ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಸಾಧ್ಯತೆ ಇದೆ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.02 ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಗುಡ್‌ ನ್ಯೂಸ್‌ ನೀಡಲಿದ್ದು, ಎರಡು ಸಂಭಾವ್ಯ ಹೆಚ್ಚಳದೊಂದಿಗೆ ನೌಕರರ ವೇತನ ಹೆಚ್ಚಳ ಮಾಡಲು ಯೋಜಿಸುತ್ತಿದೆ ಎಂದು ವರದಿಗಳು ತಿಳಿಸಿವೆ.ಮಾಧ್ಯಮ ವರದಿಗಳ ಪ್ರಕಾರ ಉದ್ಯೋಗಿಗಳ ವೇತನವು 95,000 ರೂ.ವರೆಗೂ ಹೆಚ್ಚಳವಾಗಬಹುದು. ಜುಲೈನಲ್ಲಿ ನರೇಂದ್ರ ಮೋದಿ ಸರ್ಕಾರವು ತುಟ್ಟಿಭತ್ಯೆಯನ್ನು (ಡಿಎ) 4 ಪ್ರತಿಶತ ಮತ್ತು ಫಿಟ್‌ಮೆಂಟ್ ಅಂಶವನ್ನು ಹೆಚ್ಚಿಸಬಹುದು, ಕನಿಷ್ಠ ವೇತನ ಹೆಚ್ಚಳದ ದೀರ್ಘಕಾಲದ ಬೇಡಿಕೆಯನ್ನು ಪೂರೈಸುತ್ತದೆ ಎನ್ನಲಾಗುತ್ತಿದೆ. ಪ್ರಸ್ತುತ ಕೇಂದ್ರ ನೌಕರರ ಮೂಲ ವೇತನ 18 ಸಾವಿರ […]

ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಸಾಧ್ಯತೆ ಇದೆ..! Read More »

ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದ ಬಳಲುತ್ತಿದ್ದ ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ..!

(ನ್ಯೂಸ್ ಕಡಬ)Newskadaba.com ಮಹಾರಾಷ್ಟ್ರ,ಮೇ.02 ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶರಾಗಿದ್ದಾರೆ. 89 ವರ್ಷದ ಅರುಣ್ ಗಾಂಧಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಅರುಣ್ ಗಾಂಧಿ ಇಂದು ಬೆಳಿಗ್ಗೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅರುಣ್ ಗಾಂಧಿಯವರ ಅಂತ್ಯ ಸಂಸ್ಕಾರ ಕೊಲ್ಲಾಪುರದಲ್ಲಿ ಇಂದೇ ನಡೆಯಲಿದೆ ಎಂದು ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.ಮಹಾತ್ಮ ಗಾಂಧಿಯವರ ಪುತ್ರ ಮಣಿಲಾಲ್ ಗಾಂಧಿ ಹಾಗೂ ಸುಶೀಲ ದಂಪತಿಯ ಪುತ್ರನಾಗಿ ಏಪ್ರಿಲ್ 14, 1934 ರಲ್ಲಿ ದಕ್ಷಿಣ ಆಫ್ರಿಕಾದ

ಅನಾರೋಗ್ಯದಿಂದ ಬಳಲುತ್ತಿದ್ದ ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ..! Read More »

ರಾಷ್ಟ್ರೀಯ ನ್ಯೂಸ್

ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ಸುಟ್ಟು ಕರಕಲಾದ ಯುವಕ..!

