ರಾಷ್ಟ್ರೀಯ ನ್ಯೂಸ್

ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ನಡೆದ ದುರಂತ..!!   ➤  ಮರೈನ್ ಕಮಾಂಡೋ ಮೃತ್ಯು

(ನ್ಯೂಸ್ ಕಡಬ)Newskadaba.com ಪಶ್ಚಿಮ ಬಂಗಾಳ,ಏ.06 ಪಶ್ಚಿಮ ಬಂಗಾಳದಲ್ಲಿ ಭಾರತೀಯ ನೌಕಾಪಡೆಯ ವಿಶೇಷ ಪಡೆಗಳ ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ಮರೈನ್ ಕಮಾಂಡೋ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತನನ್ನು ಆಂಧ್ರಪ್ರದೇಶದ ನಿವಾಸಿ  ಚಂದ್ರಕ ಗೋವಿಂದ್(31) ಎಂದು ಗುರುತಿಸಲಾಗಿದೆ. ಅವರ ಪ್ಯಾರಾಚೂಟ್ ತೆರೆಯದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.              

ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ನಡೆದ ದುರಂತ..!!   ➤  ಮರೈನ್ ಕಮಾಂಡೋ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ರೆಪೋ ರೇಟ್ ಯಥಾಸ್ಥಿತಿ ➤ ಸಾಲಗಾರರಿಗೆ ರಿಲೀಫ್‌

(ನ್ಯೂಸ್ ಕಡಬ)newskadaba.com “ಆರ್‌‌ಬಿಐಯು ಯಾವುದೇ ರೆಪೋ ದರದಲ್ಲಿ ಯಾವುದೇ ಹೆಚ್ಚಳ ಮಾಡದೇ ಶೇ.6.5ರಷ್ಟು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ” ಎಂದು ಆರ್‌‌ಬಿಐನ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಹಣಕಾಸು ನೀತಿ ಸಮಿತಿ ಸಭೆಯ ಬಳಿಕ ಮಾಹಿತಿ ನೀಡಿರುವ ಅವರು, “ಆರ್‌‌ಬಿಐನಿಂದ ರೆಪೋ ದರದಲ್ಲಿ ಯಾವುದೇ ಹೆಚ್ಚಳ ಮಾಡದೇ ಶೇ.6.5ರಷ್ಟು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ” ಎಂದು ತಿಳಿಸಿದ್ದಾರೆ.  

ರೆಪೋ ರೇಟ್ ಯಥಾಸ್ಥಿತಿ ➤ ಸಾಲಗಾರರಿಗೆ ರಿಲೀಫ್‌ Read More »

ರಾಷ್ಟ್ರೀಯ ನ್ಯೂಸ್

ಕೇಸರಿ ಧ್ವಜಕ್ಕೆ ಅವಮಾನ ಆರೋಪ..! ➤ ಯುವಕ ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಏ.06. ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ ನ ಬೀದಿಯಲ್ಲಿ ಕೇಸರಿ ಧ್ವಜವನ್ನು ಅವಮಾನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಸ್ಥಳೀಯ ನಿವಾಸಿ ಸಾಗರ್ ಅವರು ದೂರು ನೀಡಲು ಸ್ಥಳೀಯ ಪೊಲೀಸ್ ಠಾಣೆಗೆ ಬಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಸರಿ ಧ್ವಜಕ್ಕೆ ಅವಮಾನ ಆರೋಪ..! ➤ ಯುವಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಅಬುಧಾಬಿಯಲ್ಲಿ ಬರೊಬ್ಬರಿ 44 ಕೋಟಿ ಲಾಟರಿ ಗೆದ್ದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಸೌದಿ, ಏ.06. ಅಬುಧಾಬಿಯ ಜನಪ್ರಿಯ ಸೀರೀಸ್ 250 ಬಿಗ್ ಟಿಕೆಟ್ ಲೈವ್‌ ಡ್ರಾ ಲಾಟರಿಯಲ್ಲಿ ಬೆಂಗಳೂರು ಮೂಲದ ಅರುಣ್ ಕುಮಾರ್‌ 44,75,67,571ರೂ. ಗಳ ಬಹುಮಾನ ಗೆದ್ದುಕೊಂಡಿದ್ದಾರೆ. ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾ ಸರಣಿ 250 ರಲ್ಲಿ ಬೆಂಗಳೂರಿನ ನಿವಾಸಿ ಅರುಣ್ ಕುಮಾರ್ ವಟಕ್ಕೆ 1 ಮಿಲಿಯನ್ ಗೆದ್ದಿದ್ದಾರೆ. ಮಾರ್ಚ್ 22 ರಂದು 261031 ರ ವಿಜೇತ ಟಿಕೇಟ್ ಹೊಂದಿರುವ ಅರುಣ್ ಅವರಿಗೆ 20 ಮಿಲಿಯನ್ ದಿರ್ಹಂ (ಸುಮಾರು ರೂ 44,75,67,571) ಬಹುಮಾನ ನೀಡಲಾಯಿತು.

