ರಾಷ್ಟ್ರೀಯ ನ್ಯೂಸ್

ಕುಡಿದ ಮತ್ತಿನಲ್ಲಿ ರಿಕ್ಷಾ ಚಾಲಕರ ಅಸಭ್ಯ ವರ್ತನೆ.!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.20ಕುಡಿದ ಮತ್ತಿನಲ್ಲಿ ರಿಕ್ಷಾ ಚಾಲಕರು ರಸ್ತೆಯ ಮಧ್ಯೆ ಹಾಡನ್ನು ಹಾಡುತ್ತ ಕುಣಿಯುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಘಟನೆ ಮಧ್ಯಪ್ರದೇಶದ ಜಬಲ್‌ ಪುರ್‌ ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ರಾಜು ಎಂಬ ಹೆಸರಿನ ರಿಕ್ಷಾ ಚಾಲಕ ಮೊದಲಿಗೆ ಕುಡಿದ ಮತ್ತಿನಲ್ಲಿ ಬಾಲಿವುಡ್‌ ಹಾಡನ್ನು ಹಾಕಿ ಕುಣಿಯಲು ಆರಂಭಿಸಿದ್ದು, ನಂತರ ಉಳಿದ ರಿಕ್ಷಾ ಚಾಲಕರು ಆತನಿಗೆ ಸಾಥ್‌ ನೀಡಿದ್ದರು.ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಲಾಠಿ ಏಟಿನ ರುಚಿ ತೋರಿಸಿ, […]

ಕುಡಿದ ಮತ್ತಿನಲ್ಲಿ ರಿಕ್ಷಾ ಚಾಲಕರ ಅಸಭ್ಯ ವರ್ತನೆ.! Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.!

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.20 ಕಾಲೇಜು ಆವರಣದಲ್ಲೇ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನೇ ಅಪ್ಪಿ, ಆಕೆಗೇ ಗುಂಡಿಟ್ಟು ಹತ್ಯೆಗೈದು, ಬಳಿಕ ತಾನೂ ಗುಂಡುಹಾರಿಸಿಕೊಂಡು ಮೃತ ಪಟ್ಟಿ ರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ನೋಯ್ಡಾದ ಶಿವನಾಡರ್‌ ವಿ.ವಿ. ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಯಾಗಿದ್ದ ಅನುಜ್‌ ಎಂಬಾತ ತನ್ನದೇ ತರಗತಿಯ ವಿದ್ಯಾ ರ್ಥಿನಿ ಜತೆಗೆ ಆಪ್ತವಾಗಿದ್ದ. ಯಾವುದೋ ವಿಚಾರಕ್ಕಾಗಿ ಮನಸ್ತಾಪವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಕೆಯನ್ನು ಅಪ್ಪಿಕೊಂಡ

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.! Read More »

ರಾಷ್ಟ್ರೀಯ ನ್ಯೂಸ್

ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ

(ನ್ಯೂಸ್ ಕಡಬ)newskadaba.com ಮಹದೇವಪುರ, ಮೇ.20. ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿರುಗಟ್ಟಿಸಿ ಹತ್ಯೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಮತಾ ಹಾಗೂ ಹರೀಶ್‌ ಬಂಧಿತರು. ಆನಂದ್‌ ಕೊಲೆಯಾದವ ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಸ್ನಾನದ ಕೋಣೆಯಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್‌ ಶವ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಮರಣೋತ್ತರ ಮರೀಕ್ಷೆ ವೇಳೆ ಪತ್ನಿಯ ಕಳ್ಳಾಟ

ಪತಿ ಕೊಂದು ಆತ್ಮಹತ್ಯೆ ಎಂದು ಕತೆ ಕಟ್ಟಿದ್ದ ಪತ್ನಿ Read More »

ರಾಷ್ಟ್ರೀಯ ನ್ಯೂಸ್

ಮುಂಬೈ ದಾಳಿ ಆರೋಪಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಒಪ್ಪಿಗೆ !

