಳ್ಳೆಯ ಪ್ರಶ್ನೆ.

‘ಬ್ರಾ’ ಏಕವಚನ, ‘ಪ್ಯಾಂಟೀಸ್’ ಏಕೆ ಬಹುವಚನ – ಟ್ರೋಲ್ ಆದ ಅಮಿತಾಭ್ ಬಚ್ಚನ್ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸಮಸ್ತಿಪುರ, ಜು.27. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಮಗು ಗಂಭೀರವಾಗಿ ಗಾಯಗೊಂಡಿದ್ದು, ಗಲಾಟೆ ನಡೆದ ನಂತರ ಸುತ್ತಮುತ್ತಲಿನ

100 ರೂಪಾಯಿಗಾಗಿ ಮಗನನ್ನೇ ಕುಡಿದ ಮತ್ತಿನಲ್ಲಿ ಕೊಂದ ಪಾಪಿ ತಂದೆ Read More »

ರಾಷ್ಟ್ರೀಯ ನ್ಯೂಸ್

ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.27. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ

ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ Read More »

ರಾಷ್ಟ್ರೀಯ ನ್ಯೂಸ್

ಹೊಸ ಕಾನೂನು ಜಾರಿ; ಲಿಂಗ ಬದಲಾಯಿಸುವಂತಿಲ್ಲ – ರಷ್ಯಾ ಆರೋಗ್ಯ ಸಚಿವಾಲಯ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ರಷ್ಯಾ, ಜು.27. ಲಿಂಗ ಪರಿವರ್ತನೆಗೆ ಶಸ್ತಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದಂತೆ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನುಬಾಹಿರಗೊಳಿಸುವ ಕಾನೂನಿಗೆ ಇದು ಪೂರಕವಾಗಿದೆ. ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಬಗೆಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧವು ಅನ್ವಯಿಸುವುದಿಲ್ಲ. ಹಾಗೇಯೇ ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಅನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಹೊಸ ಕಾನೂನು ಜಾರಿ; ಲಿಂಗ ಬದಲಾಯಿಸುವಂತಿಲ್ಲ – ರಷ್ಯಾ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top