ರಾಷ್ಟ್ರೀಯ ನ್ಯೂಸ್

ದೇವಸ್ಥಾನದ ಶೆಡ್​​ ಮೇಲೆ ಉರುಳಿ ಬಿದ್ದ ಬೃಹತ್​ ಗಾತ್ರದ ಬೇವಿನ ಮರ!!   ➤7 ಜನ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ  

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10.ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್​​​ ಮೇಲೆ ಉರುಳಿ ಬಿದ್ದ ಘಟನೆ ಅಕೋಲಾ ಜಿಲ್ಲೆಯ ಬಾಲಾಪುರ್​ ತೆಹಸಿಲ್​​ನ ಪಾರಸ್​ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ. ಈ ಘಟನೆಯಿಂದ ಏಳು ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್​ ಮಂದಿರದ ಆವರಣದಲ್ಲಿದ್ದ ಬೃಹತ್​ ಬೇವಿನ ಮರ ನೆಲಕಪ್ಪಳಿಸಿದೆ. ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್​ […]

ದೇವಸ್ಥಾನದ ಶೆಡ್​​ ಮೇಲೆ ಉರುಳಿ ಬಿದ್ದ ಬೃಹತ್​ ಗಾತ್ರದ ಬೇವಿನ ಮರ!!   ➤7 ಜನ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ   Read More »

ರಾಷ್ಟ್ರೀಯ ನ್ಯೂಸ್

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.10. ಕಾರು ಅಪಘಾತದಲ್ಲಿ ಗಾಯಗೊಂಡು ಗಂಭೀರವಸ್ಥೆಯಲ್ಲಿದ್ದ ಉಡುಪಿ ಕಾಪು ನಿವಾಸಿ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಕೆಸಿಎಫ್ ಅಬುಹಾದ್ರಿಯ ಸೆಕ್ಟರ್, ಜುಬೈಲ್ ಇದರ ಈಸ್ಟ್ ಯುನಿಟ್ ನ ಪಬ್ಲಿಕೇಶನ್ ವಿಂಗ್ ನ ಕಾರ್ಯದರ್ಶಿ ಕೂಡ ಆಗಿದ್ದ ಎನ್ನಲಾಗಿದೆ.  

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈಗೆ ಹಾಕಿದ್ದ ಬ್ಯಾಂಡೇಜ್​​ನಲ್ಲಿತ್ತು ಬ್ಲೇಡ್ ➤ ಸಿಬ್ಬಂದಿಗಳ ನಿರ್ಲಕ್ಷ್ಯ ಆರೋಪ                

(ನ್ಯೂಸ್ ಕಡಬ)newskadaba.com ಆಂಧ್ರಪ್ರದೇಶ, ಏ.08. “ವಿಜಯವಾಡದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಮಹಿಳೆಯೊಬ್ಬರಿಗೆ ಶಾಪವಾಗಿ ಪರಿಣಮಿಸಿದೆ. ಹಾವು ಕಚ್ಚಿ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿದ ವೈದ್ಯರು ಸರ್ಜಿಕಲ್ ಬ್ಲೇಡ್ ಇಟ್ಟು ಕೈಗೆ ಬ್ಯಾಂಡೇಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸಂತ್ರಸ್ತೆಯ ಕೈಗೆ ಗಂಭೀರ ಸೋಂಕು ತಗುಲಿದೆ. ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಸ್ಥಿತಿ ಚಿಂತಾಜನಕವಾಗಿದೆ” ಎಂದು ಸಂಬಂಧಿಕರು ದೂರಿದ್ದಾರೆ.  

ಕೈಗೆ ಹಾಕಿದ್ದ ಬ್ಯಾಂಡೇಜ್​​ನಲ್ಲಿತ್ತು ಬ್ಲೇಡ್ ➤ ಸಿಬ್ಬಂದಿಗಳ ನಿರ್ಲಕ್ಷ್ಯ ಆರೋಪ                 Read More »

ರಾಷ್ಟ್ರೀಯ ನ್ಯೂಸ್

ಹಿಟ್ ಅಂಡ್ ರನ್ ಪ್ರಕರಣ ➤ ಒಂದೇ ಕುಟುಂಬದ ಆರು ಜನ ಸೇರಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಏ.08. ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಸುಮಾರು ಒಂದೇ ಕುಟುಂಬದ ಆರು ಜನ ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಉತ್ತರಪ್ರದೇಶ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ಟ್ರಕ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಕೆಲ ಮೀಟರ್ಗಳ ದೂರಕ್ಕೆ ಹಾರಿ ಬಿದ್ದಿದ್ದು, ಸಂಪೂರ್ಣ ನಜ್ಜಾಗಿದೆ.

ಹಿಟ್ ಅಂಡ್ ರನ್ ಪ್ರಕರಣ ➤ ಒಂದೇ ಕುಟುಂಬದ ಆರು ಜನ ಸೇರಿ 7 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

 ಬಾಲಕಿ ಮೇಲೆ ಅತ್ಯಾಚಾರ ಕೊಲೆ ಆರೋಪ ➤ ಪೋಷಕರಿಂದ ದೂರು ದಾಖಲು

(ನ್ಯೂಸ್ ಕಡಬ)newskadaba.com ಬಿಹಾರ, ಏ.08. ದುಷ್ಕರ್ಮಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಮನೆಯಲ್ಲೇ ಕೊಂದು ಹಾಕಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಅಷ್ಟೇ ಅಲ್ಲ ಆರೋಪಿಗಳು ಅತ್ಯಾಚಾರ ಬಳಿಕ ನೊಂದು ಬಾಲಕಿ ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಯತ್ನಿಸಿರುವುದೂ ಬೆಳಕಿಗೆ ಬಂದಿದೆ. ಮಗಳ ಸಾವಿನ ನಂತರ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಆತಂಕ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ.    