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮೇ.20. 2008 ರಲ್ಲಿ ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಬೇಕಾಗಿದ್ದ, ಪಾಕ್ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಸ್ಥಳೀಯ ನ್ಯಾಯಾಲಯ ಅನುಮೋದನೆ ನೀಡಿದೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಈತನನ್ನು ಒಪ್ಪಿಸಬೇಕು ಎಂಬ ಭಾರತದ ಕೋರಿಕೆಯ ಮೇರೆಗೆ ಕಳೆದ ಜೂ. 10 ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು. ಆತನ ಹಸ್ತಾಂತರಕ್ಕಾಗಿ ಅಮೆರಿಕ ಸರ್ಕಾರಕ್ಕೆ ಭಾರತ ಮನವಿ ಮಾಡಿದ್ದು, ಇದೀಗ ನ್ಯಾಯಾಲಯ ಇದಕ್ಕೆ ಸಮ್ಮತಿ ನೀಡಿದೆ.

ಮುಂಬೈ ದಾಳಿ ಆರೋಪಿ ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಅಮೇರಿಕಾ ಒಪ್ಪಿಗೆ ! Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್‌ ಜೀಪ್‌ ಮೇಲೆ ಹತ್ತಿ ರೀಲ್ಸ್‌ ಮಾಡಿದ ಯುವಕರು.!

(ನ್ಯೂಸ್ ಕಡಬ)newskadaba.com ಲಕ್ನೋ,ಮೇ.20 ಖಾಕಿ ತೊಟ್ಟ ಪೊಲೀಸರು ಎಂದರೆ ಕೆಲವರಿಗೆ ಭಯ. ಆದರೆ ಇಬ್ಬರು ಯುವಕರು ಪೊಲೀಸರ ಗಾಡಿಯನ್ನೇ ಬಳಸಿಕೊಂಡು ರೀಲ್ಸ್‌ ಮಾಡಿರುವ ವಿಡಿಯೋ ವೈರಲ್‌ ಆಗಿದೆ.ಉತ್ತರ ಪ್ರದೇಶದ ಕಾನ್ಪುರದ ಬಜಾರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಈ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಮಿಷನರ್‌ ಪೊಲೀಸ್‌ ಜೀಪ್‌ ನ ಮೇಲೆ ಇಬ್ಬರು ಯುವಕರು ಕೂತು ಇನ್ಸ್ಟ್ರಾಗ್ರಾಮ್‌ ರೀಲ್ಸ್‌ ಮಾಡಿದ್ದಾರೆ. ಪೊಲೀಸ್‌ ಜೀಪ್‌ ನ್ನು ರಿಪೇರಿಗೆಂದು ಗ್ಯಾರೇಜ್‌ ನಲ್ಲಿ ಇಟ್ಟಾಗ ಯುವಕರು ಇದನ್ನು

ಪೊಲೀಸ್‌ ಜೀಪ್‌ ಮೇಲೆ ಹತ್ತಿ ರೀಲ್ಸ್‌ ಮಾಡಿದ ಯುವಕರು.! Read More »

ರಾಷ್ಟ್ರೀಯ ನ್ಯೂಸ್

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.20. ವಾರಾಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಸದ್ಯಕ್ಕೆ ಹೈಕೋರ್ಟ್ ನಿರ್ದೇಶನಗಳನ್ನು ಮುಂದೂಡುವ ಆದೇಶವನ್ನು ನೀಡಿದೆ.  

ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ತಡೆಯಾಜ್ಞೆ Read More »

ರಾಷ್ಟ್ರೀಯ ನ್ಯೂಸ್

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಮತ್ತೆ ಹಿನ್ನಡೆ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.20 ಕರ್ನಾಟಕದ 108 ಕಿ.ಮೀ. ದಟ್ಟ ಅರಣ್ಯಗಳ ನಡುವೆ ಸಾಗುವ ಪ್ರಸ್ತಾವವಿರುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಮತ್ತೆ ಹಿನ್ನಡೆಯಾಗಿದೆ. ಈಗಿನ ಸ್ವರೂಪದಲ್ಲಿ ಯೋಜನೆಗೆ ಒಪ್ಪಿಗೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರಾಕರಿಸಿದೆ. ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವ ಭೂಪೇಂದರ್‌ ಯಾದವ್‌ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಕುರಿತು ವಿಸ್ತೃತ ಚರ್ಚೆ ನಡೆದಿದೆ.    

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಮತ್ತೆ ಹಿನ್ನಡೆ Read More »

ರಾಷ್ಟ್ರೀಯ ನ್ಯೂಸ್

ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ

(ನ್ಯೂಸ್ ಕಡಬ)newskadaba.com ಜಪಾನ್, ಮೇ.20. ಜಪಾನ್‌ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಹಿರೋಷಿಮಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಜಿ7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ನಾನು ಜಪಾನ್​​ಗೆ ಬಂದಾಗೆಲ್ಲ ಇಲ್ಲಿಯ ಜನರ ಶಾಂತಿ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಇಂದಿಗೂ ಜಗತ್ತು ಹಿರೋಷಿಮಾ ಹೆಸರು ಕೇಳಿದರೆ ಹೆದರುತ್ತಿದೆ.ಜಪಾನ್​​​ನಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಿರುವುದು ಒಂದು ದೊಡ್ಡ

ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಮೇ.20. ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್ ವೊಂದರಲ್ಲಿ ನಡೆದಿದೆ. ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ Read More »

ರಾಷ್ಟ್ರೀಯ ನ್ಯೂಸ್

ಸೈಬರ್ ವಂಚನೆ ಪ್ರಕರಣ ಪತ್ತೆ  ➤ವೈದ್ಯೆಗೆ 4.47 ಕೋಟಿ ಪಂಗನಾಮ!

(ನ್ಯೂಸ್ ಕಡಬ)newskadaba.com ದೆಹಲಿ,ಮೇ.20 ದೆಹಲಿಯಲ್ಲಿ ಇದುವರೆಗಿನ ಅತಿದೊಡ್ಡ ಸೈಬರ್ ವಂಚನೆ ಪ್ರಕರಣ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರ ಮಾದಕವಸ್ತು ವಿಭಾಗದ ಅಧಿಕಾರಿಗಳು ಎಂದು ಹೇಳಿಕೊಂಡ ವಂಚಕರು ವೈದ್ಯೆಯೊಬ್ಬರ ಉಳಿತಾಯದಿಂದ 4.47 ಕೋಟಿ ರೂಪಾಯಿ ಲಪಟಾಯಿಸಿದ್ದಾರೆ. ವೈದ್ಯೆಗೆ ಬಂದಿದ್ದ ಫೆಡ್‌ಎಕ್ಸ್ ಕೊರಿಯರ್ ಪ್ಯಾಕ್‌ನಲ್ಲಿ ಬೃಹತ್ ಪ್ರಮಾಣದ ಮಾದಕ ವಸ್ತು “ಎಂಡಿಎಂಎ” ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು 34 ವರ್ಷದ ವೈದ್ಯೆಗೆ ಮಾಹಿತಿ ನೀಡಿ ಹಣ ವಸೂಲಿ ಮಾಡಲಾಗಿದೆ. ಮಾದಕ ವಸ್ತುಗಳ ಮಾರಾಟದಿಂದ ಬಂದ ಹಣವನ್ನು ನೀವು ಸ್ವೀಕರಿಸಿದ್ದೀರಿ

ಸೈಬರ್ ವಂಚನೆ ಪ್ರಕರಣ ಪತ್ತೆ  ➤ವೈದ್ಯೆಗೆ 4.47 ಕೋಟಿ ಪಂಗನಾಮ! Read More »

ರಾಷ್ಟ್ರೀಯ ನ್ಯೂಸ್
Scroll to Top