ರಾಷ್ಟ್ರೀಯ ನ್ಯೂಸ್

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ       ➤ ನಟ ಸೂರಜ್ ಪಾಂಚೋಲಿ ಖುಲಾಸೆಗೊಳಿಸಿದ ಕೋರ್ಟ್..!

(ನ್ಯೂಸ್ ಕಡಬ)newskadaba.com ಮುಂಬೈ, ಏ.28. ಮಾಡೆಲ್‌, ನಟಿ ಜಿಯಾ ಖಾನ್‌ ಅವರ ಆತ್ಮಹ‌ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಜಿಯಾ ಅವರ ಗೆಳೆಯ ಹಾಗೂ ಸಿನೆಮಾ ನಟ ಸೂರಜ್ ಪಾಂಚೋಲಿಯನ್ನು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಿಂದ ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. 25 ವರ್ಷದ ಜಿಯಾ ಖಾನ್ ಜೂನ್ 3, 2013 ರಂದು ಮುಂಬೈನ ಜುಹುನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.    

ಜಿಯಾ ಖಾನ್ ಆತ್ಮಹತ್ಯೆ ಪ್ರಕರಣ       ➤ ನಟ ಸೂರಜ್ ಪಾಂಚೋಲಿ ಖುಲಾಸೆಗೊಳಿಸಿದ ಕೋರ್ಟ್..! Read More »

ರಾಷ್ಟ್ರೀಯ ನ್ಯೂಸ್

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 178 ಟನ್ ಚಿನ್ನ ಖರೀದಿಸಿದೆ. .!

(ನ್ಯೂಸ್ ಕಡಬ)Newskadaba.com ಮುಂಬೈ,ಏ.28 ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) 178 ಚಿನ್ನ ಖರೀದಿಸಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಕೇಂದ್ರೀಯ ಬ್ಯಾಂಕುಗಳು ಚಿನ್ನ ಖರೀದಿಗೆ ಮುಂದಾಗಿವೆ.ಭಾರತದ ಕೇಂದ್ರೀಯ ಬ್ಯಾಂಕ್ ಆರ್.ಬಿ.ಐ.ಕೂಡ ಚಿನ್ನ ಖರೀದಿಯಲ್ಲಿ ಮುಂಚೂಣಿಯಲ್ಲಿದ್ದು, ಕಳೆದ ಮೂರು ವರ್ಷಗಳ ಅವಧಿಯಲ್ಲಿ 178 ಟನ್ ಚಿನ್ನ ಖರೀದಿಸಿದೆ. ಇದರಿಂದಾಗಿ ಮೂರು ವರ್ಷಗಳ ಅವಧಿಯಲ್ಲಿ ಆರ್.ಬಿ.ಐ. ಚಿನ್ನ ಸಂಗ್ರಹಣೆಯಲ್ಲಿ ಶೇಕಡ 79 ರಷ್ಟು ಹೆಚ್ಚಳ ಆಗಿದೆ. ಪ್ರಸ್ತುತ ಆರ್.ಬಿ.ಐ. ನಲ್ಲಿ ಚಿನ್ನದ ಮೀಸಲು ಸಂಗ್ರಹ 790 ಟನ್ ಗಳಿಗೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 178 ಟನ್ ಚಿನ್ನ ಖರೀದಿಸಿದೆ. .! Read More »

ರಾಷ್ಟ್ರೀಯ ನ್ಯೂಸ್

ಮಾವಿನ ಹಣ್ಣಿನ ಪೆಟ್ಟಿಗೆ ಕದ್ದಿದ್ದ ಕೇರಳ ಪೊಲೀಸಪ್ಪ ಸೇವೆಯಿಂದಲೇ ವಜಾ

(ನ್ಯೂಸ್ ಕಡಬ)newskadaba.com ಇಡುಕ್ಕಿ, ಏ.28. ಕಳೆದ ವರ್ಷ ಇಡೀ ಮಾವಿನ ಹಣ್ಣಿನ ಪೆಟ್ಟಿಗೆ ಕದ್ದು ಸಿಕ್ಕಿ ಬಿದ್ದಿದ್ದ ಕೇರಳದ ಪೊಲೀಸ್ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಪೊಲೀಸಪ್ಪನ ಮಾವಿನ ಹಣ್ಣಿನ ಕಳ್ಳತನ ಪ್ರಕರಣ ಭಾರಿ ಸುದ್ದಿ ಮಾಡಿತ್ತು. ಇದು ರಾಜ್ಯ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿತ್ತು. ಅಂಗಡಿಯೊಂದರಿಂದ 10 ಕೆಜಿಯಷ್ಟು ತೂಕದ ಮಾವಿನ ಹಣ್ಣುಗಳಿದ್ದ ಪೆಟ್ಟಿಗೆಯನ್ನೇ ಸಿವಿಲ್ ಪೊಲೀಸ್ ಅಧಿಕಾರಿ ಎಗರಿಸಿದ್ದರು. ಅವರನ್ನು ಕಾಯಮ್ಮಾಗಿ ಮನೆಗೆ ಕಳುಹಿಸಿ ಪೊಲೀಸ್ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.  

