ರಾಷ್ಟ್ರೀಯ ನ್ಯೂಸ್

ವ್ಯಕ್ತಿಗೆ‌ ಮಾರು ಹೋಗಿ‌ ಹಣ ಚಿನ್ನ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.12. ಮ್ಯಾಟ್ರಿಮೋನಿಯಲ್​​ ವೆಬ್‌ಸೈಟ್‌ ಮೂಲಕ ಪರಿಚಯವಾಗಿದ್ದ ವ್ಯಕ್ತಿಯ ಮಾತಿಗೆ ಮರುಳಾದ ಬೆಂಗಳೂರು ಮೂಲದ ಮಹಿಳೆಯು ಲಕ್ಷಾಂತರ ನಗದು ಚಿನ್ನಾಭರಣಗಳನ್ನು ಕಳೆದುಕೊಂಡು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಏರ್‌ ಲೈನ್ ಉದ್ಯೋಗಿಯಾಗಿದ್ದ 39 ವರ್ಷ ವಯಸ್ಸಿನ ಬೆಂಗಳೂರಿನ ಮಹಿಳೆ, 15 ದಿನಗಳ ಹಿಂದೆ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಮೂಲಕ ಅನ್ಶುಲ್ ಜೈನ್ ನನ್ನು ಸಂಪರ್ಕಿಸಿದ್ದಾರೆ. ಅನ್ಶುಲ್ ಜೈನ್ ತನ್ನನ್ನು ಎನ್‌ಸಿಆರ್ ಪ್ರದೇಶದಲ್ಲಿ ಉದ್ಯಮಿ ಎಂದು ಪರಿಚಯಿಸಿಕೊಂಡು ಆಕೆಯನ್ನು ದೆಹಲಿಗೆ ಬರುವಂತೆ ತಿಳಿಸಿದ್ದಾನೆ. ಜತೆಗೆ ತನ್ನ ಮನೆಯವರ […]

ವ್ಯಕ್ತಿಗೆ‌ ಮಾರು ಹೋಗಿ‌ ಹಣ ಚಿನ್ನ ಕಳೆದುಕೊಂಡ ಮಹಿಳೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಗ್ನಿವೀರರಿಗೆ ರೈಲ್ವೆಯಿಂದ ಶೇ 15ರಷ್ಟು ಮೀಸಲಾತಿ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.12 ವಿವಿಧ ಇಲಾಖೆಗಳಲ್ಲಿನ ನಾನ್‌ ಗೆಜೆಟೆಡ್‌ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ 15ರಷ್ಟು ಒಟ್ಟು ಮೀಸಲಾತಿ, ವಯೋಮಿತಿಯಲ್ಲಿ ಸಡಿಲಿಕೆ ಹಾಗೂ ದೈಹಿಕ ಪರೀಕ್ಷೆಯಿಂದ ವಿನಾಯಿತಿ ನೀಡಲಿದೆ ಎಂದು ಮೂಲಗಳು  ಹೇಳಿವೆ. ಅಗ್ನಿವೀರರಿಗೆ ಈ ಸೌಲಭ್ಯಗಳನ್ನು ನೀಡುವುದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವಂತೆ ರೈಲ್ವೆ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ಮಂಡಳಿ ಪತ್ರ ಬರೆದಿದೆ.ರೈಲ್ವೆಯ ವಿವಿಧ ವಿಭಾಗಗಳಲ್ಲಿನ ಹಂತ-1 ಹಾಗೂ ಹಂತ-2 ಹಾಗೂ ಅದಕ್ಕೂ ಮೇಲ್ಪಟ್ಟ ಹುದ್ದೆಗಳಿಗೆ ಈ ಸೌಲಭ್ಯ ನೀಡಲಾಗುತ್ತದೆ ಎಂದು

ಅಗ್ನಿವೀರರಿಗೆ ರೈಲ್ವೆಯಿಂದ ಶೇ 15ರಷ್ಟು ಮೀಸಲಾತಿ.! Read More »

ರಾಷ್ಟ್ರೀಯ ನ್ಯೂಸ್

ಕಾರು & ಟಿಟಿ ನಡುವೆ ಭೀಕರ ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.11. ಕಾರು ಮತ್ತು ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಅಪಘತದಲ್ಲಿ‌ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊನ್ನಾವರ ಮೂಲದ ಗಿರಿಧರ್ (46) ಮತ್ತು ಮೂರು ವರ್ಷದ ಮಗು ಮಯಾಂಕ್ ಮೃತರು ಎಂದು ಗುರುತಿಸಲಾಗಿದೆ. ಟಿಟಿಯಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಲಾಗಿದೆ.  

