ರಾಷ್ಟ್ರೀಯ ನ್ಯೂಸ್

ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.25. ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ಸಾಬೀರ್(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗೋವಾಕ್ಕೆ ತಲಪಿದಾಗ ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದರು. ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕುಂಬಳೆ ಪೊಲೀಸ್ ಠಾಣೆ ಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ […]

ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

100ನೇ ಸಂಚಿಕೆಗೆ ಕಾಲಿಟ್ಟ ‘ಮನ್ ಕಿ ಬಾತ್’..!   ➤ ಮೋದಿ ಮಾತಿಗೆ ‘ನಮೋ’ ಎಂದ ಕೇಳುಗರು..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.25 ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದ ಬಗ್ಗೆ ಎಲ್ಲರಿಗೂ ಗೊತ್ತು. ರೆಡಿಯೋ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವಿವಿಧ ವಿಚಾರಗಳ ಬಗ್ಗೆ ಮಾತನಾಡುತ್ತಾರೆ.ಇದುವರೆಗೂ ಬರೋಬ್ಬರಿ 99 ಸಂಚಿಕೆಗಳನ್ನು ಪೂರೈಸಿರುವ ಮನ್ ಕಿ ಬಾತ್, ಇದೀಗ 100ನೇ ಸಂಚಿಕೆಗೆ ಕಾಲಿಟ್ಟಿದೆ. ಇದೀಗ ಮನ್ ಕಿ ಬಾತ್ ಕುರಿತಂತೆ ಸಾಕಷ್ಟು ವಿಶೇಷ ಹಾಗೂ ಕುತೂಹಲಕಾರಿ ಮಾಹಿತಿಗಳು ಹೊರಬಿದ್ದಿದೆ. ಪ್ರತಿಷ್ಠಿತ ಐಐಎಂರೋಹ್ಟಕ್ ಈ ಬಗ್ಗೆ ಸರ್ವೆ ನಡೆಸಿದ್ದು, ಇದುವರೆಗೂ ಮನ್ ಕಿ ಬಾತ್ ಕಾರ್ಯಕ್ರಮವನ್ನು ದೇಶದ 100

100ನೇ ಸಂಚಿಕೆಗೆ ಕಾಲಿಟ್ಟ ‘ಮನ್ ಕಿ ಬಾತ್’..!   ➤ ಮೋದಿ ಮಾತಿಗೆ ‘ನಮೋ’ ಎಂದ ಕೇಳುಗರು..! Read More »

ರಾಷ್ಟ್ರೀಯ ನ್ಯೂಸ್

ಮದ್ಯ ಕುಡಿಯಲು ತಂದೆ ಹಣ ನೀಡಿಲ್ಲವೆಂದು ಹೈಟೆನ್ಷನ್‌   ➤ ವಿದ್ಯುತ್‌ ಕಂಬವೇರಿ ಕುಳಿತ ಮಗ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.24. ಹಾಪುರ್ ಜಿಲ್ಲೆಯ ಕತಿ ಖೇಡಾ ಗ್ರಾಮದಲ್ಲಿ ಮದ್ಯ ಕುಡಿಯಲು ಅಪ್ಪ ಹಣ ಕೊಡಲಿಲ್ಲವೆಂದು ಯುವಕನೊಬ್ಬ ಸಿಟ್ಟಿನಲ್ಲಿ ಹೈಟೆನ್ಷನ್‌ ವೈಯರ್‌ ವುಳ್ಳ ವಿದ್ಯುತ್‌ ಕಂಬಕ್ಕೇರಿ ಕುಳಿತಿರುವ ಘಟನೆ ನಡೆದಿದೆ. ಮಗನೊಬ್ಬ ತನಗೆ ಮದ್ಯ ಕುಡಿಯಲು 1500 ರೂ. ಹಣಬೇಕೆಂದು ತನ್ನ ತಂದೆಯ ಬಳಿ ಕೇಳಿದ್ದಾನೆ. ಇದಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿಟ್ಟಾದ ಮಗ ಮನೆಯ ಪಕ್ಕದಲ್ಲಿರುವ ಹೈಟೆನ್ಷನ್‌ ವಿದ್ಯುತ್‌ ಕಂಬಕ್ಕೇರಿ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆಯನ್ನು ಹಾಕಿದ್ದಾನೆ.    