(ನ್ಯೂಸ್ ಕಡಬ)Newskadaba.com ಕೇರಳ,ಮೇ.02 ಪೆರುಂಬವೂರು ಒಡೆಯಕಲಿಯ ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ನಾಪತ್ತೆಯಾಗಿದ್ದ ಕಾರ್ಮಿಕನ ಶವ ಪತ್ತೆಯಾಗಿದೆ.ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದ ಮತ್ಯಾರ್ ರೆಹಮಾನ್ ಮಂಡಲ್ ಅವರ ಪುತ್ರ ನಜೀರ್ ಹುಸೇನ್ (22) ಮೃತದೇಹ ಪತ್ತೆಯಾಗಿದೆ. ಕಸದಿಂದ ಹೊಗೆ ಏಳುವುದನ್ನು ಕಂಡು ನೀರು ಸುರಿಯಲು ಯತ್ನಿಸಿದಾಗ ಹೊಗೆಯಾಡುತ್ತಿದ್ದ ಕಸದಲ್ಲಿ ಸಿಲುಕಿಕೊಂಡ ಯುವಕ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಅಧಿಕಾರಿಗಳು ಶೋಧದ ನಂತರ ಕಾರ್ಮಿಕರ ದೇಹದ ಭಾಗಗಳನ್ನು ವಶಪಡಿಸಿಕೊಂಡರು. ಪೆರುಂಬವೂರ್‌ನ ಅಗ್ನಿಶಾಮಕ ದಳದ ಅಧಿಕಾರಿಗಳು ಯುವಕ ಬಿದ್ದ ಸ್ಥಳದಿಂದ ಸುಮಾರು

ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ಸುಟ್ಟು ಕರಕಲಾದ ಯುವಕ..! Read More »

ರಾಷ್ಟ್ರೀಯ ನ್ಯೂಸ್

ಶಾಲೆಯೊಂದರಲ್ಲಿ ನೀಗೂಡವಾಗಿ ಮೃತಪಟ್ಟ ಐವರು ಶಿಕ್ಷಕರು..!

(ನ್ಯೂಸ್ ಕಡಬ)Newskadaba.com ಛತ್ತೀಸ್ ಗಢ,ಮೇ.02 ಎರಡು ವರ್ಷಗಳ ಅವಧಿಯಲ್ಲಿ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ಶಿಕ್ಷಕರು ಮೃತಪಟ್ಟಿದ್ದು ಇದೀಗ ಶಾಲೆಯನ್ನೇ ಮುಚ್ಚಿರುವ ಘಟನೆ ಛತ್ತೀಸ್​ಗಢದ ಮಾನೇಂದ್ರಗಢ ಚಿರ್ಮಿರಿ ಭರತಪುರ ಜಿಲ್ಲೆಯಲ್ಲಿ ನಡೆದಿದೆ. ಖಡ್ಗವಾನ್ ಬ್ಲಾಕ್‌ನ ಸಾವ್ಲಾ ಗ್ರಾಮ ಪಂಚಾಯಿತಿಯ ಬಸೆಲ್‌ಪುರದ ಸಾವಳ ಗ್ರಾಮದ ಸರ್ಕಾರಿ ಪೂರ್ವ ಮಾಧ್ಯಮಿಕ ಶಾಲೆಯಲ್ಲಿ ಈ ಬೆಳಣಿಗೆ ವರದಿಯಾಗಿದೆ. ಎರಡು ವರ್ಷಗಳ ಅಂತರದಲ್ಲಿ ಈ ಶಾಲೆಯಲ್ಲಿದ್ದ 5​​ ಶಿಕ್ಷಕರು ಮೃತಪಟ್ಟಿದ್ದಾರೆ.ಎರಡು ವರ್ಷಗಳ ಅಂತರದಲ್ಲಿ ನಡೆದ ಈ​​ ಶಿಕ್ಷಕರ ಸರಣಿ ಮೃತ್ಯುವಿನ ಕುರಿತ

ಶಾಲೆಯೊಂದರಲ್ಲಿ ನೀಗೂಡವಾಗಿ ಮೃತಪಟ್ಟ ಐವರು ಶಿಕ್ಷಕರು..! Read More »

ರಾಷ್ಟ್ರೀಯ ನ್ಯೂಸ್

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ.1. ಕೇಂದ್ರ ಸರ್ಕಾರ 14 ಮೊಬೈಲ್ ಮೆಸೇಂಜರ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ದೊಡ್ಡ ಪ್ರಚಾರವಾಗಿ ಶಿಸ್ತುಕ್ರಮದ ರೂಪದಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದ್ದು ಭಯೋತ್ಪಾದಕರು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ ಜೊತೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ. ರಕ್ಷಣಾ ಮತ್ತು ಜಾಗೃತ

ದೇಶದ ಭದ್ರತೆಗೆ ಧಕ್ಕೆ ತರುವ 14 ಮೊಬೈಲ್ ಆ್ಯಪ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಬಹು ಮಹಡಿ ಕಟ್ಟಡ ಕುಸಿತ ಪರಿಣಾಮ ಅವಶೇಷಗಳಡಿ ಜನ ಸಿಲುಕಿರುವ ಶಂಕೆ..!

