ರಾಷ್ಟ್ರೀಯ ನ್ಯೂಸ್

ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಕೇಶ್ ಸಾವಂತ್ ಅರೆಸ್ಟ್‌…!

(ನ್ಯೂಸ್ ಕಡಬ)Newskadaba.com ಮುಂಬೈ,ಮೇ.10 ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್‌ ನಟಿ ರಾಖಿ ಸಾವಂತ್ ಸಹೋದರ ರಾಕೇಶ್ ಸಾವಂತ್ ಅನ್ನು ಮುಂಬೈ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.ಮಾಹಿತಿಯ ಪ್ರಕಾರ, ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಖಿ ಸಾವಂತ್ ಸಹೋದರ ರಾಕೇಶ್ ಸಾವಂತ್ ಅನ್ನು ಓಶಿವಾರ ಪೊಲೀಸರು ಬಂಧಿಸಿದ್ದಾರೆ. ಬಂಧನದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 2020 ರಲ್ಲಿ ಉದ್ಯಮಿಯೊಬ್ಬರು ರಾಕೇಶ್ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮೂರು ವರ್ಷಗಳ ಹಿಂದೆ ಜೈಲು ಸೇರಬೇಕಾಯಿತು. ಇದಾದ ನಂತರ, ಚೆಕ್ ಬೌನ್ಸ್ ಪ್ರಕರಣದಲ್ಲಿ […]

ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಕೇಶ್ ಸಾವಂತ್ ಅರೆಸ್ಟ್‌…! Read More »

ರಾಷ್ಟ್ರೀಯ ನ್ಯೂಸ್

ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ

(ನ್ಯೂಸ್ ಕಡಬ)newskadaba.com ಒಡಿಶಾ, ಮೇ.09. ಅನ್ನ ಮಾಡದೇ ಕೇವಲ ಸಾಂಬಾರು ಮಾತ್ರ ಮಾಡಿದ್ದಾರೆ ಎಂದು ಕೋಪಗೊಂಡ ವ್ಯಕ್ತಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಇದೀಗ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು 40 ವರ್ಷದ ಸನಾತನ ಧಾರುವಾ ಎಂದು ಗುರುತಿಸಲಾಗಿದ್ದು, ಆತನ ಪತ್ನಿಯನ್ನು 35 ವರ್ಷದ ಪುಷ್ಪಾ ಧರುವಾ ಎಂದು ಗುರುತಿಸಲಾಗಿದೆ.

ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು..!

(ನ್ಯೂಸ್ ಕಡಬ)Newskadaba.com ಗುಜರಾತ್,ಮೇ.09 ಭಾರತೀಯ ಜನತಾ ಪಕ್ಷದ ವಾಪಿ ತಾಲೂಕಾ ಉಪಾಧ್ಯಕ್ಷ ಶೈಲೇಶ್ ಪಟೇಲ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.ಶೈಲೇಶ್ ಪಟೇಲ್ ಗುಜರಾತ್ನ ವಲ್ಸಾದ್ ಜಿಲ್ಲೆಯ ವಾಪಿಯ ಕೊಚಾರ್ವಾ ಗ್ರಾಮದವರಾಗಿದ್ದಾರೆ. ವಾಪಿ ಪಟ್ಟಣದ ಸಮೀಪವಿರುವ ದೇವಸ್ಥಾನಕ್ಕೆ ತೆರಳಿದ್ದ ಪತ್ನಿ ಹಿಂದಿರುಗುವಿಕೆಗಾಗಿ ಶೈಲೇಶ್ ಅವರು ಎಸ್ಯುವಿಯಲ್ಲಿ ಕಾದು ಕುಳಿತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದಿರುವ ಅಪರಿಚಿತ ವ್ಯಕ್ತಿಗಳು ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿರುವ ದುಷ್ಕರ್ಮಿಗಳು

ಬಿಜೆಪಿ ನಾಯಕನನ್ನು ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು..! Read More »

