ರಾಷ್ಟ್ರೀಯ ನ್ಯೂಸ್

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 22. ಪ್ರಕೃತಿಯಲ್ಲಿ ವಿಚಿತ್ರಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ವೈರಲ್ ಆಗಿದ್ದು, ಸಿಂಹವೊಂದು ಮರದ ಎಲೆಯನ್ನು ತಿನ್ನುವುದರ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ಅನಾದಿಕಾಲದಿಂದಲೂ ಸಿಂಹ ಮಾಂಸಹಾರಿ ಪ್ರಾಣಿಯಾಗಿದ್ದು, ಅದು ಮಾಂಸವನ್ನು ಸೇವಿಸುತ್ತದೆ ಎಂಬುವು ತಿಳಿದ ವಿಚಾರ. ಆದರೆ ಐಎಫ್ಎಸ್ ಅಧಿಕಾರಿ ಸುಸಾಂತಾ ನಂದಾ ಎಂಬುವವರು ಶೇರ್ ಮಾಡಿರುವ ವಿಡಿಯೋ ನೋಡಿ ಎಲ್ಲರೂ ದಿಗ್ಭ್ರಮೆಗೊಂಡಿದ್ದಾರೆ.

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಜನಸಾಮಾನ್ಯರಿಗೆ ಗುಡ್ ನ್ಯೂಸ್ ➤ ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಟೊಮ್ಯಾಟೊ ಗಳ ಚಿಲ್ಲರೆ ಬೆಲೆಯಲ್ಲಿ ಏರಿಕೆಯಾದ ನಂತರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆಗಳ ಪೂರೈಕೆಯಲ್ಲಿ ಹೆಚ್ಚಳವನ್ನು ನೋಡಿ ಟೊಮ್ಯಾಟೊ ಗಳ ಚಿಲ್ಲರೆ ಬೆಲೆಗಳು ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಪ್ರಕಟಿಸಿದೆ. “ಮಹಾರಾಷ್ಟ್ರದ ನಾಸಿಕ್, ನಾರಾಯಣಗಾಂವ್ ಮತ್ತು ಔರಂಗಾಬಾದ್ ಬೆಲ್ಟ್ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆಯ ಆಗಮನದ ಹೆಚ್ಚಳದೊಂದಿಗೆ ಟೊಮೆಟೊ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ” ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ

ಜನಸಾಮಾನ್ಯರಿಗೆ ಗುಡ್ ನ್ಯೂಸ್ ➤ ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ Read More »

ರಾಷ್ಟ್ರೀಯ ನ್ಯೂಸ್

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಣ್ಣೀರು ಹಾಕಿದ ಮೊಸಳೆಯ ಚಿತ್ರ – 56 ಇಂಚಿನ ಚರ್ಮಕ್ಕೆ ನೋವು ತಿಳಿಯಲು 79 ದಿನ ಎಂಬ ತಲೆಬರಹ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21. ಕಳೆದ 79 ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಎರಡು ಸಮುದಾಯಗಳ ನಡುವಿನ ಹಿಂಸಾಚಾರದಲ್ಲಿ ಹಲವು ಸಾವು ನೋವುಗಳು ಸಂಭವಿಸಿದ್ದರೂ, ಸೈಲೆಂಟ್ ಆಗಿದ್ದ ಸರಕಾರದ ವಿರುದ್ಧ ಕೋರ್ಟ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೇಂದ್ರ ಸರಕಾರದ ವಿರುದ್ಧ ಕಲ್ಕತ್ತಾದ ಆಂಗ್ಲ ಪತ್ರಿಕೆಯೊಂದು ವ್ಯಂಗ್ಯಭರಿತವಾಗಿ ವರದಿ ಮಾಡಿದೆ. ಮಣಿಪುರದಲ್ಲಿ ಮೇ ತಿಂಗಳಲ್ಲಿ ನಡೆದಿದೆ ಎನ್ನಲಾದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಯ ವೀಡಿಯೋ ತಡವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸರಕಾರದ ವಿರುದ್ಧ ತಪರಾಕಿ

ಕಣ್ಣೀರು ಹಾಕಿದ ಮೊಸಳೆಯ ಚಿತ್ರ – 56 ಇಂಚಿನ ಚರ್ಮಕ್ಕೆ ನೋವು ತಿಳಿಯಲು 79 ದಿನ ಎಂಬ ತಲೆಬರಹ Read More »

ರಾಷ್ಟ್ರೀಯ ನ್ಯೂಸ್

ಸಬ್ಸಿಡಿ ದರ ಪ್ರತೀ ಕೆ.ಜಿ.ಗೆ 70ರೂ.ಗೆ ಇಳಿಕೆ ಕಂಡ ‘ಕೆಂಪುಸುಂದರಿ’

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 21. ಸಾಂಬಾರು ಪದಾರ್ಥಗಳಲ್ಲಿ ಅಗತ್ಯ ವಸ್ತುವಾಗಿರುವ ಟೊಮೆಟೊ ದರ ದುಬಾರಿಯಾದ್ದರಿಂದ ಜನರಿಗೆ ಪರಿಹಾರವನ್ನು ಒದಗಿಸಲು ಕೇಂದ್ರ ಸರಕಾರವು ಗುರುವಾರದಿಂದ ಪ್ರತೀ ಕೆ.ಜಿ.ಗೆ ಹಿಂದಿನ 80 ರೂ.ಗಳ ಬದಲು 70 ರೂ.ಗಳ ಸಬ್ಸಿಡಿ ದರದಲ್ಲಿ ಮಾರಾಟವನ್ನು ಮಾಡುತ್ತಿದೆ. ಕೇಂದ್ರವು ದಿಲ್ಲಿ-ಎನ್ಸಿಆರ್ ಪ್ರದೇಶ ಮತ್ತು ಇತರ ಕೆಲವು ಪ್ರಮುಖ ಗರಗಳಲ್ಲಿ ನಫೆಡ್ ಮತ್ತು ಎನ್ಸಿಸಿಎಫ್ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಮಾಡಲು ಪ್ರಾರಂಭಿಸಿದೆ. ದೇಶಾದ್ಯಂತ ಟೊಮೆಟೊದ ಸರಾಸರಿ ಚಿಲ್ಲರೆ