(ನ್ಯೂಸ್ ಕಡಬ)Newskadaba.com ಮಹಾರಾಷ್ಟ್ರ,ಏ.29 ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನ ರಕ್ಷಿಸಲಾಗುತ್ತಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 15 ರಿಂದ 20 ಜನರು ಸಿಲುಕಿರುವ ಶಂಕೆ ಇದ್ದು, ಸ್ಥಳೀಯರು ಅಗ್ನಿಶಾಮಕ ಮತ್ತು ವಿಪತ್ತು ಇಲಾಖೆಗೆ ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರ ಪ್ರಕಾರ, 15 ರಿಂದ 20 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಗ್ರೌಂಡ್ ಪ್ಲಸ್ 2 ಅಂತಸ್ತಿನ ಕಟ್ಟಡ ಎಂದು ಹೇಳಲಾಗುತ್ತಿದೆ.    

ಬಹು ಮಹಡಿ ಕಟ್ಟಡ ಕುಸಿತ ಪರಿಣಾಮ ಅವಶೇಷಗಳಡಿ ಜನ ಸಿಲುಕಿರುವ ಶಂಕೆ..! Read More »

ರಾಷ್ಟ್ರೀಯ ನ್ಯೂಸ್

ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತ್ನಿಯನ್ನು ತಡೆದ ಪತಿ..! ➤ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಏ.29 ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತಿ ತಡೆದದ್ದಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ಬೆಳಕಿಗೆ ಬಂದಿದೆ.ಇಂಧೋರ್‌ನ ಸ್ಕೀಂ ನಂ. 51 ಪ್ರದೇಶದಲ್ಲಿ ಈ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸಬ್‌ಇನ್‌ಸ್ಪೆಕ್ಟರ್ ಉಮಾಶಂಕರ್ ಯಾದವ್ ಹೇಳಿದ್ದಾರೆ. “ಮಹಿಳೆ ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದ ಕಾರಣಕ್ಕೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತಿ ಹೇಳಿಕೆ ನೀಡಿದ್ದಾರೆ.ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ” ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.      

ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತ್ನಿಯನ್ನು ತಡೆದ ಪತಿ..! ➤ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಶ್ರದ್ಧಾವಾಕರ್ ಹತ್ಯೆ ಕೇಸ್ ➤ ನ್ಯಾಯಾಲಯ ಆದೇಶ ಪ್ರಕಟಿಸುವ ಸಾಧ್ಯತೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.29. ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತೀರ್ಪನ್ನು ಇಂದು ಸಾಕೇತ್ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಏ.15ರಂದು ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ಆರೋಪಗಳ ಕುರಿತು ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಈ ನಡುವೆ ಮಗಳ ಮೃತದೇಹ ಅವಶೇಷವನ್ನು ಶ್ರದ್ಧಾ ತಂದೆ ವಿಕಾಸ್‌ಗೆ ಹಸ್ತಾಂತರಿಸುವ ಕುರಿತು ದಿಲ್ಲಿ ಪೊಲೀಸರು ಕೋರ್ಟ್‌ಗೆ ಉತ್ತರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಶ್ರದ್ಧಾ ಅವರ ತಂದೆ, ಮಗಳ ಅಂತಿಮ ಸಂಸ್ಕಾರಕ್ಕಾಗಿ ಶವ ನೀಡುವಂತೆ

ಶ್ರದ್ಧಾವಾಕರ್ ಹತ್ಯೆ ಕೇಸ್ ➤ ನ್ಯಾಯಾಲಯ ಆದೇಶ ಪ್ರಕಟಿಸುವ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಮ್ಯಾನ್ ಹೋಲ್ ಗೆ ಬಿದ್ದು ಬಾಲಕಿ ಮೃತ್ಯು   ➤ಜಿಎಚ್‌ಎಂಸಿ ಸಿಬ್ಬಂದಿಯ ವಿರುದ್ಧ ಸ್ಥಳೀಯರ ಆಕ್ರೋಶ.!