ರಾಷ್ಟ್ರೀಯ ನ್ಯೂಸ್

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.09. ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ 16 ವರ್ಷದ ಬಾಲಕನನ್ನು ಇನ್ನೊಬ್ಬ ಬಾಲಕ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜಂತಾ ಕಾಲೋನಿಯಲ್ಲಿ ಬಾಲಕನ ಹೊಟ್ಟೆಗೆ ಇರಿದ ಬಗ್ಗೆ ಪೊಲೀಸ್ ಠಾಣೆಗೆ ಕರೆ ಬಂದಿತ್ತು. ನಂತರ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು. ಗಾಯಾಳು ಬಾಲಕನಿಗೆ ಪೋಷಕರು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಸುಮಾರು ಮುಂಜಾನೆ 3.19 ರ ವೇಳೆಗೆ ಸಾವು ಘೋಷಿಸಿದರು ಎಂದು ಹಿರಿಯ

16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್

(ನ್ಯೂಸ್ ಕಡಬ)newskadaba.com ಇಸ್ಲಾಮಾಬಾದ್, ಮೇ.09. ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ. ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ

ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್ Read More »

ರಾಷ್ಟ್ರೀಯ ನ್ಯೂಸ್

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಮೇ.09.  ಮದುವೆಯಾಗಿ 15 ವರ್ಷಗಳಾದರೂ ಮಗುವಾಗಿಲ್ಲ ಎಂದು 33 ವರ್ಷದ ಮಹಿಳೆಗೆ ಅತ್ತೆ ವಿಷ ಆಹಾರ ನೀಡಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ. ಸಾಲಿ ಬೇಗಂ ಎಂದು ಗುರುತಿಸಲಾದ ಮಹಿಳೆ ಮೃತರು ಎಂದು ಗುರುತಿಸಲಾಗಿದೆ. ಈಕೆಯ ಅತ್ತೆ, ಮಗುವಾಗದಿದ್ದಕ್ಕಾಗಿ ಅವಳ ಜೊತೆ ಜಗಳವಾಡಿ ವಿಷ ಆಹಾರ ನೀಡಿ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಮೃತಳ ಸಹೋದರ ಗೌಸ್ ಮೊಹಮ್ಮದ್ ತನ್ನ ದೂರಿನಲ್ಲಿ, ಬೇಗಂ 15 ವರ್ಷಗಳ ಹಿಂದೆ ಫಿರೋಜ್ ಅಹ್ಮದ್ ಎಂಬಾತನನ್ನು

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿ ಹತ್ಯೆ ಪ್ರಕರಣ ➤7 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು.!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.09 ತಿಹಾರ್‌ ಜೈಲಿನಲ್ಲಿ ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿಯಾನನ್ನು ಸಹಕೈದಿಗಳು ಇರಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್‌ ಪಡೆಯ ಏಳು ಸಿಬಂದಿಯನ್ನು ಅಮಾನತುಗೊಳಿಸಲಾಗಿದೆ. ಘಟನೆ ನಡೆದ ವೇಳೆ ಈ ಏಳು ಮಂದಿ ಪೊಲೀಸ್‌ ಸಿಬಂದಿ ಜೈಲಿನ ಭದ್ರತೆಯ ಕರ್ತವ್ಯದಲ್ಲಿದ್ದರು. ಇವರ ಕಣ್ಣೆದುರೇ ಟಿಲ್ಲು ತಾಜ್‌ಪುರಿಯಾನ ಮೇಲೆ ಸಹಕೈದಿಗಳು ಹಲ್ಲೆ ನಡೆಸುತ್ತಿದ್ದರೂ ಇವರು ಮೂಕಪ್ರೇಕ್ಷಕರಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇವರನ್ನು ಅಮಾನತುಗೊಳಿಸಿ ತಮಿಳುನಾಡಿಗೆ ಕಳುಹಿಸಿಕೊಡಲಾಗಿದೆ.      

