ರಾಷ್ಟ್ರೀಯ ನ್ಯೂಸ್

ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ        

(ನ್ಯೂಸ್ ಕಡಬ)newskadaba.com ಮುಂಬೈ, ಮಾ.30. ಮಹಾರಾಷ್ಟ್ರದ ಔರಂಗಾಬಾದ್’ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ವೇಳೆ ಒಂದು ಗುಂಪು ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ್ದಲ್ಲದೆ ಹಲವು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈಗ ಚತ್ರಪತಿ ಸಂಭಾಜಿ ನಗರ ಆಗಿರುವ ಔರಂಗಾಬಾದಿನಲ್ಲಿ ಎರಡು ಗುಂಪುಗಳ ನಡುವಣ ವಾಗ್ವಾದವು ಗಲಭೆಗೆ ತಿರುಗಿದೆ ಎಂದು ತಿಳಿದುಬಂದಿದೆ. ಒಂದು ಕಡೆ ರಾಮ ನವಮಿ, ಮತ್ತಿನ್ನೊಂದು ಕಡೆ ರಮಝಾನ್ ಉಪವಾಸವಿರುವುದರಿಂದ ಕೋಮು ಗಲಭೆಗೆ ತಿರುಗಬಾರದು ಎನ್ನುವುದಕ್ಕಾಗಿ ಭಾರೀ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. […]

ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ         Read More »

ರಾಷ್ಟ್ರೀಯ ನ್ಯೂಸ್

ಕರೆನ್ಸಿ ಅಕ್ರಮ ವಹಿವಾಟು.! ➤20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿದ ಕೇಂದ್ರ ಸರ್ಕಾರ.!!

(ನ್ಯೂಸ್ ಕಡಬ)newskadaba.com ನವದೆಹಲಿ: ಮಾ.30   ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯ ನೀಡುವ ಹಾಗೂ ಕ್ರಿಪ್ಟೋ ಕರೆನ್ಸಿಗಳಲ್ಲಿ ಅಕ್ರಮ ವಹಿವಾಟು ನಡೆಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯವು 20 ಸಂಸ್ಥೆಗಳ ಮೇಲೆ ನಿಗಾ ವಹಿಸಿರುವುದಾಗಿ ವರದಿ ತಿಳಿಸಿದೆ. ಹಣಕಾಸು ವರ್ಗಾವಣೆ ನಿಗ್ರಹ ಕಾಯ್ದೆ(ಪಿಎಂಎಲ್ ಎ)ಯಡಿ 20 ಕ್ರಿಪ್ಟೋ ಕರೆನ್ಸಿ ವಹಿವಾಟು ನಡೆಸುತ್ತಿರುವ ಸಂಸ್ಥೆಗಳ ಕಾರ್ಯಚಟುವಟಿಕೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ. 20

ಕರೆನ್ಸಿ ಅಕ್ರಮ ವಹಿವಾಟು.! ➤20 ಸಂಸ್ಥೆಗಳ ವಿರುದ್ಧ ತನಿಖೆ ನಡೆಸಿದ ಕೇಂದ್ರ ಸರ್ಕಾರ.!! Read More »

ರಾಷ್ಟ್ರೀಯ ನ್ಯೂಸ್

ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ..!! ➤ಭೋಜ್ಪುರಿ ಗಾಯಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಂಬೈ: ಮಾ.30 ಮುಂಬಯಿಯ ಬೋರಿವಲಿ ರೈಲ್ವೇ ನಿಲ್ದಾಣದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆಪಾದನೆ ಮೇಲೆ ಭೋಜ್ಪುರಿ ಗಾಯಕ ದೀಪಕ್ ಪೂಜಾರಿಯನ್ನು ಸರ್ಕಾರಿ ರೈಲ್ವೇ ಪೊಲೀಸರು ಪಾಲ್ಘರ್‌ ಜಿಲ್ಲೆಯ ವಿರಾರ್‌ ಪ್ರದೇಶದಲ್ಲಿ ಬಂಧಿಸಿದ್ದಾರೆ. ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಆಕೆಯ ವಿಳಾಸ ಕೇಳಿದ ಪೂಜಾರಿ, ಅಸಂಬದ್ಧ ಮಾತುಗಳನ್ನಾಡಿ ಆಕೆಗೆ ಕಿರುಕುಳ ನೀಡಿದ್ದಾನೆ. ಸಂತ್ರಸ್ತೆ ಕೂಗಿಕೊಂಡ ಕೂಡಲೇ ಸ್ಥಳೀಯ ರೈಲೊಂದನ್ನು ಏರಿದ ಆತ ಅಲ್ಲಿಂದ ಪರಾರಿಯಾಗಿದ್ದಾನೆ.    

ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ..!! ➤ಭೋಜ್ಪುರಿ ಗಾಯಕ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.30. ಎರಡು ವರ್ಷಗಳ ಹಿಂದೆ 21 ಪವನ್ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆಮರೆಸಿಕೊಂಡಿದ್ದ ಮಹಿಳೆಯೋರ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಎಡನೀರು ಚೂರಿಮೊಲೆಯ ಅಲಿಮಾ (44) ಬಂಧಿತ ಮಹಿಳೆ. ಮಡಿಕೇರಿ ಸಮೀಪದಿಂದ ಈಕೆಯನ್ನು ಬಂಧಿಸಲಾಗಿದೆ. 2021ರಲ್ಲಿ ಸೀತಾಂಗೋಳಿ ಮುಗು ರಸ್ತೆಯ ಇಬ್ರಾಹಿಂ ಎಂಬವರ ಮನೆಯಿಂದ ಕಳವು ಮಾಡಲಾಗಿತ್ತು. ಮನೆ ಕೆಲಸಕ್ಕಿದ್ದ ಅಲಿಮಾ ಡಿಡೀರ್ ನಾಪತ್ತೆಯಾಗಿದ್ದರು. ಮನೆಯ ಕಪಾಟಿನಲ್ಲಿದ್ದ ಚಿನ್ನಾಭರಣ ನಾಪತ್ತೆಯಾಗಿತ್ತು.

ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ Read More »

ರಾಷ್ಟ್ರೀಯ ನ್ಯೂಸ್

 ಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ.! ➤ ಅಭಿಮಾನಿಗಳಲ್ಲಿ ಆತಂಕ..!!   

(ನ್ಯೂಸ್ ಕಡಬ)newskadaba.com ಮಾ. 30  ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1951 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಇವರು 1973 ರಲ್ಲಿ ತೆರೆಕಂಡ `ರಾಮರಾಜ್ಯಂ’ ತೆಲುಗು ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.

 ಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ.! ➤ ಅಭಿಮಾನಿಗಳಲ್ಲಿ ಆತಂಕ..!!    Read More »

ರಾಷ್ಟ್ರೀಯ ನ್ಯೂಸ್

ಠಾಣೆಯಲ್ಲೇ ಕುಸಿದು ಬಿದ್ದು ಪೊಲೀಸ್ ಸಿಬಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.30. ಪೊಲೀಸ್ ಸಿಬಂದಿಯೋರ್ವರು ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಆದೂರುನಲ್ಲಿ ನಡೆದಿದೆ. ಆದೂರು ಪೊಲೀಸ್ ಠಾಣಾ ಪೊಲೀಸ್ ಸಿಬ್ಬಂದಿ ಕೆ.ಅಶೋಕ್ ಮೃತ ಪಟ್ಟವರು ಎನ್ನಲಾಗಿದೆ. ಬೆಳಿಗ್ಗೆ ಶೌಚಾಲಯದಲ್ಲಿ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತ ಪಟ್ಟಿದ್ದರು. ಇವರು ಪೆರ್ಲಡ್ಕ ಪೊಯಿನಾ ನಿವಾಸಿಯಾಗಿದ್ದಾರೆ.  

ಠಾಣೆಯಲ್ಲೇ ಕುಸಿದು ಬಿದ್ದು ಪೊಲೀಸ್ ಸಿಬಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿ.!

  (ನ್ಯೂಸ್ ಕಡಬ)newskadaba.com ಚೆನ್ನೈ, ಮಾ. 30 ಅಪ್ಪನ ಮಾತಿಗೆ ಮನನೊಂದು 9 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಳ್ಳೂರ್ ನಲ್ಲಿ  ನಡೆದಿದೆ.ಮನೆಯ ಬಳಿ ಆಡುತ್ತಿದ್ದ ಮಗಳಿಗೆ ತಂದೆ ಕೃಷ್ಣಮೂರ್ತಿ ಆಡಿದ್ದು ಸಾಕು ಈಗ ಹೋಗಿ ಮನೆಯಲ್ಲಿ ಓದು ಎಂದು ಹೇಳಿ ಮಗಳ ಕೈಯಲ್ಲಿ ಮನೆಯ ಕೀಕೊಟ್ಟು ಕೆಲಸಕ್ಕೆ ಹೋಗಿದ್ದಾರೆ. ಕೃಷ್ಣಮೂರ್ತಿ ಸಂಜೆ ಬಂದು ಮನೆಒಳಗೆ ಹೋಗಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮಗಳು ಪತ್ತೆಯಾಗಿದ್ದಾಳೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗಳನ್ನು ಆಸ್ಪತ್ರೆಗೆ ದಾಖಲು

ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾದ ಬಾಲಕಿ.! Read More »

ರಾಷ್ಟ್ರೀಯ ನ್ಯೂಸ್

ದೇಶದಾದ್ಯಂತ 9 ಸಾವಿರ ಶಾಲೆಗಳಲ್ಲಿ ಆರಂಭವಾಗಲಿದೆ PM SHRI ಯೋಜನೆ..!!                             