ಸಬ್ಸಿಡಿ ದರ ಪ್ರತೀ ಕೆ.ಜಿ.ಗೆ 70ರೂ.ಗೆ ಇಳಿಕೆ ಕಂಡ ‘ಕೆಂಪುಸುಂದರಿ’ Read More »

ರಾಷ್ಟ್ರೀಯ ನ್ಯೂಸ್

ಬೀದಿಬದಿ ವ್ಯಾಪಾರಿಗಳ ನಿಯಂತ್ರಣಕ್ಕೆ ಕೇಂದ್ರ ಚಿಂತನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 21. ಬೀದಿ ಬದಿಯ ತಿನಿಸುಗಳಿಗೆ ಗುಣಮಟ್ಟ ನಿಗದಿ ಮಾಡುವ ಉದ್ದೇಶದಿಂದ, ಬೀದಿ ಬದಿ ವ್ಯಾಪಾರಿಗಳನ್ನು ನಿಯಂತ್ರಣಕ್ಕೆ ಒಳಪಡಿಸಲು ಕೇಂದ್ರವು ಚಿಂತನೆ ನಡೆಸಿದೆ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇದು ಬಹಳ ಕಷ್ಟದ ಕೆಲಸವಾದರೂ ಈ ಬಗ್ಗೆ ಗಮನ ಹರಿಸಲೇಬೇಕು. ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಿದರೆ ಸಾಕಾಗುತ್ತದೆಯೋ ಅಥವಾ ಕಠಿಣ ಕ್ರಮಕ್ಕೆ

ಬೀದಿಬದಿ ವ್ಯಾಪಾರಿಗಳ ನಿಯಂತ್ರಣಕ್ಕೆ ಕೇಂದ್ರ ಚಿಂತನೆ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಜು.21. ಶಾಲಾ ಬಾಲಕಿಯೊಬ್ಬಳು ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಬಳಿಕ ಹಾರಿರುವ ವಿಡಿಯೋ ವೈರಲ್ ಆಗಿದೆ.

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು

ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 20. ಆದಾಯ ತೆರಿಗೆದಾರರಿಗೆ ಹಣಕಾಸು ಸಚಿವಾಲಯವು ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದ್ದು, 2023ರ ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು ತಿಂಗಳ ಅವಧಿಯು ಏಪ್ರಿಲ್ 1 ರಂದು ಪ್ರಾರಂಭವಾಗಿ ಜುಲೈ 31 ರಂದು ಕೊನೆಗೊಳ್ಳುತ್ತದೆ. ಈ ನಿಗದಿತ ಸಮಯದೊಳಗೆ ಐಟಿಆರ್ ಅನ್ನು ಸಲ್ಲಿಸದಿದ್ದಲ್ಲಿ ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ನೀವು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆಯಬಹುದು. ಜುಲೈ 31 ರೊಳಗೆ ನೀವು ಐಟಿಆರ್

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ Read More »

ರಾಷ್ಟ್ರೀಯ ನ್ಯೂಸ್

ಮತ್ತೊಂದು ಯಶಸ್ವಿ ಹೆಜ್ಜೆಯತ್ತ ‘ಚಂದ್ರಯಾನ- 3’ – 3ನೇ ಕಕ್ಷೆಗೆ ಎಂಟ್ರಿ ಕೊಟ್ಟ ಬಾಹ್ಯಾಕಾಶ ನೌಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 20. ಇಸ್ರೋ ವಿಜ್ಞಾನಿಗಳ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ‘ಚಂದ್ರಯಾನ-3’ ನೌಕೆ 3ನೇ ಕಕ್ಷೆಗೆ ಎಂಟ್ರಿ ಕೊಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ರೋ ಸಂಸ್ಥೆಯು ಮಂಗಳವಾರದಂದು ಚಂದ್ರಯಾನ -3 ಗಗನನೌಕೆಯ ಮೂರನೇ ಕಕ್ಷೆಯನ್ನು ಹೆಚ್ಚಿಸುವ ತಂತ್ರವನ್ನು ಯಶಸ್ವಿಯಾಗಿ ನಡೆಸಿತು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಯೋಜನೆಯ ಪ್ರಕಾರ ‘ಚಂದ್ರಯಾನ-3’ ಬಾಹ್ಯಾಕಾಶ ನೌಕೆಯು 51,400 ಕಿ.ಮೀ x 228 ಕಿಮೀ ಕಕ್ಷೆ ತಲುಪಿದೆ. ಇಂದು ನೌಕೆಯನ್ನು ಮತ್ತೊಂದು ಹಂತಕ್ಕೆ ಏರಿಸಲು ಸಿದ್ಧತೆ ನಡೆದಿದೆ

ಮತ್ತೊಂದು ಯಶಸ್ವಿ ಹೆಜ್ಜೆಯತ್ತ ‘ಚಂದ್ರಯಾನ- 3’ – 3ನೇ ಕಕ್ಷೆಗೆ ಎಂಟ್ರಿ ಕೊಟ್ಟ ಬಾಹ್ಯಾಕಾಶ ನೌಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top