ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ  ಆತ್ಮಹತ್ಯೆಗೆ ಮಾಡಿಕೊಂಡ ಕುಟುಂಬ..!!     ➤ 3 ತಿಂಗಳ ಮಗು ಮತ್ತು ದಂಪತಿ ಮೃತ್ಯು    

(ನ್ಯೂಸ್ ಕಡಬ)Newskadaba.com ಹೈದರಾಬಾದ್,ಏ.05 ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದಂಪತಿಗಳು ತಮ್ಮ ಮೂರು ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹೈದರಾಬಾದ್ ಸಮೀಪದ ಚೆವೆಲ್ಲಾ ಮಂಡಲದ ದೇವರಪಲ್ಲಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.ಅಶೋಕ್ (30) ಮತ್ತು ಅಂಕಿತಾ (20) ತಮ್ಮ 3 ತಿಂಗಳ ಮಗುವಿಗೆ ನೇಣು ಹಾಕಿ, ನಂತ್ರ ದಂಪತಿಗಳೂ ಕೂಡ ನೇಣಿಗೆ ಕೊರಳೊಡ್ಡಿದ್ದಾರೆ. ಮಗುವನ್ನು ನೇಣು ಹಾಕುವ ಮುನ್ನ ಅಶೋಕ್ ಫುಲ್ ವಾಲ್ಯೂಮ್‌ನೊಂದಿಗೆ ಟಿವಿ ಆನ್ ಮಾಡಿದ್ದರು. ಬಳಿಕ ದಂಪತಿ ನೇಣು ಬಿಗಿದುಕೊಂಡಿದ್ದಾರೆ. ಟಿವಿಯ […]

ಕ್ಷುಲ್ಲಕ ಕಾರಣಕ್ಕಾಗಿ  ಆತ್ಮಹತ್ಯೆಗೆ ಮಾಡಿಕೊಂಡ ಕುಟುಂಬ..!!     ➤ 3 ತಿಂಗಳ ಮಗು ಮತ್ತು ದಂಪತಿ ಮೃತ್ಯು     Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ

(ನ್ಯೂಸ್ ಕಡಬ)newskadaba.com ನ್ಯೂಯಾರ್ಕ್, ಏ.05. ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಮ್ಯಾನ್ಹಾಟನ್ ಕೋರ್ಟ್ಗೆ ಶರಣಾಗಿದ್ದರು. ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ ಹಾಗೂ ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ. ಬಂಧನದ ಹಿನ್ನಲೆ ನ್ಯೂಯಾರ್ಕ್ನಲ್ಲಿ ಗಲಭೆ ನಡೆಯಬಹುದು ಎಂಬ ಅನುಮಾನದ ಮೇರೆಗೆ ಹೈ ಅಲರ್ಟ್

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ Read More »

ರಾಷ್ಟ್ರೀಯ ನ್ಯೂಸ್

 ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ಉತ್ತರ ಪ್ರದೇಶ,ಏ.04 ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಝಾನ್ಸಿ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್ನಲ್ಲಿ

 ಸೇನೆಯ ಮೂವರು ಯೋಧರಿಂದ ಮಹಿಳೆಯರ ಮೇಲೆ ಅತ್ಯಾಚಾರ..!!     ➤ ಇಬ್ಬರು ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿಯ ಜಾಮೀನು ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಏ.04. ‘ಮೋದಿ ಉಪನಾಮ’ ಹೇಳಿಕೆ ಕುರಿತ ಮಾನ ನಷ್ಟ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಸೂರತ್ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ ಎಂದು ವರದಿ ತಿಳಿಸಿದೆ. ಮಾನಹಾನಿ ಪ್ರಕರಣದಲ್ಲಿ ತನಗೆ ವಿಧಿಸಲಾಗಿರುವ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ರಾಹುಲ್ ಗಾಂಧಿ ಸೂರತ್ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಅವರ ಸಹೋದರಿ

