ರಾಷ್ಟ್ರೀಯ ನ್ಯೂಸ್

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತಪಾಲ್ ಸಿಂಗ್ ಬಂಧನ.!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.23 ಸಿಖ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 18 ರಂದು ಸಿಂಗ್ ಮತ್ತು ಅವರ ಸಂಘಟನೆ ‘ವಾರಿಸ್ ಪಂಜಾಬ್ ದೇ’ ಸದಸ್ಯರ ವಿರುದ್ಧ ಪೊಲೀಸರು ಕ್ರಮಕೈಗೊಂಡಿದ್ದರು. ಅಮೃತ್ ಪಾಲ್ ಸಿಂಗ್ ಮತ್ತು ಅವರ ಸಹಚರರ ಮೇಲೆ ವರ್ಗಗಳ ನಡುವೆ ವೈಮನಸ್ಸು ಹರಡುವುದು, ಕೊಲೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಸಾರ್ವಜನಿಕ ಸೇವಕರಿಂದ ಕಾನೂನುಬದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. […]

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತಪಾಲ್ ಸಿಂಗ್ ಬಂಧನ.! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ಪ್ರಧಾನಿ ಮೋದಿ ಕ್ರಮ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.23. ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯಲ್ಲಿ ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್ ​​ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಸುಡಾನ್‌ನಲ್ಲಿರುವ 3,000ಕ್ಕಿಂತಲೂ ಅಧಿಕ ಭಾರತೀಯರ ಸುರಕ್ಷೆ ಬಗ್ಗೆ ಗಮನಹರಿಸುವಂತೆ ಹೇಳಿದ್ದಾರೆ. [contact-form][contact-field label=”Name” type=”name” required=”true” /][contact-field label=”Email” type=”email”

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ಪ್ರಧಾನಿ ಮೋದಿ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಗೆ ಗುಂಡೇಟು, ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಏ.21. ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಯೊಬ್ಬ ದುಷ್ಕರ್ಮಿಗಳ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಮೃತನನ್ನು ಸಾಯಿಶ್ ವೀರಾ ಎಂದು ಗುರುತಿಸಲಾಗಿದೆ. 24 ವರ್ಷದ ಸಾಯಿಶ್ ಕೊಲಂಬಸ್ ನ ಇಂಧನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು ಇಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂದು ಯುಎಸ್ ರಾಜ್ಯ ಓಹಿಯೋದ ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಸ್ನಾತಕೋತ್ತರ ವಿದ್ಯಾರ್ಥಿಗೆ ಗುಂಡೇಟು, ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕೋರ್ಟಿನ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ)newskadaba.com ದೆಹಲಿ, ಏ.21. ಕೋರ್ಟಿನ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ದೆಹಲಿಯ ಸಾಕೇತ್ ಜಿಲ್ಲಾ ಕೋರ್ಟಿನ ಆವರಣದಲ್ಲಿ ವಕೀಲರ ಧಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರ ಸ್ಥಿತಿಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಕೋರ್ಟಿನ ಆವರಣದಲ್ಲೇ ಮಹಿಳೆ ಮೇಲೆ ಗುಂಡಿನ ದಾಳಿ Read More »

ರಾಷ್ಟ್ರೀಯ ನ್ಯೂಸ್

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ದೊಡ್ಡಬಳ್ಳಾಪುರ, ಏ.21. ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ. ಬೈರಾಪುರ ತಾಂಡದ ಮಂಜುನಾಥ್‌ ನಾಯಕ್‌, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್‌ ಎಂ.ನಾಯಕ್‌ ಮೃತ ಬಾಲಕ ಎಂದು ವರದಿ ತಿಳಿಸಿದೆ.

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

‘ಜನಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದ ಭಾರತ’     ➤ ವಿಶ್ವಸಂಸ್ಥೆ ವರದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.21. ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದ್ದು, ಆ ಮೂಲಕ ಇದೀಗ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಸಂಸ್ಥೆಯ ವರದಿ ಪ್ರಕಾರ, ಭಾರತ ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ. ಭಾರತದ ಜನಸಂಖ್ಯೆಯ ಸುಮಾರು 1/4 ರಷ್ಟು ಜನರು 14 ವರ್ಷದ ಒಳಗಿನವರಾಗಿದ್ದಾರೆ. ಜನಸಂಖ್ಯೆಯ ಶೇಕಡಾ 68ರಷ್ಟು ಜನರು 15 ರಿಂದ 64 ವಯಸ್ಸಿನವರಾಗಿದ್ದರೆ, ಶೇಕಡಾ

‘ಜನಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದ ಭಾರತ’     ➤ ವಿಶ್ವಸಂಸ್ಥೆ ವರದಿ Read More »

