ರಾಷ್ಟ್ರೀಯ ನ್ಯೂಸ್

‘ಜೈಲಿಗೆ ಹೋಗಲು ನಾನು ಹೆದರುವುದು ಇಲ್ಲ’    ➤ ಅಮೃತಪಾಲ್ ಸಿಂಗ್‌

(ನ್ಯೂಸ್ ಕಡಬ)newskadaba.com ಅಮೃತಸರ, ಮಾ.31. ನನ್ನ ಬಂಧನಕ್ಕೆ ಸಂಬಂಧಿಸಿ ನಾನು ಯಾವ ಡಿಮ್ಯಾಂಡ್‌ ಅನ್ನೂ ಮಾಡಿಲ್ಲ. ಜೈಲಿಗೆ ಹೋಗಲು ನಾನು ಹೆದರುವುದೂ ಇಲ್ಲ ಎಂದು ಕಳೆದ 13 ದಿನಗಳಿಂದ ತಲೆಮರಿಸಿಕೊಂಡಿರುವ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್‌ನದ್ದು ಎನ್ನಲಾದ ಆಡಿಯೋವೊಂದು ಪಂಜಾಬ್‌ ನಾದ್ಯಂತ ಹರಿದಾಡುತ್ತಿದೆ. ಅಮೃತ್‌ಪಾಲ್‌ ಪ್ರಕರಣದ ವೇಳೆ ಬಂಧಿತರಾಗಿದ್ದ 360 ಯುವಕರ ಪೈಕಿ 348 ಮಂದಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದ್ದು, ಉಳಿದವರನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಪಂಜಾಬ್‌ ಸರಕಾರ ಭರವಸೆ ನೀಡಿದೆ ಎಂದು ಸಿಕ್ಖ್ರ ಪರಮೋಚ್ಚ […]

‘ಜೈಲಿಗೆ ಹೋಗಲು ನಾನು ಹೆದರುವುದು ಇಲ್ಲ’    ➤ ಅಮೃತಪಾಲ್ ಸಿಂಗ್‌ Read More »

ರಾಷ್ಟ್ರೀಯ ನ್ಯೂಸ್

ತರಬೇತಿ ವೇಳೆ ಸೇನಾ ಹೆಲಿಕಾಪ್ಟರ್‌ ಗಳ ನಡುವೆ ಢಿಕ್ಕಿ

(ನ್ಯೂಸ್ ಕಡಬ)newskadaba.com ಯುನೈಟೆಡ್ ಸ್ಟೇಟ್ಸ್‌, ಮಾ.31. ಯುನೈಟೆಡ್ ಸ್ಟೇಟ್ಸ್‌ನಲ್ಲಿ ತರಬೇತಿ ವೇಳೆ ಸೇನಾ ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ತಿಳಿದು ಬಂದಿಲ್ಲ. ಎಂದಿನಂತೆ ಬುಧವಾರವೂ ಸೇನಾ ಹೆಲಿಕಾಪ್ಟರ್‌ಗಳು ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದವು. ಆದರೆ ರಾತ್ರಿ ಸುಮಾರು 10 ಗಂಟೆ ವೇಳೆಗೆ ಎರಡು ಎಚ್‌ಎಚ್-60 ಬ್ಲಾಕ್ ಹಾಕ್ ಅಸಾಲ್ಟ್ ನ ಎರಡು ಹೆಲಿಕಾಪ್ಟರ್‌ಗಳ ನಡುವೆ ಢಿಕ್ಕಿ ಸಂಭವಿಸಿದೆ. ಟ್ರಿಗ್ ಕೌಂಟಿಯಲ್ಲಿ ತರಬೇತಿಯಲ್ಲಿದ್ದ ವೇಳೆ ಘಟನೆ ಸಂಭವಿಸಿದೆ.

ತರಬೇತಿ ವೇಳೆ ಸೇನಾ ಹೆಲಿಕಾಪ್ಟರ್‌ ಗಳ ನಡುವೆ ಢಿಕ್ಕಿ Read More »

ರಾಷ್ಟ್ರೀಯ ನ್ಯೂಸ್

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ ➤ ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ…!

