ರಾಷ್ಟ್ರೀಯ ನ್ಯೂಸ್

ಈ ಊರಲ್ಲಿ ಹಾವು ಇಲ್ಲ ಅಂದ್ರೆ ಮದುವೆನೇ ಆಗಲ್ಲ – ಏನಿದು ವಿಚಿತ್ರ…ಇಲ್ಲಿದೆ ಸ್ಟೋರಿ

(ನ್ಯೂಸ್ ಕಡಬ) newskadaba.com ಛತ್ತೀಸ್​ಗಢ, ಜು. 24. ಛತ್ತೀಸ್‌ಗಢದ ಕೊರ್ಬಾದಲ್ಲಿರುವ ಸನ್ವಾರ ಬುಡಕಟ್ಟು ಜನಾಂಗದವರು ತಮ್ಮ ವಿವಾಹಗಳಲ್ಲಿ ವಿಚಿತ್ರ ಮತ್ತು ವಿಶಿಷ್ಟ ಸಂಪ್ರದಾಯವನ್ನು ಅನುಸರಿಸುತ್ತಾರೆ. ಹಾಗೆಯೇ ಇಲ್ಲಿನ ಜನರು ಹಾವುಗಳನ್ನು ವರದಕ್ಷಿಣೆಯಾಗಿ ನೀಡುತ್ತಾರೆ. ಒಂದುವೇಳೆ ವರನ ಮನೆಗೆ ವಧುವಿನ ಕಡೆಯವರು ಒಂಬತ್ತು ವಿವಿಧ ಜಾತಿಯ ಹಾವುಗಳನ್ನು ಕೊಂಡೊಯ್ಯಲು ವಿಫಲವಾದಲ್ಲಿ, ಆ ಮದುವೆಯನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಈ ಬುಡಕಟ್ಟು ಜನಾಂಗದಲ್ಲಿ ಹಾವನ್ನು ವರದಕ್ಷಿಣೆಯನ್ನಾಗಿ ನೀಡುವ ಪ್ರಾಚೀನ ಸಂಪ್ರದಾಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಸ್ಥಳೀಯ ನಿವಾಸಿ, ಹಾವುಗಳು ಸಮುದಾಯದ ಅಂತರ್ಗತ […]

ಈ ಊರಲ್ಲಿ ಹಾವು ಇಲ್ಲ ಅಂದ್ರೆ ಮದುವೆನೇ ಆಗಲ್ಲ – ಏನಿದು ವಿಚಿತ್ರ…ಇಲ್ಲಿದೆ ಸ್ಟೋರಿ Read More »

ರಾಷ್ಟ್ರೀಯ ನ್ಯೂಸ್

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜು. 24. ವ್ಯಕ್ತಿಯೋರ್ವ ಮದ್ಯಪಾನ ಮಾಡಿ, ಅದರ ನಶೆಯಲ್ಲಿ ತನ್ನ ಹೆಂಡತಿಯನ್ನು ಚುಂಬಿಸಲು ಹೋಗಿದ್ದಾನೆ. ಆದರೆ ಈತ, ತನ್ನ ಹೆಂಡತಿಗೆ ಚುಂಬನ​ ಕೊಟ್ಟಿದ್ದೇ ಕೊಟ್ಟಿದ್ದು. ಪತಿರಾಯ ತನ್ನ ಜನ್ಮದಲ್ಲಿ ಇನ್ನೆಂದೂ ಈ ಘಟನೆಯನ್ನು ಮರೆಯಲಾರದ ಘೋರ ದುರಂತಕ್ಕೆ ಕಾರಣವಾದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಮದ್ಯಪಾನ ಮಾಡುತ್ತಿದ್ದ ದಂಪತಿಗಳಿಬ್ಬರು ಇನ್ನೇನು ರೋಮ್ಯಾನ್ಸ್​ ಮಾಡಲು ಹತ್ತಿರವಾಗಿದ್ದ ಸಂದರ್ಭ ಪತಿ, ತನ್ನ ಪತ್ನಿಗೆ ಚುಂಬಿಸಿದ್ದಾನೆ. ಈ ಸಂದರ್ಭದಲ್ಲಿ ಪತ್ನಿ, ಗಂಡನ ನಾಲಗೆ ಕಚ್ಚಿದ್ದು ಇನ್ನೇನು

