ರಾಷ್ಟ್ರೀಯ ನ್ಯೂಸ್

ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ..!​ ➤  ಕುಸ್ತಿಪಟುಗಳು ಆರೋಪ

(ನ್ಯೂಸ್ ಕಡಬ)Newskadaba.com ದೆಹಲಿ,ಮೇ..03 ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ. ಶಕ್ತಿಯುತ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ, ವಿಶೇಷವಾಗಿ ದೀರ್ಘಕಾಲ ಆ ಸ್ಥಾನದಲ್ಲಿದ್ದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ನಿಲ್ಲುವುದು […]

ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ..!​ ➤  ಕುಸ್ತಿಪಟುಗಳು ಆರೋಪ Read More »

ರಾಷ್ಟ್ರೀಯ ನ್ಯೂಸ್

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ…!​ ➤ ಮೂವರು ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.03 ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತ್ರಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಆಕೆಯ ಪತಿ ಅಬಿದ್ (35) ಮತ್ತು ಸಂಬಂಧಿ ರಹಮತ್ (48) ಕೂಡ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುನ್ನಂಕುಲಂ ಪೊಲೀಸರು ಸುದ್ದಿಸಂಸ್ಥೆ ಪಿಟಿಐಗೆ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ…!​ ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವಿಚ್ಚೇದನ ಪಡೆದುಕೊಂಡದ್ದಕ್ಕೆ ಸಂಭ್ರಮಾಚರಣೆ ಮಾಡಿದ ಮಹಿಳೆ…!​

(ನ್ಯೂಸ್ ಕಡಬ)Newskadaba.com ಕೇರಳ,ಮೇ..03 ಇಡೀ ಪ್ರಪಂಚದಲ್ಲೇ ಮದುವೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಆದರೆ ಈ ಆಧುನಿಕ ಯುಗದಲ್ಲಿ ಮದುವೆಯ ಬಳಿಕದ ಸಂಬಂಧವನ್ನು ಉಳಿಸಿಕೊಳ್ಳಲು ಸತಿ-ಪತಿಗಳಿಗೆ ಅಸಾಧ್ಯವೆಂದಾದಾಗ ಅವರು ವಿಚ್ಚೇದನ ಪಡೆದುಕೊಳ್ಳುತ್ತಿರುವುದು ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಈಗ ಇದೇ ರೀತಿಯ ಸಂಭ್ರಮಾಚರಣೆ ಕೇರಳದಲ್ಲೂ ನಡೆದಿದೆ. ಕಲಾವಿದೆ, ಫ್ಯಾಷನ್‌ ಡಿಸೈನರ್‌ ಆಗಿರುವ ಶಾಲಿನಿ ಎಂಬವರು ತಮ್ಮ ಮದುವೆ ವಿಚ್ಚೇದನವನ್ನೇ ಸಂಭ್ರಮಿಸಿದ್ದಾರೆ. ಅದೂ ಅಂತಿಂಥಾ ಸೆಲೆಬ್ರೇಷನ್‌ ಅಲ್ಲ. ಕೆಂಪು ಗೌನ್‌ ಧರಿಸಿ, ಫೋಟೋಶೂಟ್‌ ಕೂಡಾ ಮಾಡಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವಿಚ್ಚೇದನ ಪಡೆದುಕೊಂಡದ್ದಕ್ಕೆ ಸಂಭ್ರಮಾಚರಣೆ ಮಾಡಿದ ಮಹಿಳೆ…!​ Read More »

ರಾಷ್ಟ್ರೀಯ ನ್ಯೂಸ್

ಚುನಾವಣೆಗೂ ಮುನ್ನ ಜನರ ಮನಸ್ಥಿತಿ ಅಳೆಯಲು ಸಮೀಕ್ಷೆ ನಡೆಸಿದ ಎನ್‌ಡಿಟಿವಿ..!​

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.03 ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಜನರ ಮನಸ್ಥಿತಿ ಅಳೆಯಲು ಎನ್‌ಡಿಟಿವಿ ಸಮೀಕ್ಷೆ ನಡೆಸಿದ್ದು, 2018 ರಲ್ಲಿ ಕಾಂಗ್ರೆಸ್‌ನ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇನ್ನೂ ಹೆಚ್ಚಿನ ಆದ್ಯತೆಯ ಅಭ್ಯರ್ಥಿಯಾಗಿದ್ದಾರೆ ಎಂಬುದನ್ನು ಬಹಿರಂಗಪಡಿಸಿದೆ. ಲೋಕನೀತಿ – ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (CSDS) ಸಹಭಾಗಿತ್ವದಲ್ಲಿ ಎನ್‌ಡಿಟಿವಿ ನಡೆಸಿರುವ ಹೊಸ ಅಭಿಪ್ರಾಯ ಸಂಗ್ರಹದಲ್ಲಿ ಕೇವಲ ನಾಲ್ಕು ರಷ್ಟು ಜನರು ಮಾತ್ರ ತಮ್ಮ ಮತವು ಮುಖ್ಯಮಂತ್ರಿ ಅಭ್ಯರ್ಥಿಯ ಮೇಲೆ ಅವಲಂಬಿತವಾಗಿದೆ ಎಂಬ ಎಚ್ಚರಿಕೆ