(ನ್ಯೂಸ್ ಕಡಕ)Newskadaba.com ಚೆನ್ನೈ, ಮಾ.31 ಚನೈನಲ್ಲಿ ಕನ್ನಡದ ʼಮಫ್ತಿʼ ಸಿನಿಮಾದ ರಿಮೇಕ್‌ ‘ಪತ್ತುತಲಾ’ʼ ತಮಿಳಿನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಿದೆ. ಬೆಳಗ್ಗಿನಿಂದಲೇ ಸಿಲಂಬರಸನ್‌ ಅಭಿಮಾನಿಗಳು ಸಿನಿಮಾ ನೋಡಲು ಟಿಕೆಟ್‌ ಖರೀದಿಸಿದ್ದಾರೆ. ಚೆನ್ನೈನ ಖ್ಯಾತ ಥಿಯೇಟರ್‌ ನಲ್ಲಿ ಒಂದಾಗಿರುವ ʼರೋಹಿಣಿ ಥಿಯೇಟರ್ʼ ನಲ್ಲಿ ಟಿಕೆಟ್‌ ವಿಚಾರವಾಗಿ ನಡೆದ ಘಟನೆಯೊಂದು ವೈರಲ್‌ ಆಗಿದೆ. ಸಿಂಬು ಅಭಿಮಾನಿಯಾಗಿರುವ ಬುಡಕಟ್ಟು ಕುಟುಂಬವೊಂದು ಮಕ್ಕಳೊಂದಿಗೆ ಸಿನಿಮಾ ನೋಡಲು ಥಿಯೇಟರ್‌ ಗೆ ಬಂದಿದ್ದಾರೆ. ಟಿಕೆಟ್‌ ಖರೀದಿಸಿರುವ ಕುಟುಂಬ ಇನ್ನೇನು ಸಿನಿಮಾ ನೋಡಲು ಥಿಯೇಟರ್‌ ಗೆ ಹೋಗಬೇಕು ಎನ್ನುವಷ್ಟರಲ್ಲೇ ಥಿಯೇಟರ್‌

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ ➤ ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ…! Read More »

ರಾಷ್ಟ್ರೀಯ ನ್ಯೂಸ್

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ 

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿದ್ದು, ಕಾಮಗಾರಿ ಪರಿಶೀಲನೆ ಮಾಡಿದ್ದಾರೆ. ಕಟ್ಟಡದೊಳಗೆ ಕಾಮಗಾರಿ ಪರಿಶೀಲನೆ ಮಾಡುತ್ತಾ ಒಂದು ಗಂಟೆಗೂ ಹೆಚ್ಚಿನ ಸಮಯ ಕಳೆದಿದ್ದು, ಕಾರ್ಮಿಕರೊಡನೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಗಮಿಸಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ಸಂಕ್ಷಿಪ್ತ ಸೌಲಭ್ಯಗಳನ್ನು ವೀಕ್ಷಣೆ ಮಾಡಿದ್ದಾರೆ. ಸಂಸತ್ ಭವನ ಕಳೆದ ವರ್ಷದ ನವೆಂಬರ್ ವೇಳೆಗೆ ಪೂರ್ಣವಾಗಬೇಕಿತ್ತು. ಆದರೆ ಇನ್ನೇನು ಕಾಮಗಾರಿ

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ  Read More »

ರಾಷ್ಟ್ರೀಯ ನ್ಯೂಸ್

ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ 6 ಮಂದಿ ಉಸಿರುಗಟ್ಟಿ ಮೃತ್ಯು   

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಮಂದಿ ಸೊಳ್ಳೆ ಕಾಯಿಲ್‌ನಿಂದ ಬಿಡುಗಡೆಯಾದ ವಿಷಕಾರಿ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ. ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲೆಂದು ಇಡೀ ರಾತ್ರಿ ಸೊಳ್ಳೆ ಕಾಯಿಲ್‌ ಹಚ್ಚಿಕೊಂಡಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಮನೆಯೊಳಗಿನ ಹಾಸಿಗೆಯ ಮೇಲೆ ಬಿದ್ದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಷಕಾರಿ ಹೊಗೆಯು ಬಲಿಪಶುಗಳು ಪ್ರಜ್ಞೆಯನ್ನು ಕಳೆದುಕೊಳ್ಳುವಂತೆ ಮಾಡಿದ್ದು, ಬಳಿಕ ಉಸಿರುಗಟ್ಟಿ ಮೃತಪಟ್ಟಿದ್ದಾರೆ.  

ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ 6 ಮಂದಿ ಉಸಿರುಗಟ್ಟಿ ಮೃತ್ಯು    Read More »

ರಾಷ್ಟ್ರೀಯ ನ್ಯೂಸ್

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ!                ➤ ಕಾಮಗಾರಿ ಪರಿಶೀಲನೆ..!!