ಪಾನಮತ್ತನಾಗಿ ಪತ್ನಿಯನ್ನು ಚುಂಬಿಸಿದ ಪತಿ- ಪತ್ನಿಯ ಉಡುಗೊರೆ ನೋಡಿ ಪತಿ ಶಾಕ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಪ.ಬಂಗಾಳ, ಜು.24. ಪಾನಿಹಟಿಯಲ್ಲಿ ಮದ್ಯ ಖರೀದಿಗೆ ಬೇಕಾದ ಹಣಕ್ಕಾಗಿ ತಮ್ಮ ಆರು ತಿಂಗಳ ಮಗುವನ್ನೇ ಮಾರಾಟ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಕ್ಕಳ ಮಾರಾಟ ಜಾಲವು ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರಾಟ ಮಾಡಿರುವ ಮಗು ಇನ್ನೂ ಕೂಡಾ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆ ಜೈದೇವ್ ಚೌಧುರಿ ತಾಯಿ ಸತಿ ಚೌಧುರಿ ಹಾಗೂ ತಾತ ಕನಾಯಿ ಚೌಧುರಿ ಎಂಬವರ ಬಂಧನವಾಗಿದ್ದು, ಮಗುವನ್ನು ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ

(ನ್ಯೂಸ್ ಕಡಬ) newskadaba.com ತೆಲಂಗಾಣ, ಜು. 24. ಬಾಲಕನೋರ್ವ ಯೂಟ್ಯೂಬ್ ವಿಡಿಯೋವೊಂದನ್ನು ಅನುಕರಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 11ರ ಬಾಲಕ ರನೇ ತರಗತಿ ವಿದ್ಯಾರ್ಥಿ ಉದಯ್ ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ಊಟ ಮುಗಿಸಿ ಕೋಣೆಗೆ ಹೋದವ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ನ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡದೇ ಇದ್ದು, ಕರೆ ಮಾಡಿದಾಗಲೂ ಪ್ರತಿಕ್ರಿಯಿಸಿರಲಿಲ್ಲ. ನಂತರ ಅವರು

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ Read More »

ರಾಷ್ಟ್ರೀಯ ನ್ಯೂಸ್

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಓಪ್ಪೋ, ವಿವೋ, ಶಿಯೋಮಿ ಟೆಕ್ನಾಲಜಿ ಸೇರಿದಂತೆ ಚೀನಾ ಸ್ಮಾರ್ಟ್ ಫೋನ್ ಉತ್ಪಾದನಾ ಸಂಸ್ಥೆಗಳು 9 ಸಾವಿರ ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಿರುವುದಾಗಿ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸಂಸತ್ ನಲ್ಲಿ ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ. ಈ ಚೀನಾ ಸಂಸ್ಥೆಗಳು 2018-19, 2022-23 ರ ಅವಧಿಯಲ್ಲಿ ಕಸ್ಟಮ್ಸ್ ಸುಂಕ, ಜಿಎಸ್ ಟಿ ಸೇರಿದಂತೆ ಒಟ್ಟು 9 ಸಾವಿರ ಕೋಟಿ ರೂ.ಗಳ ತೆರಿಗೆ ವಂಚನೆ

ಚೀನೀ ಮೊಬೈಲ್ ಸಂಸ್ಥೆಗಳಿಂದ 9 ಸಾವಿರ ಕೋಟಿ ರೂಪಾಯಿ ತೆರಿಗೆ ಬಾಕಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಪ್ರಧಾನಿಯಿಂದ ಹೊಸದಾಗಿ 70,000 ನೇಮಕಾತಿ ಪತ್ರಗಳನ್ನು ವಿತರಣೆ

(ನ್ಯೂಸ್ ಕಡಬ)newskadaba.Com ನವದೆಹಲಿ, ಜು.22. ಪ್ರಧಾನಿ ನರೇಂದ್ರ ಮೋದಿ ಹೊಸದಾಗಿ ಸೇರ್ಪಡೆಗೊಂಡ ಯುವಕರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 70,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವಾಗ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಈ ದೇಶದ ಜನತೆ ಸಂಕಲ್ಪ ಕೈಗೊಂಡಿದ್ದಾರೆ’ ಎಂದರು. ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ

ಪ್ರಧಾನಿಯಿಂದ ಹೊಸದಾಗಿ 70,000 ನೇಮಕಾತಿ ಪತ್ರಗಳನ್ನು ವಿತರಣೆ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಪಾಕಿಸ್ತಾನದಿಂದ ಭಾರತಕ್ಕೆ ಓಡಿ ಬಂದಿರುವ ಸೀಮಾ ಹೈದರ್ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿ ಪತ್ರದಲ್ಲಿ ಹೀರ್-ರಾಂಜಾ, ಲೈಲಾ-ಮಜ್ನು ಪ್ರೇಮಕಥೆಯನ್ನು ಸೀಮಾ ಪ್ರಸ್ತಾಪಿಸಿದ್ದಾರೆ. ‘ಸಚಿನ್ ಪ್ರೀತಿ ಪಡೆಯಲು ಭಾರತಕ್ಕೆ ಬಂದಿದ್ದು ಇಲ್ಲೇ ಇರಲು ಬಯಸುತ್ತೇನೆ. ತಾರೆಯರಾದ ಆಲಿಯಾ ಭಟ್, ಅಕ್ಷಯ್ ಕುಮಾರ್ ಅವರು ವಿದೇಶಿ ಪೌರತ್ವ ಹೊಂದಿದ್ದರೂ ಭಾರತದಲ್ಲಿ ವಾಸಿಸಲು ಸಾಧ್ಯವಾದರೆ ನಾನೇಕೆ ಇಲ್ಲಿ ಇರಬಾರದು ?’ ಎಂದು ಅವರು ಮನವಿಯಲ್ಲಿ ಪ್ರಶ್ನಿಸಿದ್ದಾರೆ. ಭಾರತಕ್ಕೆ ಅಕ್ರಮವಾಗಿ

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್ Read More »

ರಾಷ್ಟ್ರೀಯ ನ್ಯೂಸ್

ಕಾರ್ಗಿಲ್ ನಲ್ಲಿ ದೇಶ ಕಾಪಾಡಿದ ನನಗೆ ಪತ್ನಿಯನ್ನು ಕಾಪಾಡಲು ಆಗಲಿಲ್ಲ- ದುಃಖ ತೋಡಿಕೊಂಡ ನಗ್ನ ಸಂತ್ರಸ್ತೆಯ ಪತಿ

(ನ್ಯೂಸ್ ಕಡಬ) newskadaba.com ಇಂಫಾಲ್, ಜು. 22. ಮಣಿಪುರದ ಹಿಂಸಾಚಾರ ಖಂಡಿಸಿ ದೇಶದ ಮೂಲೆ ಮೂಲೆಯಲ್ಲೂ ಪ್ರತಿಭಟನೆಗಳು ನಡೆಯುತ್ತಿದೆ. ಇದೀಗ ಮಹಿಳೆಯರಿಬ್ಬರ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಘಟನೆ ಕುರಿತು ಸಂತ್ರಸ್ತೆಯೋರ್ವರ ಪತಿ ನಿವೃತ್ತ ಯೋಧ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶದ ಗಡಿಯನ್ನು ಕಾಪಾಡಿದ್ದೆ. ಶ್ರೀಲಂಕಾದಲ್ಲಿ ನಡೆದ ಭಾರತೀಯ ಸೇನೆಯ ಶಾಂತಿ ಸ್ಥಾಪನೆ ಆಂದೋಲನದಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದ್ದೆ. ಆದರೆ ದೇಶವನ್ನು ಉಳಿಸಿದ ನನಗೆ ನನ್ನ ಪತ್ನಿ, ಮನೆ

ಕಾರ್ಗಿಲ್ ನಲ್ಲಿ ದೇಶ ಕಾಪಾಡಿದ ನನಗೆ ಪತ್ನಿಯನ್ನು ಕಾಪಾಡಲು ಆಗಲಿಲ್ಲ- ದುಃಖ ತೋಡಿಕೊಂಡ ನಗ್ನ ಸಂತ್ರಸ್ತೆಯ ಪತಿ Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಭಾರತದಲ್ಲಿ ಬ್ಯಾಂಕುಗಳು ವಾರದಲ್ಲಿ ಐದು ದಿನಗಳ ಕಾಲ ಎರಡು ಸಾಪ್ತಾಹಿಕ ರಜಾ ದಿನಗಳೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಷನ್ (ಐಬಿಎ) ಜುಲೈ. 28 ರಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ನೊಂದಿಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಖಾಸಗಿ ಮಾಧ್ಯಮಗಳ ವರದಿ ಪ್ರಕಾರ ವರದಿಯ ಪ್ರಕಾರ, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಐದು ಬ್ಯಾಂಕಿಂಗ್ ದಿನಗಳನ್ನು ಪರಿಚಯಿಸುವ ವಿಷಯವನ್ನು ಹಿಂದಿನ ಚರ್ಚೆಯಲ್ಲಿ ತೆಗೆದುಕೊಂಡಿದೆ ಎಂದು ತಿಳಿಸಿದೆ. ಯುಎಫ್ಬಿಯು,

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..! Read More »

ರಾಷ್ಟ್ರೀಯ ನ್ಯೂಸ್
Scroll to Top