ರಾಷ್ಟ್ರೀಯ ನ್ಯೂಸ್

ಮೋಚಾ ಚಂಡಮಾರುತಕ್ಕೆ ತತ್ತರಿಸಿದ ಜನ..!➤ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.17 ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದಲ್ಲಿ ಮೋಚಾ ಚಂಡಮಾರುತಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮ್ಯಾನ್ಮಾರ್ ದೇಶದಲ್ಲಿ ಇದುವರೆಗೂ 81ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ.ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಸಂಪರ್ಕ ವ್ಯವಸ್ಥೆ ಹದಗೆಟ್ಟಿದೆ. ದೊಡ್ಡ ಪ್ರಮಾಣದ ಪ್ರವಾಹಕ್ಕೆ ಭಾರಿ ಹಾನಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.ನಂತರ 209 ಕಿಲೋಮೀಟರ್ (130 ಮೈಲುಗಳು) ವೇಗದ ಗಾಳಿಯೊಂದಿಗೆ ರಾಖೈನ್ ರಾಜ್ಯದ ಸಿಟ್ವೆ ಟೌನ್‌ಶಿಪ್ ಬಳಿ ಮೋಚಾ ಚಂಡಮಾರುತ ಬಂದು ಅಪ್ಪಳಿಸಿದ್ದು, ಭೂಕುಸಿತ ಉಂಟು ಮಾಡಿತ್ತು. ಸೋಮವಾರ […]

ಮೋಚಾ ಚಂಡಮಾರುತಕ್ಕೆ ತತ್ತರಿಸಿದ ಜನ..!➤ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ.17. ಯುವತಿಯೋರ್ವಳನ್ನು ಕೊಲೆಗೈದು ಪ್ರಿಯಕರ ಪೊಲೀಸರಿಗೆ ಶರಣಾದ ಘಟನೆ ಕಾಞ೦ಗಾಡ್ ನಲ್ಲಿ ನಡೆದಿದೆ. ಬ್ಯೂಟಿಶಿಯನ್ ಆಗಿದ್ದ ಉದುಮ ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ. ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಠಾಣೆಗೆ ಶರಣಾದ ಆರೋಪಿ.ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆ Read More »

ರಾಷ್ಟ್ರೀಯ ನ್ಯೂಸ್

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.17 ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ ವಿಚಾರಣೆಯನ್ನು ಮುಂದೂಡಿದೆ. ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ Read More »

ರಾಷ್ಟ್ರೀಯ ನ್ಯೂಸ್

ಆಟೋಗೆ ಲಾರಿ ಡಿಕ್ಕಿ..!➤ಐವರು ಕೂಲಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ) newskadaba.com  ತೆಲಂಗಾಣ,ಮೇ.17 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಐವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಎಪಿಯ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದೆ. ಹತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸ್ಥಳೀಯ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ರಸ್ತೆ ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಮುಂಭಾಗ ನಜ್ಜುಗುಜ್ಜಾಗಿದೆ. ಇದರಿಂದ ಮೃತರ

ಆಟೋಗೆ ಲಾರಿ ಡಿಕ್ಕಿ..!➤ಐವರು ಕೂಲಿ ಕಾರ್ಮಿಕರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮೋಚಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.!

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.17 ಮಯೆನ್ಮಾರ್‌ ರಖೀನೆ ಪ್ರದೇಶ, ಮೋಚಾ ಚಂಡಮಾರುತದ ಅಬ್ಬರಕ್ಕೆ ಅಕ್ಷರಶಃ ನುಲುಗಿಹೋಗಿದ್ದು, ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.ಗಂಟೆಗೆ 195 ಕಿ.ಮೀ.ವೇಗದ ಗಾಳಿ ಮಳೆಯ ಪರಿಣಾಮ ಭಾರೀ ಅವಘಡಗಳು ಸಂಭವಿಸಿವೆ.ಮನೆಗಳು, ಮರಗಳು ಮುರಿದುಬಿದ್ದಿವೆ. , 100ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ಥರ ಸ್ಥಳಾಂತರ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಚಂಡಮಾರುತದಿಂದಾಗಿ ಮರಗಳು ನೆಲಕ್ಕೆ ಉರುಳಿದ್ದು ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತಗೊಂಡಿದೆ.ಮತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್‌ಗೆ

ಮೋಚಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.! Read More »

ರಾಷ್ಟ್ರೀಯ ನ್ಯೂಸ್

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ,ಮೇ.17 ಉತ್ತರ ಪ್ರದೇಶದ ಷಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿಕ್ಷಕನೊಬ್ಬ ಕನಿಷ್ಠ 18 ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ.!➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ.!➤ ಹವಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.17 ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಹೇಳಿದೆ.ಸಾಮಾನ್ಯವಾಗಿ ಮುಂಗಾರು ಜೂನ್ 1ಕ್ಕೆ ಕೇರಳ ಪ್ರವೇಶಿಸುತ್ತದೆ. ಇದರಲ್ಲಿ 7 ದಿನ ಮುಂದೂಡಿಕೆ ಅಥವಾ ಹಿಂದೂಡಿಕೆ ಸಾಧ್ಯತೆ ಇರುತ್ತದೆ. ಕಳೆದ ವರ್ಷ ಮೇ 29ಕ್ಕೆ ಮುಂಗಾರು ಪ್ರವೇಶಿಸಿತ್ತು. ಈ ಬಾರಿ ಜೂನ್ 4ರ

ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ.!➤ ಹವಮಾನ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ.17. ಅಸ್ಸಾಂನ ಮಹಿಳಾ ಪೊಲೀಸ್ ಅಧಿಕಾರಿ, ಲೇಡಿ ಸಿಂಗಂ, ದಬಾಂಗ್ ಕ್ಯಾಪ್ ಎಂದು ಖ್ಯಾತಿ ಗಳಿಸಿದ್ದ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು ಎಂದು ವರದಿ ತಿಳಿಸಿದೆ. ನಾಗಾವ್ ಜಿಲ್ಲೆಯಲ್ಲಿ ಹಾದು ಹೋದ ರಾಜ್ಯ ಹೆದ್ದಾರಿಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮುಂದಿನ `CBI’ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.16. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ (ಕಾಂಗ್ರೆಸ್) ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಮುಂದಿನ ಸಿಬಿಐ (ಸಿಬಿಐ) ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಗೆ ನಿಗದಿಪಡಿಸಲಾಗಿದೆ.ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಸೂದ್ ಅವರ ನೇಮಕವನ್ನು ಅನುಮೋದಿಸಿದೆ ಎಂದು ವರದಿಯಾಗಿದೆ.

ಮುಂದಿನ `CBI’ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ Read More »

ರಾಷ್ಟ್ರೀಯ ನ್ಯೂಸ್

BPL ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ ➤ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಚೀಟಿ ರದ್ದು

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.16. ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ರದ್ದು ಮಾಡುವುದಾಗಿ ತಿಳಿಸಿದೆ. ಅದ್ರಂತೆ, ಜೂನ್ 30ರೊಳಗೆ ಪಡಿತರ ಚೀಟಿಯನ್ನ ಆಧಾರ್ ಕಾರ್ಡ್’ಗೆ ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ತಾನಾಗಿಯೇ ರದ್ದಾಗುತ್ತದೆ. ಜುಲೈ 1ರಿಂದ ಪಡಿತರಕ್ಕೆ ಸಿಗುವ ಉಚಿತ ಅಕ್ಕಿ ಲಭ್ಯವಾಗುವುದಿಲ್ಲ. ತಪ್ಪು ಜನರು ಪಡಿತರ ಚೀಟಿ ಪಡೆಯುವುದನ್ನ ತಪ್ಪಿಸಲು ಸರ್ಕಾರ ಈ ಕ್ರಮ ಸರ್ಕಾರ ತೆಗೆದುಕೊಂಡಿದೆ. ಇನ್ನು ಅರ್ಹರಿಗೆ ಮಾತ್ರ ಗ್ಯಾಸ್

BPL ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ ➤ ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಚೀಟಿ ರದ್ದು Read More »

ರಾಷ್ಟ್ರೀಯ ನ್ಯೂಸ್
Scroll to Top