ಅಬುಧಾಬಿಯಲ್ಲಿ ಬರೊಬ್ಬರಿ 44 ಕೋಟಿ ಲಾಟರಿ ಗೆದ್ದ ವ್ಯಕ್ತಿ Read More »

ರಾಷ್ಟ್ರೀಯ ನ್ಯೂಸ್

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತು!   ➤ ದೇಶದ 10 ಲಕ್ಷ ಕಡೆಗಳಲ್ಲಿ ಭಾಷಣ ನೇರ ಪ್ರಸಾರ.!!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.06ಕೇಂದ್ರದಲ್ಲಿ ಆಡಳಿತದಲ್ಲಿ ಇರುವ ಬಿಜೆಪಿ ಏ.06(ಇಂದು)42ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಅದನ್ನು ದೇಶದ 10 ಲಕ್ಷ ಕಡೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದರ ಜತೆಗೆ ದೇಶದ 10.72 ಲಕ್ಷ ಸ್ಥಳಗಳಲ್ಲಿ 2024ನೇ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು ಎನ್ನುವ ಆಶಯದಿಂದ “ಏಕ್‌ ಬಾರ್‌ ಫಿರ್‌ ಸೆ ಮೋದಿ ಸರ್ಕಾರ್‌’ ಮತ್ತು “ಏಕ್‌ ಬಾರ್‌ ಫಿರ್‌

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತು!   ➤ ದೇಶದ 10 ಲಕ್ಷ ಕಡೆಗಳಲ್ಲಿ ಭಾಷಣ ನೇರ ಪ್ರಸಾರ.!! Read More »

ರಾಷ್ಟ್ರೀಯ ನ್ಯೂಸ್

ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ..!!   ➤1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.06 ಸಿಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ 1.3 ಲಕ್ಷ ಕಾನ್‌ಸ್ಟೆಬಲ್ ಶ್ರೇಣಿಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ.              

ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ..!!   ➤1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ   Read More »

ರಾಷ್ಟ್ರೀಯ ನ್ಯೂಸ್

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ದಾರುಣ ಘಟನೆಯೊಂದರಲ್ಲಿ ಐವರು ಚೆನ್ನೈನ ದೇವಸ್ಥಾನದ ಬಳಿಯ ಸಾರ್ವಜನಿಕ ಕಲ್ಯಾಣಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಭಕ್ತರು ಪಂಗುನಿ ಆಚರಣೆಯ ಅಂಗವಾಗಿ ಧಾರ್ಮಿಕ ಕ್ರಿಯೆಗಳಿಗಾಗಿ ತೊಟ್ಟಿಯಲ್ಲಿ ಜಮಾಯಿಸಿದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ‘ಮೊದಲಿಗೆ ಒಬ್ಬರು ಜಾರಿಬಿದ್ದರು, ಮತ್ತು ನಂತರ ಅವರನ್ನು ರಕ್ಷಿಸಲು ಪ್ರಯತ್ನಿಸಿದವರೂ ನೀರಿನಲ್ಲಿ ಮುಳುಗಿದರು. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಷಯದ ಬಗ್ಗೆ