(ನ್ಯೂಸ್ ಕಡಬ)Newskadaba.com ನವದೆಹಲಿ, ಮಾ.31 ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿದ್ದು, ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.ಕಟ್ಟಡದೊಳಗೆ ಕಾಮಗಾರಿ ಪರಿಶೀಲನೆ ಮಾಡುತ್ತಾ ಒಂದು ಗಂಟೆಗೂ ಹೆಚ್ಚಿನ ಸಮಯ ಕಳೆದಿದ್ದು, ಕಾರ್ಮಿಕರೊಡನೆ ಸಂವಾದ ನಡೆಸಿದ್ದಾರೆ. ಪ್ರಧಾನಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆಗಮಿಸಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ಸಂಕ್ಷಿಪ್ತ ಸೌಲಭ್ಯಗಳನ್ನು ವೀಕ್ಷಣೆ ಮಾಡಿದ್ದಾರೆ.ಸಂಸತ್ ಭವನ ಕಳೆದ ವರ್ಷದ ನವೆಂಬರ್ ವೇಳೆಗೆ ಪೂರ್ಣವಾಗಬೇಕಿತ್ತು. ಆದರೆ ಇನ್ನೇನು ಕಾಮಗಾರಿ ಸಂಪೂರ್ಣವಾಗಿದ್ದು, ನೂತನ

ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ!                ➤ ಕಾಮಗಾರಿ ಪರಿಶೀಲನೆ..!! Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.  

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮೋದಿ’ ಅಂತ ಹೆಸರಿದ್ದವರೆಲ್ಲ ಕಳ್ಳರೇ.!      ➤ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ.!                        

(ನ್ಯೂಸ್ ಕಡಬ)newskadaba.com ನವದೆಹಲಿ,ಮಾ.31 ಕಳ್ಳರೆಲ್ಲರಿಗೂ ಮೋದಿ ಎಂಬ ಉಪ ನಾಮ ಏಕಿರುತ್ತದೆ ಎಂದು ಕರ್ನಾಟಕದ ಕೋಲಾರದಲ್ಲಿ ನಡೆದಿದ್ದ ಸಭೆ ಒಂದರಲ್ಲಿ ಹೇಳಿದ್ದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂರತ್ ನ್ಯಾಯಾಲಯದಿಂದ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದ್ದು, ಈ ಕಾರಣಕ್ಕಾಗಿಯೇ ಸಂಸತ್ ಸದಸ್ಯತ್ವವನ್ನೂ ಕಳೆದುಕೊಂಡಿದ್ದಾರೆ.ಇದೀಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ರಾಹುಲ್ ಗಾಂಧಿಯವರ ಹೇಳಿಕೆಯನ್ನೇ ಪುನರುಚ್ಚರಿಸಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ, ಮೋದಿ ಅಂತ ಹೆಸರು ಇಟ್ಟುಕೊಂಡವರೆಲ್ಲರೂ

‘ಮೋದಿ’ ಅಂತ ಹೆಸರಿದ್ದವರೆಲ್ಲ ಕಳ್ಳರೇ.!      ➤ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹೊಸ ವಿವಾದ.!                         Read More »

ರಾಷ್ಟ್ರೀಯ ನ್ಯೂಸ್

ರಾಜಕಾರಣದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ನಿಲ್ಲುತ್ತದೆ      ➤ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.30. ರಾಜಕಾರಣಿಗಳು ರಾಜಕಾರಣದಲ್ಲಿ ಧರ್ಮವನ್ನು ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ. ದ್ವೇಷ ಭಾಷಣ ಕುರಿತು ಶಾಹೀನ್​ ಅಬ್ದುಲ್ಲಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್​, ಜಸ್ಟಿಸ್​ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮಾಜಿ ಪ್ರಧಾನ ಮಂತ್ರಿಗಳಾದ ಜವಾಹರಲಾಲ್​ ನೆಹರೂ, ಅಟಲ್​ ಬಿಹಾರಿ ವಾಜಪೇಯಿ ಅವರ ಭಾಷಣಗಳನ್ನು ಕೇಳಲು ಜನರು ದೂರದ ಪ್ರದೇಶಗಳಿಂದ ಬರತುತ್ತಿದ್ದರು ಎಂದು ಉಲ್ಲೇಖಿಸಿದರು.  

ರಾಜಕಾರಣದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣ ನಿಲ್ಲುತ್ತದೆ      ➤ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top