ರಾಷ್ಟ್ರೀಯ ನ್ಯೂಸ್

ಜುಲೈ.21ಕ್ಕೆ ಗ್ಯಾನವ್ಯಾಪಿ ವೈಜ್ಞಾನಿಕ ಸಮೀಕ್ಷೆಯ ಕೋರ್ಟ್ ತೀರ್ಪು ಪ್ರಕಟ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಜು.15. ವಾರಾಣಸಿಯ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಗ್ಯಾನವ್ಯಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ವಾರಾಣಸಿ ಜಿಲ್ಲಾ ಕೋರ್ಟ್ ಜುಲೈ 21ಕ್ಕೆ ತೀರ್ಪು ಪ್ರಕಟಿಸಲಿದೆ. ಇದೀಗ ಎರಡೂ ಕಡೆಯ ವಾದ -ಪ್ರತಿವಾದ ಆಲಿಸಿರುವ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ ಹಿಂದೂ ಪರ ಅರ್ಜಿದಾರರಿಂದ ಶಿವಲಿಂಗ ಪತ್ತೆ ಸ್ಥಳವಾದ ವಜುಖಾನಾ ಹೊರತುಪಡಿಸಿ ಇಡೀ ಗ್ಯಾನವ್ಯಾಪಿ ಮಸೀದಿ ಸಂಕೀರ್ಣವನ್ನು ಸಮೀಕ್ಷೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ […]

ಜುಲೈ.21ಕ್ಕೆ ಗ್ಯಾನವ್ಯಾಪಿ ವೈಜ್ಞಾನಿಕ ಸಮೀಕ್ಷೆಯ ಕೋರ್ಟ್ ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ,

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »

ರಾಷ್ಟ್ರೀಯ ನ್ಯೂಸ್

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ

(ನ್ಯೂಸ್ ಕಡಬ)newskadaba.com ನವದಹಲಿ, ಜು.15. ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ Read More »

ರಾಷ್ಟ್ರೀಯ ನ್ಯೂಸ್

ವಿಮಾನ ಟಿಕೆಟ್ ಬುಕ್ ಮಾಡಿದ್ರೆ 1.5 ಕೆಜಿ ಟೊಮ್ಯಾಟೊ ಫ್ರೀ…!

(ನ್ಯೂಸ್ ಕಡಬ) newskadaba.com ಚೆನ್ನೈ, ಜು. 14. ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊರಬಿದ್ದಿದೆ. ಕೆಲವು ಪ್ರದೇಶಗಳಲ್ಲಿ ಟೊಮ್ಯಾಟೋ ಕೆ.ಜಿಗೆ 200 ರೂ. ಆಗಿದ್ದರೆ ಇನ್ನೂ ಕೆಲವು ಕಡೆಗಳಲ್ಲಿ 150 ರೂ. ಇದೆ ಆದರೆ ಇದನ್ನೇ ಬಂಡವಾಳವನ್ನಾಗಿಸಿ ಮಧುರೈನ ವಿಮಾನ ಟಿಕೆಟ್ ಬುಕ್ ಮಾಡುವ ಸಂಸ್ಥೆಯೊಂದು ಪ್ರಯಾಣಿಕರಿಗೆ ಟೊಮ್ಯಾಟೋ ಕೊಡುವ ಆಫರ್ ನೀಡಿರುವ ಪ್ರಸಂಗ ನಡೆದಿದೆ. ಹೌದು, ಮಧುರೈ ನ ಟ್ರಾವೆಲಿಂಗ್ ಏಜೆನ್ಸಿ ಕೇಂದ್ರದಲ್ಲಿ ದೇಶೀಯ ವಿಮಾನ ಟಿಕೆಟ್

ವಿಮಾನ ಟಿಕೆಟ್ ಬುಕ್ ಮಾಡಿದ್ರೆ 1.5 ಕೆಜಿ ಟೊಮ್ಯಾಟೊ ಫ್ರೀ…! Read More »

ರಾಷ್ಟ್ರೀಯ ನ್ಯೂಸ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು

(ನ್ಯೂಸ್ ಕಡಬ) newsmadaba.com ನವದೆಹಲಿ, ಜು. 13. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಉಡಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ 24 ಗಂಟೆಗಳ ಉಡಾವಣಾ ಪೂರ್ವಾಭ್ಯಾಸ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದಿನಿಂದಲೇ ಈ ಕಾರ್ಯಾಚರಣೆಗೆ ಕೌಂಟ್ ಡೌನ್ ಶುರುವಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜುಲೈ 14ರ ಶುಕ್ರವಾರದಂದು ಮಧ್ಯಾಹ್ನ 2:35 ಕ್ಕೆ ಲಾಂಚ್ ವೆಹಿಕಲ್ ಮಾರ್ಕ್-III (LVM 3) ನಿಂದ ಮಿಷನ್ ಅನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 24 ಗಂಟೆಗಳ ‘ಉಡಾವಣೆ ರೀಹರ್ಸಲ್’ ಪೂರ್ಣಗೊಂಡಿರುವುದಾಗಿ ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3, ಚಂದ್ರಯಾನ-2

