ರಾಷ್ಟ್ರೀಯ ನ್ಯೂಸ್

ಎನ್ಎಂಎಂಎಲ್ ಮರುನಾಮಕರಣ ➤ಪ್ರಧಾನಿ ಮೋದಿ ವಿರುದ್ದ ತರಾಟೆಯೆತ್ತಿದ ಜೈರಾಂ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 16. ಕೇಂದ್ರ ಸರಕಾರವು ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿಗೆ ಮರುನಾಮಕರಣ ಮಾಡಿ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಎನ್ಎಂಎಂಎಲ್ ನ್ನು ಇನ್ನು ಮುಂದೆ ಪ್ರೈಮ್ ಮಿನಿಸ್ಟರ್ಸ್ ಮ್ಯೂಸಿಯಂ ಮತ್ತು ಸೊಸೈಟಿ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂಬ ವರದಿ ಕೇಳಿಬಂದ ಹಿನ್ನೆಲೆ ಪ್ರಧಾನಿ ಮೋದಿ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.ಎನ್ಎಂಎಂಎಲ್ ಜಾಗತಿಕ ಬೌದ್ಧಿಕ […]

ಎನ್ಎಂಎಂಎಲ್ ಮರುನಾಮಕರಣ ➤ಪ್ರಧಾನಿ ಮೋದಿ ವಿರುದ್ದ ತರಾಟೆಯೆತ್ತಿದ ಜೈರಾಂ Read More »

ರಾಷ್ಟ್ರೀಯ ನ್ಯೂಸ್

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

(ನ್ಯೂಸ್ ಕಡಬ)newskadaba.com ಮುಂಬೈ, ಜೂ . 15 . ಯುವಕನೊಬ್ಬ ರೀಲ್ಸ್​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಮುಂಬೈ ಬಳಿ ನಡೆದಿದೆ. ಮೃತನನ್ನು ಬಿಲಾಲ್ ಸೋಹಿಲ್ ಶೇಖ್ (18) ಎಂದು ಗುರುತಿಸಲಾಗಿದೆ, ಈತ  ಚೋಲೆ ಪ್ರದೇಶದಲ್ಲಿ ನೀರು ಸರಬರಾಜು ಮಾಡುವ ಬ್ರಿಟಿಷ್ ಪಂಪ್​ ಹೌಸ್​ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ . ಬ್ರಿಟಿಷ್​ ಪಂಪ್​ ಹೌಸ್​ಗೆ ಜನಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದಲ್ಲಿ ಪ್ರತಿದಿನ ಸಾಯಂಕಾಲ ವಾಯುವಿಹಾರಕ್ಕೆ ಬರಲು ಅವಕಾಶವಿದೆ. ಇದೇ ನೆಪದಲ್ಲಿ  ಬಂದ ಬಿಲಾಲ್​ ಹಾಗೂ

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ Read More »

ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ 15. ಕುಂಬಳೆ ಕೊಡ್ಯಮ್ಮೆ ಚೂರಿತ್ತಡ್ಕದ ನಿವಾಸಿ ಅಬೂಬಕ್ಕರ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಹಾಗೂ ಕಾರನ್ನು ಕಳವುಗೈದ ಘಟನೆ ಬುಧವಾರದಂದು ನಡೆದಿದೆ. ಬುಧವಾರದಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಕಪಾಟನ್ನು ತೆರೆಯುವ ಶಬ್ದ ಕೇಳಿ ಮನೆಯವರು ಎಚ್ಚೆತ್ತು ಬೊಬ್ಬೆ ಹಾಕಿದಾಗ ಕಳ್ಳರು ಕಳವುಗೈದ ಸೊತ್ತು ಸಹಿತ ಪರಾರಿಯಾಗಿದ್ದಾರೆ. ಮನೆಯ ಬಾಗಿಲು ಹಾಗೂ ಕಿಟಕಿಗೆ ಯಾವುದೇ ಹಾನಿಯಾಗದೇ ಇದ್ದು, ಇದರಿಂದ ಕಳ್ಳರು ಹಗಲು ಸಮಯದಲ್ಲಿ ನುಗ್ಗಿ ಅಡಗಿ ಕುಳಿತು

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜೂ. 15. ಅಪ್ರಾಪ್ತ ಬಾಲಕನಿಗೆ ಮಾದಕ ವಸ್ತು ನೀಡಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪಂಚಾಯತ್ ಸದಸ್ಯನೋರ್ವನನ್ನು ಆದೂರು ಠಾಣಾ ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಮುಳಿಯಾರು ಪೊವ್ವಲ್ ನ ಮುಹಮ್ಮದ್ ಕುಂಞ ಎಂದು ಗುರುತಿಸಲಾಗಿದೆ. ಈತ ಮಾದಕ ಪದಾರ್ಥ ನೀಡಿ ಕಿರುಕುಳ ನೀಡಿದ್ದಾಗಿ 14ರ ಹರೆಯದ ಬಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್

