ರಾಷ್ಟ್ರೀಯ ನ್ಯೂಸ್

ಸದ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 08. ಕಚ್ಚಾತೈಲ ಬೆಲೆ ಇಳಿಕೆ ಹಾಗೂ ತೈಲ ಕಂಪನಿಗಳು ಚೇತರಿಸಿಕೊಂಡಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ತೈಲ ರಪ್ತು ಮಾಡುತ್ತಿದ್ದ ಒಪೆಕ್ ರಾಷ್ಟ್ರಗಳಿಂದ ಆಮದು ಕ್ಷೀಣಿಸಿದ್ದರಿಂದ ಇದೀಗ ರಷ್ಯಾದಿಂದ ಹೆಚ್ಚಿನ ಕಚ್ಚಾತೈಲ ಪಡೆಯುತ್ತಿರುವ ಭಾರತ ಲಾಭ ಪಡೆಯುತ್ತಿದೆ. ನಿರ್ವಹಣೆ ಹಾಗೂ ಕಚ್ಚಾತೈಲ ಬೆಲೆ ಏರಿಕೆಯಿಂದ ನಷ್ಟದಲ್ಲಿದ್ದ ಭಾರತದ ತೈಲ ಕಂಪನಿಗಳು ಈಗ ಸುಧಾರಿಸಿಕೊಂಡು ಲಾಭದತ್ತ ಹೆಜ್ಜೆ ಇಟ್ಟಿದೆ. ಇದರಿಂದಾಗಿ […]

ಸದ್ಯದಲ್ಲಿಯೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜೂ. 08. ಇಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಪ್ರತೀ ವರ್ಷ ಜೂನ್ 1 ರಂದು ಕೇರಳಕ್ಕೆ ಮುಂಗಾರು ಆಗಮಿಸುತ್ತಿದ್ದು, ಈ ವರ್ಷ 7 ದಿನ ತಡವಾಗಿ ಮುಂಗಾರು ಆಗಮಿಸಿದೆ. ಇಂದು ಬೆಳಗ್ಗೆಯಿಂದಲೇ ಕೇರಳದ ಎಲ್ಲಾ ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ಪ್ರತಿ ವರ್ಷವೂ ಜೂನ್ 1ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು. ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡಾ ಮಳೆ ಆರಂಭವಾಗುತ್ತಿತ್ತು. ಆದರೆ ಇದೀಗ

ಕೇರಳ ಪ್ರವೇಶಿಸಿದ ಮುಂಗಾರು ➤ ವಿಳಂಬವಾದರೂ ಕರ್ನಾಟಕದಲ್ಲಿ ವಾಡಿಕೆಯ ಮಳೆ ನಿರೀಕ್ಷೆ..! Read More »

ರಾಷ್ಟ್ರೀಯ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 08. ಆರ್ ಬಿಐ ಹಣಕಾಸು ನೀತಿ ಸಮಿತಿಯ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಸದ್ಯದ ರೆಪೋ ದರ ಶೇಕಡಾ 6.5 ರಷ್ಟಿದೆ. 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ 6.5ರಷ್ಟೇ ಇರಬಹುದು ಎಂದು ಅಂದಾಜಿಸಲಾಗಿದ್ದು, ಹಣದುಬ್ಬರ ಶೇ. 5.1 ರಷ್ಟಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರೆಪೋ ದರದಲ್ಲಿ ಯಥಾಸ್ಥಿತಿ- ಆರ್ ಬಿಐ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!

(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಭೋಪಾಲ್, ಜೂ. 07. ಆಟವಾಡುತ್ತಿದ್ದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ ಕುಶ್ವಾಹ ಎಂಬ ಮಗು ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ 300 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು, 20-25 ಅಡಿ ಆಳದಲ್ಲಿ ಮಗು ಸಿಲುಕಿದೆ. ಸ್ಥಳೀಯರು ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ

ತೆರೆದ ಕೊಳವೆ ಬಾವಿಗೆ ಬಿದ್ದ ಮಗು ➤ ಮುಂದುವರಿದ ಕಾರ್ಯಾಚರಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

(ನ್ಯೂಸ್ ಕಡಬ)newskadaba @gmail.com ,ಜೂ.01. ಮಂಡಿ (ಹಿಮಾಚಲ ಪ್ರದೇಶ): ಜಿಲ್ಲೆಯ ಕರ್ಸೋಗ್‌ನಲ್ಲಿ ಬಹುದೊಡ್ಡ ಅನಾಹುತ ಪವಾಡದಂತೆ ತಪ್ಪಿದೆ. ಮಂಡಿ ಜಿಲ್ಲೆಯ ಕರ್ಸೋಗ್‌ ಎಂಬಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯಾಗಿದೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top