ರಾಷ್ಟ್ರೀಯ ನ್ಯೂಸ್

crime, arrest, suspected

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.08. ಪತ್ನಿ ಯು ಪತಿಯನ್ನು ಕಡಿದು ಕೊಲೆಗೈದ ದಾರುಣ ಘಟನೆ ಪಾಣತ್ತೂರಿ ನಲ್ಲಿ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿ ನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ದಿನಂಪ್ರತಿ ಪಾನ ಮತ್ತರಾಗಿ ಮನೆಗೆ ಬರುತ್ತಿದ್ದ ಬಾಬು ಮನೆಗೆ ಬಂದ ಬಳಿಕ ಇಬ್ಬರ ಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು […]

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ಕೇರಳ, ಏ.07. ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿ ಶಾರುಖ್‌ ಸೈಫಿ(24) ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಪಿ ಶಾರುಖ್‌ ಸೈಫಿಯನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಮತ್ತು ಸೈಫಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ರೈಲಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ ➤ 14 ದಿನಗಳ ನ್ಯಾಯಾಂಗ ಬಂಧನ Read More »

ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ತಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಅಕ್ಕ..!!

(ನ್ಯೂಸ್ ಕಡಬ)Newskadaba.com ,ಏ.07   ತಮ್ಮನ ಸಾವಿನ ನೋವಿನ ಮಧ್ಯೆಯೂ ವಿದ್ಯಾರ್ಥಿನಿಯೊಬ್ಬಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರುವ ಘಟನೆ  ನಡೆದಿದೆ.ವಿದ್ಯಾರ್ಥಿನಿ ಕೀರ್ತನಾ ಪ್ರಶಾಂತ ಊರಿನ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ  ಇಂಗ್ಲಿಷ್ ಪರೀಕ್ಷೆ ಬರೆದಿದ್ದಾಳೆ. ಏಕೈಕ ಸಹೋದರ 7ನೇ ತರಗತಿ ಪರೀಕ್ಷೆ ಬರೆದಿದ್ದ ಕಾರ್ತಿಕ  ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ತಮ್ಮನ ಸಾವಿನ ದುಃಖದಲ್ಲಿದ್ದ ಈಕೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಳು. ಬೆಳಗ್ಗೆ ವಿಷಯ ಗೊತ್ತಾಗುತ್ತಿದ್ದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸುರೇಶ ಕಟ್ಟಿಮನಿ, ಕಸ್ಟೋಡಿಯನ್ ಮಲ್ಲಪ್ಪ ಜಿಗಜೀವಣಿ ಬಾಲಕಿ ತಂದೆ ಸೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ತಮ್ಮನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಅಕ್ಕ..!! Read More »

ರಾಷ್ಟ್ರೀಯ ನ್ಯೂಸ್

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ASI..!!   ➤ ASI ಅಮಾನತು

(ನ್ಯೂಸ್ ಕಡಬ)Newskadaba.com ಕೇರಳ,ಏ.07   ಮದ್ಯದ ಅಮಲಿನಲ್ಲಿ ಸಮವಸ್ತ್ರದಲ್ಲೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ (ಎಎಸ್​ಐ) ಅನ್ನು ಅಮಾನತು ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ. ಸ್ಪೆಷಲ್​ ಬ್ರಾಂಚ್​ ವರದಿಯ ಪ್ರಕಾರ ಇಡುಕ್ಕಿ ಜಿಲ್ಲೆಯ ಸಾಂಥನಪರದ ಎಎಸ್​ಐ ಕೆ.ಪಿ.ಶಾಜಿ ಎಂಬುವರನ್ನು ಅಮಾನತು ಮಾಡಲಾಗಿದೆ. ಪೂಪ್ಪಾರ ಬಳಿ ದೇವಸ್ಥಾನದ ಉತ್ಸವದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಸ್ಪೆಷಲ್​ ಬ್ರಾಂಚ್​ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಅಮಾನತಿಗೆ ಮುಖ್ಯ

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ ASI..!!   ➤ ASI ಅಮಾನತು Read More »

ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.07. ಉಮ್ರಾಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಮಕ್ಕಳು ಸೇರಿದಂತೆ ಐವರು ಭಾರತೀಯರು ಮೃತಪಟ್ಡಿರುವ ಬಗ್ಗೆ ವರದಿಯಾಗಿದೆ. ಸೌದಿ ಅರೇಬಿಯಾದ ರಿಯಾದ್ ನಿಂದ ಉಮ್ರಾ ಯಾತ್ರೆಗೆ ಹೊರಟಿದ್ದ ಭಾರತೀಯ ಮೂಲದ ತಂಡ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಘಾಝಿಯಾಬಾದ್, ಏ.07. ಮೂತ್ರಪಿಂಡದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯ ವೇಳೆ 30 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿನ ಸ್ಪರ್ಶ್ ಆಸ್ಪತ್ರೆಯನ್ನು ಅಧಿಕಾರಿಗಳು ಸೀಲ್ ಮಾಡಿದ್ದು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಸ್ಪತ್ರೆ ನಡೆಸುತ್ತಿರುವ ದಾಖಲೆಗಳು ಹಾಗೂ ವೈದ್ಯರ ವೈದ್ಯಕೀಯ ಪದವಿಯ ಸಿಂಧುತ್ವವನ್ನು ಪರಿಶೀಲಿಸಲು ನಾಲ್ವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.  

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ.!!   ➤ಆರೋಪಿ ಬಂಧನ!

(ನ್ಯೂಸ್ ಕಡಬ)Newskadaba.com ನವದೆಹಲಿ, ಏ.06 ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಯವ್ಯ ದೆಹಲಿಯ ಅಶೋಕ್ ವಿಹಾರ್ ಪ್ರದೇಶದಲ್ಲಿ  ಈ ಘಟನೆ ನಡೆದಿದ್ದು, ಕೃತ್ಯ ನಡೆದಾಗ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಬಾಲಕಿಯ ಪೋಷಕರು ಇರಲಿಲ್ಲ ಎಂದು  ತಿಳಿಸಿದ್ದಾರೆ. ಆಕೆಯ ಪೋಷಕರು ನಿರ್ಮಾಣ ಹಂತದ ಕಟ್ಟಡದೊಳಗೆ ತಾತ್ಕಾಲಿಕ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಅವರು ತಮ್ಮ ವೇತನವನ್ನು ಸಂಗ್ರಹಿಸಲು ಹೋಗಿದ್ದರು. ಈ ಸಂದರ್ಭದ

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ.!!   ➤ಆರೋಪಿ ಬಂಧನ! Read More »

ರಾಷ್ಟ್ರೀಯ ನ್ಯೂಸ್

ಮದ್ಯ ಸೇವಿಸಿ ಪರಸ್ಪರ ವಿವಾಹವಾದ ಯವಕರು..!!   ➤ದೂರು ದಾಖಲು

(ನ್ಯೂಸ್ ಕಡಬ)Newskadaba.com  ತೆಲಂಗಾಣ,ಏ.06  ತೆಲಂಗಾಣದ ಮೇಡಕ್ ಜಿಲ್ಲೆಯಿಂದ ಒಂದು ವಿಚಿತ್ರ ಘಟನೆ ನಡೆದಿದೆ.ಇಬ್ಬರು ಯುವಕರು ದಾಂಪಲಕುಂಟಾದಲ್ಲಿರುವ ಮದ್ಯದಂಗಡಿಯಲ್ಲಿ  ವಿಪರೀತ ಸಾರಾಯಿ ಸೇವನೆ ಮಾಡಿ ಬಳಿಕ ಕುಡಿದ ಮತ್ತಿನಲ್ಲಿಯೇ ಪರಸ್ಪರ ವಿವಾಹ ಮಾಡಿಕೊಂಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಇಬ್ಬರ ಕುಟುಂಬ ಸದಸ್ಯರು ಬೆಚ್ಚಿಬಿದ್ದಿದ್ದಾರೆ. ಮದುವೆಯಾದ ಮರುದಿನ ಯುವಕ ಚಂದೂರು ಗ್ರಾಮದ ಯುವಕನ ಮನೆಗೆ ಹೋಗಿ ನಿಮ್ಮ ಮಗನ ಜೊತೆಗೆ ನನ್ನ ಮದುವೆಯಾಗಿದೆ ಹೀಗಾಗಿ ಮನೆಗೆ ಬಂದಿರುವುದಾಗಿ ಹೇಳಿದ್ದಾನೆ. ಇದನ್ನು ಕೇಳಿ ಪೋಷಕರು ಯುವಕನನ್ನು ಮನೆಗೆ ಹೋಗೆಂದು ಹೇಳಿದ್ದಾರೆ, ಕೇಳದ

