ರಾಷ್ಟ್ರೀಯ ನ್ಯೂಸ್

ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ➤ ಯುವತಿಯರ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಏ.10. ಇಬ್ಬರು ಯುವತಿಯರು ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿ, ಹುಚ್ಚಾಟ ನಡೆಸಿದ್ದಾರೆ. ಅಲ್ಲದೇ ಈ ಸನ್ನಿವೇಶವನ್ನ ವೀಡಿಯೋ ಮಾಡಿ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಈ ವೀಡಿಯೋ ಆಧರಿಸಿ ವಕೀಲ ಅತ್ರಯೀ ಹಾಲ್ದರ್ ಅವರು ಲಾಲ್‌ಬಜಾರ್ ಸೈಬರ್ ಘಟಕ ಹಾಗೂ ಬಾರಕ್‌ಪುರದಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಈ ಪೋಸ್ಟ್ ಮಾಡಲಾಗಿದ್ದ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿರುವುದರಿಂದ ಈಗ ವಿಡಿಯೋ ಅದರಲ್ಲಿ ಲಭ್ಯವಿಲ್ಲ. ಆದರೆ ಕೆಲವರು ವೀಡಿಯೋವನ್ನ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಸಿಗರೇಟ್ ಸೇದುತ್ತಾ ಕುಳಿತಿರುವ […]

ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ➤ ಯುವತಿಯರ ವಿರುದ್ಧ ಕೇಸು ದಾಖಲು Read More »

ರಾಷ್ಟ್ರೀಯ ನ್ಯೂಸ್

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.!

(ನ್ಯೂಸ್ ಕಡಬ) newskadaba.com.ಹರಿಯಾಣ,ಏ.10 ಹರಿಯಾಣದ ಸೋನಿಪತ್‌ನ ಸಂದಲ್ ಕಲಾನ್ ಗ್ರಾಮದಲ್ಲಿ ಸುಮಾರು 20 ಜನರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿ ಅಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ದಾಳಿ ನಡೆಸಿದವರು ಅದೇ ಗ್ರಾಮದ ಸ್ಥಳೀಯರು ಎನ್ನಲಾಗಿದೆ. ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ನಿರ್ಮಿಸಿರುವ ಸಣ್ಣ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ 15-20 ಶಸ್ತ್ರಸಜ್ಜಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ದಾಳಿಕೋರರು ಕೈಯಲ್ಲಿ ಬಿದಿರು ಕೋಲು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಸಂಚರಿಸುತ್ತಿರುವ

ಮಸೀದಿ ಧ್ವಂಸಗೊಳಿಸಿ ನಮಾಝ್ ಮಾಡುತ್ತಿದ್ದವರ ಮೇಲೆ ಹಲ್ಲೆ.!   ➤ಎಫ್‌ಐಆರ್‌ ದಾಖಲು.! Read More »

ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾದ ಸಿಡ್ನಿಯ ಶಾಸಕಿಯಾಗಿ ಕೊಡಗಿನ ಕುವರಿ ಚರಿಶ್ಮಾ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯ, ಏ.10.  ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕುವರಿ ಚರಿಶ್ಮಾ ಅವರು ಭಾರೀ ಅಂತರದಲ್ಲಿ ಜಯಗಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಚರಿಶ್ಮಾ ಅವರು ಕೊಳಕೇರಿಯವರಾದ ಕಲಿಯಂಡ ಮಾದಪ್ಪ ಮತ್ತು ಭಾನುಮತಿ ಅವರ ಪುತ್ರಿಯಾಗಿದ್ದಾರೆ. ಇನ್ನು 35 ವರ್ಷದ ಚರಿಶ್ಮಾ ಅವರು ಲೇಬರ್ ಪಕ್ಷದ ಸದಸ್ಯರಾಗಿದ್ದು, ಈ ಹಿಂದೆ ಎರಡು ಬಾರಿ ಹೋಲ್ಸ್ ವರ್ತಿ ಸ್ಥಾನದಿಂದ ಸ್ಪರ್ಧಿಸಿದ್ದರು.  

