ರಾಷ್ಟ್ರೀಯ ನ್ಯೂಸ್

ಬರ್ತ್‌ಡೇ ಪಾರ್ಟಿಯಲ್ಲಿ ಪ್ರಜ್ಞೆ ಕಳೆದುಕೊಂಡ 22 ವಿದ್ಯಾರ್ಥಿಗಳು..!

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಮೇ.04 ಶಿಕ್ಷಕರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡ 22 ವಿದ್ಯಾರ್ಥಿಗಳು ಪ್ರಜ್ಞೆ ಕಳೆದುಕೊಂಡ ಘಟನೆ ಸಂಭವಿಸಿದೆ.ದಕ್ಷಿಣ ದೆಹಲಿಯ ಮೆಹರೂಲಿ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ಹುಟ್ಟುಹಬ್ಬದ ಕೂಟದಲ್ಲಿ ಈ ಘಟನೆ ಸಂಭವಿಸಿದ್ದು, ಅಸ್ವಸ್ಥ ಮಕ್ಕಳನ್ನು ಸಪ್ಧರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭಿಕ ತನಿಖೆಯಿಂದ ತಿಳಿದು ಬಂದಂತೆ ಸುಗಂಧ ದ್ರವ್ಯ ಎಂದು […]

ಬರ್ತ್‌ಡೇ ಪಾರ್ಟಿಯಲ್ಲಿ ಪ್ರಜ್ಞೆ ಕಳೆದುಕೊಂಡ 22 ವಿದ್ಯಾರ್ಥಿಗಳು..! Read More »

ರಾಷ್ಟ್ರೀಯ ನ್ಯೂಸ್

ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಅಡುಗೆ ಎಣ್ಣೆ ದರ ಶೇಕಡ 6 ರಷ್ಟು ಇಳಿಕೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.04 ಜನಸಾಮಾನ್ಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಮೂರು ವಾರಗಳಲ್ಲಿ ಅಡುಗೆ ಎಣ್ಣೆ ದರ ಶೇಕಡ 6 ರಷ್ಟು ಕಡಿಮೆಯಾಗಲಿದೆ. ಬ್ರ್ಯಾಂಡ್ ಗಳ ಅನುಸಾರ ಗರಿಷ್ಠ 10 ರೂಪಾಯಿವರೆಗೆ ದರ ಇಳಿಕೆಯಾಗಲಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ.ಇದು ಹಣದುಬ್ಬರ ಇಳಿಕೆಗೂ ಕಾರಣವಾಗುತ್ತದೆ ಎಂದು ಹೇಳಲಾಗಿದೆ. ಜಾಗತಿಕ ಮಾರುಕಟ್ಟೆ ದರಗಳಿಗೆ ಅನುಸಾರ ದೇಶದಲ್ಲಿ ರಿಟೇಲ್ ದರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರ ತೈಲ ಕಂಪನಿಗಳಿಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಖಾದ್ಯ ತೈಲ ಕಂಪನಿಗಳು ದರ ಇಳಿಕೆಗೆ ಮುಂದಾಗಿವೆ.      

ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಅಡುಗೆ ಎಣ್ಣೆ ದರ ಶೇಕಡ 6 ರಷ್ಟು ಇಳಿಕೆ..! Read More »

ರಾಷ್ಟ್ರೀಯ ನ್ಯೂಸ್

ಮದ್ಯದ ಅಮಲಿನಲ್ಲಿ ಅನುಚಿತವಾಗಿ ವರ್ತಿಸಿದ ಪೊಲೀಸ್ ಪೇದೆ..! ➤ಕಣ್ಣೀರು ಹಾಕಿದ ಕುಸ್ತಿಪಟುಗಳು

(ನ್ಯೂಸ್ ಕಡಬ)Newskadaba.com ದೆಹಲಿ,ಮೇ.04 ತಡರಾತ್ರಿ ಜಂತರ್ ಮಂತರ್ ನಲ್ಲಿ ದೆಹಲಿ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕುಡಿದ ಮತ್ತಿನಲ್ಲಿ ಮಹಿಳಾ ಕುಸ್ತಿಪಟುಗಳ ಮೇಲೆ ಪೊಲೀಸ್ ಪೇದೆಯೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕುಸ್ತಿಪಟುಗಳು ಕಣ್ಣೀರಿಟ್ಟರು. ಈ ವಿಷಯದ ಬಗ್ಗೆ ವಿನೇಶ್ ಫೋಗಟ್ ಕಣ್ಣೀರಾಕಿದ್ದಾರೆ. ದೆಹಲಿ ಪೊಲೀಸರು ನಮ್ಮೊಂದಿಗೆ ನಡೆದುಕೊಂಡ ರೀತಿ ದುಃಖಕರವಾಗಿದೆ. ನಾವು ಅಪರಾಧಿಗಳಲ್ಲ, ಇಂತಹ ದಿನಗಳನ್ನು ನೋಡೋದಕ್ಕಾ ನಾವು ಪದಕಗಳನ್ನು ಗೆದ್ದಿದ್ದು ಎಂದು ಕಣ್ಣೀರು ಹಾಕಿದರು. ಕುಡಿತದ ಅಮಲಿನಲ್ಲಿ ಪೊಲೀಸರು ಮಹಿಳೆಯರೆಂಬುದನ್ನೂ

