ರಾಷ್ಟ್ರೀಯ ನ್ಯೂಸ್

ಚಂದ್ರಯಾನ- 3 ಜುಲೈನಲ್ಲಿ ಉಡಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.22. ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಅನ್ನು ಜುಲೈನಲ್ಲಿ ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯೋಜನೆ ಹಾಕಿಕೊಂಡಿದೆ. ಯುಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಬಾಹ್ಯಾಕಾಶ ನೌಕೆಯು ಪೇಲೋಡ್‌ ಗಳ ಅಂತಿಮ ಜೋಡಣೆಯಲ್ಲಿದೆ. ಅತ್ಯಂತ ಸೂಕ್ಷ್ಮ ತಂತ್ರಜ್ಞಾನ ಬಳಸಿ ಚಂದ್ರನ ದಕ್ಷಿಣ ದ್ರುವದ ಮೇಲೆ ಚಂದ್ರಯಾನ-೩ ಬಾಹ್ಯಕಾಶ ನೌಕೆಯನ್ನು ಇಳಿಸಲಾಗುವುದು.

ಚಂದ್ರಯಾನ- 3 ಜುಲೈನಲ್ಲಿ ಉಡಾವಣೆ Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಬಾಲಕರನ್ನು ಥಳಿಸಿ ಹೊಂಡಕ್ಕೆ ಎಸೆದ ವ್ಯಕ್ತಿ➤ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪಾಟ್ನಾ,ಮೇ.22  ಕ್ಷುಲ್ಲಕ ಕಾರಣಕ್ಕಾಗಿ 12 ವರ್ಷದ ಬಾಲಕನನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿರುವ ಘಟನೆ ಬಿಹಾರದ ಪಾಟ್ನಾ ಸಮೀಪದ ನಡೆದಿದೆ. ದೀಪಕ್​ ಹಾಗೂ ಆತನ ಸ್ನೇಹಿತರು ಸಾಯಂಕಾಲ ಬಯಲಿನಲ್ಲಿ ಆಟವಾಡುತ್ತಿದ್ದ ವೇಳೆ, ಅಲ್ಲಿಯೇ ಸಮೀಪದ ಮನೆಯೊಂದರ ಮರದಲ್ಲಿ ಲೀಚಿ ಹಣ್ಣು ನೋಡಿ ಕೂಡಲೇ ಮರವನ್ನು ಏರಲು ಯತ್ನಿಸಿದ್ದಾರೆ. ಮನೆಯ ಮಾಲೀಕ ಈ ಹುಡುಗರನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿದ್ದಾನೆ. ಭೀಕರವಾಗಿ ಗಾಯಗೊಂಡಿದ್ದ ಬಾಲಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತು.ನಂತರ ದೀಪಕ್​ ಎಂಬ ಬಾಲಕ ಚಿಕಿತ್ಸೆ

ಕ್ಷುಲ್ಲಕ ಕಾರಣಕ್ಕಾಗಿ ಬಾಲಕರನ್ನು ಥಳಿಸಿ ಹೊಂಡಕ್ಕೆ ಎಸೆದ ವ್ಯಕ್ತಿ➤ಆರೋಪಿ ಪರಾರಿ Read More »

ರಾಷ್ಟ್ರೀಯ ನ್ಯೂಸ್

ಕಾನೂನು ಬದ್ಧವಾಗಿ ಇರಲಿದೆ 2000 ರೂ. ನೋಟು, ಧಾವಂತ ಬೇಡ ➤ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.22. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳು ಸೆ.30ರ ನಂತರವೂ ಕಾನೂನುಬದ್ಧವಾಗಿ ಮುಂದುವರಿಯುವ ಕಾರಣ ಗ್ರಾಹಕರು ಅವಸರದಲ್ಲಿ ಬ್ಯಾಂಕ್ ಗಳಿಗೆ ಧಾವಿಸುವ ಅಗತ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, 2 ಸಾವಿರದ ನೋಟುಗಳನ್ನು ಬ್ಯಾಂಕುಗಳಲ್ಲಿ ದಿನಕ್ಕೆ ವ್ಯಕ್ತಿಯೊಬ್ಬರಿಗೆ 20 ಸಾವಿರದಂತೆ ಬದಲಾವಣೆ ಮಾಡಿಕೊಳ್ಳಲು ಸೆ.30 ರವರೆಗೆ ಅವಕಾಶವಿದೆ. ಸೆ. 30ರ ನಂತರವೂ 2ಸಾವಿರ ಮುಖಬೆಲೆಯ ನೋಟುಗಳಿಗೆ ಮಾನ್ಯತೆ ಇರುತ್ತದೆ, ಆದರೆ ಅದಷ್ಟು ನೋಟುಗಳನ್ನು