(ನ್ಯೂಸ್ ಕಡಬ)newskadaba.comನವದೆಹಲಿ,ಮಾ.30 ಪ್ರಧಾನಮಂತ್ರಿ ಶ್ರೀ ಎಂಬ ಹೊಸ ಯೋಜನೆಯೊಂದು ಆರಂಭವಾಗಲಿದೆ. ಇದು ವಿದ್ಯಾರ್ಥಿಗಳಿಗೆ ಹಾಗೂ ಶಾಲೆಗಳಿಗೆ ಅನ್ವಯ ಆಗಲಿದೆ. ಸರ್ಕಾರಿ ಶಾಲೆಗಳನ್ನು ಸುಧಾರಿತ ಶಾಲೆಗಳಾಗಿ ಪರಿವರ್ತಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಳೆದ ವರ್ಷ ಪ್ರಧಾನ ಮಂತ್ರಿ ಶಾಲೆಗಳ ರೈಸಿಂಗ್ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ ದೇಶಾದ್ಯಂತ 9,000 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ  ಸಚಿವಾಲಯ ಇತ್ತೀಚೆಗೆ ಪ್ರಕಟಿಸಿದೆ. ಆ ಶಾಲೆಗಳ ಹೆಸರನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶಾಲೆಗಳಲ್ಲಿ ಲ್ಯಾಬ್ ಸೌಲಭ್ಯ, ಕ್ರೀಡಾ

ದೇಶದಾದ್ಯಂತ 9 ಸಾವಿರ ಶಾಲೆಗಳಲ್ಲಿ ಆರಂಭವಾಗಲಿದೆ PM SHRI ಯೋಜನೆ..!!                              Read More »

ರಾಷ್ಟ್ರೀಯ ನ್ಯೂಸ್

ಮತ್ತೊಮ್ಮೆ ತಪ್ಪಿಸಿಕೊಂಡ ಅಮೃತ್ ​ಪಾಲ್     ➤ ಇಬ್ಬರು ಸಹಚರರ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.29. ಅಮೃತಪಾಲ್ ಸಿಂಗ್ ಮತ್ತು ಅವರ ಆಪ್ತ ಪಾಪಲ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲು ಹೋಶಿಯಾರ್‌ಪುರ ಗ್ರಾಮದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಪ್ರಾರಂಭಿಸಿದ್ದು ಅವರಿಬ್ಬರು ಮತ್ತೊಮ್ಮೆ ಪಂಜಾಬ್ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಲಿಸ್ತಾನಿ ಪರ ನಾಯಕ ಅಮೃತಪಾಲ್ ಸಿಂಗ್ ಮತ್ತು ಆತನ ಆಪ್ತ ಪಾಪಲ್‌ಪ್ರೀತ್ ಸಿಂಗ್​, ಈ ಇಬ್ಬರನ್ನು ಬಂಧಿಸಲು ಮಂಗಳವಾರ ತಡರಾತ್ರಿ ಹೋಶಿಯಾರ್‌ಪುರ ಗ್ರಾಮದಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.  

ಮತ್ತೊಮ್ಮೆ ತಪ್ಪಿಸಿಕೊಂಡ ಅಮೃತ್ ​ಪಾಲ್     ➤ ಇಬ್ಬರು ಸಹಚರರ ಬಂಧನ Read More »

ರಾಷ್ಟ್ರೀಯ ನ್ಯೂಸ್

ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ      ➤ ಏಪ್ರಿಲ್ 1ರಿಂದಲೇ ಜಾರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.29. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಇದೀಗ ಏಪ್ರಿಲ್ 1ರಿಂದ ಔಷಧಗಳ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಳ ಮಾಡಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರವು ಅನುಮೋದಿಸಿದೆ. ಔಷಧಗಳ ಮೇಲಿನ ಬೆಲೆ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ. ಇನ್ನು ಈವರೆಗೆ ಏರಿಸಲ್ಪಟ್ಟ ಬೆಲೆ ಏರಿಕೆಗಳ ಪೈಕಿ ಇದೇ ಅತ್ಯಧಿಕ ಏರಿಕೆ ಎಂದು ತಿಳಿದು ಬಂದಿದೆ. ಹೃದ್ರೋಗ ಔಷಧ, ನೋವು ನಿವಾರಕ, ಆಂಟಿ

ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ      ➤ ಏಪ್ರಿಲ್ 1ರಿಂದಲೇ ಜಾರಿ Read More »

ರಾಷ್ಟ್ರೀಯ ನ್ಯೂಸ್
Scroll to Top