ರಾಷ್ಟ್ರೀಯ ನ್ಯೂಸ್

ಮನೀಷ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮೇ.08. ದೆಹಲಿಯ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಸ್‌ ಸಿಸೋಡಿಯಾಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮೇ 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ. ಆರೋಪಿಯಾಗಿರುವ ಮನೀಶ್‌ ಸಿಸೋಡಿಯಾ ದೆಹಲಿಯಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಮಯದಲ್ಲಿ ಈ ಹಗರಣ ನಡೆದಿತ್ತು ಎಂದು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಇಡಿ ಸಲ್ಲಿಸಿದ ಅರ್ಜಿಯ ಬಳಿಕ ಕೋರ್ಟ್‌ ಈ ತೀರ್ಪು […]

ಮನೀಷ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ, 08. ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ. ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ ಯುವಕ. ಎನ್ನಪ್ಪರದಲ್ಲಿ ಯುವಕರು ಜೂಜಾಟವನ್ನು ಆಡುತ್ತಿದ್ದರು.ಈ ವೇಳೆ ವಿಷ್ಣು ಅವರು ಕೂಡ ಜೊತೆಗಿದ್ದರು. ಈ ವೇಳೆ ದಿಡೀರ್ ಪೊಲೀಸರು ಅಲ್ಲಿಗೆ ದಾಳಿ ನಡೆಸಿದ್ದಾರೆ.  

ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡುವಾಗ ಬಾವಿಗೆ ಬಿದ್ದು ಯುವಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ಪತನ..!➤ಮೂವರು ಮೃತ್ಯು

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.08 ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ರಾಜಸ್ಥಾನದ ಹನುಮಾನ್‌ಗಢ ಬಳಿ ಪತನಗೊಂಡಿದೆ. ಇದು ಮನೆಯೊಂದರ ಮೇಲೆ ಬಿದ್ದಿದೆ. ಇದರ ಪರಿಣಾಮ ಮೂವರು ಗ್ರಾಮಸ್ಥರು ಮೃತಪಟ್ಟಿದ್ದಾರೆ.ಈ ವಿಮಾನ ಸೂರತ್‌ಗಢದಿಂದ ಟೇಕಾಫ್ ಆಗಿತ್ತು.ಟೇಕ್ ಆಫ್ ಆದ ಕೆಲವೇ ಹೊತ್ತಲ್ಲಿ ಪತನಗೊಂಡಿದೆ. ತಾಂತ್ರಿಕ ದೋಷದಿಂದಾಗಿ ವಿಮಾನವು ಹನುಮಾನ್‌ಗಢ್ ಜಿಲ್ಲೆಯ ಪಿಲಿಬಂಗಾ ಬಳಿ ಪತನಗೊಂಡಿದೆ.ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದರು ಮತ್ತು ಪ್ಯಾರಾಚೂಟ್ ಸಹಾಯದಿಂದ ಡ್ರೈನ್ ಪ್ರದೇಶದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ. ಆದರೆ, ವಿಮಾನ ಮನೆಯೊಂದರ ಮೇಲೆ

ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ಪತನ..!➤ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕ..!➤ಪ್ರಕರಣ ದಾಕಲು

(ನ್ಯೂಸ್ ಕಡಬ)Newskadaba.com ಮುಂಬೈ,ಮೇ.08 ಮಹಾರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನ ಭಾಯಂದರ್‌ ಪಶ್ಚಿಮದಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಬಯಸಿದ್ದರಿಂದ ಈ ಅಪರಾಧ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ತಿಳಿದುಬಂದಿದೆ. ಭಾಯಂದರ್ ವೆಸ್ಟ್‌ನ 60 ಅಡಿ ರಸ್ತೆಯಲ್ಲಿರುವ ಶಕ್ತಿ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬಾಲಕ ಅಂಗಡಿಗೆ

ಪ್ಲಾಸ್ಟಿಕ್ ಗನ್ ಬಳಸಿ ದರೋಡೆಗೆ ಯತ್ನಿಸಿದ 16 ವರ್ಷದ ಬಾಲಕ..!➤ಪ್ರಕರಣ ದಾಕಲು Read More »

ರಾಷ್ಟ್ರೀಯ ನ್ಯೂಸ್

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – ಇಬ್ಬರು ನಕ್ಸಲೀಯರ ಹತ್ಯೆ

(ನ್ಯೂಸ್ ಕಡಬ)newskadaba.com ಛತ್ತೀಸ್‌ಗಢ, ಮೇ.08. ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ ನಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಾಹಿತಿ ನೀಡಿರುವ ಸುಕ್ಮಾ ಪೊಲೀಸರು, ‘ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ’ ಎಂದರು.  

