ರಾಷ್ಟ್ರೀಯ ನ್ಯೂಸ್

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ.!➤ಕೊಲೆ ಶಂಕೆ

(ನ್ಯೂಸ್ ಕಡಬ)newskadaba.com  ಕೇರಳ,ಮೇ.24 ಒಂದೇ ಕುಟುಂಬದ ಮೂವರು ಮಕ್ಕಳು ಸೇರಿದಂತೆ ಐವರು ಶವವಾಗಿ ಚೆರುಪುಳದ ನಿವಾಸದಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಗೆ ಎರಡನೇ ಮದುವೆಯಾಗಿದ್ದು, ಮೊದಲ ಮದುವೆಯಿಂದ ಮೂವರು ಮಕ್ಕಳು ಇದ್ದರು. ಒಂದು ವಾರದ ಹಿಂದೆಯಷ್ಟೆ ಮಹಿಳೆ ಎರಡನೇ ಮಾದುವೆಯಯಾಗಿದ್ದರು. ಮದುವೆಯಾಗಿದ್ದ ದಂಪತಿ ಮಕ್ಕಳನ್ನು ಕೊಂದು ನಂತರ ತಾವು ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳು ಮೆಟ್ಟಿಲಿನ ಮೇಲೆ ಹಾಗೂ ದಂಪತಿ ಮನೆಯಲ್ಲಿದ್ದ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. […]

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ.!➤ಕೊಲೆ ಶಂಕೆ Read More »

ರಾಷ್ಟ್ರೀಯ ನ್ಯೂಸ್

ವಿವಾಹಿತ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ ಆರೋಪಿ ಆರೆಸ್ಟ್.!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ,ಮೇ.24 ವಿವಾಹಿತ ಮಹಿಳೆ ಮೇಲೆ ದೈಹಿಕ ದೌರ್ಜನ್ಯವೆಸಗಿ, ಆಕೆಯನ್ನು ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿ ಹಾಗೂ ಆತನ ಸಹೋದರನನ್ನು ಸೇರಿ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಕೆಲ ಸಮಯದ ಹಿಂದೆ ಆರೋಪಿ ಆರೀಫ್‌ ಖಾನ್‌ ವಿವಾಹಿತ ಮಹಿಳೆಗೆ ಅಭಯ್‌ ಮಿಶ್ರಾ ಎಂದು ಪರಿಚಯಿಸಿ ಕರೆ ಮಾಡಿದ್ದಾನೆ. ಮಹಿಳೆಗೆ ಅಭಯ್‌ ಮಿಶ್ರಾನ ನಿಜವಾದ ಮುಖವಾಡ ಬಯಲಿಗೆ ಬಂದಿದೆ. ಆತ ಆರೀಫ್‌ ಖಾನ್‌ ಎನ್ನುವುದು

ವಿವಾಹಿತ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ ಆರೋಪಿ ಆರೆಸ್ಟ್.! Read More »

ರಾಷ್ಟ್ರೀಯ ನ್ಯೂಸ್

ಕಾರು ಅಪಘಾತಕ್ಕೆ ಯುವ ನಟಿ ವೈಭವಿ ಬಲಿ

(ನ್ಯೂಸ್ ಕಡಬ)newskadaba.com ಮುಂಬೈ, ಮೇ.24. ಮುಂಬೈ ಮೂಲದ ಯುವ ನಟಿ ಹಾಗೂ ಸೀರಿಯಲ್‌ ಕಲಾವಿದೆ ವೈಭವಿ ಉಪಾಧ್ಯಾಯ ಅವರು ಹಿಮಾಚಲ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಜನಪ್ರಿಯ ಸಾರಾಭಾಯ್ Vs ಸಾರಾಭಾಯ್ ಟಿವಿ ಶೋದಲ್ಲಿನ ಪಾತ್ರಕ್ಕಾಗಿ ಅವರು ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದರು. ಉತ್ತರ ಭಾರತದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ವೈಭವಿ ಸಾವನ್ನಪ್ಪಿರುವುದಾಗಿ ನಿರ್ಮಾಪಕ ಜೆಡಿ ಮಜೇಥಿಯಾ ಅವರು ಇನ್‌ಸ್ಟಾದಲ್ಲಿ ಈ ಶಾಕಿಂಗ್‌ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕಾರು ಅಪಘಾತಕ್ಕೆ ಯುವ ನಟಿ ವೈಭವಿ ಬಲಿ Read More »

ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಲೆಕ್ಕಿಗ.!➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)newskadaba.com ಕೇರಳ,ಮೇ.24 ಲಂಚ ಸ್ವೀಕರಿಸುವಾಗ ಕೇರಳದ ಪಾಲಕ್ಕಾಡ್​ ಜಿಲ್ಲೆಯಲ್ಲಿ​ ಗ್ರಾಮ ಲೆಕ್ಕಿಗನೊಬ್ಬ ಸಿಕ್ಕಿಬಿದ್ದಿದ್ದಾನೆ.ಪಾಲಕ್ಕಯಂ ಗ್ರಾಮ ಕಚೇರಿಯಲ್ಲಿ ಫೀಲ್ಡ್​ ಆಫೀಸರ್​ ಆಗಿ ಕೆಲಸ ಮಾಡುತ್ತಿದ್ದ ಸುರೇಶ್​ ಕುಮಾರ್​ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸ್ಥಳ ಪ್ರಮಾಣಪತ್ರ ನೀಡುವುದಕ್ಕಾಗಿ 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ಮಾಡಿ ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ. ನಂತರ ಅಧಿಕಾರಿಗಳ ಸುರೇಶ್​ ಕುಮಾರ್​ ಅವರ ಮನ್ನಾರಕಟ್ಟೆ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಆತನ ಮನೆ ಮೇಲೆ ದಾಳಿ ಮಾಡಿದಾಗ

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಲೆಕ್ಕಿಗ.!➤ಆರೋಪಿ ಆರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಯುವಕನಂತೆ ಕಾಣಲು ವರ್ಷಕ್ಕೆ 16 ಕೋಟಿ ಖರ್ಚು ಮಾಡುತ್ತಿರುವ 45 ವರ್ಷದ ವ್ಯಕ್ತಿ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಮೇ.24. ಅಮೆರಿಕದ 45 ವರ್ಷ ವ್ಯಕ್ತಿ ತನ್ನ ಯೌವನವನ್ನು ಮರಳಿ ಪಡೆಯಲು ಪ್ರತಿವರ್ಷ 16 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡುತ್ತಿದ್ದಾರೆ. ಇದರೊಂದಿಗೆ, ಅವರು ತಮ್ಮ ಮಗನ ಪ್ಲಾಸ್ಮಾ ಸಹ ಬಳಸುತ್ತಿದ್ದಾರೆ. 45 ವರ್ಷದ ಸಾಫ್ಟ್’ವೇರ್ ಡೆವಲಪರ್ ಬ್ರಿಯಾನ್ ಜಾನ್ಸನ್ 18 ವರ್ಷದ ಯುವಕನಂತೆ ಕಾಣಲು ಬಯಸುತ್ತಿದ್ದಾರೆ. ಇದಕ್ಕಾಗಿ ಪ್ಲಾಸ್ಮ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. 45 ವರ್ಷದ ಬ್ರಿಯಾನ್ ಜಾನ್ಸನ್ ತನ್ನ 17 ವರ್ಷದ ಮಗ ಟಾಲ್ಮೆಜ್​ನ ರಕ್ತವನ್ನು ಯೌವನವನ್ನು ಮರಳಿ ಪಡೆಯಲು ಬಳಸಿದ್ದಾರೆ.