ಆಸ್ಟ್ರೇಲಿಯಾದ ಸಿಡ್ನಿಯ ಶಾಸಕಿಯಾಗಿ ಕೊಡಗಿನ ಕುವರಿ ಚರಿಶ್ಮಾ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ನ್ಯಾಯಾಧೀಶರ ವಿರುದ್ಧದ ಟ್ವೀಟ್‌ ಪ್ರಕರಣ ➤ ಕ್ಷಮೆಯಾಚಿಸಿದ ವಿವೇಕ್‌ ಅಗ್ನಿಹೋತ್ರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.10. 2018 ರಲ್ಲಿ ಜಸ್ಟಿಸ್‌ ಎಸ್‌ ಮುರಳೀಧರ್‌ ಕುರಿತಂತೆ ಟ್ವಿಟರ್‌ನಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಚಿತ್ರ ನಿರ್ಮಾಪಕ ವಿವೇಕ್‌ ಅಗ್ನಿಹೋತ್ರಿ ಅವರು ದೆಹಲಿ ಹೈಕೋರ್ಟಿನ ಮುಂದೆ ಬೇಷರತ್‌ ಕ್ಷಮೆಯಾಚಿಸಿದ್ದು, ಅವರ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ದೆಹಲಿ ಹೈಕೋರ್ಟಿನ ಮಾಜಿ ನ್ಯಾಯಾಧೀಶ ಹಾಗೂ ಪ್ರಸಕ್ತ ಒಡಿಶಾ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್‌ ಮುರಳೀಧರ್‌ ಅವರ ವಿರುದ್ಧದ ಪೋಸ್ಟ್‌ ಒಂದನ್ನು ಅಗ್ನಿಹೋತ್ರಿ 2018 ರಲ್ಲಿ ರಿಟ್ವೀಟ್‌ ಮಾಡಿದ್ದರು.

ನ್ಯಾಯಾಧೀಶರ ವಿರುದ್ಧದ ಟ್ವೀಟ್‌ ಪ್ರಕರಣ ➤ ಕ್ಷಮೆಯಾಚಿಸಿದ ವಿವೇಕ್‌ ಅಗ್ನಿಹೋತ್ರಿ Read More »

ರಾಷ್ಟ್ರೀಯ ನ್ಯೂಸ್

  ಮದುವೆಯ ವೇಳೆ ಗಾಳಿಯಲ್ಲಿ 4 ಗುಂಡು ಹಾರಿಸಿದ ವಧು!   ➤ ಬೆಚ್ಚಿಬಿದ್ದ ವರ

(ನ್ಯೂಸ್ ಕಡಬ) newskadaba.com.ಉತ್ತರ ಪ್ರದೇಶದ,ಏ.10 ಮದುವೆಗಳಿಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯವಾಗಿವೆ. ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಉತ್ತರ ಪ್ರದೇಶದ ಹತ್ರಾಸ್ನಲ್ಲಿ, ವಧು ತನ್ನ, ವಿವಾಹ ಸಮಾರಂಭದಲ್ಲಿ ರಿವಾಲ್ವರ್ ನಿಂದ ಗಾಳಿಯಲ್ಲಿ ನಾಲ್ಕು ಗುಂಡುಗಳನ್ನು ಹಾರಿಸಿರುವ ವೀಡಿಯೊ ವೈರಲ್ ಆಗಿದೆ. ಪ್ರಮೋದ್ ಕುಮಾರ್ ಸಿಂಗ್ ಎಂಬ ಬಳಕೆದಾರರು ಹತ್ರಾಸ್ ಪೊಲೀಸ್ ಟ್ಯಾಗ್ ಮಾಡಿದ ಪೋಸ್ಟ್ಗೆ ಉತ್ತರಿಸಿದ್ದಾರೆ. ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹತ್ರಾಸ್ ಜಂಕ್ಷನ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು

  ಮದುವೆಯ ವೇಳೆ ಗಾಳಿಯಲ್ಲಿ 4 ಗುಂಡು ಹಾರಿಸಿದ ವಧು!   ➤ ಬೆಚ್ಚಿಬಿದ್ದ ವರ Read More »

ರಾಷ್ಟ್ರೀಯ ನ್ಯೂಸ್

ಸಮುದ್ರ ಕಾರ್ಯಾಚರಣೆ ವೇಳೆ ಐಎನ್‌ಎಸ್ ಬ್ರಹ್ಮಪುತ್ರದ ಭಾರತೀಯ ನೌಕಾಪಡೆ ಅಧಿಕಾರಿ ಮೃತ್ಯು!

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.10 ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಸಮುದ್ರದಲ್ಲಿ ಕಾರ್ಯಾಚರಣೆಯ ವೇಳೆ ಕ್ಷಿಪಣಿ ಹೊಂದಿದ ಹಡಗಿನಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.      

ಸಮುದ್ರ ಕಾರ್ಯಾಚರಣೆ ವೇಳೆ ಐಎನ್‌ಎಸ್ ಬ್ರಹ್ಮಪುತ್ರದ ಭಾರತೀಯ ನೌಕಾಪಡೆ ಅಧಿಕಾರಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಎರಡು ವರ್ಷದ ಬಾಲಕಿ ನಾಪತ್ತೆ ➤ ನೆರೆಮನೆಯವನ ಬ್ಯಾಗ್ ನಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ನೋಯ್ಡಾ, ಏ.10. ಎರಡು ವರ್ಷದ ಬಾಲಕಿಯ ನಾಪತ್ತೆಯಾಗಿದ್ದು, ಇದೀಗ ಆಕೆಯ ಶವ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೂರಜ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ಲಾ ಗ್ರಾಮದ ಬಾಡಿಗೆ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದು, ಅದಾದ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ.