ಮದ್ಯದ ಅಮಲಿನಲ್ಲಿ ಅನುಚಿತವಾಗಿ ವರ್ತಿಸಿದ ಪೊಲೀಸ್ ಪೇದೆ..! ➤ಕಣ್ಣೀರು ಹಾಕಿದ ಕುಸ್ತಿಪಟುಗಳು Read More »

ರಾಷ್ಟ್ರೀಯ ನ್ಯೂಸ್

ಜಾಮೀನು ಕೊಡದ ಜಡ್ಜ್​ಗೆ ಶಿಕ್ಷೆ ನೀಡಿದ ಸುಪ್ರೀಂ ಕೋರ್ಟ್..!‌

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.04 ನ್ಯಾಯಾಂಗ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಸೆಷನ್ಸ್ ಜಡ್ಜ್ ಒಬ್ಬರನ್ನು ಕೋರ್ಟ್ ಕಾರ್ಯಗಳಿಂದ ವಾಪಸ್ ಕರೆಸುವ ಶಿಕ್ಷೆ ನೀಡಿರುವ ಸುಪ್ರೀಂ ಕೋರ್ಟ್, ಸಂಬಂಧಿತ ನ್ಯಾಯಾಧೀಶರನ್ನು ನ್ಯಾಯಾಂಗ ಅಕಾಡೆಮಿಗೆ ಕಳಿಸುವಂತೆ  ಅಲಹಾಬಾದ್ ಹೈಕೋರ್ಟ್​ಗೆ ನಿರ್ದೇಶಿಸಿದೆ. ಆರೋಪಿಗಳಿಗೆ ಜಾಮೀನು ನೀಡುವ ವಿಚಾರದಲ್ಲಿ ಉದಾರವಾಗಿರಬೇಕೆಂಬ ಸುಪ್ರೀಂ ಕೋರ್ಟ್​ನ ಹಲವು ನಿರ್ದೇಶನಗಳಿದ್ದಾಗ್ಯೂ ಅವುಗಳನ್ನು ಗೌರವಿಸದಿರುವ ಪ್ರವೃತ್ತಿ ಮುಂದುವರಿದಿರುವ ಫಲಿತಾಂಶ ಇದಾಗಿದೆ. ದೇಶದಾದ್ಯಂತ ಕೋರ್ಟ್​ಗಳು ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್​ಕೌಲ್ ಮತ್ತು ಅಹ್ಸಾನುದ್ದಿನ್ ಅಮಾನುಲ್ಲಾ ಇದ್ದ

ಜಾಮೀನು ಕೊಡದ ಜಡ್ಜ್​ಗೆ ಶಿಕ್ಷೆ ನೀಡಿದ ಸುಪ್ರೀಂ ಕೋರ್ಟ್..!‌ Read More »

ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ, ಮೇ. 03.  ಮಹಾರಾಷ್ಟ್ರದ ಥಾಣೆ ನಗರದಲ್ಲಿ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ. ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45)

ಆಟೋ ರಿಕ್ಷಾಕ್ಕೆ ಬೆಂಕಿ – ಮಹಿಳೆ ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ

(ನ್ಯೂಸ್ ಕಡಬ) newskadaba.com. ಚೆನ್ನೈ,ಮೇ.3. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಹಾಗೂ ನಿರ್ದೇಶಕ ಮನೋಬಾಲ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ನಟ ಮನೋಬಾಲ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಲಿವರ್​​ ಹಾನಿಯಾಗಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಕೆಲ ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಇಂದು ಇಹಲೋಕ ತ್ಯಜಿಸಿದ್ದಾರೆ. ತಮಿಳು ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಕುಟುಂಬಸ್ಥರು, ಚಿತ್ರರಂಗದವರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಅನಾರೋಗ್ಯ ಹಿನ್ನೆಲೆ➤ತಮಿಳು ಚಿತ್ರರಂಗದ ಹಾಸ್ಯನಟ ಮನೋಬಾಲ ನಿಧನ Read More »

ರಾಷ್ಟ್ರೀಯ ನ್ಯೂಸ್

ಮಂಗಳಮುಖಿಗೆ  ಅವಾಚ್ಯ ಶಬ್ಧಗಳಿಂದು ಬೈದು ಹಲ್ಲೆ ಮಾಡಿದ ನಾಲ್ವರು ಅಪರಿಚಿತ ಯುವಕರು..!​ ➤ ದೂರು ದಾಖಲು