ಮಾವಿನ ಹಣ್ಣಿನ ಪೆಟ್ಟಿಗೆ ಕದ್ದಿದ್ದ ಕೇರಳ ಪೊಲೀಸಪ್ಪ ಸೇವೆಯಿಂದಲೇ ವಜಾ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ     ➤ ಯುವಕನ ಬಂಧನ..!

(ನ್ಯೂಸ್ ಕಡಬ)newskadaba.com ನವದೆಹಲಿ, ಏ.28. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಜಕೀರ್(20) ಬಂಧಿತ ಯುವಕ ಎಂದು ಗುರುತಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಬಂದಿದ್ದು, ಬಳಿಕ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಲಾಗಿತ್ತಲ್ಲದೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಖಚಿತವಾಗಿತ್ತು.  

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ     ➤ ಯುವಕನ ಬಂಧನ..! Read More »

ರಾಷ್ಟ್ರೀಯ ನ್ಯೂಸ್

ಹೊಟ್ಟಿಯಲ್ಲಿನ ಮಗುವಿನ ಅಂಗವೈಕಲ್ಯ ತೆಗೆದುಹಾಕುವ ನೆಪ     ➤ ಗರ್ಭಿಣಿಗೆ 1.50 ಲಕ್ಷ ರೂ. ವಂಚನೆ..!

(ನ್ಯೂಸ್ ಕಡಬ)newskadaba.com ಗುಜರಾತ್, ಏ.28. ರಾಜ್‌ಕೋಟ್‌ನ ಗ್ರಾಮೀಣ ಭಾಗದಲ್ಲೊಂದು ಮೂಢನಂಬಿಕೆಯ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಹೌದು, ಮಹಿಳೆಯ ಹುಟ್ಟಲಿರುವ ಮಗುವಿಗೆ ಇರುವ ಅಂಗವೈಕಲ್ಯವನ್ನು ತೆಗೆದುಹಾಕುವ ನೆಪದಲ್ಲಿ ವಂಚಕ ಹಣ ಮಾಡಲಾಗಿದೆ. ರಾಜ್‌ಕೋಟ್‌ನ ಭುವ ಎಂಬ ನಕಲಿ ಬಾಬಾ ಎಂಬುವವನು ನ್ಯಾರಾ ಗ್ರಾಮದ ಗರ್ಭಿಣಿಗೆ 1.5 ಲಕ್ಷ ರೂಪಾಯಿ ವಂಚನೆ ಮಾಡಿದ್ದಾನೆ. ಇದಕ್ಕೂ ಮುನ್ನವೇ ವಂಚನೆಗೊಳಗಾದ ಮಹಿಳೆಯ ಹೊಟ್ಟೆಯಲ್ಲಿರುವ ಮಗು ಅಂಗವೈಕಲ್ಯವಿದೆ ಎಂದು ವೈದ್ಯರು ಹೇಳಿದ್ದರು ಎನ್ನಲಾಗಿದೆ.  

ಹೊಟ್ಟಿಯಲ್ಲಿನ ಮಗುವಿನ ಅಂಗವೈಕಲ್ಯ ತೆಗೆದುಹಾಕುವ ನೆಪ     ➤ ಗರ್ಭಿಣಿಗೆ 1.50 ಲಕ್ಷ ರೂ. ವಂಚನೆ..! Read More »

ರಾಷ್ಟ್ರೀಯ ನ್ಯೂಸ್

ಪರಾರಿಯಾಗಿದ್ದ ನಮೀಬಿಯಾ ಹೆಣ್ಣು ಚಿರತೆಯ ಜಾಡು ಪತ್ತೆ !