ರಾಹುಲ್ ಗಾಂಧಿಯ ಜಾಮೀನು ಅವಧಿ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಹೊಸ ವಿದೇಶ ವ್ಯಾಪಾರ ನೀತಿಯ ಅನಾವರಣ     ➤ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.04 ಸರಕು ಮತ್ತು ಸೇವಾ ವಲಯಗಳಿಂದ ಸಮಾನ ಕೊಡುಗೆಗಳೊಂದಿಗೆ 2030 ರ ವೇಳೆಗೆ ಭಾರತದ ಒಟ್ಟಾರೆ ರಫ್ತು ಪ್ರಮಾಣವನ್ನು 2 ಟ್ರಿಲಿಯನ್ ಡಾಲರ್​ಗೆ (164 ಲಕ್ಷ ಕೋಟಿ ರೂಪಾಯಿಗೆ) ಹೆಚ್ಚಿಸುವ ಗುರಿಯನ್ನು ಹೊಸ ವಿದೇಶ ವ್ಯಾಪಾರ ನೀತಿಯು ಹೊಂದಿದೆ. ಜುಲೈ 2022 ರಲ್ಲಿ ಆರ್​ಬಿಐ ಪರಿಚಯಿಸಿದ ಹೊಸ ಪಾವತಿ ವ್ಯವಸ್ಥೆಯ ಸಹಾಯದಿಂದ ಗಡಿಯಾಚೆಗಿನ ವ್ಯಾಪಾರದಲ್ಲಿ ಭಾರತೀಯ ಕರೆನ್ಸಿಯ ಬಳಕೆಯನ್ನು ಉತ್ತೇಜಿಸಲು ಸರ್ಕಾರ ಉದ್ದೇಶಿಸಿದೆ. ಭಾರತವು ವ್ಯಾಪಾರ ಮಿಗತೆ (ಆಮದಿಗಿಂತ ರಫ್ತು ಹೆಚ್ಚಾಗಿರುವುದು) ಹೊಂದಿರುವ ದೇಶಗಳ

ಹೊಸ ವಿದೇಶ ವ್ಯಾಪಾರ ನೀತಿಯ ಅನಾವರಣ     ➤ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.04 ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ಅಭ್ಯರ್ಥಿಗಳ ನೇಮಕಾತಿ ನಡೆಸುವ ಸ್ಟಾಫ್​ ಸೆಲೆಕ್ಷನ್​ ಕಮಿಷನ್​ ಬೃಹತ್​ ನೇಮಕಾತಿಗೆ ಮುಂದಾಗಿದೆ. ಸ್ಟಾಫ್​ ಸೆಲೆಕ್ಷನ್​ ಕಮಿಷನ್​ ಕಂಬೈನ್ಡ್​​ ಗ್ರಾಜುಯೇಟ್​ ಲೆವೆಲ್​ ಎಕ್ಸಾಮಿನೇಷನ್​ನ ಅಡಿ 7500 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ   Read More »

ರಾಷ್ಟ್ರೀಯ ನ್ಯೂಸ್

* ‘ಗೇಟ್‌ವೇ ಆಫ್ ಇ ‘ಗೇಟ್‌ವೇ ಆಫ್ ಇಂಡಿಯಾ’ದಲ್ಲಿ ಕೆಲವು ಬಿರುಕು ಕಂಡುಬಂದಿವೆ     ➤ ಕೇಂದ್ರ ಸರ್ಕಾರ ಮಾಹಿತಿ..!

(ನ್ಯೂಸ್ ಕಡಬ)Newskadaba.com ಮುಂಬೈ,ಏ.04 ಭಾರತದ ಹೆಬ್ಬಾಗಿಲು ಎಂಬ ಖ್ಯಾತಿ ಪಡೆದಿರುವ ವಾಣಿಜ್ಯ ನಗರಿ ಮುಂಬೈನ ಗೇಟ್ವೇ ಆಫ್ ಇಂಡಿಯಾದ ಮೇಲ್ಮೈಯಲ್ಲಿ ಕೆಲವು ಬಿರುಕುಗಳು ಕಂಡುಬಂದಿವೆ. ಒಟ್ಟಾರೆ ಕಟ್ಟಡ ಉತ್ತಮ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಎಂದು ಸಂಸತ್ತಿಗೆ ಮಾಹಿತಿ ನೀಡಲಾಯಿತು. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಲಿಖಿತ ಪ್ರತಿಕ್ರಿಯೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಮುಂಬೈನ “ಗೇಟ್ವೇ ಆಫ್ ಇಂಡಿಯಾ, ಕೇಂದ್ರೀಯ-ರಕ್ಷಿತ ಸ್ಮಾರಕವಲ್ಲ. ಇದು ಮಹಾರಾಷ್ಟ್ರ ಸರ್ಕಾರದ ಪುರಾತತ್ವ ಮತ್ತು ವಸ್ತುಸಂಗ್ರಹಾಲಯಗಳ ಇಲಾಖೆಯ ರಕ್ಷಣೆಯಲ್ಲಿದೆ. ಪರಿಶೀಲನೆಯ

