ದೇವಸ್ಥಾನದ ಶೆಡ್ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಬೇವಿನ ಮರ!! ➤7 ಜನ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10.ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್ ಮೇಲೆ ಉರುಳಿ ಬಿದ್ದ ಘಟನೆ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ. ಈ ಘಟನೆಯಿಂದ ಏಳು ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್ ಮಂದಿರದ ಆವರಣದಲ್ಲಿದ್ದ ಬೃಹತ್ ಬೇವಿನ ಮರ ನೆಲಕಪ್ಪಳಿಸಿದೆ. ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್ […]