ಕಾರು & ಟಿಟಿ ನಡುವೆ ಭೀಕರ ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಗೂಗಲ್ ವಾರ್ಷಿಕ ಸಮ್ಮೇಳನ ➤ ಬಹುನಿರೀಕ್ಷಿತ ಗ್ಯಾಜೆಟ್ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯಾ, ಮೇ.11. ಗೂಗಲ್ ನ ವಾರ್ಷಿಕ ಡೆವಲಪರ್ ಸಮ್ಮೇಳನ ‘Google I/O 2023’ ಇಂದು ರಾತ್ರಿ 10:30ರಿಂದ ಕ್ಯಾಲಿಫೋರ್ನಿಯಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಗೂಗಲ್ 2008ರಿಂದ ಈ ಕಾರ್ಯಕ್ರಮ ಆಯೋಜಿಸುತ್ತಿದ್ದು ಇದರಲ್ಲಿ ಕಂಪನಿಯ ಹೊಸ ಗ್ಯಾಜೆಟ್‌ & ತಂತ್ರಜ್ಞಾನದ ಅಪ್‌ಡೇಟ್‌ಗಳನ್ನು ರಿಲೀಸ್‌ ಮಾಡಲಾಗುತ್ತದೆ. ಅದರಂತೆ ಕಂಪನಿಯು ಬಹುನಿರೀಕ್ಷಿತ Google Pixel 7A ಸ್ಮಾರ್ಟ್‌ಫೋನ್, Google Pixel Fold ಸ್ಮಾರ್ಟ್‌ಫೋನ್, Google Pixel ಟ್ಯಾಬ್ಲೆಟ್, Android 14 ಆಪರೇಟಿಂಗ್ ಸಿಸ್ಟಮ್ ಮತ್ತು Google AI ವೈಶಿಷ್ಟ್ಯಗಳನ್ನು ಪರಿಚಯಿಸಬಹುದು

ಗೂಗಲ್ ವಾರ್ಷಿಕ ಸಮ್ಮೇಳನ ➤ ಬಹುನಿರೀಕ್ಷಿತ ಗ್ಯಾಜೆಟ್ ಬಿಡುಗಡೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಕೊಡಗಿನ ಚರಿಷ್ಮಾ

(ನ್ಯೂಸ್ ಕಡಬ)newskadaba.com ಕೊಡಗು, ಮೇ.11. ಭಾರತೀಯರೊಬ್ಬರು ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕನ್ನಡತಿಯಾಗಿರುವ ಕೊಡಗು ಮೂಲದ ಚರಿಷ್ಮಾ ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಕೊಡಗಿನ ಚರಿಷ್ಮಾ ಮಾದಪ್ಪ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.  

ಆಸ್ಟ್ರೇಲಿಯಾದ ಸಂಸತ್ ಸದಸ್ಯರಾಗಿ ಆಯ್ಕೆಯಾದ ಕೊಡಗಿನ ಚರಿಷ್ಮಾ Read More »

ರಾಷ್ಟ್ರೀಯ ನ್ಯೂಸ್

ಬಾವಿಗೆ ಬಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಿದ 13 ವರ್ಷದ ಬಾಲಕಿ

(ನ್ಯೂಸ್ ಕಡಬ)newskadaba.com ಚಾರ್ತಾ, ಮೇ.11. 40 ಅಡಿ ಅಳದ ಬಾವಿಗೆ ಬಿದ್ದ ಮಗುವನ್ನು 13 ವರ್ಷದ ಬಾಲಕಿ ರಕ್ಷಿಸಿದ ಘಟನೆ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ನಡೆದಿದೆ. ಮೂರು ವರ್ಷದ ಶಿವಂ ಕುಮಾರ್ ಬಾವಿಯ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದಿದ್ದು, ಇದನ್ನು ನೋಡಿದ ಕಾಜಲ್ ಕುಮಾರಿ ಭೂಯಾನ್ ಒಂದು ಸೆಕೆಂಡ್ ವ್ಯರ್ಥ ಮಾಡದೆ ಬಾವಿಗೆ ಹಾರಿದ್ದಾಳೆ. ಒಂದು ಕೈಯಲ್ಲಿ ಮಗುವನ್ನು ಹಿಡಿದು ಇನ್ನೊಂದು ಕೈಯಲ್ಲು ಮೋಟಾರ್ ಪಂಪಿನ ಪೈಪ್ ಹಿಡಿದು ಸಹಾಯಕ್ಕಾಗಿ ಕೂಗಿದ್ದಾಳೆ. ಸುಮಾರು ಒಂದು ಗಂಟೆಯ ನಂತರ

ಬಾವಿಗೆ ಬಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಿದ 13 ವರ್ಷದ ಬಾಲಕಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮೇ.11. ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್ ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ವ್ಯಕ್ತಿ.!