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.28. ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದು ಬಿಡಲಾಗಿದ್ದ ಚಿರತೆಗಳಲ್ಲಿ ಹೆಣ್ಣು ಚಿರತೆಯೊಂದು ಉದ್ಯಾನದಿಂದ ತಪ್ಪಿಸಿಕೊಂಡಿತ್ತು. ಶಿವಪುರ ಜಿಲ್ಲೆಯ ಬೈರಾದ್​​ ತಹಸಿಲ್​ನ ಆನಂದಪುರ ಗ್ರಾಮದಲ್ಲಿ ಚಿರತೆಯ ಜಾಡು ಪತ್ತೆಯಾಗಿದ್ದು, ಕುನೋ ಉದ್ಯಾನದ ಅಧಿಕಾರಿಗಳು ಶಿವಪುರ ಜಿಲ್ಲೆಯ ಗ್ರಾಮಕ್ಕೆ ದೌಡಾಯಿಸಿದ್ದಾರೆ. ​​ಅಧಿಕಾರಿಗಳು ಹೆಣ್ಣು ಚಿರತೆಗೆ ಅಳವಡಿಸಿರುವ ಕಾಲರ್​ ಐಡಿಯಿಂದ ಚಿರತೆಯ ಜಾಡು ಹಿಡಿದಿದ್ದಾರೆ.

ಪರಾರಿಯಾಗಿದ್ದ ನಮೀಬಿಯಾ ಹೆಣ್ಣು ಚಿರತೆಯ ಜಾಡು ಪತ್ತೆ ! Read More »

ರಾಷ್ಟ್ರೀಯ ನ್ಯೂಸ್

‘ಭಾರತದ ಜತೆ ಯುದ್ಧ ಮಾಡುವ ಸಾಮರ್ಥ್ಯ ನಮಗಿಲ್ಲ’   ➤ ಪಾಕ್‌ ಮಾಜಿ ಸೇನಾ ಮುಖ್ಯಸ್ಥ

(ನ್ಯೂಸ್ ಕಡಬ)newskadaba.com ಇಸ್ಲಾಮಾಬಾದ್, ಏ.28. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಜ್ವಾ ಅವರು, “ಪಾಕಿಸ್ತಾನದ ಸೈನ್ಯಕ್ಕೆ ಭಾರತದ ವಿರುದ್ಧ ಯುದ್ಧ ಮಾಡುವ ಸಾಮರ್ಥ್ಯವನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ. ಈ ಕುರಿತ ವಿಡಿಯೋ ಒಂದು ವೈರಲ್ ಆಗಿದ್ದು, ಭಾರತದ ಜತೆ ಕಾದಾಡುವ ಸ್ಥಿತಿಯಲ್ಲಿ ದೇಶದ ಸೇನೆ ಹಾಗೂ ಟ್ಯಾಂಕ್‌ಗಳಿಲ್ಲ. ಜತೆಗೆ ಆರ್ಥಿಕ ಬಲವೂ ಇಲ್ಲ ಎಂದು 25 ಪತ್ರಕರ್ತರಿದ್ದ ಸುದ್ದಿಗೋಷ್ಠಿಯಲ್ಲಿ ಬಾಜ್ವಾ ತಿಳಿಸಿದ್ದರು ಎಂಬುದಾಗಿ ಈ ವಾರದ ಆರಂಭದಲ್ಲಿ ಇಬ್ಬರು ಪ್ರಮುಖ ಪತ್ರಕರ್ತರಾದಹಮೀದ್ ಮಿರ್

‘ಭಾರತದ ಜತೆ ಯುದ್ಧ ಮಾಡುವ ಸಾಮರ್ಥ್ಯ ನಮಗಿಲ್ಲ’   ➤ ಪಾಕ್‌ ಮಾಜಿ ಸೇನಾ ಮುಖ್ಯಸ್ಥ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೆನ್ ಮತ್ತೊಮ್ಮೆ ಸ್ಪರ್ಧೆ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.28. ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಏಪ್ರಿಲ್ 25 ರಂದು ಘೋಷಿಸಿದ್ದಾರೆ. ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಿದ ಮೂರು ವರ್ಷಗಳ ನಂತರ, ಪ್ರಜಾಪ್ರಭುತ್ವವನ್ನು ಉಳಿಸಲು ಅಮೆರಿಕನ್ನರು ತಮ್ಮನ್ನು ಮತ್ತೆ ಆಯ್ಕೆ ಮಾಡವ ಕರೆಯೊಂದಿಗೆ ಮರುಚುನಾವಣೆಯ ಸ್ಪರ್ಧಿಸುವುದಾಗಿ ಹೇಳಿದರು. ಔಪಚಾರಿಕವಾಗಿ ಅವರು 2024ರ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸದ್ದು, ತಾನು ಈಗಾಗಲೇ ಪ್ರಾರಂಭಿಸಿದ್ದನ್ನು ಮುಗಿಸಲು ಇನ್ನೂ ನಾಲ್ಕು ವರ್ಷಗಳ ಕಾಲಾವಕಾಶ ನೀಡುವಂತೆ ಅಮೆರಿಕನ್ನರಲ್ಲಿ ಕೇಳಿಕೊಂಡಿದ್ದಾರೆ. 2019

