ರಾಷ್ಟ್ರೀಯ ನ್ಯೂಸ್

ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ

(ನ್ಯೂಸ್‌ ಕಡಬ) newskadaba.com,ಜ.27 ಮುಂಬೈ: ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಗೆಲುವು ಮುಂದುವರಿದಿದೆ. ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.ನ್ಯೂಝಿಲೆಂಡ್ ವಿರುದ್ಧದ ಸರಣಿ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡದ 3ನೇ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯನ್ನು ಸೂರ್ಯ ಹಿಂದಿಕ್ಕಿದ್ದಾರೆ.ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 52 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿದೆ. […]

ಕೊಹ್ಲಿಯನ್ನು ಹಿಂದಿಕ್ಕಿದ ಸೂರ್ಯಕುಮಾರ್ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶೇಷ ದಾಖಲೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನವರಿ 26ಕ್ಕೆ ಮಾತ್ರ ಗಣರಾಜ್ಯೋತ್ಸವ ಸೀಮಿತವಲ್ಲ-ಜನವರಿ 29ಕ್ಕಿದೆ ಮತ್ತೊಂದು ಆಚರಣೆ!

(ನ್ಯೂಸ್‌ ಕಡಬ) newskadaba.com,ಜ.27 ನವದೆಹಲಿ: 1950ರಲ್ಲಿ ಭಾರತೀಯ ಸಂವಿಧಾನ ಜಾರಿಗೆ ಬಂದ ದಿನವನ್ನು ಸ್ಮರಿಸಲು ಭಾರತವು ಪ್ರತಿವರ್ಷ ಜನವರಿ 26ರಂದು ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಆದರೆ, ಈ ರಾಷ್ಟ್ರೀಯ ಹಬ್ಬದ ಆಚರಣೆಗಳು ಜನವರಿ 26ರಂದೇ ಮುಗಿಯುವುದಿಲ್ಲ. 3 ದಿನಗಳ ಬಳಿಕ , ಜನವರಿ 29ರಂದು ನವದೆಹಲಿಯಲ್ಲಿ ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭದೊಂದಿಗೆ ಗಣರಾಜ್ಯೋತ್ಸವಕ್ಕೆ ಔಪಚಾರಿಕ ತೀರ್ಮಾನ ಬರುತ್ತದೆ. ಗಣರಾಜ್ಯೋತ್ಸವದ ಮಹತ್ವ : ಭಾರತವು ಆಗಸ್ಟ್ 15, 1947ರಂದು ಸ್ವಾತಂತ್ರ್ಯ ಪಡೆದರೂ, ಜನವರಿ 26, 1950ರಂದು ಸಂವಿಧಾನ ಜಾರಿಗೆ ಬಂದ ನಂತರವೇ

ಜನವರಿ 26ಕ್ಕೆ ಮಾತ್ರ ಗಣರಾಜ್ಯೋತ್ಸವ ಸೀಮಿತವಲ್ಲ-ಜನವರಿ 29ಕ್ಕಿದೆ ಮತ್ತೊಂದು ಆಚರಣೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ಗುಡ್‌ ಬೈ ಜಿನೀವಾ ಕಚೇರಿಯಲ್ಲಿ ಯುಎಸ್ ಧ್ವಜ ತೆರವು, 98 ವರ್ಷಗಳ ನಂಟಿಗೆ ಬ್ರೇಕ್!

(ನ್ಯೂಸ್‌ ಕಡಬ) newskadaba.com,ಜ,23 ವಾಷಿಂಗ್ಟನ್, : ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ . ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಲು ವಿಫಲವಾಗಿದೆ ಯುಎಸ್‌ ಆರೋಪಿಸಿತ್ತು.ರೋಗಗಳ ಕಣ್ಗಾವಲು ಮತ್ತು ನಿರ್ಣಾಯಕ ಆರೋಗ್ಯ ಸವಾಲುಗಳಂತಹ ವಿಷಯಗಳ ಕುರಿತು ಇತರ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಹಕಾರಕ್ಕೆ ಅಮೆರಿಕ ಆದ್ಯತೆ ನೀಡುತ್ತದೆ. ಆದರೆ, WHO

ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ಗುಡ್‌ ಬೈ ಜಿನೀವಾ ಕಚೇರಿಯಲ್ಲಿ ಯುಎಸ್ ಧ್ವಜ ತೆರವು, 98 ವರ್ಷಗಳ ನಂಟಿಗೆ ಬ್ರೇಕ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜ,23 ನವದೆಹಲಿ: 2026-27 ರ ಜನಗಣತಿಯ ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಇದನ್ನು ಮನೆ ಪಟ್ಟಿ ಮತ್ತು ವಸತಿ ಗಣತಿ ಎಂದೂ ಕರೆಯಲಾಗುತ್ತದೆ. ಗೃಹ ಸಚಿವಾಲಯ ಹೊರಡಿಸಿರುವ ಮತ್ತು ಗೆಜೆಟ್‌ನಲ್ಲಿ ಪ್ರಕಟವಾದ ಈ ಅಧಿಸೂಚನೆಯು, ದೇಶಾದ್ಯಂತ ಜನಗಣತಿ ಅಧಿಕಾರಿಗಳು ಮನೆಗಳಿಗೆ ಕೇಳುವ 33 ನಿರ್ದಿಷ್ಟ ಪ್ರಶ್ನೆಗಳನ್ನು ವಿವರಿಸಿದೆ. ಈ ಮೊದಲ ಹಂತವು ಮನೆಗಳ ಗುಣಮಟ್ಟ, ನೀರು, ವಿದ್ಯುತ್, ಶೌಚಾಲಯ, ಅಡುಗೆ ಸೌಲಭ್ಯಗಳು, ಆಸ್ತಿಗಳು ಮುಂತಾದವುಗಳನ್ನು

ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

(ನ್ಯೂಸ್‌ ಕಡಬ) newskadaba.com,ಜ,23 ಅಯೋಧ್ಯೆ: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ. ಈ ಸ್ವರ್ಣ ಧನುಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ನೈಪುಣ್ಯದಿಂದ ರೂಪಿಸಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಸತು ಹಾಗೂ ಕಬ್ಬಿಣದ ಮಿಶ್ರಲೋಹದಿಂದ ಈ ಧನಸ್ಸು ತಯಾರಿಸಲ್ಪಟ್ಟಿದ್ದು, ಅದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮ

ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,ಜ,23 : ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ… 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 ವರ್ಷಗಳಿಗೆ ಅನ್ವಯವಾಗುವಂತೆ

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..!

(ನ್ಯೂಸ್‌ ಕಡಬ) newskadaba.com,ಜ.22  ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ರಾಜ್ಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭಾಷಣವನ್ನು ಓದಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಗೆ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ.ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆ ಮೂಲಕ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.ಈಗ ಸುಪ್ರೀಂ ಕೋರ್ಟ್‌ಗೆ

• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ

(ನ್ಯೂಸ್‌ ಕಡಬ) newskadaba.com,ಜ.22  : ಈ ಭಯೋತ್ಪಾದಕನನ್ನ ಮೊಹಮ್ಮದ್ ರೆಹಾನ್ ಎಂದು ಗುರುತಿಸಲಾಗಿದ್ದು, ಅಲ್-ಖೈದಾ ಇನ್ ಇಂಡಿಯನ್ ಸಬ್‌ಕಾಂಟಿನೆಂಟ್ ಸಂಘಟನೆಗೆ ಸೇರಿದ್ದಾನೆ ಎನ್ನಲಾಗಿದೆ. ರೆಹಾನ್ ದೆಹಲಿ ಪೊಲೀಸ್ ಹಾಗೂ ಕೇಂದ್ರೀಯ ಗುಪ್ತಚರ ಏಜೆನ್ಸಿಗಳ ಕಣ್ತಪ್ಪಿಸಿ ಬಹುಕಾಲದಿಂದ ತಲೆಮರಿಸಿಕೊಂಡಿದ್ದಾನೆ. ಗಣರಾಜ್ಯೋತ್ಸವದ ದಿನದಂದು ಭಯೋತ್ಪಾದಕ ದಾಳಿಯ ಎಚ್ಚರಿಕೆ ಇರುವುದರಿಂದ ಆತನ ಪೋಸ್ಟರ್‌ ಪ್ರಕಟಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆ ಕರ್ತವ್ಯ ಪಥ ಮತ್ತು ಸಂಪೂರ್ಣ ನವದೆಹಲಿ ಜಿಲ್ಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಹುಸ್ತರದ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ದೆಹಲಿ

ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ ಡಿಕ್ಕಿಯಾದ ಬೆನ್ನಲ್ಲೇ ಹೊತ್ತಿ ಉರಿದ ವಾಹನಗಳು

(ನ್ಯೂಸ್‌ ಕಡಬ) newskadaba.com,ಜ.22  ಅಮರಾವತಿ: ಟಯರ್ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಬಸ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಧಗಧಗನೆ ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಗುರುವಾರ ಆಂಧ್ರದ ನಂದ್ಯಾಲ್ ಜಿಲ್ಲೆಯಲ್ಲಿ ನಡೆದಿದೆ.ಗುರುವಾರ ನಸುಕಿನ ಜಾವ 1:30 ರ ಸುಮಾರಿಗೆ ಸಂಭವಿಸಿದ್ದು, ದುರಂತದಲ್ಲಿ ಬಸ್ ಚಾಲಕ, ಕಂಟೈನರ್ ಚಾಲಕ ಹಾಗೂ ಲಾರಿ ಕ್ಲೀನರ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಖಾಸಗಿ ಬಸ್ ಆಂಧ್ರದ ನೆಲ್ಲೂರಿನಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ಈ ವೇಳೆ ಬಲಭಾಗದ ಟೈಯರ್ ಸ್ಫೋಟಗೊಂಡಿದೆ.

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ ಡಿಕ್ಕಿಯಾದ ಬೆನ್ನಲ್ಲೇ ಹೊತ್ತಿ ಉರಿದ ವಾಹನಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಗಳಲ್ಲಿ ಮಹಿಳೆಯರಿಂದ ಅಂತರವಿರಿಸಲು ಪುರುಷರಿಂದ ಹೊಸ ಪ್ಲಾನ್ ಕೇರಳದಲ್ಲಿ ಟ್ರೆಂಡ್ ಆದ ವೈರಲ್ ವಿಡಿಯೋ

(ನ್ಯೂಸ್ ಕಡಬ) newskadaba.com ಜ. 21. ಕೇರಳದಲ್ಲಿ ಇದೀಗ ಪುರುಷರು ಬಸ್ ಗಳಲ್ಲಿ ಮಹಿಳೆಯರಿಂದ ತಪ್ಪಿಸಿಕೊಳ್ಳುವ ಹೊಸ ಐಡಿಯಾ ಒಂದನ್ನು ಕಂಡು ಹಿಡಿದಿದ್ದು, ಈ ಐಡಿಯಾ ಇದೀಗ ಹೊಸ ಟ್ರೆಂಡ್ ಸೃಷ್ಠಿಸಿದ್ದು, ಬಸ್ ನಲ್ಲಿ ಸಂಚರಿಸುವ ಎಲ್ಲಾ ಪುರುಷರು ಇದನ್ನೇ ಬಳಸಿ ಎಂದು ಕರೆ ನೀಡಿದ್ದಾರೆ. ಇತ್ತೀಚೆಗೆ ಯುವತಿಯೊಬ್ಬಳು ಕೇರಳದ ರಶ್ ಇದ್ದ ಬಸ್ ಒಂದರಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿಡಿಯೋ ಮಾಡಿ ಜಾಲತಾಣದಲ್ಲಿ ವೈರಲ್ ಮಾಡಿದ್ದಳು. ಈ ವಿಡಿಯೋ ವೈರಲ್ ಆದ

ಬಸ್ ಗಳಲ್ಲಿ ಮಹಿಳೆಯರಿಂದ ಅಂತರವಿರಿಸಲು ಪುರುಷರಿಂದ ಹೊಸ ಪ್ಲಾನ್ ಕೇರಳದಲ್ಲಿ ಟ್ರೆಂಡ್ ಆದ ವೈರಲ್ ವಿಡಿಯೋ Read More »

ರಾಷ್ಟ್ರೀಯ ನ್ಯೂಸ್
Scroll to Top