 ಬಾಲಕಿ ಮೇಲೆ ಅತ್ಯಾಚಾರ ಕೊಲೆ ಆರೋಪ ➤ ಪೋಷಕರಿಂದ ದೂರು ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

(ನ್ಯೂಸ್ ಕಡಬ) newskadaba.com. ಅಸ್ಸಾಂ, ಏ. 08. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು. 3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುರ್ಮು ಅವರು ಏ.6ರಂದು ಅಸ್ಸಾಂಗೆ ಭೇಟಿ ನೀಡಿದ್ದು, ನಿನ್ನೆಯಷ್ಟೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023

ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…!

(ನ್ಯೂಸ್ ಕಡಬ)newskadaba.com ತ್ರಿಶೂರು, ಏ.08. ತ್ರಿಶೂರಿನ ಕೊಡನ್ನೂರಿನಲ್ಲಿ ತಂದೆ ಜಾಯ್ ಎಂಬಾತನನ್ನು ಕೊಲೆ ಮಾಡಿದ್ದ ರಿಜೋ ಎಂಬ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ ರಿಜೋ ಮತ್ತು ಜಾಯ್ ನಡುವೆ ಗಲಾಟೆ ನಡೆದು ಕೊಲೆಗೆ ಕಾರಣವಾಯಿತು. ವೇಲ್ಡಿಂಗ್‌ ಕೆಲಸ ಮಾಡಿಕೊಂಡು ಜೀವನವನ್ನು ನಿಭಾಯಿಸುತ್ತಿದ್ದ ರಿಜೋ ಕುಡಿದು ಮನೆಗೆ ಬಂದಿದ್ದಾನೆ.  

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಬ್ಬರು ನಕ್ಸಲೀಯರ ಬಂಧನ…! ➤ ಸ್ಪೋಟಕ ವಸ್ತು ವಶ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಏ.08. ಇಬ್ಬರು ನಕ್ಸಲೀಯರನ್ನು ಬಂಧಿಸಿ ಅವರಿಂದ ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಮುಚಕ್ ಸುಖರಾಮ್ (28) ಮತ್ತು ಮದ್ವಿ ಕೋಸಾ (30) ಎಂದು ಗುರುತಿಸಲಾಗಿದೆ. ಈ ಇಬ್ಬರ ಪತ್ತೆಗೆ ಮಾಹಿತಿ ನೀಡಿದವರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಆರೋಪಿಗಳು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.

ಇಬ್ಬರು ನಕ್ಸಲೀಯರ ಬಂಧನ…! ➤ ಸ್ಪೋಟಕ ವಸ್ತು ವಶ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿಗೆ ಬೆದರಿಕೆ ಆರೋಪ ➤ 16 ವರ್ಷದ ಬಾಲಕನ ಬಂಧನ

(ನ್ಯೂಸ್ ಕಡಬ)newskadaba.com ನೋಯ್ಡಾ, ಏ.08. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದಲ್ಲಿ ಲಕ್ನೋದ 16 ವರ್ಷದ ಬಾಲಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಮೋದಿ ಹಾಗೂ ಯೋಗಿಯನ್ನು ಮುಗಿಸುವುದಾಗಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಬಾಲಕನ ವಿರುದ್ಧ ಏಪ್ರಿಲ್ 5 ರಂದು ನೊಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಈ ವಿಷಯವನ್ನು ತನಿಖೆ ಮಾಡಲಾಯಿತು ಎಂದು ಸಹಾಯಕ

ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿಗೆ ಬೆದರಿಕೆ ಆರೋಪ ➤ 16 ವರ್ಷದ ಬಾಲಕನ ಬಂಧನ Read More »

ರಾಷ್ಟ್ರೀಯ ನ್ಯೂಸ್

10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.08. ಭಾರತ ಸರ್ಕಾರವು ದೇಶದ ನಿವಾಸಿಗಳ ವೈಯಕ್ತಿಕ ಗುರುತಿಗಾಗಿ ಬಹು ಗುರುತಿನ ದಾಖಲೆಗಳನ್ನು ಅಧಿಕೃತಗೊಳಿಸಿದ್ದು, ಅವುಗಳಲ್ಲಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್ ಭಾರತದಲ್ಲಿ ಪ್ರಾಥಮಿಕ ಗುರುತಿನ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ. ಈ ಎಲ್ಲಾ ಕಾರ್ಡ್‌ಗಳು ಮುಖ್ಯವಾಗಿದ್ದರೂ, ಆಧಾರ್ ಕಾರ್ಡ್ (Aadhar card) ಅತ್ಯಂತ ಮುಖ ದಾಖಲೆಯಾಗಿದ್ದು, ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಕೆಲಸಗಳು ಪೂರ್ಣಗೊಳ್ಳುವುದಿಲ್ಲ ಎನ್ನಲಾಗಿದೆ. ಭಾರತ ಸರ್ಕಾರವು ಪರಿಶೀಲನೆಗಾಗಿ ಆಧಾರ್‌ನೊಂದಿಗೆ (Aadhar card) ಪಾನ್ ಕಾರ್ಡ್, ವೋಟರ್ ಐಡಿ,

10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ Read More »

ರಾಷ್ಟ್ರೀಯ ನ್ಯೂಸ್
Scroll to Top