ಗ್ಯಾಂಗ್‌ಸ್ಟರ್‌ ಟಿಲ್ಲು ತಾಜ್‌ಪುರಿ ಹತ್ಯೆ ಪ್ರಕರಣ ➤7 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು.! Read More »

ರಾಷ್ಟ್ರೀಯ ನ್ಯೂಸ್

ಜೇನುನೊಣದ ದಾಳಿಗೆ ಹೆದರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದ ವ್ಯಕ್ತಿ.! ➤ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com ಗುಜರಾತ್,ಮೇ.09 ಜೇನುನೊಣಗಳ ದಾಳಿಗೆ ಹೆದರಿದ ವ್ಯಕ್ತಿಯೊಬ್ಬರು ಗುಜರಾತ್ ನ ಖಾಂಡ್ವಾದ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಸ್ಥಳದಲ್ಲೇ ಮೃತಟ್ಟಿದ್ದಾರೆ.ದುರಂತವೆಂದರೆ ಮೃತರ ಪತ್ನಿ ಅದೇ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳ ನಂತರ ಈ ಘಟನೆ ವರದಿಯಾಗಿದೆ. ಘಟನೆಯ ನಂತರ ಸಂತಸ ತುಂಬಿದ್ದ ಕುಟುಂಬದಲ್ಲಿ ಕತ್ತಲೆ ಕವಿದಿದೆ.ಮಾಹಿತಿ ಪ್ರಕಾರ ಮೃತರನ್ನು ಸಚಿನ್ ಸೋಲಂಕಿ ಎಂದು ಗುರುತಿಸಲಾಗಿದ್ದು ಅವರು ಖಾಂಡ್ವಾ ಜಿಲ್ಲೆಯ ಸಿಂಗೋಟ್‌ನ ರಾಂಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.    

ಜೇನುನೊಣದ ದಾಳಿಗೆ ಹೆದರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದ ವ್ಯಕ್ತಿ.! ➤ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ದತ್ತು ಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ➤ ವೈದ್ಯ ದಂಪತಿಗಳಿಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ.09. ಐದು ವರ್ಷದ ದತ್ತು ಮಗಳನ್ನು ಟೆರೇಸಿನ ಮೇಲೆ ಸುಡು ಬಿಸಿಲಿನಲ್ಲಿ ಕಟ್ಟಿ ಹಾಕಿ ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡಿದ ವೈದ್ಯ ದಂಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ಪ್ರಮುಖ ಮನೋವೈದ್ಯ ಡಾ. ಸಂಗೀತಾ ದತ್ತಾ ಮತ್ತು ಅವರ ಪತಿ ಡಾ. ವಲಿಯುಲ್ ಇಸ್ಲಾಂ ಬಂಧಿತ ಆರೋಪಿಗಳಾಗಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಕರಣದಲ್ಲಿ ಡಾ. ವಲಿಯುಲ್ ರನ್ನು ಬಂಧಿಸಿದ್ದರೆ ಆತನ ಪತ್ನಿ ತಲೆಮರೆಸಿಕೊಂಡಿದ್ದ ಸಂಗೀತಾ ಅವರನ್ನು ಮೇಘಾಲಯದ ರಿಬೋದಿಂದ ಬಂಧಿಸಲಾಗಿದೆ

ದತ್ತು ಪುತ್ರಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ➤ ವೈದ್ಯ ದಂಪತಿಗಳಿಬ್ಬರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ಉರುಳಿ ಬಿದ್ದ ಬಸ್ ➤ 15 ಜನರು ಮೃತ್ಯು

(ನ್ಯೂಸ್ ಕಡಬ)newskadaba.com ಖಾರ್ಗೋನ್, ಮೇ.09. ಸೇತುವೆಯಿಂದ ಬಸ್ ಬಿದ್ದ ಪರಿಣಾಮ 15 ಪ್ರಯಾಣಿಕರು ಸಾವನ್ನಪ್ಪಿ, 25 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಖಾರ್ಗೋನ್ ಜಿಲ್ಲೆಯಲ್ಲಿ ಇಂದೋರ್ ಮಾರ್ಗವಾಗಿ ತೆರಳುತ್ತಿದ್ದ ಬಸ್ ಸೇತುವೆಯಿಂದ ಉರುಳಿ ಬಿದ್ದಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಸಣ್ಣ ಗಾಯಾಳುಗಳಿಗೆ 25 ಸಾವಿರ ರೂ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಮಧ್ಯಪ್ರದೇಶ

ಸೇತುವೆಯಿಂದ ಉರುಳಿ ಬಿದ್ದ ಬಸ್ ➤ 15 ಜನರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top