ರಾಷ್ಟ್ರೀಯ ನ್ಯೂಸ್

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…!

(ನ್ಯೂಸ್ ಕಡಬ)newskadaba.com  ಟೊರಂಟೊ, ಜು.25. ಕೆನಡಾದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ದಾಳಿಕೋರರು ಆತನನ್ನು ಹತ್ಯೆಮಾಡಿ ಆತನಲ್ಲಿದ್ದ ಹಣವನ್ನು ದರೋಡೆಮಾಡಿರುವ ಪ್ರಕರಣ ಕೆನಡಾದಲ್ಲಿ ವರದಿಯಾಗಿದೆ. ಕೆನಡಾದಲ್ಲಿ ಶಿಕ್ಷಣ ಪಡೆಯುತ್ತಿರುವ ಗುರ್ವಿಂದರ್‌ ನಾಥ್‌ ಬಿಡುವಿನ ವೇಳೆಯಲ್ಲಿ ಆಹಾರ ಪೂರೈಸುವ ಕೆಲಸವನ್ನೂ ಮಾಡುತ್ತಿದ್ದ ಎನ್ನಲಾಗಿದೆ. ಆತನ ಬಳಿ ಆಹಾರಕ್ಕೆ ಆರ್ಡರ್‌ ಮಾಡಿದ ಶಂಕಿತ ಆರೋಪಿಗಳು ಆತ ಅಲ್ಲಿಗೆ ಬರುತ್ತಿರುವಂತೆ ಮಾತಿನ ಚಕಮಕಿ ನಡೆಸಿ ಆತನ ಮೇಲೆ ಹಲ್ಲೆ ನಡೆಸಿ ಆತನಲ್ಲಿದ್ದ ಹಣ ಮತ್ತು ವಾಹನವನ್ನು ಕಿತ್ತುಕೊಳ್ಳಲು […]

ಭಾರತೀಯ ವಿದ್ಯಾರ್ಥಿಯ ಥಳಿಸಿ ಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಜು.25. ರೈಲ್ವೆ ಟಿಕೆಟಿಂಗ್ ಸೇವೆಗಳನ್ನು ನೀಡುವ ಆನ್ಲೈನ್ ಪ್ಲಾಟ್ಫಾರ್ಮ್ ಐಆರ್ ಸಿಟಿಸಿ ತಾಂತ್ರಿಕ ಕಾರಣಗಳಿಂದಾಗಿ ವೆಬ್ ಸೈಟ್ ಡೌನ್ ಆಗಿದ್ದು, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಡುವಂತಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಟಿಕೆಟಿಂಗ್ ಸೇವೆ ಲಭ್ಯವಿಲ್ಲದ ಕಾರಣ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಇಂದು ಐಆರ್ ಸಿಟಿಸಿ ವೆಬ್ಸೈಟ್ನಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗದಿದ್ದಾಗ ಮುಂಜಾನೆಯ ಸಮಯದಲ್ಲಿ ಕೆಲವು ಬಳಕೆದಾರರು ಈ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ. ಐಆರ್ ಸಿಟಿಸಿ ತಕ್ಷಣವೇ ಸಮಸ್ಯೆಯನ್ನು ಒಪ್ಪಿಕೊಂಡಿತು.

`IRCTC’ ವೆಬ್ ಸೈಟ್ ಸರ್ವರ್ ಡೌನ್ ➤  ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ Read More »