ಯುವಕನಂತೆ ಕಾಣಲು ವರ್ಷಕ್ಕೆ 16 ಕೋಟಿ ಖರ್ಚು ಮಾಡುತ್ತಿರುವ 45 ವರ್ಷದ ವ್ಯಕ್ತಿ Read More »

ರಾಷ್ಟ್ರೀಯ ನ್ಯೂಸ್

ಟ್ರಕ್ ಚಾಲಕರರೊಂದಿಗೆ ಪ್ರಯಾನಣಿಸಿ, ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.23 ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್‌ನಿಂದ ಅಂಬಾಲಾಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ ಜನರನ್ನು ಭೇಟಿಯಾಗುತ್ತಿರುವ ಗಾಂಧಿ, ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು, ಸಮಸ್ಯೆಗಳನ್ನು ಅರಿತುಕೊಂಡರು. ಮುರ್ತಾಲ್‌ ನಿಂದ ಅಂಬಾಲಾಗೆ ಪ್ರಯಾಣಿಸುವಾಗ, ಕಾಂಗ್ರೆಸ್ ನಾಯಕ ಟ್ರಕ್ ಚಾಲಕರೊಂದಿಗೆ ಅವರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಿದರು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ

ಟ್ರಕ್ ಚಾಲಕರರೊಂದಿಗೆ ಪ್ರಯಾನಣಿಸಿ, ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

2,000.ರೂ ನೋಟು ಬದಲಾವಣೆ ಪ್ರಕ್ರಿಯೆ ಆರಂಭ➤ಮೊದಲ ದಿನವೇ ದೇಶದ ಹಲವೆಡೆ ಗೊಂದಲ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.23 ಇಂದಿನಿಂದ 2,000 ರೂಪಾಯಿ ನೋಟು ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಮೊದಲ ದಿನವೇ ದೇಶದ ಹಲವೆಡೆ ನೋಟು ವಿನಿಮಯ ವಿಚಾರದಲ್ಲಿ ಗುರುತಿನ ಚೀಟಿ ಮತ್ತು ಅರ್ಜಿಗೆ ಸಂಬಂಧಿಸಿದಂತೆ ಗೊಂದಲ ಉಂಟಾಗಿದೆ. ಸಾಕ್ಷಿಯನ್ನಾಗಿ ಗುರುತಿನ ಚೀಟಿ ನೀಡುವಂತೆ ಕೆಲವು ಬ್ಯಾಂಕ್​ಗಳು ಒತ್ತಾಯ ಮಾಡುತ್ತಿವೆ ಎಂದು ಗ್ರಾಹಕರು ಆರೋಪ ಮಾಡಿದ್ದು, ಇದು ಬ್ಯಾಂಕುಗಳಲ್ಲಿನ ಸ್ಥಿರವಾದ ನೀತಿಯ ಕೊರತೆಯನ್ನು ಸೂಚಿಸುತ್ತದೆ. ಇನ್ನು ಕೆಲವರು ನಮ್ಮ ಬಳಿ ಯಾವುದೇ ಗುರುತಿನ ಚೀಟಿ ಕೇಳಲಿಲ್ಲ ಎಂದು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

2,000.ರೂ ನೋಟು ಬದಲಾವಣೆ ಪ್ರಕ್ರಿಯೆ ಆರಂಭ➤ಮೊದಲ ದಿನವೇ ದೇಶದ ಹಲವೆಡೆ ಗೊಂದಲ Read More »