ಮದ್ಯ ಕುಡಿಯಲು ತಂದೆ ಹಣ ನೀಡಿಲ್ಲವೆಂದು ಹೈಟೆನ್ಷನ್‌   ➤ ವಿದ್ಯುತ್‌ ಕಂಬವೇರಿ ಕುಳಿತ ಮಗ Read More »

ರಾಷ್ಟ್ರೀಯ ನ್ಯೂಸ್

2ನೇ ವಿಶ್ವಯುದ್ಧದಲ್ಲಿ ನಾಪತ್ತೆಯಾಗಿದ್ದ ಹಡಗು 84 ವರ್ಷಗಳ ನಂತರ ಪತ್ತೆ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.24 ಮನೆಯಲ್ಲಿನ ಸದಸ್ಯರು ಒಂದೆರಡು ವರ್ಷ ನಾಪತ್ತೆಯಾಗಿ, ಮತ್ತೆ ಮರಳಿದರೆ ಆಗುವ ಅಚ್ಚರಿಯೇ ಬೇರೆ, ಹಾಗೆಯೇ 2ನೇ ವಿಶ್ವಯುದ್ಧದಲ್ಲಿ ನಾಪತ್ತೆಯಾಗಿದ್ದ ಹಡಗೊಂದು 84 ವರ್ಷಗಳ ನಂತರ ಪತ್ತೆಯಾಗಿದೆ. ದ.ಚೀನಾ ಸಮುದ್ರವೆಂದು ಕರೆಸಿಕೊಳ್ಳುವ ಫಿಲಿಪ್ಪೀನ್ಸ್‌ನ ಲುಝಾನ್‌ ದ್ವೀಪದ ಸಮುದ್ರದಾಳದಲ್ಲಿ ಜಪಾನಿನ ಮಾಂಟೆವಿಡಿಯೊ ಮಾರು ಹಡಗು ಪತ್ತೆಯಾಗಿದೆ.  

2ನೇ ವಿಶ್ವಯುದ್ಧದಲ್ಲಿ ನಾಪತ್ತೆಯಾಗಿದ್ದ ಹಡಗು 84 ವರ್ಷಗಳ ನಂತರ ಪತ್ತೆ.! Read More »

ರಾಷ್ಟ್ರೀಯ ನ್ಯೂಸ್

ಕೇರಳದ ಮೊದಲ ʻವಂದೇ ಭಾರತ್ ಎಕ್ಸ್ ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.24. ತಿರುವನಂತಪುರಂ ಮತ್ತು ಕಾಸರಗೋಡು ನಡುವಿನ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಪ್ರಕಾರ, ವಂದೇ ಭಾರತ್ ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು 11 ಜಿಲ್ಲೆಗಳಲ್ಲಿ ಸಂಚರಿಸಲಿದೆ.  

ಕೇರಳದ ಮೊದಲ ʻವಂದೇ ಭಾರತ್ ಎಕ್ಸ್ ಪ್ರೆಸ್‌ʼಗೆ ಪ್ರಧಾನಿ ಮೋದಿ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಆಫ್ರಿಕಾದಿಂದ ತಂದಿದ್ದ ಕೊನೆಯುಸಿರೆಳೆದ ಚೀತಾ

(ನ್ಯೂಸ್ ಕಡಬ)newskadaba.com ಮಧ್ಯ ಪ್ರದೇಶ, ಏ.24. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಕೊನೆಯುಸಿರೆಳೆದಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ಉದಯ್ ಎಂಬ ಚಿರತೆ ಮೃತಪಟ್ಟಿದೆ. ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚೀತಾ ಅಸುನೀಗಿದೆ. ಕುನೋದಲ್ಲಿ ಇದರೊಂದಿಗೆ ಎರಡನೇ ಚೀತಾ ಸಾವನ್ನಪ್ಪಿದಂತಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ತಿಳಿಸಿದ್ದಾರೆ.  

ದಕ್ಷಿಣ ಆಫ್ರಿಕಾದಿಂದ ತಂದಿದ್ದ ಕೊನೆಯುಸಿರೆಳೆದ ಚೀತಾ Read More »

ರಾಷ್ಟ್ರೀಯ ನ್ಯೂಸ್

15 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರವೆಸಿಗಿದ ಪಾಪಿ.!