ಕಾನೂನು ಬದ್ಧವಾಗಿ ಇರಲಿದೆ 2000 ರೂ. ನೋಟು, ಧಾವಂತ ಬೇಡ ➤ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ Read More »

ರಾಷ್ಟ್ರೀಯ ನ್ಯೂಸ್

ದೇವಸ್ಥಾನಗಳಲ್ಲಿ RSS ಶಾಖೆ ➤ ತರಭೇತಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ ಸರಕಾರ

(ನ್ಯೂಸ್ ಕಡಬ)newskadaba.com ಕೇರಳ, ಮೇ.22. ರಾಜ್ಯದ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ (RSS) ಶಾಖೆಗಳನ್ನು ಹಾಗೂ ಅದರ ಸಾಮೂಹಿಕ ತರಭೇತಿ ನಿಷೇಧಿಸಿರುವ ಹಿಂದಿನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇರಳ ದೇವಸ್ಥಾನಗಳ ನಿರ್ವಹಣಾ ಸಮಿತಿ ಟಿಡಿಬಿ (ಟ್ರಾವಂಕೂರ್‌ ದೇವಸ್ವಂ ಸಮಿತಿ)ದೇವಸ್ಥಾನಗಳಿಗೆ ನೂತನ ಆದೇಶ ಹೊರಡಿಸಿದೆ. ತಿರುವಾಂಕೂರು ದೇವಸ್ವಂ ಮಂಡಳಿಯು ಆರ್‌ಎಸ್‌ಎಸ್ ಶಾಖೆಗಳನ್ನು ನಡೆಸುವುದನ್ನು ಅಥವಾ ದೇವಾಲಯದ ಆವರಣದಲ್ಲಿ ಸಂಘಟನೆಯ ಸಾಮೂಹಿಕ ಕಸರತ್ತುಗಳನ್ನು ನಡೆಸುವುದನ್ನು ನಿಷೇಧಿಸುವ ಕುರಿತು ಪುನರುಚ್ಚರಿಸುವ ಹೊಸ ಆದೇಶವನ್ನು ಹೊರಡಿಸಿದೆ.

ದೇವಸ್ಥಾನಗಳಲ್ಲಿ RSS ಶಾಖೆ ➤ ತರಭೇತಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ ಸರಕಾರ Read More »

ರಾಷ್ಟ್ರೀಯ ನ್ಯೂಸ್

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ನೋಯ್ಡ, ಮೇ.22. ಗ್ರೇಟರ್ ನೋಯ್ಡಾದಿಂದ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಶಾಲೆಯಿಂದ ಮನೆಗೆ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗೌತಂಬುದ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ರೋಹಿತ್ ಸಿಂಗ್ ಪ್ರಜ್ಞೆ ತಪ್ಪಿ ಬಿದ್ದಾಗ ಶಿಕ್ಷಕರು ಆತನಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಶಿಕ್ಷಕರು ಬಾಲಕನಿಗೆ ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.  