* ‘ಗೇಟ್‌ವೇ ಆಫ್ ಇ ‘ಗೇಟ್‌ವೇ ಆಫ್ ಇಂಡಿಯಾ’ದಲ್ಲಿ ಕೆಲವು ಬಿರುಕು ಕಂಡುಬಂದಿವೆ     ➤ ಕೇಂದ್ರ ಸರ್ಕಾರ ಮಾಹಿತಿ..! Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ 651 ಅಗತ್ಯ ಔಷಧಿಗಳ ಬೆಲೆಯು 6.73 ಪ್ರತಿಶತದಷ್ಟು ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.04. ಹೊಸ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ಕೆಲವು ಸರಕುಗಳ ಬೆಲೆಗಳು ಇಳಿದಿದ್ದು, ಮತ್ತೆ ಕೆಲವು ಸರಕುಗಳ ಬೆಲೆಗಳು ಏರಿಕೆಯಾಗಿವೆ. ಇತ್ತೀಚಿನ ಮಾಹಿತಿಯ ಪ್ರಕಾರ, ಔಷಧಗಳ ಬೆಲೆ ಏರಿಕೆಯ ಸುದ್ದಿಯಿಂದ ಜನರು ಬೇಸತ್ತಿದ್ದು, ಇದೀಗ 651 ಅಗತ್ಯ ಔಷಧಿಗಳ ಬೆಲೆಯನ್ನ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಸರಾಸರಿ ಶೇ.6.73 ರಷ್ಟು ಕಡಿಮೆ ಮಾಡಲಾಗಿದೆ ಎಂದು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ತಿಳಿಸಿದೆ.  

ಭಾರತದಲ್ಲಿ 651 ಅಗತ್ಯ ಔಷಧಿಗಳ ಬೆಲೆಯು 6.73 ಪ್ರತಿಶತದಷ್ಟು ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಪಿಯುಸಿ ಪಾಠ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಪಠ್ಯವನ್ನು ತೆಗೆದು ಹಾಕಿದ NCERT

(ನ್ಯೂಸ್ ಕಡಬ)newskadaba.com ನವದೆಹಲಿ, ಏ.04. 12ನೇ ತರಗತಿಯ ಮಧ್ಯಕಾಲೀನ ಇತಿಹಾಸ ಪಠ್ಯಪುಸ್ತಕಗಳಿಂದ ಕಿಂಗ್ಸ್ ಮತ್ತು ಕ್ರಾನಿಕಲ್ಸ್ ಹಾಗೂ ದಿ ಮೊಘಲ್ ಕೋರ್ಟ್ಸ್ ಅಧ್ಯಾಯಗಳನ್ನು ಕೈಬಿಡಲಾಗಿದೆ ಎಂದು ವರದಿ ತಿಳಿಸಿದೆ. ಯುಪಿ ಬೋರ್ಡ್ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ನ 12 ನೇ ತರಗತಿ ವಿದ್ಯಾರ್ಥಿಗಳಿಗೂ ಇನ್ನು ಮುಂದೆ ಮೊಘಲ್ ನ್ಯಾಯಾಲಯಗಳ ಇತಿಹಾಸವನ್ನು ಅಧ್ಯಯನ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಮೊಘಲ್ ಸಾಮ್ರಾಜ್ಯದ ಅಧ್ಯಾಯಗಳನ್ನು

ಪಿಯುಸಿ ಪಾಠ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಪಠ್ಯವನ್ನು ತೆಗೆದು ಹಾಕಿದ NCERT Read More »

ರಾಷ್ಟ್ರೀಯ ನ್ಯೂಸ್

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಮನವಿ ಮಾಡಿದ್ದಾರೆ. ಕೇಂದ್ರ ಏಜೆನ್ಸಿಯ ವಜ್ರಮಹೋತ್ಸವದ ಸಂದರ್ಭದಲ್ಲಿ ದೆಹಲಿಯಲ್ಲಿ ಸಿಬಿಐ ಅಧಿಕಾರಿಗಳಿಗೆ ʻದೇಶವು ನಿಮ್ಮೊಂದಿಗಿದೆ, ನಿಮ್ಮ ಕೆಲಸದತ್ತ ಗಮನ ಹರಿಸಿʼ ಎಂದು ಪ್ರಧಾನಿ ಮೋದಿ ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಯಾರನ್ನೂ ಬಿಡಬೇಡಿ ➤ ಸಿಬಿಐಗೆ ಪ್ರಧಾನಿ ಮೋದಿ ಮನವಿ Read More »

ರಾಷ್ಟ್ರೀಯ ನ್ಯೂಸ್
Scroll to Top