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶದ,ಏ.24 ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ ಎಸಗಿದ ಘೋರ ಘಟನೆ ನಡೆದಿದೆ. ಬಾಲಕಿಯನ್ನು ರಕ್ಷಿಸಿದ್ದು, ಆರೋಪಿ ಆಶಿಶ್ ಕುಮಾರ್‌ನನ್ನು (24) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಾಲಕಿ ಕಾಣೆಯಾಗಿದ್ದಾಳೆ ಎಂಬ ದೂರನ್ನು ಬಾಲಕಿ ಪೋಷಕರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು, ಎಂದು ತಖಾ ಪೊಲೀಸ್ ಹೊರಠಾಣೆ ಪ್ರಭಾರಿ ಫೂಲ್‌ಚಂದ್ರ ಯಾದವ್ ಹೇಳಿದ್ದಾರೆ.    

15 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರವೆಸಿಗಿದ ಪಾಪಿ.! Read More »

ರಾಷ್ಟ್ರೀಯ ನ್ಯೂಸ್

20 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ ಪಡೆದ CBN​

(ನ್ಯೂಸ್ ಕಡಬ)newskadaba.com ಗುಜರಾತ್​, ಏ.24. ಸೆಂಟ್ರಲ್ ಬ್ಯೂರೋ ಆಫ್ ನಾರ್ಕೋಟಿಕ್ಸ್(ಸಿಬಿಎನ್) ಜಿಲ್ಲೆಯ ಚಂಗೋದ್​ನಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಡ್ರಗ್ಸ್ ಅ​​ನ್ನು ವಶಪಡಿಸಿಕೊಂಡಿದೆ. ಸೆಂಟ್ರಲ್ ಬ್ಯೂರೋ ಆಫ್ ನಾರ್ಕೋಟಿಕ್ಸ್ 20 ಕೋಟಿ ರೂ. ಮೌಲ್ಯದ ಒಂದು ಕೋಟಿಗೂ ಹೆಚ್ಚು ಟ್ಯಾಬ್ಲೆಟ್‌ಗಳ ಇರುವ ಮಾಹಿತಿಯ ಮೇರೆಗೆ ಚಂಗೋದರ್‌ನಲ್ಲಿ ಈ ದಾಳಿ ನಡೆಸಲಾಗಿದೆ.  

20 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ ಪಡೆದ CBN​ Read More »

ರಾಷ್ಟ್ರೀಯ ನ್ಯೂಸ್

ಸಂಬಂಧ ಬೆಳೆಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ➤ ಕೊಡಲಿಯಿಂದ ಹತ್ಯೆ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.24. ಮಾನಸಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಕೊಡಲಿಯಿಂದ ದಂಪತಿ ಹತ್ಯೆ ಮಾಡಿರುವ ಘಟನೆ ಸುಲ್ತಾನ್‌ಪುರ ಜಿಲ್ಲೆಯ ಗೋಸೈಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫತೇಪುರ್ ಚಪರ್ಹ್ವಾ ಗ್ರಾಮದಲ್ಲಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿ ಗಂಗಾ ಪ್ರಸಾದ್ ಚೌಬೆ ವಾರಾಣಸಿಯ ಚೋಲಾಪುರದ ಬಂಟರಿ ಪ್ರದೇಶದ ನಿವಾಸಿ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ. ಇನ್ನು ಆರೋಪಿ ದಂಪತಿಯಾದ ಪ್ರದೀಪ್ ನಿಶಾದ್ ಮತ್ತು ಪದ್ಮಾವತಿಯಾಗಿದ್ದಾರೆ. ದಂಪತಿಯನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ

ಸಂಬಂಧ ಬೆಳೆಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ➤ ಕೊಡಲಿಯಿಂದ ಹತ್ಯೆ ಮಾಡಿದ ದಂಪತಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕಲಾಗುವುದು.!   ➤ ಕೇಂದ್ರ ಸಚಿವ ಅಮಿತ್ ಶಾ*  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.24 ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ ಮತ್ತು ಪ್ರಸ್ತುತ ಆಡಳಿತವನ್ನು ಪದಚ್ಯುತಗೊಳಿಸುವವರೆಗೂ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಚೆವೆಲ್ಲಾದಲ್ಲಿ ‘ವಿಜಯ ಸಂಕಲ್ಪ ಸಭಾ’ ಎಂಬ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕಲಾಗುವುದು ಎಂದು ಹೇಳಿದರು.    

ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿಯನ್ನು ತೆಗೆದುಹಾಕಲಾಗುವುದು.!   ➤ ಕೇಂದ್ರ ಸಚಿವ ಅಮಿತ್ ಶಾ*   Read More »

ರಾಷ್ಟ್ರೀಯ ನ್ಯೂಸ್
Scroll to Top