ರಾಷ್ಟ್ರೀಯ ನ್ಯೂಸ್

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.25. ಆಗಸ್ಟ್ 1ರಿಂದ ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭವ 3.0 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ‘ಆಯುಷ್ಮಾನ್ ಭವ’ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸುತ್ತಿದೆ, ಇದು ಎಲ್ಲಾ ಸರ್ಕಾರಿ ಆರೋಗ್ಯ ಯೋಜನೆಗಳನ್ನು ಕೊನೆಯ ಮೈಲಿಯಲ್ಲಿರುವವರು ಸೇರಿದಂತೆ ಪ್ರತಿಯೊಬ್ಬ ಉದ್ದೇಶಿತ ಫಲಾನುಭವಿಗೆ ಗರಿಷ್ಠ ಪ್ರಮಾಣದಲ್ಲಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಯೋಜಿಸುತ್ತಿದ್ದು, ಆಯುಷ್ಮಾನ್ ಅಪ್ಕೆ ದ್ವಾರ್ 3.0, ಆಯುಷ್ಮಾನ್ ಸಭಾ, ಆಯುಷ್ಮಾನ್ ಮೇಳ ಮತ್ತು ಆಯುಷ್ಮಾನ್ ಗ್ರಾಮ್ ಈ ಕಾರ್ಯಕ್ರಮದ ಅಡಿಯಲ್ಲಿ ಯೋಜಿಸಲಾದ ಕೆಲವು ಚಟುವಟಿಕೆಗಳಾಗಿವೆ

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ Read More »

ರಾಷ್ಟ್ರೀಯ ನ್ಯೂಸ್

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜು.25. ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ವರದಿಯಾಗಿದೆ. ಕಂದಾಯ ಅಧಿಕಾರಿಯಾಗಿರುವ ಪಟ್ಟಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಜಿಲ್ಲಾ ನೋಂದಾಣಿಧಿಕಾರಿಯೋರ್ವರು ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಕುರಿತು ಕಾಸರೋಡಿನಿಂದ ವರದಿಯಾಗಿದೆ. ಮೃತರನ್ನು ಟಿ .ಇ ಮುಹಮ್ಮದ್ ಅಶ್ರಫ್ (55) ಎಂದು ಗುರುತಿಸಲಾಗಿದೆ. ಮೂಲತಃ ಮಲಪ್ಪುರಂ ನಿವಾಸಿಯಾಗಿರುವ ಇವರು ಕಾಸರಗೋಡು ಜಿಲ್ಲಾ ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಗರ ಹೊರವಲಯದ ಹೋಟೆಲ್ ವೊಂದರಲ್ಲಿ ರೂಂ ಪಡೆದು ವಾಸ್ತವ್ಯ ಹೂಡಿದ್ದರು.   ಬೆಳಗ್ಗೆ ಅಶ್ರಫ್ ರವರು ರೂಂ ನಿಂದ ಹೊರಬರದೇ ಇದ್ದುದರಿಂದ ಸಂಶಯಗೊಂಡು ಅವರ ಮೊಬೈಲ್ ಗೆ ಕರೆಮಾಡಿದಾಗ ತೆಗೆಯದೆ

ಜಿಲ್ಲಾ ನೋಂದಣಾಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 24. ಬೇಕಲ ಕೋಟೆಗೆ ತೆರಳಿದ್ದ ಆರು ಮಂದಿಯ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಅಬ್ದುಲ್ ಮನ್ಸೂರ್, ಅಬ್ದುಲ್ ಖಾದರ್ ಅಫೀಕ್, ಮುಹಮ್ಮದ್ ನಿಸಾರ್ ಮತ್ತು ಬಿ.ಕೆ ಆರಿಫ್ ಎಂದು ಗುರುತಿಸಲಾಗಿದೆ. ಆರು ಮಂದಿಯ ತಂಡದ ಪೈಕಿ ಓರ್ವನ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬೇಕಲ ಕೋಟೆ ವೀಕ್ಷಿಸಿ, ಮರಳುತ್ತಿದ್ದಾಗ ಮೇಲ್ಪರಂಬ ಬಳಿ

ಮುಂದುವರಿದ ನೈತಿಕ ಪೊಲೀಸ್ ಗಿರಿ- ನಾಲ್ವರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ !

