ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್

(ನ್ಯೂಸ್ ಕಡಬ)newskadaba.com ಪಂಜಾಬ್, ಮೇ.15. 100 ಕೋಟಿ ರೂ. ಮಾನ ನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ರಮಣದೀಪ್ […]

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ Read More »

ರಾಷ್ಟ್ರೀಯ ನ್ಯೂಸ್

ಸಿಬಿಐ ಗೆ ಹೊಸ ನಿರ್ದೇಶಕರ ಆಯ್ಕೆ ➤ ಮುಂಚೂಣಿಯಲ್ಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೆಸರು

(ನ್ಯೂಸ್ ಕಡಬ)newskadaba.com ಹೈದರಾಬಾದ್, ಮೇ.15. ಇದೇ ತಿಂಗಳು 25ರಂದು ಹಾಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರ ಅಧಿಕಾರವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಹುದ್ದೆಗೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರ ಹೆಸರು ಕೇಳಿಬಂದಿದೆ. ಸದ್ಯಕ್ಕೆ ನಿರ್ದೇಶಕರ ಹುದ್ದೆಗೆ ಕರ್ನಾಟಕ, ದೆಹಲಿ ಸೇರಿದಂತೆ ಮೂರು ರಾಜ್ಯಗಳ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿದೆ ಎಂದು ತಿಳಿದುಬಂದಿದೆ.

ಸಿಬಿಐ ಗೆ ಹೊಸ ನಿರ್ದೇಶಕರ ಆಯ್ಕೆ ➤ ಮುಂಚೂಣಿಯಲ್ಲಿದೆ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೆಸರು Read More »

ರಾಷ್ಟ್ರೀಯ ನ್ಯೂಸ್

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ. 13. ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನ ದೊಡ್ಡ ಗೆಲುವಿನ ಬಗ್ಗೆ ಹೇಳಿಕೆ ನೀಡಿದ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಹಾಗೂ ಕರ್ನಾಟಕದಲ್ಲಿ ದುಡಿದ ಎಲ್ಲ ನಾಯಕರನ್ನ ಅಭಿನಂದಿಸುತ್ತೇನೆ ಎಂದು ಹೇಳಿದರು. ಗೆಲುವಿನ ಕುರಿತು ಮಾತು ಮುಂದುವರೆಸಿದ ರಾಹುಲ್, ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಬಡವರ ಜೊತೆಗಿದೆ. ಈ ದೇಶವು ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಓವರ್‌ಚಾರ್ಜ್‌ನಿಂದ ಇ–ರಿಕ್ಷಾ ಬ್ಯಾಟರಿ ಸ್ಪೋಟ.! ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಲಕ್ನೋ,ಮೇ.13 ಮನೆಯಲ್ಲಿ ಚಾರ್ಜ್‌ಗೆ ಇಟ್ಟಿದ್ದ ಇ–ಆಟೋ ರಿಕ್ಷಾದ ಬ್ಯಾಟರಿ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿರುವುದು ವರದಿಯಾಗಿದೆ.ಬಿಬಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಇ-ರಿಕ್ಷಾವೊಂದರ ಬ್ಯಾಟರಿಯು ಓವರ್‌ಚಾರ್ಜ್‌ನಿಂದ ಸ್ಫೋಟಗೊಂಡಿದೆ ಎಂದು ಪೂರ್ವ ಡಿಸಿಪಿ ಹಿರ್ದೇಶ್ ಕುಮಾರ್ ತಿಳಿಸಿದ್ದಾರೆ. ಸ್ಫೋಟದ ಶಬ್ದವನ್ನು ಕೇಳಿ ಅಂಕಿತ್‌ ತನ್ನ ಮನೆಯೊಳಗೆ ಹೋಗಿದ್ದಾರೆ. ಈ ವೇಳೆ ಅಂಕಿತ್‌ ಅವರ ಪತ್ನಿ ರೇಣು ಮಗ ಕುಂಜ್, ಸೊಸೆ ರಿಯಾ ಸುಟ್ಟಗಾಯದಿಂದ ಬಿದ್ದಿರುವುದನ್ನು ನೋಡಿದ್ದಾರೆ.

