ರಾಷ್ಟ್ರೀಯ ನ್ಯೂಸ್

‘ಮಕ್ಕಳೇ ಟಾರ್ಗೆಟ್’..! ➤ ಅತ್ಯಾಚಾರಿ, ಸರಣಿ ಹಂತಕನಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.26. ದೆಹಲಿಯಲ್ಲಿ 30 ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಸೈಕೋಪಾತ್‌, ಸರಣಿ ಕೊಲೆಗಾರ ರವೀಂದರ್‌ ಕುಮಾರ್‌ ಗೆ ರಾಷ್ಟ್ರ ರಾಜಧಾನಿಯ ರೋಹಿಣಿ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ. 2015ರಲ್ಲಿ ಮಕ್ಕಳ ಅಪಹರಣ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಆರೋಪಿ ರವೀಂದರ್‌ನನ್ನು ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ 2008 ರಿಂದ 2015ರ ವರೆಗೆ ರವೀಂದರ್‌ 30 ಮಕ್ಕಳನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದು, ಆ ಪೈಕಿ ಹಿರಿಯ ಮಗುವಿನ ವಯಸ್ಸು 12 ಹಾಗೂ ಕಿರಿಯ ಮಗುವಿನ ವಯಸ್ಸು ಕೇವಲ […]

‘ಮಕ್ಕಳೇ ಟಾರ್ಗೆಟ್’..! ➤ ಅತ್ಯಾಚಾರಿ, ಸರಣಿ ಹಂತಕನಿಗೆ ಜೀವಾವಧಿ ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.26. ಯುನೈಟೆಡ್ ಸ್ಟೇಟ್ಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರದಿಂದ ಭಾರತ ಸೇರಿದಂತೆ ನಾಲ್ಕು ರಾಷ್ಟ್ರಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ಅಮೇರಿಕಾ ರಕ್ಷಣ ಸಚಿವಾಲಯ ಮಾಹಿತಿ ನೀಡಿದೆ. ನಾಲ್ಕು ರಾಷ್ಟ್ರಗಳ ಪ್ರವಾಸದ ಮೊದಲ ಭೇಟಿ ಟೋಕಿಯೊ ಆಗಿದ್ದು, ಅಲ್ಲಿ ಅವರು ಜಪಾನಿನ ರಕ್ಷಣಾ ಸಚಿವ ಯಸುಕಾಸು ಹಮದಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಅಲ್ಲಿರುವ ಅಮೇರಿಕಾ ಸೇನೆಯನ್ನೂ ಭೇಟಿ ಮಾಡಲಿದ್ದಾರೆ.

ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಗ್ರಾಹಕರಿಗೆ ಗೋಮಾಂಸಯುಕ್ತ ಸಮೋಸಾ ಮಾರಾಟ.!➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಗುಜರಾತ್,ಮೇ.26  ಉತ್ತರ ಭಾರತದ ಅತೀ ವಿಶೇಷವಾದ ತಿಂಡಿಗಳಲ್ಲಿ, ಜನಪ್ರಿಯವಾದ ತಿಂಡಿಗಳಲ್ಲಿ ಸಮೋಸಾ ಕೂಡಾ ಒಂದಾಗಿದೆ. ಸಮೋಸಾ ಎಂದರೆ ಹಲವರಿಗೆ ತುಂಬಾ ಇಷ್ಟ. ಹೀಗೆ ಗ್ರಾಹಕರಿಗೆ ಗೋಮಾಂಸ ತುಂಬಿರುವ ಸಾಮೋಸ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್​ ಪೊಲೀಸರು ಇಸ್ಮಾಯಿಲ್ ಯುಸೂಫ್​​​ನನ್ನು ಬಂಧಿಸಿದ್ದಾರೆ. ಸೂರತ ಜಿಲ್ಲೆಯ ಕೋಸಾಡಿ ಗ್ರಾಮದಲ್ಲಿ ಖಾದ್ಯಪದಾರ್ಥಗಳ ಮಾರಾಟ ಮಾಡುತ್ತಿದ್ದ ಇಸ್ಮಾಯಿಲ್ ಯುಸೂಫ್​​ ಗೋಮಾಂಸ ತುಂಬಿದ್ದ ಸಾಮೋಸ ಮಾರುತ್ತಿದ್ದನು. ಖಚಿತ ಮಾಹಿತಿಯೆ ಮರೆಗೆ ಪೊಲೀಸರು ದಾಳಿ ಮಾಡಿ ಆರೋಪಿಯ ಜೆತೆಗೆ ಗೋಮಾಂಸವನ್ನು ತುಂಬಿದ ಸಮೋಸಾಗಳನ್ನು

ಗ್ರಾಹಕರಿಗೆ ಗೋಮಾಂಸಯುಕ್ತ ಸಮೋಸಾ ಮಾರಾಟ.!➤ ಆರೋಪಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್.!