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 13. ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅಷ್ಟೇ ಯಾಕೆ ಇತ್ತೀಚೆಗೆ ಖ್ಯಾತ ಮ್ಯಾಕ್ ಡೊನಾಲ್ಡ್ಸ್ ಕಂಪನಿಯು ತನ್ನ ಬರ್ಗರ್ ನಲ್ಲಿ ಟೊಮ್ಯಾಟೊ ಬಳಸುವುದಿಲ್ಲ ಎಂದು ಪ್ರಕಟಣೆಯನ್ನೇ ಹೊರಡಿಸಿತ್ತು. ಅಷ್ಟರ ಮಟ್ಟಿಗೆ ಈ ಟೋಮೆಟೋ ಜನರಿಗೆ ಭಾರವಾಗಿದೆ. ಆದರೆ, ಇತ್ತ ಬೆಲೆ ಏರಿಕೆಯಾದ ಟೊಮ್ಯಾಟೋ ಗಂಡ ಮತ್ತು ಹೆಂಡತಿಯ

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಒರಿಸ್ಸಾ, ಜು. 12. ಬಾಲಕಿ ಅಪ್ರಾಪ್ತೆಯಾಗಿದ್ದು ಆಕೆಯ ಸಮ್ಮತಿ ಮೇರೆಗೆ ಲೈಂಗಿಕ ಕ್ರಿಯೆ ನಡೆದರೆ ಅದು ಅತ್ಯಾಚಾರವಾಗಲ್ಲ ಎಂದು ಒರಿಸ್ಸಾ ಹೈಕೋರ್ಟ್ ಹೇಳಿದೆ. 45 ವರ್ಷದ ವ್ಯಕ್ತಿಯೋರ್ವ ಅಪ್ರಾಪ್ತೆಗೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಸುಮಾರು 10 ವರ್ಷಗಳಿಂದ ಜೈಲುಶಿಕ್ಷೆ ಅನುಭವಿಸುತ್ತಿದ್ದ ಆತನನ್ನು ಇತ್ತೀಚೆಗೆ ಒರಿಸ್ಸಾ ಹೈಕೋರ್ಟ್ ಖುಲಾಸೆಗೊಳಿಸಿ, ಈ ಆದೇಶ ಹೊರಡಿಸಿದೆ. ಪ್ರಕರಣದ ದಾಖಲೆಗಳ ಪ್ರಕಾರ, ವರ್ಷಗಳ ಹಿಂದೆ 17 ವರ್ಷದ ಅಪ್ರಾಪ್ತ ಹುಡುಗಿ ಆರೋಪಿ 4 ಮಕ್ಕಳ ತಂದೆಯೊಂದಿಗೆ ಕಾಡಿಗೆ ಹೋಗುತ್ತಿದ್ದು, ಮತ್ತು

ಅಪ್ರಾಪ್ತ ಬಾಲಕಿಯ ಸಮ್ಮತಿಯ ಲೈಂಗಿಕತೆ ಅತ್ಯಾಚಾರವಲ್ಲ- ಹೈಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 12. ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ದೆಹಲಿಯಲ್ಲಿ ಇದಕ್ಕೆ ಹೋಲುವಂತೆಯೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹವು ಗೀತಾ ಫ್ಲೈಓವರ್ ಬಳಿ ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಸದ್ಯ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಳನ್ನು ಲಿವ್

ಫ್ಲೈಓವರ್ ಬಳಿ ಮಹಿಳೆಯ ತುಂಡು ತುಂಡಾದ ದೇಹದ ಭಾಗಗಳು ಪತ್ತೆ- ತನಿಖೆ ಚುರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskada.com ಪಶ್ಚಿಮ ಬಂಗಾಳ, ಜು. 11.ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆಯು ಇಂದು ನಡೆಯುತ್ತಿದ್ದು, ಮತಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿರುವ ಕುರಿತು ವರದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಪಂಚಾಯತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಪಂಚಾಯತ್ ಚುನಾವಣೆಯ ದಿನವೂ ಉದ್ವಿಗ್ನತೆ ಸೃಷ್ಟಿಯಾಗಿದ್ದರಿಂದ ಜುಲೈ 10 ರಂದು 696

ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top