ಮದ್ಯ ಸೇವಿಸಿ ಪರಸ್ಪರ ವಿವಾಹವಾದ ಯವಕರು..!!   ➤ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ

(ನ್ಯೂಸ್ ಕಡಬ)newskadaba.com ವಿಶಾಖಪಟ್ಟಣಂ, ಏ.06. ಎರಡು ತೆಲುಗು ರಾಷ್ಟ್ರಗಳನ್ನು ಸಂಧಿಸುವ ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಲಾಗಿದೆ. ವಿಶಾಖಪಟ್ಟಣಂ ಮತ್ತು ಸಿಕಂದರಾಬಾದ್ ಮಧ್ಯೆ ಮೂರು ತಿಂಗಳ ಹಿಂದೆ ಆರಂಭವಾದ ಈ ರೈಲಿಗೆ ಮೂರನೇ ಬಾರಿಗೆ ಕಲ್ಲು ತೂರಾಟ ನಡೆಸಿದ್ದರಿಂದ ಕಿಟಿಕಿಯ ಗಾಜು ಜಖಂಗೊಂಡಿದೆ. ವಿಶಾಖಪಟ್ಟಣದಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ಹೊರಡಬೇಕಿತ್ತು. ನಿಗದಿತ ನಿರ್ಗಮನಕ್ಕೂ ಮೊದಲು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೈಲನ್ನು 9:45 ಗಂಟೆಗೆ ಮರು ನಿಗದಿಪಡಿಸಲಾಯಿತು. ಕಲ್ಲೇಟಿನಿಂದ ರೈಲಿನ

ವಂದೇ ಭಾರತ್ ರೈಲಿನ ಮೇಲೆ ಮತ್ತೆ ಕಲ್ಲು ತೂರಾಟ Read More »

ರಾಷ್ಟ್ರೀಯ ನ್ಯೂಸ್

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ತಮಿಳುನಾಡಿನ ಕೈನೂರುನಲ್ಲಿ ಹಾವಿಗೆ ಹಿಂಸೆ ನೀಡಿದ ಆರೋಪದ ಮೇಲೆ ಮೂವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮೋಹನ್, ಸೂರ್ಯ ಮತ್ತು ಸಂತೋಷ್ ಬಂಧಿತ ಆರೋಪಿಗಳಗಿದ್ದು, ಅವರು ಹಾವೊಂದನ್ನು ಹಿಡಿದು ಅದನ್ನು ಹಿಂಸಿಸಿ ಅದರ ಸಾವಿಗೆ ಕಾರಣರಾಗಿದ್ದಾರೆ. ಮೋಹನ್‌ ಎಂಬಾತ ಕೈಯಲ್ಲಿ ಹಾವು ಹಿಡಿದುಕೊಂಡಿದ್ದು, ಹಾವು ಮೋಹನ್‌ ಕೈಗೆ ಕಚ್ಚಿದೆ. ಇದಕ್ಕೆ ಮೋಹನ್‌ ಹಾವು ನನ್ನ ಕೈಗೆ ಕಚ್ಚಿದೆ. ನಾನು ಅದರ ಸೇಡು ತೀರಿಸಿಕೊಳ್ಳಬೇಕೆಂದು ಹಾವಿನ ತಲೆ ಕಚ್ಚಿದ್ದಾನೆ ಎನ್ನಲಾಗಿದೆ. ಇತರರು

ಹಾವನ್ನು ಹಿಡಿದು ಹಿಂಸಿಸಿ ಕೊಂದ ಯುವಕರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top