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬಿಡೆನ್ ಮತ್ತೊಮ್ಮೆ ಸ್ಪರ್ಧೆ Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಫೇಕ್ ಕಾಲ್, ಮೆಸೇಜ್ ಗೆ ಮೇ.1ರಿಂದ ನಿರ್ಬಂಧ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.28 ಟೆಲಿಕಾಂ ನೀತಿಯಲ್ಲಿ ಮೇ 1ರಿಂದ ಮಹತ್ತರ ಬದಲಾವಣೆ ಆಗುತ್ತಿದೆ. ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ. ಈ ರೀತಿ ಫೇಕ್ ಕಾಲ್ ಫೇಕ್ ಮೆಸೇಜ್ ಗಳಿಗೆ ಮೇ 1ರಿಂದ ನಿರ್ಬಂಧವನ್ನು ಹೇರಲಾಗಿದೆ. ಮೊಬೈಲ್ ಬಳಕೆದಾರರು ಪ್ರತಿದಿನ ಲೋನ್, ಬಂಪರ್ ಬಹುಮಾನ ಸೇರಿದಂತೆ ಹಲವು ಅನಗತ್ಯ ಕರೆ ಹಾಗೂ ಮೆಸೇಜ್ ಗಳಿಂದ ಕಿರಿಕಿರಿ ಅನುಭವಿಸುತ್ತಿದ್ದರು. ಆದರೆ ಈಗ ಟ್ರಾಯ್ ಇದಕ್ಕೆಲ್ಲಾ ಕಡಿವಾಣ

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್   ➤ ಫೇಕ್ ಕಾಲ್, ಮೆಸೇಜ್ ಗೆ ಮೇ.1ರಿಂದ ನಿರ್ಬಂಧ..! Read More »

ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ಲೈಕ್ ಮಾಡಿ 24 ಲಕ್ಷ ರೂ. ಕಳೆದುಕೊಂಡ ಯುವತಿ..!

(ನ್ಯೂಸ್ ಕಡಬ)newskadaba.com ಮುಂಬೈ, ಏ.28. ಆನ್‌ಲೈನ್‌ ನಲ್ಲಿ ಹಣ ವಂಚನೆಯ ಹಲವು ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದೀಗ ಪುಣೆಯ ಯುವತಿಯೊಬ್ಬಳು ಇಂತಹ ವಂಚನೆಗೆ ಬಲಿಯಾದ ಘಟನೆ ನಡೆದಿದೆ. ಆನ್‌ಲೈನ್ ವಂಚನೆಯಿಂದ ಯುವತಿ ಬರೋಬ್ಬರಿ 24 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಕಂಪೆನಿಯೊಂದು ಯೂಟ್ಯೂಬ್ ವಿಡಿಯೋ ಗಳನ್ನು ಲೈಕ್ ಮಾಡುವ ಕೆಲಸ ನೀಡಿ ಯುವತಿಯಿಂದ ಲಕ್ಷ ಗಟ್ಟಲೆ ಹಣ ವಸೂಲಿ ಮಾಡಿದೆ. ವಂಚನೆಗೊಳಗಾದ ಯುವತಿ ನೇತ್ರ ತಜ್ಞೆಯಾಗಿದ್ದು, ವರ್ಕ್ ಫ್ರಂ ಹೋಮ್ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಆನ್ಲೈನ್ ಕಂಪೆನಿಯೊಂದನ್ನು

ಯೂಟ್ಯೂಬ್ ವಿಡಿಯೋ ಲೈಕ್ ಮಾಡಿ 24 ಲಕ್ಷ ರೂ. ಕಳೆದುಕೊಂಡ ಯುವತಿ..! Read More »

ರಾಷ್ಟ್ರೀಯ ನ್ಯೂಸ್
Scroll to Top