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅನಾರೋಗ್ಯ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಭೋಪಾಲ್, ಮೇ.22. ಮಧ್ಯ ಪ್ರದೇಶದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಅವರು ತಡರಾತ್ರಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಟ್ವಿಟರ್ ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ. 64 ವರ್ಷದ ಭಾರ್ತಿ ಟ್ವೀಟ್ ಮಾಡಿದ್ದು, “ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ, ನಾನು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾದಾಗ ನನ್ನನ್ನು ನನ್ನ ನಿವಾಸದ ಬಳಿಯ ಸ್ಮಾರ್ಟ್ ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನನ್ನ ಎಲ್ಲಾ ಪರೀಕ್ಷೆಗಳಲ್ಲಿ, ನಾನು ಆರೋಗ್ಯವಾಗಿದ್ದೇನೆ ಆದರೆ ತುಂಬಾ ದಣಿದಿದ್ದೇನೆ ಮತ್ತು ದುರ್ಬಲವಾಗಿದ್ದೇನೆ ಎಂದು

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅನಾರೋಗ್ಯ ➤ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಸಲುವಾಗಿ ಹಿಮ್ಮುಖವಾಗಿ ಚಲಿಸಿದ ರೈಲು.!

(ನ್ಯೂಸ್ ಕಡಬ)newskadaba.com ಕೊಚ್ಚಿ,ಮೇ.22  ನಿಗದಿತ ನಿಲ್ದಾಣದಲ್ಲಿ ನಿಲುಗಡೆ ನೀಡದೇ ಮುಂದಕ್ಕೆ ಚಲಿಸಿದ ರೈಲು, ಕೊನೆಗೆ ಪ್ರಯಾಣಿಕರು ಮತ್ತು ರೈಲು ಅಧಿಕಾರಿಗಳನ್ನು ಹತ್ತಿಸಿಕೊಳ್ಳುವ ಸಲುವಾಗಿ ಒಂದು ಕಿಲೋಮೀಟರ್ ಹಿಮ್ಮುಖವಾಗಿ ಚಲಿಸಿದ ವಿಚಿತ್ರ ಪ್ರಕರಣ ವರದಿಯಾಗಿದೆ.ಮಾವೇಲಿಕ್ಕರ ಮತ್ತು ಚೆಂಗನ್ನೂರು ನಿಲ್ದಾಣ ನಡುವಿನ ಡಿ ದರ್ಜೆ ನಿಲ್ದಾಣವಾದ ಚೆರಿಯನಾಡ್‌ನಲ್ಲಿ ಈ ಘಟನೆ ಸಂಭವಿಸಿದೆ. ಶೋರನೂರಿಗೆ ಹೊರಟಿದ್ದ ವೇನಾಡ್ ಎಕ್ಸ್‌ಪ್ರೆಸ್ ರೈಲು ಆಲಪ್ಪುಝದ ಚೆರಿಯನಾಡ್ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕಿತ್ತು. ಈ ಘಟನೆಯಿಂದಾಗಿ ರೈಲಿನ ವೇಳಾಪಟ್ಟಿಯಲ್ಲಿ ಸುಮಾರು ಎಂಟು ನಿಮಿಷ ವ್ಯತ್ಯಯವಾಯಿತು. ಆದರೆ ಲೋಕೊ

ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಸಲುವಾಗಿ ಹಿಮ್ಮುಖವಾಗಿ ಚಲಿಸಿದ ರೈಲು.! Read More »

ರಾಷ್ಟ್ರೀಯ ನ್ಯೂಸ್

ಹುಟ್ಟುಹಬ್ಬದ ದಿನದಂದೇ ಹೃದಯಘಾತದಿಂದ ಬಾಲಕ ಮೃತ್ಯು.!

(ನ್ಯೂಸ್ ಕಡಬ)newskadaba.com ತೆಲಂಗಾಣ,ಮೇ.22 ಹುಟ್ಟುಹಬ್ಬದ ದಿನದಂದೇ ಹದಿನಾರು ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಮೃತಪಟ್ಟಿದ್ದು, ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಸಂಭ್ರಮಿಸಬೇಕಿದ್ದ ಕುಟುಂಬ ಸದಸ್ಯರು ಶೋಕದ ಮಡುವಿನಲ್ಲಿ ಮೃತದೇಹದ ಪಕ್ಕ ಕೇಕ್ ಕತ್ತರಿಸಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಆಸೀಫಾಬಾದ್ ಜಿಲ್ಲೆಯ ಬಾಬಾಪುರದ ಸಚಿನ್ ಎಂಬ ಬಾಲಕ ಶುಕ್ರವಾರದಂದು ಹದಿನಾರನೇ ವಸಂತಕ್ಕೆ ಕಾಲಿಟ್ಟಿದ್ದು, ಇದರ ಅದ್ದೂರಿ ಆಚರಣೆಗಾಗಿ ಕುಟುಂಬ ಸದಸ್ಯರು ದೊಡ್ಡ ಕೇಕ್ ತಂದು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.ಇದರ ಮಧ್ಯೆ ಮನೆಯಿಂದ ಹೊರ ಹೋಗಿದ್ದ ಸಚಿನ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು,