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ತಮಿಳುನಾಡು,ಏ.05 ಚೆನ್ನೈನ ಗ್ರೌಂಡ್ ಏರ್‌ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ತಮಿಳುನಾಡಿನ ಪುದುಕೊಟ್ಟೈನಲ್ಲಿ ಆತನ ಪತ್ನಿಯೇ ಕೊಲೆ ಮಾಡಿದೇಹವನ್ನು ತುಂಡುಗಳಾಗಿ ಕತ್ತರಿಸಿ, ಸಾಗಿಸಿ ಕೋವಲಂನಲ್ಲಿ ಮರಳಿನಲ್ಲಿ ಹೂತಿರುವ ಆಘಾತಕಾಋಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಇನ್ನೂ ಸಮಾಧಿ ಮಾಡಿದ ದೇಹದ ಭಾಗಗಳನ್ನು ಪಡೆಯಬೇಕಾಗಿದೆ.      

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್

ತಡವಾಗಿ ಬಂದ ಆಂಬ್ಯುಲೆನ್ಸ್   ➤ ಹೊಟ್ಟೆ ನೋವಿನಿಂದ 23 ವರ್ಷದ ಗರ್ಭಿಣಿ ಮೃತ್ಯು.!!  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.05 108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ ಟಿ.ಸಂಧ್ಯಾ (23) ಮಂಡಗಮೇಡು ಗ್ರಾಮದ ನಿವಾಸಿ  ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರಿನಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಟಿ.ಸಂಧ್ಯಾರವರು ರಾತ್ರಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಅವರನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.ಅಲ್ಲಿನ ವೈದ್ಯರು ಆಕೆಗೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲು ಶಿಫಾರಸು ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಎರಡು ಗಂಟೆಗಳ ವಿಳಂಭವಾಗಿ

ತಡವಾಗಿ ಬಂದ ಆಂಬ್ಯುಲೆನ್ಸ್   ➤ ಹೊಟ್ಟೆ ನೋವಿನಿಂದ 23 ವರ್ಷದ ಗರ್ಭಿಣಿ ಮೃತ್ಯು.!!   Read More »

ರಾಷ್ಟ್ರೀಯ ನ್ಯೂಸ್

ಮದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ ಸಾಧ್ಯತೆ

 (ನ್ಯೂಸ್ ಕಡಬ)newskadaba.com ಚೆನ್ನೈ, ಏ.05. ಹುಲಿ ಸಂರಕ್ಷಿತ ಪ್ರದೇಶದ (ಎಂಟಿಆರ್) ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಾರಣದಿಂದ ಏಪ್ರಿಲ್‌ 06ರಿಂದ 09ರವರೆಗೆ ಶಿಬಿರಕ್ಕೆ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶವಿರುವುದಿಲ್ಲ. ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ, ಆಸ್ಕರ್ ವಿಜೇತ ಸಾಕ್ಷ್ಯಚಿತ್ರ – ದಿ ಎಲಿಫೆಂಟ್ ವಿಸ್ಪರರ್ಸ್‌ನ ತಾರೆಗಳಾದ ಬೊಮ್ಮನ್ ಮತ್ತು ಅವರ ಪತ್ನಿ ಬೆಲ್ಲಿ ಅವರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.   ಈ ಅವಧಿಯಲ್ಲಿ ಎಲ್ಲಾ ವಿಶ್ರಾಂತಿ ಗೃಹಗಳು, ಅತಿಥಿ ಗೃಹಗಳು ಮತ್ತು ರೆಸ್ಟೋರೆಂಟ್‌ಗಳನ್ನು

ಮದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್
Scroll to Top