ರಾಷ್ಟ್ರೀಯ ನ್ಯೂಸ್

ಟ್ರಕ್‌ ನಲ್ಲಿ ಪ್ರಯಾಣಿಸಿ ಚಾಲಕರ ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ರಕ್ ನಲ್ಲಿ ಪ್ರಯಾಣಿಸಿ, ಚಾಲಕರ ಸಮಸ್ಯೆ ಆಲಿಸಿದರು. ರಾಹುಲ್ ಸೋಮವಾರ ರಾತ್ರಿ ದೆಹಲಿಯಿಂದ ಚಂಡೀಗಢಕ್ಕೆ ಪ್ರಯಾಣಿಸುತ್ತಿದ್ದಾಗ ಹರಿಯಾಣದ ಮುರ್ತಾಲ್‌ನಿಂದ ಅಂಬಾಲಾಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದರು. ಸಮಾಜದ ವಿವಿಧ ಸ್ತರಗಳ ಜನರನ್ನು ಭೇಟಿಯಾಗುತ್ತಿರುವ ಗಾಂಧಿ, ನಿನ್ನೆ ಚಾಲಕರೊಂದಿಗೆ ಮಾತನಾಡಿ ಅವರ ಸಂಕಷ್ಟಗಳನ್ನು, ಸಮಸ್ಯೆಗಳನ್ನು ಅರಿತುಕೊಂಡರು. ಮುರ್ತಾಲ್‌ ನಿಂದ ಅಂಬಾಲಾಗೆ ಪ್ರಯಾಣಿಸುವಾಗ, ಕಾಂಗ್ರೆಸ್ ನಾಯಕ ಟ್ರಕ್ ಚಾಲಕರೊಂದಿಗೆ ಅವರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಮಸ್ಯೆಗಳ ಬಗ್ಗೆ ಮಾತನಾಡಿದರು ಎಂದು ಕಾಂಗ್ರೆಸ್

ಟ್ರಕ್‌ ನಲ್ಲಿ ಪ್ರಯಾಣಿಸಿ ಚಾಲಕರ ಸಮಸ್ಯೆ ಅಲಿಸಿದ ರಾಹುಲ್ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ಗರ್ಭಿಣಿಗೆ ಆಸ್ಪತ್ರೆಯೊಳಗೆ ಪ್ರವೇಶ ನೀಡದ ಆಸ್ಪತ್ರೆ ಸಿಬ್ಬಂದಿ ➤ ರಸ್ತೆಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ.!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.23 ಲಂಚಾವತಾರದ ಅಮಾನುಷತೆಯನ್ನು ಎತ್ತಿ ತೋರುವ ಘಟನೆಯೊಂದು ಉತ್ತರ ಪ್ರದೇಶದ ಅಲಿಘಡದಲ್ಲಿ ಸಂಭವಿಸಿದೆ. 25 ವರ್ಷ ವಯಸ್ಸಿನ ತುಂಬು ಗರ್ಭಿಣಿಯೊಬ್ಬರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಲು 1,000 ರೂ.ಗಳ ಲಂಚ ಕೇಳಿದ ಕಾರಣ ಆಕೆಗೆ ರಸ್ತೆಯಲ್ಲೇ ಹೆರಿಗೆಯಾಗಿದೆ. 1,000 ರೂ.ನೀಡದೇ ಇದ್ದಲ್ಲಿ ಆಸ್ಪತ್ರೆಯೊಳಗೆ ಪ್ರವೇಶ ನೀಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದ ಪರಿಣಾಮ ಆಕೆಗೆ ರಸ್ತೆಯಲ್ಲೇ ಹೆರಿಗೆ ಆಗಬೇಕಾದ ಪರಿಸ್ಥಿತಿ ಬಂದಿದೆ. ಈ ವೇಳೆ ರಸ್ತೆಯಲ್ಲಿ ಓಡಾಡುತ್ತಿದ್ದ ಅನೇಕ ಮಹಿಳೆಯರು ಗರ್ಭಿಣಿಯ ನೆರವಿಗೆ

ಗರ್ಭಿಣಿಗೆ ಆಸ್ಪತ್ರೆಯೊಳಗೆ ಪ್ರವೇಶ ನೀಡದ ಆಸ್ಪತ್ರೆ ಸಿಬ್ಬಂದಿ ➤ ರಸ್ತೆಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ.! Read More »

ರಾಷ್ಟ್ರೀಯ ನ್ಯೂಸ್

ಜೂ.1ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.23. ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ ಜೂನ್ 1ರವರೆಗೆ ವಿಸ್ತರಿಸಿದೆ. ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಬಂಧನಕ್ಕೆ ಒಳಪಡಿಸಿದೆ.  

ಜೂ.1ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್
Scroll to Top