ಹುಟ್ಟುಹಬ್ಬದ ದಿನದಂದೇ ಹೃದಯಘಾತದಿಂದ ಬಾಲಕ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಮೇ.24ರಂದು ಕಾಂಗ್ರೆಸ್‌ ನಾಯಕರ ವಿಶೇಷ ಸಭೆ     

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ,ಮೇ.22 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಮುಂಬರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಕುರಿತು ಚರ್ಚಿಸಲು ಮೇ 24ರಂದು ಕಾಂಗ್ರೆಸ್‌ ವಿಶೇಷ ಸಭೆಯನ್ನು ಕರೆದಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಈ ವರ್ಷ ವಿಧಾನಸಭೆ ಚುನಾವಣೆಗಳು ನಡೆಯಲಿವೆ.ಈ ಹಿನ್ನೆಲೆಯಲ್ಲಿ ಚುನಾವಣೆ ರೂಪುರೇಷೆ ಕುರಿತು ಚರ್ಚಿಸಲು ಕಾಂಗ್ರೆಸ್‌ ವಿಶೇಷ ಸಭೆ ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು

ಮೇ.24ರಂದು ಕಾಂಗ್ರೆಸ್‌ ನಾಯಕರ ವಿಶೇಷ ಸಭೆ      Read More »

ರಾಷ್ಟ್ರೀಯ ನ್ಯೂಸ್

ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ಮತ್ತೊಬ್ಬ ಯುವಕನಿಂದ ಸಿಂಧೂರ.!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.20 ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ವ್ಯಕ್ತಿಯೊಬ್ಬ ಸಿಂಧೂರವಿಟ್ಟ ಬಳಿಕ ಮದುವೆ ರದ್ದಾಗಿರೋ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.ವರನಿಗೆ ಮಾಲೆ ಹಾಕಲು ಮುಂದಾಗಿದ್ದ ವಧುವಿಗೆ ಇದ್ದಕ್ಕಿದ್ದಂತೆ ಯುವಕನೊಬ್ಬ ಸಿಂಧೂರ ಇಟ್ಟಿದ್ದ.ಆತ ಆಕೆಯನ್ನು ಪ್ರೀತಿಸುತ್ತಿದ್ದ ಎಂದು ವರದಿಯಾಗಿದೆ. ಘಟನೆ ನಡೆಯುತ್ತಿದ್ದಂತೆ ಅತಿಥಿಗಳು ವ್ಯಕ್ತಿಯನ್ನ ಹಿಡಿದು ನಿರ್ದಯವಾಗಿ ಥಳಿಸಿದರು. ನಂತರ ಪೊಲೀಸರು ಆತನನ್ನು ವಶಕ್ಕೆ ಪಡೆದರು. ರಾಮಶಿಶ್ ಎಂದು ಗುರುತಿಸಲಾದ ವ್ಯಕ್ತಿ ಮೂಲಗಳ ಪ್ರಕಾರ ವಧುವಿನ ಊರಿನವನೇ ಆಗಿದ್ದ. ವಧು ಕುಟುಂಬ ದಾಖಲಿಸಿರುವ

ಮದುವೆ ನಡೆಯುತ್ತಿದ್ದ ವೇಳೆ ವಧುವಿಗೆ ಮತ್ತೊಬ್ಬ ಯುವಕನಿಂದ ಸಿಂಧೂರ.! Read More »

ರಾಷ್ಟ್ರೀಯ ನ್ಯೂಸ್
Scroll to Top