ಚುನಾವಣೆಗೂ ಮುನ್ನ ಜನರ ಮನಸ್ಥಿತಿ ಅಳೆಯಲು ಸಮೀಕ್ಷೆ ನಡೆಸಿದ ಎನ್‌ಡಿಟಿವಿ..!​ Read More »

ರಾಷ್ಟ್ರೀಯ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆ➤ ಮೀಸಲಾತಿ ಮಿತಿ ಶೇ.75ರಷ್ಟು ಏರಿಕೆ ಮಾಡುವ ಕಾಂಗ್ರೆಸ್ ಭರವಸೆಗೆ ಕಾನೂನು ತೊಡಕು .

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ3. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಾಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿಯನ್ನು 75ಕ್ಕೆ ಹೆಚ್ಚಿಸುವ ಭರವಸೆಯನ್ನು ನೀಡಿದೆ. ಆದರೆ, ಈ ಭರವಸೆಗೆ ಕಾನೂನು ತೊಡಕುಗಳು ಎದುರಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ರಾಜ್ಯ ಬಿಜೆಪಿ ಹಿಂದುಳಿದ ವರ್ಗ (ಬಿಸಿ) ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದು, ಈ

ರಾಜ್ಯ ವಿಧಾನಸಭಾ ಚುನಾವಣೆ➤ ಮೀಸಲಾತಿ ಮಿತಿ ಶೇ.75ರಷ್ಟು ಏರಿಕೆ ಮಾಡುವ ಕಾಂಗ್ರೆಸ್ ಭರವಸೆಗೆ ಕಾನೂನು ತೊಡಕು . Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಹೋಟೆಲ್ ಮಾಲೀಕ ಮತ್ತು ಆತನ ಪತ್ನಿಗೆ ಥಳಿಸಿದ ದುಷ್ಕರ್ಮಿಗಳು..! ➤ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹ

(ನ್ಯೂಸ್ ಕಡಬ)Newskadaba.com ಕೇರಳ,ಮೇ.02 ಪಾನಮತ್ತರಾಗಿದ್ದ ದುಷ್ಕರ್ಮಿಗಳ ಗುಂಪು ಪತ್ತನಂತಿಟ್ಟದ ವೆನ್ನಿಕುಲಂ ಬಳಿಯ ಥಿಯೇಟರ್ ಬಳಿ ಎಂಜಿ ಹೋಟೆಲ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಮುರುಗನ್ ಮತ್ತು ಅವರ ಪತ್ನಿಯನ್ನು ಮೂವರ ತಂಡವು ಅಮಾನುಷವಾಗಿ ಥಳಿಸಿದೆ. ಬಳಿಕ 15 ನಿಮಿಷದ ನಂತರ ವಾಪಸ್ ಇಬ್ಬರನ್ನು ಕರೆದುಕೊಂಡು ಬಂದ ಆರೋಪಿ ಆರ್ಡರ್ ಮಾಡಿದ ಪರೋಟ ನೀಡುವಂತೆ ಕೇಳಿದ್ದಾನೆ. ಪಾರ್ಸೆಲ್ ತಂದು ಕೊಟ್ಟಾಗ ಅದು ಬಿಸಿಯಾಗಿಲ್ಲ ಇನ್ನೊಂದು ಕೊಡು ಎಂದು ಕೇಳಿದ್ದಾನೆ. ಆಗ ಹೋಟೆಕ್ ಮಾಲೀಕ ಪರೋಟ ಈಗ ಮಾಡಿದ್ದು ಬಿಸಿಯಾಗಿದೆ ಎಂದು

ಕ್ಷುಲ್ಲಕ ಕಾರಣಕ್ಕಾಗಿ ಹೋಟೆಲ್ ಮಾಲೀಕ ಮತ್ತು ಆತನ ಪತ್ನಿಗೆ ಥಳಿಸಿದ ದುಷ್ಕರ್ಮಿಗಳು..! ➤ ಆರೋಪಿಗಳನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಅನಿಲ ಸೋರಿಕೆಯಿಂದಾಗಿ 9 ಮಂದಿ ಮೃತ್ಯು, 10 ಜನರು ಅಸ್ವಸ್ಥರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಪಂಜಾಬ್‌,ಮೇ.02 ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಿಂದಾಗಿ 9 ಜನರು ಸಾವನ್ನಪ್ಪಿದ್ದು, ಇತರ 10 ಜನರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ಕಾರ್ಖಾನೆಗೆ ಧಾವಿಸಿದ್ದು, ವೈದ್ಯರ ತಂಡ ಮತ್ತು ಅಗ್ನಿಶಾಮಕ ದಳವೂ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಗತಿಯಲ್ಲಿದೆ.ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುತ್ತಿದ್ದು, ಮುಖವಾಡಗಳನ್ನು ಧರಿಸಿ ಮತ್ತು ಸುತ್ತುವರಿದ ಪ್ರದೇಶದಿಂದ ಸ್ಥಳೀಯರನ್ನು ಹೊರಗುಳಿಯುವಂತೆ ತಿಳಿಸಿದ್ದಾರೆ.  