ಓವರ್‌ಚಾರ್ಜ್‌ನಿಂದ ಇ–ರಿಕ್ಷಾ ಬ್ಯಾಟರಿ ಸ್ಪೋಟ.! ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಡ್ರೈವಿಂಗ್ ಕಲಿಯುವಾಗ ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಕಾರು ನಿಲ್ಲಿಸಿದ ಚಾಲಕಿ

(ನ್ಯೂಸ್ ಕಡಬ) Newskadaba.com ಕಾನ್ಪುರ,ಮೇ.13 ವಾಹನ ಚಾಲನೆ ಎಂಬುದು ಸೂಕ್ಷ್ಮ ಜವಾಬ್ದಾರಿ. ಇಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ, ನಿರ್ಲಕ್ಷ್ಯ ವಹಿಸಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಕಾನ್ಪುರದಲ್ಲಿ ಯುವತಿಯೊಬ್ಬಳು  ಕಾರನ್ನು ಚಲಾಯಿಸಲು ಹೋಗಿ ಪಾರ್ಕ್‌ ಮಾಡಿದ್ದ ಬೈಕ್, ಸ್ಕೂಟರ್‌ಗಳಿಗೆ ಡಿಕ್ಕಿ ಹೊಡೆದಿದ್ದಾಳೆ. ಈ ದೃಶ್ಯವನ್ನು ನೋಡುವಾಗಲೇ ದಿಗಿಲಾಗುತ್ತದೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕಾರು ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಹೋಗಿ ನಿಂತಿರುವುದು ಕಾಣಿಸುತ್ತದೆ. ಚಾಲಕಿ ಕಾರಿನಲ್ಲೇ ಇರುವುದು ಕಾಣಿಸುತ್ತದೆ.

ಡ್ರೈವಿಂಗ್ ಕಲಿಯುವಾಗ ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಕಾರು ನಿಲ್ಲಿಸಿದ ಚಾಲಕಿ Read More »

ರಾಷ್ಟ್ರೀಯ ನ್ಯೂಸ್

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು

(ನ್ಯೂಸ್ ಕಡಬ) newskadaba.com.ನವದೆಹಲಿ, ಮೇ.12. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ಸಿಬಿಎಸ್ಇಯ 10 ನೇ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಪ್ರಕಟಗೊಂಡಿರುವ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.  ಇನ್ನು 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಐವರು ಶಾಲಾ ಮಕ್ಕಳ ಮೇಲೆ ಹರಿದ ಕಾರ್ ➤ ಸ್ಥಳದಲ್ಲೇ ಮೂವರು ಮೃತ್ಯು..!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.12. ನಿಯಂತ್ರಣ ತಪ್ಪಿದ ಕಾರ್​ ಒಂದು ರಸ್ತೆ ಬದಿಯಲ್ಲಿ ಶಾಲಾ ಬಸ್‌ ಗಾಗಿ ಕಾಯುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದಿರುವ ಘಟನೆ ಆಗ್ರ ಜಿಲ್ಲೆಯ ದೌಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಮೂವರು ಅಮಾಯಕ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿವೆ. ಇನ್ನು ಇಬ್ಬರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ರಸ್ತೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದರು.  