ರಾಷ್ಟ್ರೀಯ ನ್ಯೂಸ್

ಕೊಹ್ಲಿ, ಶಾರುಖ್ ಸೇರಿ ಹಲವು ಖ್ಯಾತನಾಮರ ಬ್ಲೂಟಿಕ್‌ ತೆಗೆದುಹಾಕಿದ ಟ್ವಿಟರ್

(ನ್ಯೂಸ್ ಕಡಬ)newskadaba.com ನವದೆಹಲಿ, ಏ.21. ಚಿತ್ರತಾರೆಯರು, ಕ್ರಿಕೆಟ್ ಆಟಗಾರರು, ರಾಜಕಾರಣಿಗಳು ಮತ್ತು ಪತ್ರಕರ್ತರ ಹೀಗೆ ಖ್ಯಾತನಾಮರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ. ಹೀಗಾಗಿ ಭಾರತದ ಹಲವು ಸೆಲೆಬ್ರಿಟಿಗಳು ತಮ್ಮ ಟ್ವಿಟರ್ ಖಾತೆಯಲ್ಲಿದ್ದ ‘ಬ್ಲೂ ಟಿಕ್‌’ ಗುರುತನ್ನು ಕಳೆದುಕೊಂಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಾದ ರಾಹುಲ್

ಕೊಹ್ಲಿ, ಶಾರುಖ್ ಸೇರಿ ಹಲವು ಖ್ಯಾತನಾಮರ ಬ್ಲೂಟಿಕ್‌ ತೆಗೆದುಹಾಕಿದ ಟ್ವಿಟರ್ Read More »

ರಾಷ್ಟ್ರೀಯ ನ್ಯೂಸ್

ಸರ್ಕಾರಿ ನೌಕರರು ಜೀನ್ಸ್, ಟೀ-ಶರ್ಟ್ ಧರಿಸಿ ಕಚೇರಿಗೆ ಬರುವಂತಿಲ್ಲ.!   ➤ ಮ್ಯಾಜಿಸ್ಟ್ರೇಟ್ ಕೋರ್ಟ್ ಮಹತ್ವದ ಆದೇಶ..!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.21 ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಜೀನ್ಸ್, ಟೀ-ಶರ್ಟ್ ಧರಿಸಿ ಬರುವಂತಿಲ್ಲ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.ಬಿಹಾರದ ಸರನ್ ಜಿಲ್ಲೆಯ ಸರ್ಕಾರಿ ನೌಕರರು ಕಚೇರಿಗೆ ಜೀನ್ಸ್ ಮತ್ತು ಟೀ-ಶರ್ಟ್ ಧರಿಸಿ ಬರುವುದಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ಬ್ರೇಕ್ ಹಾಕಿದೆ. ಸರ್ಕಾರಿ ಸಿಬ್ಬಂದಿ ಜೀನ್ಸ್ ಮತ್ತು ಟೀ-ಶರ್ಟ್ ಧರಿಸದಂತೆ ಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ ಕೆಲಸದ ಅವಧಿಯಲ್ಲಿ ತಪ್ಪದೇ ಗುರುತಿನ ಚೀಟಿಗಳನ್ನು ಕುತ್ತಿಗೆಗೆ ಧರಿಸುವಂತೆ ಹೇಳಿದೆ.      

ಸರ್ಕಾರಿ ನೌಕರರು ಜೀನ್ಸ್, ಟೀ-ಶರ್ಟ್ ಧರಿಸಿ ಕಚೇರಿಗೆ ಬರುವಂತಿಲ್ಲ.!   ➤ ಮ್ಯಾಜಿಸ್ಟ್ರೇಟ್ ಕೋರ್ಟ್ ಮಹತ್ವದ ಆದೇಶ..! Read More »

ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿ ಬಳಿಕ ಕಣಿವೆ ರಾಜ್ಯದಲ್ಲಿ ಮತ್ತೊಂದು ಭೀಕರ ಘಟನೆ.!

(ನ್ಯೂಸ್ ಕಡಬ)Newskadaba.comಶ್ರೀನಗರ,ಏ.21 ಭಾರತೀಯರು ನೋವಿನಲ್ಲಿ ಮುಳುಗಿದ್ದಾರೆ, ಕಣಿವೆ ರಾಜ್ಯದಲ್ಲಿ ನಡೆದ ಘಟನೆ ಇಡೀ ಭಾರತವನ್ನೇ ಕಂಗೆಡಿಸಿದೆ. ಒಂದು ಕಡೆ ದೇಶದ ಭದ್ರತೆಗೆ ದಿನೇದಿನೆ ಉಗ್ರರು ಸವಾಲು ಎಸೆಯುತ್ತಿದ್ದರೆ, ಕಣಿವೆ ರಾಜ್ಯದಲ್ಲಿ ಸೇನೆ ಮೇಲೆ ನಡೆಯುತ್ತಿರುವ ದಾಳಿ ಹೆಚ್ಚಾಗುತ್ತಿದೆ.ಇದು ವಿಪಕ್ಷಗಳ ವಾಗ್ದಾಳಿಗೆ ವೇದಿಕೆ ಒದಗಿಸಿದ್ದರೆ, ಮತ್ತೊಂದು ಕಡೆ ಭೀತಿ ಹುಟ್ಟುಹಾಕಿದೆ.  

ಪುಲ್ವಾಮಾ ದಾಳಿ ಬಳಿಕ ಕಣಿವೆ ರಾಜ್ಯದಲ್ಲಿ ಮತ್ತೊಂದು ಭೀಕರ ಘಟನೆ.! Read More »

ರಾಷ್ಟ್ರೀಯ ನ್ಯೂಸ್
Scroll to Top