(ನ್ಯೂಸ್ ಕಡಬ)Newskadaba.com ಸಿಕಂದರಾಬಾದ್,ಏ.29 ಜಿಎಚ್‌ಎಂಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕಿ ಮೌನಿಕಾ ಮ್ಯಾನ್‌ಹೋಲ್‌ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಸಿಕಂದರಾಬಾದ್ ವ್ಯಾಪ್ತಿಯ ಕಲಾಸಿಗುಡದಲ್ಲಿ ನಡೆದಿದೆ. ಮೌನಿಕಾ ಸ್ಥಳೀಯ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದಾಳೆ.ಮುಂಜಾನೆ ಹಾಲಿನ ಪ್ಯಾಕೆಟ್‌ಗಾಗಿ ಹೊರಗೆ ಹೋದ ಮೌನಿಕಾ ನಾಪತ್ತೆಯಾಗಿದ್ದಾಳೆ. ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಇದನ್ನು ಗಮನಿಸದೆ ಬಾಲಕಿ ಗುಂಡಿಗೆ ಬಿದ್ದಿದ್ದಾಳೆ.ಮೌನಿಕಾ ನಾಪತ್ತೆಯಾಗುತ್ತಿದ್ದಂತೆ ಹುಡುಕಾಟ ಆರಂಭಿಸಿದರು. ಡಿಆರ್‌ಎಫ್ ಸಿಬ್ಬಂದಿ ಮೌನಿಕಾ ಮೃತದೇಹವನ್ನು ಪಾರ್ಕ್‌ಲೈನ್‌ನಲ್ಲಿ ಪತ್ತೆ ಮಾಡಿದ್ದಾರೆ. ಮಗುವಿನ ಸಾವಿಗೆ ಕಾರಣ ಜಿಎಚ್‌ಎಂಸಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ

ಮ್ಯಾನ್ ಹೋಲ್ ಗೆ ಬಿದ್ದು ಬಾಲಕಿ ಮೃತ್ಯು   ➤ಜಿಎಚ್‌ಎಂಸಿ ಸಿಬ್ಬಂದಿಯ ವಿರುದ್ಧ ಸ್ಥಳೀಯರ ಆಕ್ರೋಶ.! Read More »

ರಾಷ್ಟ್ರೀಯ ನ್ಯೂಸ್

ಹಾಡಹಗಲೇ ನಡುರಸ್ತೆಯಲ್ಲಿ ಬಿಜೆಪಿ ಮುಖಂಡನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..!

(ನ್ಯೂಸ್ ಕಡಬ)Newskadaba.com ಚೆನ್ನೈ,ಏ.29 ತಮಿಳುನಾಡಿನ ಬಿಜೆಪಿ ಮುಖಂಡನೊಬ್ನನನ್ನು ನಡುರಸ್ತೆಯಲ್ಲೇ ಅಪರಿಚಿತ ಗ್ಯಾಂಗ್​ವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಂದಿದ್ದಾರೆ. ಈ ಘಟನೆ ಚೆನ್ನೈ ಹೊರವಲಯದ ಪೂನಮಲ್ಲೆ ಬಳಿಯ ನಸರತ್​ಪೇಟೈ ಬಳಿ ನಡೆದಿದೆ.ಕೊಲೆಯಾದವರನ್ನು ಪಿಪಿಜಿ ಶಂಕರ್ (46) ಪೆರಂಬದೂರಿನ ವರಪುರಂನವರು. ಅವರು ವರಪುರಂ ಪಂಚಾಯತ್ ಕೌನ್ಸಿಲ್ ಅಧ್ಯಕ್ಷರಾಗಿ ಮತ್ತು ಬಿಜೆಪಿಯ ಎಸ್ಸಿ ಮತ್ತು ಎಸ್ಟಿ ವಿಭಾಗದ ರಾಜ್ಯ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಈತನ ಮೇಲೂ ಹಲವು ಕ್ರಿಮಿನಲ್ ಪ್ರಕರಣಗಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.    

ಹಾಡಹಗಲೇ ನಡುರಸ್ತೆಯಲ್ಲಿ ಬಿಜೆಪಿ ಮುಖಂಡನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..! Read More »

ರಾಷ್ಟ್ರೀಯ ನ್ಯೂಸ್
Scroll to Top