ಎರಡು ವರ್ಷದ ಬಾಲಕಿ ನಾಪತ್ತೆ ➤ ನೆರೆಮನೆಯವನ ಬ್ಯಾಗ್ ನಲ್ಲಿ ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಟ್ರಾಫಿಕ್​ ನಿಯಮ ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ!   ➤ನೆಟ್ಟಿಗರ ಆಕ್ರೋಶ!!

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.10 ಪೊಲೀಸ್​ ಇಲಾಖೆಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಟ್ರಾಫಿಕ್​ ನಿಯಮಗಳ ಬಗ್ಗೆ ಅರಿವು ಮೂಡಿಸಲು ಸಾಕಷ್ಟು ಫೋಟೋ ಮತ್ತು ವಿಡಿಯೋಗಳನ್ನು ನಿತ್ಯವು ಪೋಸ್ಟ್​ ಮಾಡಲಾಗುತ್ತದೆ. ಆದರೆ, ನಿಯಮಗಳ ಬಗ್ಗೆ ಮಾತನಾಡುವ ಪೊಲೀಸರೇ ಟ್ರಾಫಿಕ್​ ನಿಯಮ ಉಲ್ಲಂಘಿಸುವುದು ತಪ್ಪು.ಇದಕ್ಕೆ ಸಾಕ್ಷಿಯಾಗಿ ತಾಜಾ ಫೋಟೋವೊಂದು ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ.            

ಟ್ರಾಫಿಕ್​ ನಿಯಮ ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿ!   ➤ನೆಟ್ಟಿಗರ ಆಕ್ರೋಶ!! Read More »

ರಾಷ್ಟ್ರೀಯ ನ್ಯೂಸ್

ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ ಸೇನೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಏ.10. ಭಾರತೀಯ ಸೇನೆ ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಏಪ್ರಿಲ್ 9 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದರು. ಘಟನೆಯಲ್ಲಿ ಪಾಕಿಸ್ತಾನಿ ಮೂಲದ ವ್ಯಕ್ತಿ ಸಾವನ್ನಪ್ಪಿದ್ದನು. ಇನ್ನು ಮೂರು ಶಂಕಿತ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ಶಹಪುರ್ ಸೆಕ್ಟರ್‌ನಲ್ಲಿ ಮುಂಜಾನೆ 2.15 ರ ಸುಮಾರಿಗೆ ವಿಫಲಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಓರ್ವ ಭಯೋತ್ಪಾದಕನ್ನು ಹೊಡೆದುರುಳಿಸಿದ ಸೇನೆ ➤ ಇಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ವಾಹನಗಳಿಗೆ ಆಯಕ್ಸಿಡೆಂಟ್​ ಸೆನ್ಸಾರ್ ಕಂಡು ಹಿಡಿದ ಯುವಕ!!

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10. ಮಹಾರಾಷ್ಟ್ರದ ಜಲ್ನಾದ ಯುವಕ ಈ ಆಯಕ್ಸಿಡೆಂಟ್​ ಅಲರ್ಟ್​ ಸೆನ್ಸಾರ್​ ಅನ್ನು ತಯಾರಿಸಿದ್ದಾನೆ. ಈತನ ಸಾಧನೆ ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಅಪಘಾತದ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಲು ಜಲ್ನಾದ ಯುವಕ ಹೊಸ ಟೆಕ್ನಿಕ್​ ಕಂಡುಹಿಡಿದಿದ್ದಾನೆ. ಅಪಘಾತದ ನಂತರ, ತಕ್ಷಣವೇ ಪೊಲೀಸರಿಗೆ, ಚಾಲಕನ ಕುಟುಂಬ ಸದಸ್ಯರಿಗೆ ಕರೆ ಹೋಗುವಂತೆ ಹಾಗೂ ಅಪಘಾತ ಸಂಭವಿಸಿದ ಸ್ಥಳದ ವಿವರಗಳನ್ನು ತಲುಪುವಂತಹ ತಂತ್ರಜ್ಞಾನವನ್ನು ತಯಾರು ಮಾಡಿದ್ದಾನೆ.  

ವಾಹನಗಳಿಗೆ ಆಯಕ್ಸಿಡೆಂಟ್​ ಸೆನ್ಸಾರ್ ಕಂಡು ಹಿಡಿದ ಯುವಕ!! Read More »

ರಾಷ್ಟ್ರೀಯ ನ್ಯೂಸ್
Scroll to Top