ಐವರು ಶಾಲಾ ಮಕ್ಕಳ ಮೇಲೆ ಹರಿದ ಕಾರ್ ➤ ಸ್ಥಳದಲ್ಲೇ ಮೂವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ತೀವ್ರಗೊಳ್ಳಲಿದೆ ಮೊಚಾ ಚಂಡಮಾರುತ.!➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.12 ಮಧ್ಯ ಬಂಗಾಳಕೊಲ್ಲಿಯ ಆಗ್ನೇಯ ಮತ್ತು ಪಕ್ಕದ ಪ್ರದೇಶಗಳಲ್ಲಿ ಮೋಚಾ ಚಂಡಮಾರುತವು ತೀವ್ರಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್‌ಎಫ್) ಪಶ್ಚಿಮ ಬಂಗಾಳದಲ್ಲಿ ಎಂಟು ತಂಡಗಳು ಮತ್ತು 200 ರಕ್ಷಕರನ್ನು ನಿಯೋಜಿಸಿದೆ.ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಸಹ ಈ ಪ್ರದೇಶದಲ್ಲಿ ತನ್ನ ಘಟಕಗಳನ್ನು ಹೈ ಅಲರ್ಟ್ ನಲ್ಲಿರಿಸಿದೆ. ಈ ಪ್ರದೇಶದಲ್ಲಿ ಎಂಟು ತಂಡಗಳು ಮತ್ತು 200 ರಕ್ಷಕರನ್ನು ನಿಯೋಜಿಸಿದ್ದೇವೆ ಮತ್ತು 100 ರಕ್ಷಕರು ಸನ್ನದ್ಧರಾಗಿದ್ದಾರೆ ಎಂದು ಎನ್ಡಿಆರ್‌ಎಫ್ನ 2 ನೇ ಬೆಟಾಲಿಯನ್

ತೀವ್ರಗೊಳ್ಳಲಿದೆ ಮೊಚಾ ಚಂಡಮಾರುತ.!➤ ಹವಾಮಾನ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ವೈದ್ಯಕೀಯ ವಿವಿ ಕ್ಯಾಂಪಸ್‌ನಲ್ಲಿ ವೈದ್ಯರು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.12.  ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳ ಮುಂದುವರೆದಿದೆ. (ಗುರುವಾರ) ಇಲ್ಲಿನ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ (ಕೆಜಿಎಂಯು) ಕ್ಯಾಂಪಸ್‌ನಲ್ಲಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದು, ಇಬ್ಬರು ವೈದ್ಯರು ಮತ್ತು ಇತರ ಮೂವರಿಗೆ ಕಚ್ಚಿ ಗಾಯಗೊಳಿಸಿದೆ. ರಾಜಧಾನಿ ಲಕ್ನೋದಲ್ಲಿ ಕಳೆದೊಂದು ವರ್ಷದಲ್ಲಿ ನಡೆದ 16ನೇ ಪ್ರಮುಖ ಬೀದಿ ನಾಯಿ ದಾಳಿ ಪ್ರಕರಣ ಇದಾಗಿದೆ.  

ವೈದ್ಯಕೀಯ ವಿವಿ ಕ್ಯಾಂಪಸ್‌ನಲ್ಲಿ ವೈದ್ಯರು ಸೇರಿ ಐವರಿಗೆ ಕಚ್ಚಿದ ಬೀದಿನಾಯಿ Read More »

ರಾಷ್ಟ್ರೀಯ ನ್ಯೂಸ್

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com  ನವದೆಹಲಿ, ಮೇ.12. ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಈ ಬಾರಿ ಶೇ.87.33ರಷ್ಟು ಫಲಿತಾಂಶ ದಾಖಲಾಗಿದೆ. ಈ ಬಾರಿ 12ನೇ ತರಗತಿ ಪರೀಕ್ಷೆಯಲ್ಲೂ ಬಾಲಕಿಯಾರದ್ದೇ ಮೇಲುಗೈ. ಕೇರಳದ ತಿರುವನಂತಪುರಂನಲ್ಲಿ ಹೆಚ್ಚು ವಿದ್ಯಾರ್ಥಿಗಳು ಅಂದರೆ  ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ಗೆ ಕೊನೆಯ ಸ್ಥಾನದಲ್ಲಿದೆ. CBSE 12 ನೇ ಫಲಿತಾಂಶ ಇದೀಗ results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ. ಫೆಬ್ರವರಿ 15 ರಿಂದ ಏಪ್ರಿಲ್

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್
Scroll to Top