ರಾಷ್ಟ್ರೀಯ ನ್ಯೂಸ್

ದೇಶದ ನಿವ್ವಳ ನೇರ ತೆರಿಗೆ ಸಂಗ್ರಹ ಶೇ 18ರಷ್ಟು ಏರಿಕೆ.!!

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.04  2022-23ರಲ್ಲಿ ದೇಶದ ನಿವ್ವಳ ನೇರ ತೆರಿಗೆ ಸಂಗ್ರಹ ಶೇ 18ರಷ್ಟು ಏರಿಕೆಯಾಗಿ ₹ 16.61 ಲಕ್ಷ ಕೋಟಿಗೆ ತಲುಪಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.2021-22ರ ಅವಧಿಯಲ್ಲಿ ನಿವ್ವಳ ನೇರ ತೆರಿಗೆ ಸಂಗ್ರಹ ₹ 14.12 ಲಕ್ಷ ಕೋಟಿ ಇತ್ತು.ಇದಕ್ಕೆ ಹೋಲಿಸಿದರೆ ಈಗ ಸಂಗ್ರಹಿಸಲಾಗಿರುವ ತೆರಿಗೆ ಶೇ 17.63ರಷ್ಟು ಹೆಚ್ಚು. 2022-23ನೆಯ ಸಾಲಿಗೆ ಬಜೆಟ್‌ ಅಂದಾಜಿನ ಪ್ರಕಾರ ನೇರ ತೆರಿಗೆ ಸಂಗ್ರಹವು ₹ 14.20 ಲಕ್ಷ ಕೋಟಿ ಆಗುವ ನಿರೀಕ್ಷೆ ಇತ್ತು. ಪರಿಷ್ಕೃತ […]

ದೇಶದ ನಿವ್ವಳ ನೇರ ತೆರಿಗೆ ಸಂಗ್ರಹ ಶೇ 18ರಷ್ಟು ಏರಿಕೆ.!! Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..!

(ನ್ಯೂಸ್ ಕಡಬ)newskadaba.com ಕೇರಳ, ಏ.03. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದ ರೈಲು ನಿಲ್ದಾಣದ ಬಳಿ ನಡೆದಿದೆ. ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಮಗು ಸೇರಿದಂತೆ ಮೂವರು ಪ್ರಯಾಣಿಕರು ರೈಲ್ವೆ ಹಳಿಯಲ್ಲಿ ಮೃತಪಟ್ಟಿದ್ದು, ಎಂಟು ಮಂದಿಗೆ ಸುಟ್ಟ ಗಾಯಗಳಾಗಿವೆ.  

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..! Read More »

ರಾಷ್ಟ್ರೀಯ ನ್ಯೂಸ್

ಮದ್ರಸಾ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ.!!     ➤ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)Newskadaba.com ಕಾಸರಗೋಡು,ಏ.01 ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷದಂಡ ನ್ಯಾಯಾಲಯ ವಿಧಿಸಿದೆ. ವಿಟ್ಲ ಮೂಲದ ಅಬ್ದುಲ್ ಹನೀಫ್ ಮದನಿ(44)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಈ ಶಿಕ್ಷೆಯನ್ನು ವಿಧಿಸಿದೆ.                    

ಮದ್ರಸಾ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ.!!     ➤ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ Read More »

ರಾಷ್ಟ್ರೀಯ ನ್ಯೂಸ್

ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ  ➤ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಏ.01. ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿಗಳು ಢಿಕ್ಕಿಯಾದ ಕಾರಣ ಸದ್ಯ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸುವ ಅಪಾಯವಿರುವ ಕಾರಣ ವಿಮಾನವು ಏರೋಡ್ರೋಮ್ ನ್ನು ಸಮೀಪಿಸಿದಾಗ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲು ಮತ್ತು ತಂತ್ರಜ್ಞರು ಕ್ಲಿಯರೆನ್ಸ್ ಮಾಡುವ ಮೊದಲು ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷವಿದೆಯೇ ಎಂದು ಪರಿಶೀಲಿಸಲಿದ್ದಾರೆ.  

ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ  ➤ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ನದಿಯಲ್ಲಿ ಮುಳುಗಿ ಭಾರತೀಯರು ಸಹಿತ 8 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೆನಡಾ, ಏ.01. ಗಡಿ ಮೂಲಕ ಕಾನೂನು ಬಾಹಿರವಾಗಿ ಅಮೆರಿಕಾಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಸೇಂಟ್ ಲಾರೆನ್ಸ್ ನದಿಯಲ್ಲಿ ಮುಳುಗಿದ್ದವರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ ಎಂಟಕ್ಕೇರಿದೆ ಎಂದು ವರದಿ ತಿಳಿಸಿದೆ. ಮೃತರ ಪೈಕಿ ಭಾರತೀಯ ಕುಟುಂಬವೊಂದರ ಸದಸ್ಯರೂ ಸೇರಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳು ಆಕ್ವಾಸ್ನ್ ಬಳಿಯ ನದಿ ದಂಡೆಯ ಮರಳಿನಲ್ಲಿ ಹೂತು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದವು. ಈ ಪೈಕಿ ಮತ್ತೊಬ್ಬ ವ್ಯಕ್ತಿ ಇನ್ನೂ ಕಾಣೆಯಾಗಿದ್ದಾನೆ ಎಂದು

ನದಿಯಲ್ಲಿ ಮುಳುಗಿ ಭಾರತೀಯರು ಸಹಿತ 8 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಪರಿಷ್ಕರಣೆ ➤ 92 ರೂಪಾಯಿ ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರ ಏ.01 ರಿಂದ ವಾಣಿಜ್ಯ ಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ ಎನ್ನಲಾಗಿದೆ. ಏಪ್ರಿಲ್ 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಪರಿಷ್ಕರಣೆ ➤ 92 ರೂಪಾಯಿ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಮೆಟ್ರೋದೊಳಗೆ ಮಹಿಳೆಯರ ಹೊಡೆದಾಟ ➤ ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ದೆಹಲಿ, ಏ.01. ಮೆಟ್ರೋದೊಳಗೆ ಇಬ್ಬರು ಮಹಿಳೆಯರು ಗಲಾಟೆ ಮಾಡಿಕೊಂಡ ವಿಡಿಯೋ ವೈರಲ್ ಆಗಿದ್ದು, ಮಹಿಳೆಯರು ಮೆಟ್ರೋದೊಳಗೆ ಹೊಡೆದಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಹಿಳೆಯೊಬ್ಬಳು ತನ್ನ ಪಾದರಕ್ಷೆಗಳನ್ನು ಕೈಯಲ್ಲಿ ಹಿಡಿದುಕೊಂಡು ಇನ್ನೊಬ್ಬ ಮಹಿಳೆಯನ್ನು ಬೆದರಿಸಲು ಮತ್ತು ಹೊಡೆಯಲು ಪ್ರಯತ್ನಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನೊಬ್ಬ ಮಹಿಳೆ ಕೈಯಲ್ಲಿ ನೀರಿನ ಬಾಟಲಿಯನ್ನು ತೆಗೆದುಕೊಂಡು ಹೊಡೆದಾಟ ಶುರು ಮಾಡಿದ್ದಾರೆ. ವೈರಲ್ ವೀಡಿಯೊದಲ್ಲಿ ಕಂಡುಬಂದಂತೆ ಸುತ್ತಮುತ್ತಲಿನ ಜನರು ಅವರನ್ನು ತಡೆಯಲು ಪ್ರಯತ್ನಿಸಿದರು. ಬಳಿಕ ಇಬ್ಬರೂ ಮಾತಿನಲ್ಲೇ ಕಿರುಚುತ್ತಿರುವುದು ಕಂಡುಬಂದಿದೆ.