(ನ್ಯೂಸ್ ಕಡಬ)newskadaba.comನವದೆಹಲಿ,ಮೇ.26 ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ ಪೊಲೀಸ್ ಇಲಾಖೆಯಲ್ಲಿ ಕೋಲಾಹಲವನ್ನು ಉಂಟುಮಾಡಿದೆ. ಪೊಲೀಸರು ಕರೆಯನ್ನು ಪತ್ತೆಹಚ್ಚಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ. ಕರೆಯನ್ನು ಪತ್ತೆಹಚ್ಚಿದ ನಂತರ ಪೊಲೀಸರು ದೆಹಲಿಯ ಪ್ರಸಾದ್ ನಗರ ಪ್ರದೇಶದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ದೆಹಲಿಯ ರಾಯಗ್ಪುರ ನಿವಾಸಿ ಹೇಮಂತ್ ಎಂದು ಗುರುತಿಸಲಾಗಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ಎಂದು

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್.! Read More »

ರಾಷ್ಟ್ರೀಯ ನ್ಯೂಸ್

17 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಪತ್ತೆ.!

(ನ್ಯೂಸ್ ಕಡಬ)newskadaba.com ದೆಹಲಿ,ಮೇ.26   ಅಪಹರಣಕ್ಕೊಳಗಾಗಿದ್ದ ಬಾಲಕಿ 17 ವರ್ಷಗಳ ನಂತರ ಪತ್ತೆಯಾಗಿರುವ ಘಟನೆ ದೆಹಲಿಯ ಗೋಕಲ್ಪುರಿಯಲ್ಲಿ ನಡೆದಿದೆ. 2006ರಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಲಾಗಿತ್ತು. ಪೋಷಕರ ದೂರಿನ ಮೇರೆಗೆ ದೆಹಲಿಯ ಗೋಕಲ್ಪುರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 363ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸೀಮಾಪುರಿ ಪೊಲೀಸ್ ಠಾಣೆಯ ತಂಡವು ರಹಸ್ಯ ಮಾಹಿತಿಯ ಮೇರೆಗೆ ಬಾಲಕಿಯನ್ನು ಪತ್ತೆ ಹಚ್ಚಿದೆ. ಹುಡುಗಿ ತನ್ನ ಮನೆಯಿಂದ ನಾಪತ್ತೆಯಾದ ನಂತರ ಉತ್ತರ ಪ್ರದೇಶದ ಚೆರ್ದಿಹ್ ಜಿಲ್ಲೆಯ ಬಲಿಯಾ ಗ್ರಾಮದಲ್ಲಿ ದೀಪಕ್ ಎಂಬ ವ್ಯಕ್ತಿಯೊಂದಿಗೆ

17 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿ ಪತ್ತೆ.! Read More »

ರಾಷ್ಟ್ರೀಯ ನ್ಯೂಸ್

ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಶಿಕ್ಷಕಿಯರು.!➤ ವೃತ್ತಿಯಿಂದ ಅಮಾನತು

(ನ್ಯೂಸ್ ಕಡಬ)newskadaba.com ಬಿಹಾರ,ಮೇ.26  ಸರ್ಕಾರಿ ಶಾಲೆಯ ಪ್ರಾಂಶುಪಾಲೆ ಹಾಗೂ ಶಿಕ್ಷಕಿ, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಸಮ್ಮುಖದಲ್ಲೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಆಘಾತಕಾರಿ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೀಳ್ತಾ ಮಿಡಲ್ ಸ್ಕೂಲ್ ನಲ್ಲಿ ನಡೆದಿದೆ. ಮೊದಲಿಗೆ ಶಿಕ್ಷಕಿ ಮೇಲೆ ಕ್ಲಾಸ್ ರೂಮ್ ಒಳಗೆ ಹಲ್ಲೆ ನಡೆದಿದ್ದು, ಆಕೆ ತರಗತಿಯಿಂದ ಹೊರಗೆ ಬರಲು ಮುಂದಾಗಿದ್ದಾರೆ. ಮತ್ತೊಬ್ಬಾಕೆ ಕೈಯಲ್ಲಿ ಚಪ್ಪಲಿ ಹಿಡಿದು ಆಕೆಯನ್ನು ಬೆನ್ನಟ್ಟಿದ್ದು ಬಳಿಕ ತರಗತಿಯ ಹೊರಗೆ ನೆಲದ ಮೇಲೆ ಬಿದ್ದು ಕುಸ್ತಿ ಮಾಡಿದ್ದಾರೆ. ಹೀಗೆ

ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಶಿಕ್ಷಕಿಯರು.!➤ ವೃತ್ತಿಯಿಂದ ಅಮಾನತು Read More »

ರಾಷ್ಟ್ರೀಯ ನ್ಯೂಸ್

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ. 26. ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು ಎನ್ನಲಾಗಿದೆ. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ ➤ ಸುಪ್ರೀಂನಲ್ಲಿ PIL ಸಲ್ಲಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.26. ನೂತನ ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಕಾಂಗ್ರೆಸ್‌, ಟಿಎಂಸಿ, ಆಪ್‌, ಜೆಡಿಯು ಸೇರಿದಂತೆ 20 ವಿರೋಧ ಪಕ್ಷಗಳು ಬಹಿಷ್ಕಾರ ಹಾಕಿದ ಬೆನ್ನಲ್ಲೇ ಸುಪ್ರೀಂನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ರಾಷ್ಟ್ರಪತಿ ಅವರಿಂದ ಉದ್ಘಾಟನೆ ಮಾಡದೇ ಪ್ರಧಾನಿ ಮೋದಿ ಉದ್ಘಾಟಿಸುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ವಕೀಲ ಸಿಆರ್ ಜಯ ಸುಕಿನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಯಾವುದೇ ಸದನವನ್ನು ಕರೆಯುವ ಮತ್ತು ಮುಂದೂಡುವ

ಸಂಸತ್‌ ಕಟ್ಟಡವನ್ನು ರಾಷ್ಟ್ರಪತಿ ಉದ್ಘಾಟಿಸಲಿ ➤ ಸುಪ್ರೀಂನಲ್ಲಿ PIL ಸಲ್ಲಿಕೆ Read More »

ರಾಷ್ಟ್ರೀಯ ನ್ಯೂಸ್

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ.!

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ,ಮೇ.26 ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಕನಸಿನಲ್ಲಿಯೂ ಊಹಿಸಿರದ ಘಟನೆಯೊಂದು ಆತನ ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತನ ಬದುಕಲ್ಲಿ ನಡೆದಿದೆ. ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾನೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬಸುದೇಬ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತನ ಬ್ಯಾಂಕ್ ಖಾತೆಗೆ 100 ಕೋಟಿ ಜಮೆ ಆಗಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಪೊಲೀಸರು ಕರೆ ಮಾಡಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿದಾಗಲೇ ತನ್ನ ಖಾತೆಯಲ್ಲಿ ಇಷ್ಟೊಂದು ಹಣ ಇದೇ ಎಂಬುದು

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ.! Read More »

ರಾಷ್ಟ್ರೀಯ ನ್ಯೂಸ್

ನೌಕರರಿಗೆ ಸಿಹಿ ಸುದ್ದಿ➤ರಜೆ ನಗರೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ.!

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.26 ರಜೆ ನಗರೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಖಾಸಗಿ ವಲಯದ ನೌಕರರು ನಿವೃತ್ತಿ ವೇಳೆ ಪಡೆಯುವ ರಜೆ ನಗದೀಕರಣಕ್ಕೆ ಪಡೆಯಬಹುದಾದ ತೆರಿಗೆ ವಿನಾಯಿತಿ ಮೊತ್ತವನ್ನು 3 ಲಕ್ಷ ರೂ.ನಿಂದ 25 ಲಕ್ಷ ರೂ.ಗೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡಿದ್ದು, ಅದರ ಅನ್ವಯ ಆದೇಶ ಹೊರಡಿಸಲಾಗಿದೆ. ನೌಕರರು ನಿವೃತ್ತಿ ಸಂದರ್ಭದಲ್ಲಿ ಪಡೆಯುವ ರಜೆ ನಗರೀಕರಣಕ್ಕೆ

ನೌಕರರಿಗೆ ಸಿಹಿ ಸುದ್ದಿ➤ರಜೆ ನಗರೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ.! Read More »

ರಾಷ್ಟ್ರೀಯ ನ್ಯೂಸ್
Scroll to Top