ರಾಷ್ಟ್ರೀಯ ನ್ಯೂಸ್

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18 ನಿಶ್ಚಿತಾರ್ಥದ ಹಿಂದಿನ ದಿನ ತನ್ನ ಸಂಗಾತಿಯನ್ನು ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.ಪೊಲೀಸರ ಪ್ರಕಾರ ದಸ್ತೋಯ್ ಗ್ರಾಮದ ಆರೋಪಿ ಸೋನು ಪ್ರಜಾಪತಿ ಡೈರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಫೂಲ್‌ಗರ್ಹಿಯಲ್ಲಿರುವ ನೀತು ಪ್ರಜಾಪತಿ ಮನೆಗೆ ನುಗ್ಗಿ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಸಂತ್ರಸ್ತೆಯ ಕುಟುಂಬವು ಅವನನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ನಂತರ ಅವನು ಫ್ಯಾನ್‌ಗೆ ನೇಣು […]

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.! Read More »

ರಾಷ್ಟ್ರೀಯ ನ್ಯೂಸ್

ಬಸ್ ಗೆ ಟ್ರಕ್ ವಾಹನ ಡಿಕ್ಕಿ.!➤ನಾಲ್ವರು ಮೃತ್ಯು,14 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18 ಬಸ್-ಟ್ರಕ್ ಡಿಕ್ಕಿಯಾಗಿದ್ದು, 4 ಜನ ಮೃತಪಟ್ಟಿದ್ದು, 14 ಜನರು ಗಾಯಗೊಂಡಿರುವ ಭೀಕರವಾದ ಅಪಘಾತ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.ಅಪಘಾತದಲ್ಲಿ 4 ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಿಂದ ಅಹಮದಾಬಾದ್‌ಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತರು ಸೇರಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಜ್ಜಯಿನಿಗೆ ರವಾನಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷಗೆ ಕಳುಹಿಸಲಾಗಿದೆ ಎಂದು ಪೊಲೀಸರು

ಬಸ್ ಗೆ ಟ್ರಕ್ ವಾಹನ ಡಿಕ್ಕಿ.!➤ನಾಲ್ವರು ಮೃತ್ಯು,14 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು ➤ ಕರಾವಳಿಗರಿಗೆ ಹರ್ಷ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ.  

ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು ➤ ಕರಾವಳಿಗರಿಗೆ ಹರ್ಷ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ದಾಖಲೆ ರಹಿತ 18 ಲಕ್ಷ ರೂ. ಸಹಿತ ಓರ್ವನ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.18. ದಾಖಲೆಗಳಿಲ್ಲದ ಸುಮಾರು 18 ಲಕ್ಷ ರೂ. ಸಹಿತ ಓರ್ವನನ್ನು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕಾಞ೦ಗಾಡ್ ನ ಕೆ. ಕೆ ಇರ್ಷಾದ್ (33) ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನೀಲೇಶ್ವರ ಮಾರ್ಕೆಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈತನ ಸ್ಕೂಟರ್ ನಲ್ಲಿ ಸಾಗಿಸುತ್ತಿದ್ದ ಹಣ ವನ್ನು ವಶಪಡಿಸಿಕೊಳ್ಳಲಾಗಿದೆ. ಸೀಟಿನಡಿಯಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದನು. 500 ರೂ.ಮುಖಬೆಲೆಯ 18.5 ಲಕ್ಷ ರೂ. ವಶಪಡಿಸಿ

ಕಾಸರಗೋಡು: ದಾಖಲೆ ರಹಿತ 18 ಲಕ್ಷ ರೂ. ಸಹಿತ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರಿಗೆ ಚಪ್ಪಲಿಯಿಂದ ಥಳಿಸಿದ ಕ್ರಿಕೆಟಿಗರು..!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.18 ಉತ್ತರ ಪ್ರದೇಶದ ಮೀರತ್‌ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಬ್ಬರು ರಣಜಿ ಕ್ರಿಕೆಟ್ ಆಟಗಾರರನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ ಘಟನೆ ಹೊಸ ತಿರುವು ಪಡೆದುಕೊಂಡಿದೆ. ಇದೀಗ ಕ್ರಿಕೆಟಿಗರು ಪೊಲೀಸರಿಗೆ ಚಪ್ಪಲಿಯಿಂದ ಥಳಿಸುವ ವಿಡಿಯೋ ಹರಿದಾಡುತ್ತಿದೆ. ಹೊಸ ವಿಡಿಯೋದ ಆಧಾರದ ಮೇಲೆ ಹಿರಿಯ ಅಧಿಕಾರಿಗಳಿಗೆ ಹೊಸ ವರದಿಯನ್ನು ಕಳುಹಿಸಲಾಗಿದೆ ಎಂದು ಸಿವಿಲ್ ಲೈನ್ಸ್ ಪ್ರದೇಶದ ವಲಯ ಅಧಿಕಾರಿ ಅರವಿಂದ್ ಚೌರಾಸಿಯಾ ತಿಳಿಸಿದ್ದಾರೆ. ಅಧಿಕಾರಿಗಳು ಹೊಸ ಸಾಕ್ಷ್ಯಗಳನ್ನು