ಮೆಟ್ರೋದೊಳಗೆ ಮಹಿಳೆಯರ ಹೊಡೆದಾಟ ➤ ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

30 ಕೋಟಿ ಆಸ್ತಿ ಇದ್ದರೂ ಹೆತ್ತವರಿಗೆ ಊಟ ಹಾಕದ ಮಗ   ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಮಗನ ಬಳಿ 30 ಕೋಟಿ ರೂ. ಆಸ್ತಿ ಇದೆ. ಆದರೆ ನಮಗೆ ಎರಡು ಹೊತ್ತು ಊಟ ಕೂಡ ಸರಿಯಾಗಿ ಕೊಡುತ್ತಿಲ್ಲ, ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.   ಚಕ್ರಿ ದಾದಿ ಬಳಿಯ ಬಾಂದ್ರಿಯ ಶಿವ ಕಾಲೋನಿ ನಿವಾಸಿಗಳಾದ ಜಗದೀಶ್ ಚಂದ್ರ ಆರ್ಯಾ (78) ಮತ್ತು ಭಾಗ್ಲಿ ದೇವಿ (77) ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಳ್ಳುವ

30 ಕೋಟಿ ಆಸ್ತಿ ಇದ್ದರೂ ಹೆತ್ತವರಿಗೆ ಊಟ ಹಾಕದ ಮಗ   ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ..! Read More »

ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ..! ➤ ಸ್ವೀಡನ್ ಮೂಲದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮುಂಬೈ, ಏ.01. ಇಂಡಿಗೊ ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿತ ಸ್ವೀಡನ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಪ್ರಯಾಣಿಕನನ್ನು ಕ್ಲಾಸ್ ಎರಿಕ್ ಹರಾಲ್ಡ್ ಜೊನಾಸ್ ವೆಸ್ಟ್ಬರ್ಗ್ ಎಂದು ಗುರುತಿಸಲಾಗಿದೆ. ಬ್ಯಾಂಕಾಕ್ ನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಸ್ವೀಡನ್ ಪ್ರಜೆಯೊಬ್ಬರು ಇಂಡಿಗೊ ಕ್ಯಾಬಿನ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇನ್ನು ಲಭ್ಯವಿರುವ ಖಾದ್ಯಕ್ಕಾಗಿ ಪ್ರಯಾಣಿಕರಿಂದ ಹಣ ಪಡೆಯಲು ಪ್ರಯತ್ನಿಸಿದಾಗ ಪ್ರಯಾಣಿಕನು ಗಗನಸಖಿಯ ಕೈಯನ್ನು ಹಿಡಿದಿದ್ದಾನೆ ಎಂದು ವರದಿಯಾಗಿದೆ.  

ವಿಮಾನದಲ್ಲಿ ಗಗನಸಖಿಯ ಮೇಲೆ ಲೈಂಗಿಕ ದೌರ್ಜನ್ಯ..! ➤ ಸ್ವೀಡನ್ ಮೂಲದ ವ್ಯಕ್ತಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಚೆನ್ನೈ, ಏ.01. ತಮಿಳುನಾಡಿನ ವೆಲ್ಲೋರ್’ನ ಕೋಟೆ ಸಮುಚ್ಚಯದಲ್ಲಿ ಮಹಿಳೆಯೊಬ್ಬರ ಹಿಜಾಬ್ ಅನ್ನು ತೆಗೆಯುವಂತೆ ಬಲವಂತ ಮಾಡಿದ ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. “ಭಾರತೀಯ ದಂಡ ಸಂಹಿತೆ 153ಎ ಮತ್ತು 504 ವಿಧಿಗಳು ಮತ್ತು ತಮಿಳುನಾಡಿನ ಮಹಿಳೆಯರಿಗೆ ಕಿರುಕುಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಅಪ್ರಾಪ್ತನ ಸಹಿತ ಏಳು ಮಂದಿಯನ್ನು ಬಂಧಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ಮೊಬೈಲ್ ಫೋನ್’ಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗೆ ಸೈಬರ್ ವಿಭಾಗಕ್ಕೆ ಕಳುಹಿಸಲಾಗಿದೆ ಎಂದೂ

ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ..!     ➤ ಏಳು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top