(ನ್ಯೂಸ್ ಕಡಬ)Newskadaba.com ಕೇರಳ,ಮೇ.11 ಕೇರಳದಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದ ವ್ಯಕ್ತಿಯೊಬ್ಬ ಯುವ ವೈದ್ಯೆಯನ್ನ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ವೈದ್ಯೆಯನ್ನು ಕೊಟ್ಟಾಯಂ ಮೂಲದ ಡಾ. ವಂದನಾ ದಾಸ್ ಗುರುತಿಸಲಾಗಿದೆ. ಚಾಕು ಇರಿತದಿಂದ ಡಾ.ವಂದನಾ ದಾಸ್ ಕುತ್ತಿಗೆ, ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಘಟನೆ ಬೆನ್ನಲ್ಲೇ ಕೇರಳದಲ್ಲಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರೋಪಿ ಕೊಲ್ಲಂ ಜಿಲ್ಲೆಯ ಶಾಲಾ ಶಿಕ್ಷಕನಾಗಿರುವ ಸಂದೀಪ್(42). ಈತ ಮಾದಕ ವಸ್ತು ಸೇವನೆಯಿಂದ ಡಿ-ಅಡಿಕ್ಷನ್ ಥೆರಪಿಗೆ ಒಳಗಾಗಿದ್ದರ ಎಂದು ಹೇಳಲಾಗುತ್ತಿದೆ.

ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ವ್ಯಕ್ತಿ.! Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ವಿರುದ್ಧ ಮಾತನಾಡಿ ಮಂಗಳಾರತಿ ಮಾಡಿಸಿಕೊಂಡ ನಟಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.11. ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಬಂಧಿಸಿರುವ ಬೆನ್ನಲ್ಲೇ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿದೆ. ಪಾಕ್​ನಲ್ಲಿ ನಿರ್ಮಾಣವಾಗಿರುವ ನಾಗರಿಕ ಯುದ್ಧದಂತಹ ಪರಿಸ್ಥಿತಿ ಹಾಗೂ ಗಲಭೆಗೆ ಪ್ರಧಾನಿ ಮೋದಿ ಅವರನ್ನು ದೂಷಿಸುವ ಮೂಲಕ ಪಾಕಿಸ್ತಾನದ ನಟಿಯೊಬ್ಬಳು ಸುದ್ದಿಯಾಗಿದ್ದಾಳೆ. ಅಲ್ಲದೆ, ಸಾಕಷ್ಟು ಆಕ್ರೋಶಕ್ಕೂ ಗುರಿಯಾಗಿದ್ದಾಳೆ.  

ಪ್ರಧಾನಿ ಮೋದಿ ವಿರುದ್ಧ ಮಾತನಾಡಿ ಮಂಗಳಾರತಿ ಮಾಡಿಸಿಕೊಂಡ ನಟಿ Read More »

ರಾಷ್ಟ್ರೀಯ ನ್ಯೂಸ್

ಪುರುಷರ ಹಾಸ್ಟೆಲ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ➤ಗಾಂಧಿಗೆ ನೋಟಿಸ್ ಕಳುಹಿಸಿದ ದೆಹಲಿ ವಿವಿ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.11 ದೆಹಲಿ ವಿಶ್ವವಿದ್ಯಾಲಯದ ಪಿಜಿ ಪುರುಷರ ಹಾಸ್ಟೆಲ್ಗೆ ಭೇಟಿ ನೀಡಿದ ಕೆಲವು ದಿನಗಳ ನಂತರ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ವಿಶ್ವವಿದ್ಯಾಲಯವು ನೋಟಿಸ್ ಕಳುಹಿಸಿದ್ದು, ಹಾಸ್ಟೆಲ್ ನಿವಾಸಿಗಳು, ಸಿಬ್ಬಂದಿ ಮತ್ತು ಅಧಿಕಾರಿಗಳ ಯೋಗಕ್ಷೇಮ, ಸುರಕ್ಷತೆಗಾಗಿ ಭವಿಷ್ಯದಲ್ಲಿ ಇಂತಹ ಯಾವುದೇ ಅಹಿತಕರ ಕ್ರಮವನ್ನು ತೆಗೆದುಕೊಳ್ಳದಂತೆ ಗಾಂಧಿಯನ್ನು ಅವರಿಗೆ ಎಚ್ಚರಿಕೆ ನೀಡಿದೆ. ಗಾಂಧಿ ಹಾಸ್ಟೆಲ್ ಗೆ ಭೇಟಿ ನೀಡಿ, ಅಲ್ಲಿ ಅವರು ಊಟದ ಸಮಯದಲ್ಲಿ ಹಲವಾರು ನಿವಾಸಿಗಳನ್ನು ಭೇಟಿಯಾದರು. ಮರುದಿನ, ದೆಹಲಿ ವಿಶ್ವವಿದ್ಯಾಲಯವು ಅವರ ಭೇಟಿಯನ್ನು

ಪುರುಷರ ಹಾಸ್ಟೆಲ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ➤ಗಾಂಧಿಗೆ ನೋಟಿಸ್ ಕಳುಹಿಸಿದ ದೆಹಲಿ ವಿವಿ..! Read More »

ರಾಷ್ಟ್ರೀಯ ನ್ಯೂಸ್
Scroll to Top