ಅನಿಲ ಸೋರಿಕೆಯಿಂದಾಗಿ 9 ಮಂದಿ ಮೃತ್ಯು, 10 ಜನರು ಅಸ್ವಸ್ಥರಾಗಿದ್ದಾರೆ..! Read More »

ರಾಷ್ಟ್ರೀಯ ನ್ಯೂಸ್

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..! ➤ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಕೇರಳ,ಮೇ.02 ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು ಇದೀಗ ಅದರ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ.ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದಾಗ ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.    

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ..! ➤ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಣ ಸುಲಿಗೆ ➤ ಎನ್ ಐಎ ಎಸ್ಪಿ ವಿರುದ್ಧ ಎಫ್ ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಮಣಿಪುರ, ಮೇ.2.  ಇಂಫಾಲ್‌ನ ಮೂವರು ನಿವಾಸಿಗಳನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ 60 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಕ್ಕಾಗಿ ಎನ್‌ಐಎ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಶಾಲ್ ಗಾರ್ಗ್ ಮತ್ತು ಇನ್‌ಸ್ಪೆಕ್ಟರ್ ರಾಜೀಬ್ ಖಾನ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ. ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಜನರನ್ನು ಕರೆಸಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ತಿಂಗಳು, ಅಧಿಕಾರಿ ವಿರುದ್ಧ ಲಂಚದ ದೂರಿನ ನಂತರ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರ

ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ಹಣ ಸುಲಿಗೆ ➤ ಎನ್ ಐಎ ಎಸ್ಪಿ ವಿರುದ್ಧ ಎಫ್ ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಮೀನಿನ ಪ್ರಸಾದ ಸೇವಿಸಿದ್ರೆ ಅಸ್ತಮಾ ರೋಗ ಸಂಪೂರ್ಣ ಗುಣವಾಗುತ್ತದೆ..!

(ನ್ಯೂಸ್ ಕಡಬ)Newskadaba.com ಹೈದ್ರಾಬಾದ್,ಮೇ.02 ಹೈದ್ರಾಬಾದ್ ನಲ್ಲಿ ಅಸ್ತಮಾ ಖಾಯಿಲೆಗೆ ವಿಶಿಷ್ಟ ಮದ್ದಿದೆ. ಪ್ರತಿಬಾರಿ ಮೃಗಶಿರ ಕಾರ್ತಿ ಸಂದರ್ಭದಲ್ಲಿ ವಿಶೇಷ ಮೀನಿನ ಪ್ರಸಾದವನ್ನು ವಿತರಿಸಲಾಗುತ್ತದೆ. ಇದನ್ನು ಸೇವಿಸಿದ್ರೆ ಅಸ್ತಮಾ ರೋಗ ಸಂಪೂರ್ಣ ಗುಣವಾಗುತ್ತದೆ ಎಂಬ ನಂಬಿಕೆ ಇದೆ.ಬತ್ತನಿ ಕುಟುಂಬದವರು ಕಳೆದ 172 ವರ್ಷಗಳಿಂದ ಈ ಪ್ರಸಾದವನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ. ದೇಶದ ದೂರ ದೂರದ ಪ್ರದೇಶಗಳಿಂದ್ಲೂ ಅಸ್ತಮಾ ರೋಗಿಗಳು ಪ್ರಸಾದ ಸ್ವೀಕರಿಸಲು ಬರುತ್ತಾರೆ. ಮೊದಲ ಬಾರಿ ಪ್ರಸಾದ ಸೇವಿಸಿದ ಮೇಲೆ ಖಾಯಿಲೆ ಸ್ವಲ್ಪ ಮಟ್ಟಿಗೆ ವಾಸಿಯಾಗಿದೆ ಎನಿಸಿದವರೆಲ್ಲ ಮತ್ತೆ

ಮೀನಿನ ಪ್ರಸಾದ ಸೇವಿಸಿದ್ರೆ ಅಸ್ತಮಾ ರೋಗ ಸಂಪೂರ್ಣ ಗುಣವಾಗುತ್ತದೆ..! Read More »

ರಾಷ್ಟ್ರೀಯ ನ್ಯೂಸ್
Scroll to Top