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.03 ಮಂಗಳಮುಖಿ ಶಾಂತಿ ಎಂಬವರ ಮೇಲೆ ಹಲ್ಲೆ ನಡೆದಿದೆ. ರಾತ್ರಿ ಕುಂಟಿಕಾನ ಬಳಿ ಇದ್ದಾಗ ಅಲ್ಲಿಗೆ ಬಂದಿದ್ದ ನಾಲ್ವರು ಯುವಕರು ಅವಾಚ್ಯವಾಗಿ ಬೈದು ಕಲ್ಲು, ಪ್ಲಾಸ್ಟಿಕ್‌ ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಈ ವೇಳೆ ಕಾರು ಬರುತ್ತಿರುವುದನ್ನು ಕಂಡು ಓಡಿ ಹೋಗಿದ್ದಾರೆ. ಹಲ್ಲೆ ವೇಳೆ ಶಾಂತಿ ಅವರ ಬ್ಯಾಗ್‌ ನೆಲಕ್ಕೆ ಬಿದ್ದಿದ್ದು, ಅನಂತರ ಅದನ್ನು ಪರಿಶೀಲಿಸಿದಾಗ ಅದರಲ್ಲಿದ್ದ 6,000 ರೂ. ಹಣ ನಾಪತ್ತೆಯಾಗಿದೆ ಎಂದು ದೂರಲಾಗಿದೆ.ಘಟನೆಯ ಬಳಿಕ ಶಾಂತಿ ಅವರು ಆಸ್ಪತ್ರೆಯಲ್ಲಿ

ಮಂಗಳಮುಖಿಗೆ  ಅವಾಚ್ಯ ಶಬ್ಧಗಳಿಂದು ಬೈದು ಹಲ್ಲೆ ಮಾಡಿದ ನಾಲ್ವರು ಅಪರಿಚಿತ ಯುವಕರು..!​ ➤ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ.6ರಂದು ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ..!​ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ..03 ಮೇ.6ರಂದು ಬಂಗಾಳಕೊಲ್ಲಿಯಲ್ಲಿ ಈ ವರ್ಷದ ಮೊದಲ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಬಗ್ಗೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಒಂದು ವಾರದಿಂದ ಭೂಮೇಲ್ಮೈ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದೀಗ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 6ರಂದು ಶನಿವಾರ ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ. ಈಗಾಗಲೇ ಆಗ್ನೇಯ ಭಾಗದಲ್ಲಿ ಗಾಳಿ ಸುತ್ತುವರಿಯುವಿಕೆ ಪ್ರಮಾಣ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ.ಬಂಗಾಳಕೊಲ್ಲಿಯಲ್ಲಿನ

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ.6ರಂದು ಚಂಡಮಾರುತ ಪರಿಚಲನೆ ಬೆಳೆಯುವ ಸಾಧ್ಯತೆಯಿದೆ..!​ ➤ ಹವಾಮಾನ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​

(ನ್ಯೂಸ್ ಕಡಬ)Newskadaba.com ಪಶ್ಚಿಮಬಂಗಾಳ,ಮೇ..03 ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಬಿಜೋಯ್ ಭೂಯಾ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಭೂಯಾ ಅವರನ್ನು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಕುಟುಂಬ ಸಮೇತ ಮನೆಗೆ ಹಿಂತಿರುಗುತ್ತಿದ್ದ ಭೂಯಾ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳೀಯರಿಗೆ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಆತನ

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​ Read More »

ರಾಷ್ಟ್ರೀಯ ನ್ಯೂಸ್

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಮೇ..03  ಬೀದಿ ನಾಯಿಗಳುಬಾಲಕನ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಹೃದಯವಿದ್ರಾಹಕ ಘಟನೆ ಬರೇಲಿಯ ಸಿಬಿ ಗಂಜ್​ ಎಂಬಲ್ಲಿ ನಡೆದಿದೆ.ಮೃತ ಬಾಲನಕನನ್ನು ಅಯಾನ್(12)​​ ಎಂದು ಗುರುತಿಸಲಾಗಿದೆ. ಈತ ಖಾನಾ ಗೌಂಟಿಯಾ ಎಂಬ ಹಳ್ಳಿಯಲ್ಲಿ ಗೆಳೆಯರ ಜತೆ ಸೇರಿ ಆಟವಾಡುತ್ತಿದ್ದ. ಆಗ ಅಲ್ಲಿಗೆ ಬೀದಿನಾಯಿಗಳ ದಂಡು ಬಂದಿದೆ. ಹೆದರಿ ಅಯಾನ್​ ಅಲ್ಲಿಂದ ಓಡಿದ್ದಾನೆ.ಈ ನಾಯಿಗಳು ಅವನನ್ನು ಬೆನ್ನಟ್ಟಿ ಹೋಗಿವೆ. ಅಯಾನ್​ ಕೆಳಗೆ ಬಿದ್ದಾಗ ಅವನ ಮೇಲೆ ಎರಗಿ, ಕಚ್ಚಿ ಹಾಕಿದೆ. ಕಚ್ಚುತ್ತಿದ್ದ ನಾಯಿಗಳನ್ನು ದಾರಿಹೋಕರೊಬ್ಬರು ಓಡಿಸಿದ್ದಾರೆ.

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top