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌ – ಇಬ್ಬರು ನಕ್ಸಲೀಯರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com.ಅಮೆರಿಕ, ಮೇ.8.  ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದರು. ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ

ಅಮೆರಿಕದಲ್ಲಿ ಗುಂಡಿನ ದಾಳಿ: ತೆಲಂಗಾಣದ ಯುವತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೇಯಸಿಯ ಮದುವೆಯಿಂದ ಬಂದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ)newskadaba.com ಛತ್ತೀಸ್​ಗಢ, ಮೇ.08. ಇಲ್ಲಿನ ಸುಭಾಷ್ ನಗರ ಬಡಾವಣೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಇದ್ದಿಲಿನಿಂದ ಗೋಡೆಯ ಮೇಲೆ ಪ್ರಿಯತಮೆ ಈಗ ನಾನು ಹೋಗುತ್ತಿದ್ದೇನೆ, ನಾನು ಎಂದಿಗೂ ಹಿಂತಿರುಗುವುದಿಲ್ಲ, ನೀನು ಸಂತೋಷವಾಗಿರು ಎಂದು ಬರೆದಿದ್ದಾನೆ. ಮೇಲ್ನೋಟಕ್ಕೆ ಯುಕನ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸದ್ದಾರೆ. ಪಂಕಜ್ ಟೊಪ್ಪೋ ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ.  

ಪ್ರೇಯಸಿಯ ಮದುವೆಯಿಂದ ಬಂದು ಆತ್ಮಹತ್ಯೆಗೆ ಶರಣಾದ ಯುವಕ Read More »

ರಾಷ್ಟ್ರೀಯ ನ್ಯೂಸ್

ಒಳ ಚರಂಡಿ ಸ್ವಚ್ಛಗೊಳಿಸುವಾಗ ದುರಂತ ➤ ವಿಷಾನಿಲದಿಂದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ರಾಜಸ್ಥಾನ, ಮೇ.08. ಮದುವೆ ಹಾಲ್ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದೆ. ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಯುವಕನೊಬ್ಬ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಮೇರೆಗೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಂಗಾರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮೂವರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಒಳ ಚರಂಡಿ ಸ್ವಚ್ಛಗೊಳಿಸುವಾಗ ದುರಂತ ➤ ವಿಷಾನಿಲದಿಂದ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ ಯತ್ನ ➤ ಆರೋಪಿಗಳನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮೇ.08. ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗಳಿಬ್ಬರನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆರಾಮೌ ಉತ್ತರ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ 16 ವರ್ಷದ ಬಾಲಕಿಯ ಮೇಲೆ 22 ರಿಂದ 25 ವರ್ಷ ವಯಸ್ಸಿನ ಇಬ್ಬರು ಯುವಕರು ಅತ್ಯಾಚಾರ ಯತ್ನ ನಡೆಸಿದ್ದಾರೆ. ಸಂತ್ರಸ್ತೆಯ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.  

ಬಾಲಕಿ ಮೇಲೆ ಅತ್ಯಾಚಾರ ಯತ್ನ ➤ ಆರೋಪಿಗಳನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು Read More »

ರಾಷ್ಟ್ರೀಯ ನ್ಯೂಸ್

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಮೇ.08. ಮಾಯಾಪುರದಲ್ಲಿ ಇಸ್ಕಾನ್‌ನ ಪುರುಷ ಭದ್ರತಾ ಸಿಬ್ಬಂದಿ ಮೇಲೆ ಸನ್ಯಾಸಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಈಗಾಗಲೇ ಇಸ್ಕಾನ್ ದೇವಾಲಯದ ಮಹಾರಾಜ್ ಜಗಧಾತ್ರಿ ದಾಸ್ ವಿರುದ್ಧ ನವದ್ವೀಪ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾನಿ ಪಾಲ್ ತಿಳಿಸಿದ್ದಾರೆ.

ಸೆಕ್ಯುರಿಟಿ ಗಾರ್ಡ್ ಮೇಲೆ ಸನ್ಯಾಸಿಯಿಂದ ಲೈಂಗಿಕ ಕಿರುಕುಳ Read More »

ರಾಷ್ಟ್ರೀಯ ನ್ಯೂಸ್
Scroll to Top