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24. ದೇಶಾದ್ಯಂತ 2022ರಲ್ಲಿ ಸಂಭವಿಸಿದ ರೇಬಿಸ್ ಸೋಂಕಿನಿಂದಾದ ಮರಣ ಪ್ರಮಾಣದಲ್ಲಿ ಕರ್ನಾಟಕ ರಾಜ್ಯಗಳು ಮೂರನೆ ಸ್ಥಾನದಲ್ಲಿವೆ ಎಂದು ತಿಳಿದುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಬಘೇಲ್ , ಕೇರಳ ಸಂಸದ ಡೀನ್ ಕುರಿಯಾಕೋಸ್ ಅವರ ಪ್ರಶ್ನೆಗೆ ಪ್ರತಿಯಾಗಿ ಲೋಕಸಭೆಯಲ್ಲಿ ಮಂಡಿಸಿದರು ಎನ್ನಲಾಗಿದೆ. ವರದಿಯ ಪ್ರಕಾರ, ದಕ್ಷಿಣ ಭಾರತದ ಐದು ರಾಜ್ಯಗಳು ಅತಿ ಹೆಚ್ಚು ರೇಬಿಸ್ ಸೋಂಕಿನ ಮರಣ ಪ್ರಮಾಣವನ್ನು ದಾಖಲಿಸಿದ್ದು, ಇಡೀ ಭಾರತದಲ್ಲಿ ಆಂಧ್ರಪ್ರದೇಶ

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ ! Read More »

ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.24. ಬಾಲಿವುಡ್‌ ನಟ ಶಾರುಖ್ ಖಾನ್ ಅವರು ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ವಿಶ್ವಕಪ್ 2023 ರ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಪೋಟೋ ಮತ್ತು ಪ್ರೋಮೊವನ್ನು ಹಂಚಿಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಆರಂಭಗೊಂಡು ನವೆಂಬರ್ 19 ರ ನಡುವೆ ನಡೆಯುವ ಪಂದ್ಯಾಟದಲ್ಲಿ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಸೆಣಸಾಡಲಿದೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಭಾರತೀಯ ರಿಸರ್ವ್ ಬ್ಯಾಂಕ್ ನ ರಜಾದಿನದ ಕ್ಯಾಲೆಂಡರ್ ಪ್ರಕಾರ, 2023ರ ಆಗಸ್ಟ್ ತಿಂಗಳಿನಲ್ಲಿ ವಾರಾಂತ್ಯ ಸೇರಿ ಒಟ್ಟು 14 ದಿನಗಳು ಬ್ಯಾಂಕ್‌ ರಜಾ ಇರಲಿದೆ. ಆಗಸ್ಟ್ ತಿಂಗಳಿನಲ್ಲಿ ಒಟ್ಟ್ಉ 14 ದಿನಗಳ ಕಾಲ ಬ್ಯಾಂಕ್ ರಜಾ ಇರಲಿದ್ದು, ಸಾರ್ವಜನಿಕರು ಬ್ಯಾಂಕ್‌ ಕೆಲಸಗಳಿಗೆ ಭೇಟಿ ಕೊಡುವ ಮುನ್ನ ರಜಾ ದಿನಗಳ ಬಗ್ಗೆ ನೋಡಿಕೊಳ್ಳುವಂತೆ ಸಲಹೆ ನೀಡಲಾಗಿದೆ. ಈಗಾಗಲೇ ಆರ್‌ಬಿಐ 2000 ರೂ.ಗಳ ನೋಟುಗಳನ್ನು ಸೆಪ್ಟೆಂಬರ್ 30ರೊಳಗೆ ವಿನಿಮಯ ಮಾಡಿಕೊಳ್ಳಲು ಹೇಳಿದೆ.

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ- ಆಗಸ್ಟ್ ತಿಂಗಳಲ್ಲಿ 14 ದಿನಗಳು ಬ್ಯಾಂಕ್ ಬಂದ್ Read More »

ರಾಷ್ಟ್ರೀಯ ನ್ಯೂಸ್
Scroll to Top