ಕಾಸರಗೋಡು: ಅಪ್ರಾಪ್ತ ಯುವಕನಿಗೆ ಮಾದಕ ವಸ್ತು ನೀಡಿ ಕಿರುಕುಳ ಆರೋಪ ➤ ಪಂಚಾಯತ್ ಸದಸ್ಯನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 15. ಜೂ. 26ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ದೇಶದ ಐದು ಮಾರ್ಗಗಳಲ್ಲಿ ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್‌-ಇಂದೋರ್‌ ಹಾಗೂ ಭೋಪಾಲ್‌-ಜಬ್ಬಲ್‌ಪುರ ಮಾರ್ಗದಲ್ಲಿ ವಂದೇ ಭಾರತ್‌ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ಒಡಿಶಾ ರೈಲು ದುರಂತದ ಬಳಿಕ ಮುಂಬೈ ಹಾಗೂ ಗೋವಾ ನಡುವಿನ ವಂದೇ ಭಾರತ್‌ ಉದ್ಘಾಟನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಜೂ. 13.  ಜಗತ್ತಿನಾದ್ಯಂತ ಕೋವಿಡ್‌ 19 ಸೋಂಕು ಬಾಧಿಸಿದ ಮೂರು ವರ್ಷಗಳ ಬಳಿಕ ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ ಕಂಪನಿಯು ವರ್ಕ್‌ ಫ್ರಂ ಹೋಮ್‌ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ. ಟಿಸಿಎಸ್ ಕಂಪನಿಯು ಯಾವುದೇ ಲಿಂಗತಾರತಮ್ಯವಿಲ್ಲದೇ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿತ್ತು, ಆದರೆ ಇದೀಗ ಕಂಪನಿಯು ವರ್ಕ್‌ ಫ್ರಂ ಹೋಮ್‌ ನಿಯಮವನ್ನು ರದ್ದುಗೊಳಿಸಿದ ಹಿನ್ನೆಲೆ

ವರ್ಕ್ ಫ್ರಂ ಹೋಂ ರದ್ದುಗೊಳಿಸಿದ ಟಾಟಾ ➤ ಮಹಿಳಾ ಉದ್ಯೋಗಿಗಳಿಂದ ಸಾಮೂಹಿಕ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ 70 ಸಾವಿರ ಯುವಜನತೆಗೆ ಉದ್ಯೋಗ ಪತ್ರ ವಿತರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಪ್ರಧಾನಿ ನರೇಂದ್ರ ಮೋದಿ ಅವರು 70 ಸಾವಿರ ಯುವ ಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ಅವರು, ಇಂದು ಬೆಳಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 70,000 ನೇಮಕಾತಿ ಪತ್ರಗಳನ್ನು ನೀಡಿದರು. ಇದರಲ್ಲಿ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗಿದೆ. ದೇಶದ 43 ಸ್ಥಳಗಳಲ್ಲಿ ಆಯೋಜಿಸಲಾದ ಉದ್ಯೋಗ ಮೇಳದ ಅಡಿಯಲ್ಲಿ ಈ ಸೇರ್ಪಡೆ ಪತ್ರಗಳನ್ನು ವಿತರಿಸಲಾಗಿದೆ. ರೋಜ ಗಾರ್ ಮೇಳವು ಕೇಂದ್ರ ಸರ್ಕಾರದ

ಪ್ರಧಾನಿ ಮೋದಿಯಿಂದ 70 ಸಾವಿರ ಯುವಜನತೆಗೆ ಉದ್ಯೋಗ ಪತ್ರ ವಿತರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3ರ ಉಡಾವಣೆಗೆ ದಿನಾಂಕ ಫಿಕ್ಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಚಂದ್ರಯಾನ-3ರ ಎಲ್ಲಾ ಪರೀಕ್ಷೆಗಳು ಉತ್ತಮವಾಗಿ ಯೋಜಿಸಿದಂತೆ ನಡೆದರೆ ಜುಲೈ 12 ಹಾಗೂ 19ರ ನಡುವೆ ಬಾಹ್ಯಾಕಾಶಕ್ಕೆ ಉಡಾವಣೆಯಾಗಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌ ಹೇಳಿದ್ದಾರೆ. ಈ ಬಗ್ಗೆ ತಿರುವನಂತಪುರದಲ್ಲಿ ಮಾತನಾಡಿದ ಅವರು, ಚಂದ್ರನ ಮೇಲ್ಮೈಯಲ್ಲಿ ಇಳಿಯುವ ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಲಾಂಚ್‌ಗೆ ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಲ್ಲಿ ಅಂತಿಮ ಸಿದ್ಧತೆಗಳು ನಡೆಯುತ್ತಿದೆ. ಈ ಉಡಾವಣೆಗೆ LVM-3 ರಾಕೆಟ್‌ ಬಳಸಲಾಗುತ್ತಿದ್ದು, ಅದರ ಜೋಡಣಾ ಕಾರ್ಯವೂ ನಡೆಯುತ್ತಿದ. ಇದಕ್ಕಾಗಿ ಎಲ್ಲ

ಚಂದ್ರಯಾನ-3ರ ಉಡಾವಣೆಗೆ ದಿನಾಂಕ ಫಿಕ್ಸ್..! Read More »

ರಾಷ್ಟ್ರೀಯ ನ್ಯೂಸ್

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ➤ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಬೆಂಗಳೂರು- ಮೈಸೂರು ಹೆದ್ದಾರಿಯ ಟೋಲ್ ದರ ಶೇ. 22ರಷ್ಟು ಹೆಚ್ಚಿಸಿ ರಾ.ಹೆ. ಪ್ರಾಧಿಕಾರವು ಮತ್ತೊಮ್ಮೆ ಆದೇಶ ಹೊರಡಿಸಿದೆ. ಜೂ. 01ರಿಂದಲೇ ಈ ಶುಲ್ಕ ಅನ್ವಯವಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಒಂದು ಕಡೆ ಟೋಲ್ ದರ ಹೆಚ್ಚಳವು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಸಂಸದ ಪ್ರತಾಪ್ ಸಿಂಹ ಇದನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ➤ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top