ಪೊಲೀಸರಿಗೆ ಚಪ್ಪಲಿಯಿಂದ ಥಳಿಸಿದ ಕ್ರಿಕೆಟಿಗರು..! Read More »

ರಾಷ್ಟ್ರೀಯ ನ್ಯೂಸ್

ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ➤ವಿಷ ಸೇವಿಸಿ ವರ ಮೃತ್ಯು, ವಧು ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18  ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ತಮ್ಮ ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿದೆ. ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರಾದೃಷ್ಟವಶಾತ್‌ ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾನೆ. ವಧು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ

ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ➤ವಿಷ ಸೇವಿಸಿ ವರ ಮೃತ್ಯು, ವಧು ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದ ಖರ್ಗೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಆದರೆ, ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಸಿಎಲ್ ಪಿ ಸಭೆಯಲ್ಲಿ ನಡೆಯಬೇಕಿದೆ. ಹೀಗಿರುವಾಗ, ಯಾವ ಕಾರಣಕ್ಕೆ ಈ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಮೂಲದ ಪ್ರಕಾರ, ಸಿಎಂ ಆಯ್ಕೆ ವಿಚಾರ ಯಾವುದೇ ಗೊಂದಲವಿಲ್ಲದೆ ಫೈನಲ್‌ ಆಗಿದೆ ಎಂಬ ಸಂದೇಶವನ್ನು ಖರ್ಗೆ ನೀಡುವ ಸಾಧ್ಯತೆಯಿದೆ.  

ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದ ಖರ್ಗೆ Read More »

ರಾಷ್ಟ್ರೀಯ ನ್ಯೂಸ್

‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ➤ ಇಂದು ಸುಪ್ರೀಂ ಕೋರ್ಟ್ ತೀರ್ಪು ?

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.18. ತಮಿಳುನಾಡು ಮತ್ತು ಮಹಾರಾಷ್ಟ್ರದ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆ ‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. 8 ಡಿಸೆಂಬರ್ 2022ರಂದು ಈ ವಿಷಯದ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಸಂವಿಧಾನ ಪೀಠವು ತೀರ್ಪು ಕಾಯ್ದಿರಿಸಿತ್ತು. ಐದೂವರೆ ತಿಂಗಳ ನಂತರ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಬಗ್ಗೆ ಇಂದೇ ನಿರ್ಧಾರ ಹೊರಬರಲಿದೆ. ನ್ಯಾಯಮೂರ್ತಿ ಕೆಎಂ ಜೋಸೆಫ್

‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ➤ ಇಂದು ಸುಪ್ರೀಂ ಕೋರ್ಟ್ ತೀರ್ಪು ? Read More »

ರಾಷ್ಟ್ರೀಯ ನ್ಯೂಸ್

ರೈತರಿಗೆ ಗುಡ್ ನ್ಯೂಸ್➤ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ನಿರ್ಧರಿಸಿದ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.18  ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ ಸರ್ಕಾರದಿಂದ 1,08,000 ಕೋಟಿ ರೂ. ನೀಡಲಾಗುವುದು.ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ.ಮನ್ಸುಖ್ ಮಾಂಡವಿಯಾ, ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸುವುದಿಲ್ಲ ಮತ್ತು ರೈತರು ಅದೇ ವೆಚ್ಚದಲ್ಲಿ ಪೋಷಕಾಂಶ ಆಧಾರಿತ ರಸಗೊಬ್ಬರಗಳನ್ನು

ರೈತರಿಗೆ ಗುಡ್ ನ್ಯೂಸ್➤ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ನಿರ್ಧರಿಸಿದ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಆರು ರಾಜ್ಯಗಳ 100 ಸ್ಥಳಗಳಲ್ಲಿ NIA ಏಕಕಾಲದಲ್ಲಿ ದಾಳಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.17. ರಾಷ್ಟ್ರೀಯ ತನಿಖಾ ಸಂಸ್ಥೆಯೂ 6 ರಾಜ್ಯಗಳ 100 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯದ ಹಲವು ಪ್ರದೇಶದಲ್ಲಿ ಈ ದಾಳಿ ನಡೆದಿದ್ದು,ಭಯೋತ್ಪಾದಕರು ಮತ್ತು ದರೋಡೆಕೋರರ ನಂಟಿನ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದೆ. ಭಯೋತ್ಪಾದಕ ನಿಧಿಯ ಮೂಲಕ ಭಯೋತ್ಪಾದನೆಯನ್ನು ಹರಡಲು ಪ್ರಯತ್ನಿಸುತ್ತಿರುವ ಉಗ್ರರ ಅಡಗುತಾಣಗಳ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಆರು ರಾಜ್ಯಗಳ 100 ಸ್ಥಳಗಳಲ್ಲಿ NIA ಏಕಕಾಲದಲ್ಲಿ ದಾಳಿ Read More »

ರಾಷ್ಟ್ರೀಯ ನ್ಯೂಸ್
Scroll to Top